Month: January 2024

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

January 30, 2024

ನಿಮ್ಮ ಜಮೀನಿನ ಹದ್ದುಬಸ್ತು(Land Survey) ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದ್ದುಬಸ್ತು ಮಾಡಿಸಿದಾಗ ನಮ್ಮ ಜಮೀನು ಪಕ್ಕದವರಿಗೆ ಒತ್ತುವರಿ ಅಗಿದ್ದು ಕಂಡುಬಂದಲ್ಲಿ, ಈ ಕುರಿತು ಸರ್ವೇಯರ್ ಸ್ಕೆಚ್ ಪ್ರತಿ ನೀಡಿದಾಗ ಅದು ಕಾನೂನು ಬದ್ದವಾದ ಅಳತೆಯಾಗಿದೆ ಎಂದು ಕರ್ನಾಟಕ ಲ್ಯಾಂಡ್ ರೆವೆನ್ಯೂ ರೂಲ್ಸ್...

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

January 30, 2024

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು...

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

January 26, 2024

ಗೃಹಲಕ್ಷ್ಮಿ(Gruhalakshmi yojana) ಯೋಜನೆಯಡಿ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ರೂ 2,000 ಅರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಸ್ವಲ್ಪ ಪ್ರಮಾಣದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಿರುತ್ತವೆ. ಈ ಅಂಕಣದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ತಾಂತ್ರಿಕ ಸಮಸ್ಯೆ...

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

January 23, 2024

ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಒಟ್ಟು ವಿವರವನ್ನು ಪ್ರಕಟಿಸಲಾಗಿದೆ. ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೇ? ಎಂದು ಖಚಿತಪಡಿಸಿಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಬಹುತೇಕ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಅರ್ಥಿಕ ನೆರವನ್ನು...

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

January 22, 2024

ರಾಜ್ಯ ಸರಕಾರದಿಂದ 56,879 ರೈತರ ಒಟ್ಟು 440.30 ಕೋಟಿ ರೂ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಆದೇಶ ಹೊರಡಿಸಲಾಗಿದೆ. ಯಾರಿಗೆಲ್ಲ ಈ ಯೋಜನೆಯಡಿ ಕೃಷಿ ಸಾಲದ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ ಅಗಲಿದೆ? ಅರ್ಹತಾ ಮಾನದಂಡಗಳೇನು? ಇತ್ಯಾದಿ ವಿಷಯಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ಅರ್ಥಿಕವಾಗಿ...

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

January 20, 2024

ಗ್ರಾಹಕರು ಪ್ರತಿ ತಿಂಗಳು ತಮ್ಮ ಮನೆಯಲ್ಲಿ ಉಪಯೋಗಿಸಿರುವ ಒಟ್ಟು ವಿದ್ಯುತ್ ಯೂನಿಟ್ ಎಷ್ಟು? ಬಿಲ್ ಮೊತ್ತ ಎಷ್ಟು ಬಂದಿದೆ? ಎಂದು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬವುದು. ರಾಜ್ಯದ ಇ-ಆಡಳಿತ ವಿಭಾಗದಿಂದ ಸರಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಲು “ಮಾಹಿತಿ ಕಣಜ” ಜಾಲತಾಣದ ಮೂಲಕ...

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January 20, 2024

ಕಂದಾಯ ಇಲಾಖೆಯಲ್ಲಿ ಒಂದು ವಿಭಾಗವಾಗಿರುವ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ನಿರ್ದೇಶನಾಲಯದಿಂದ ಜನವರಿ-2024 ತಿಂಗಳ ಪಿಂಚಣಿ ಹಣವನ್ನು ಅರ್ಹ ನಾಗರಿಕರ ಖಾತೆಗೆ ಜಮಾ ಮಾಡಲಾಗಿದೆ. ವಿವಿಧ ಪಿಂಚಣಿ ಯೋಜನೆಯಡಿ ಈ ಹಿಂದಿನ ತಿಂಗಳವರೆಗೆ ಪ್ರತಿ ತಿಂಗಳು ಹಣ ಪಡೆಯುತ್ತಿರುವವರು ಮತ್ತು ಹೊಸ ಫಲಾನುಭವಿಗಳು ನಿಮ್ಮ ಖಾತೆಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು...

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

January 19, 2024

ಕಳೆದ ವರ್ಷ ಯಶಸ್ವಿನಿ ಯೋಜನೆಯಡಿ ಕಾರ್ಡ ಪಡೆದವರು ಮತ್ತು ಹೊಸದಾಗಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಫಲಾನುಭವಿಗಳು ಕೂಡಲೇ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ಯಶಸ್ವಿನಿ ಕಾರ್ಡ ನವೀಕರಣ ಮಾಡಿಕೊಳ್ಳಬವುದು ಮತ್ತು ಹೊಸದಾಗಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಬವುದು. ಯಾರೆಲ್ಲ ಅರ್ಜಿ ಸಲ್ಲಿಸಬವುದು?...

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

January 19, 2024

ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10%  ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು.  ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ...

RTC crop details-ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

RTC crop details-ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

January 18, 2024

ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ(RTC crop details-2024) ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಈ ವೆಬ್ಸೈಟ್ ಭೇಟಿ ಮಾಡಿ ತಮ್ಮ ಜಮೀನಿನ ಸರ್ವೆ ನಂಬರ್ ನ ಪಹಣಿ/RTC ಅಲ್ಲಿ ಯಾವ ಬೆಳೆ ವಿವರ ದಾಖಲೆ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ...

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

January 17, 2024

ಪಹಣಿ/RTC/ಉತಾರ್ ಗೆ ಆಧಾರ್ ಕಾರ್ಡ ಅನ್ನು ರೈತರು ಏಕೆ ಲಿಂಕ್ ಮಾಡಬೇಕು? ಮತ್ತು ಈಗಾಗಲೇ ಆಧಾರ್ ಕಾರ್ಡ ಪಹಣಿಗೆ ಲಿಂಕ್(Aadhaar to RTC link) ಅಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯ ಈ ಹಿಂದಿನ ತಿಂಗಳಲ್ಲಿ ಹೊರಡಿಸಿರುವ ಪ್ರಕಟಣೆಯನ್ವಯ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್...

Company wise bele vime details- ಇಲ್ಲಿಯವರೆಗೆ ಕಂಪನಿವಾರು ಎಷ್ಟು? ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ಹೇಗೆ ತಿಳಿಯುವುದು?

Company wise bele vime details- ಇಲ್ಲಿಯವರೆಗೆ ಕಂಪನಿವಾರು ಎಷ್ಟು? ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ಹೇಗೆ ತಿಳಿಯುವುದು?

January 17, 2024

ರೈತರು ಬೆಳೆ ವಿಮಾ ಪರಿಹಾರದ ಬೆಳೆ ವಿಮಾ ಕಂಪನಿವಾರು ಇಲ್ಲಿಯವರೆಗೆ ಎಷ್ಟು ಹಣ ರೈತರ ಖಾತೆಗೆ ಪಾವತಿ(Company wise bele vime details)ಡಲಾಗಿದೆ ಎಂದು ತಿಳಿಯಲು ಯಾವ ವಿಧಾನ ಅನುಸರಿಸಬೇಕು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಬೆಳೆ ವಿಮಾ ಯೋಜನೆಯ ಅಧಿಕೃತ samrakshane ಪೋರ್ಟಲ್ ಅನ್ನು ಭೇಟಿ ಮಾಡಿ ರೈತರಿಂದ...

DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

January 17, 2024

ಸಾರ್ವಜನಿಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಆಧಾರ್ ಕಾರ್ಡ ನಂಬರ್ ಹಾಕಿ(DBT Payment status) ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಇ-ಆಡಳಿತ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಡಿಬಿಟಿ ಕರ್ನಾಟಕ(DBT karanataka mobile app)ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ ನಂಬರ್...

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

January 16, 2024

ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ನೀಡುವ ಅರ್ಥಿಕ ಸಹಾಯಧನದ ಹಣವನ್ನು(Annabhagya Payment) ಪಡಿತರ ಚೀಟಿ ಗ್ರಾಹಕರ ಖಾತೆಗೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಅಗಿರುವ ವಿವರವನ್ನು ಪಡೆಯುವ ವಿಧಾನವನ್ನು ಈ ಕೆಳಗೆ ತಿಳಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ ಲೆಕ್ಕ ಹಾಕಿ ಇಂತಿಷ್ಟು ಹಣ ಎಂದು ಪ್ರತಿ...

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

January 16, 2024

ಕರ್ನಾಟಕ ಮಳೆ ನಕ್ಷೆಯ(rainfall) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಅತ್ಯಧಿಕ 168.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಉತ್ತಮ ಮಳೆ ದಾಖಲಾಗಿದ್ದು ಕೋಲಾರ ಚಿಕ್ಕಬಳ್ಳಾಪುರ ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬಂದಿರುತ್ತದೆ. ನಾಳೆ ಬೆಳಗ್ಗೆವರೆಗಿನ...

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

January 15, 2024

ಉಜ್ವಲ ಯೋಜನೆಯಡಿ ಪ್ರತಿ ತಿಂಗಳು ಮನೆ ಬಳಕೆಗೆ ಪಡೆಯುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು(Gas cylinder subsidy) ಅರ್ಹ ಫಲಾನುಭವಿಗಳ ಪಟ್ಟಿಯನ್ನು Mylpg.in ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಉಜ್ವಲ ಯೋಜನೆಯಡಿ ಕೇಂದ್ರ ಸರಕಾರದಿಂದ ಈ ಮೊದಲು ಪ್ರತಿ  ಸಿಲಿಂಡರ್ ಗೆ ರೂ 200/- ಸಹಾಯಧನವನ್ನು ನೀಡಲಾಗುತ್ತಿತ್ತು ಬಳಿಕ ಕಳೆದ ಅಕ್ಟೋಬರ್...

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

January 14, 2024

ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ...

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

January 14, 2024

2023ರ ಮುಂಗಾರು ಹಂಗಾಮಿನ ಬರದ ಹಿನ್ನೆಲೆಯಲ್ಲಿ ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ(Crop loss amount) ಪರಿಹಾರವಾಗಿ ಪ್ರತಿ ರೈತರಿಗೆ ತಲಾ ₹3,000 ನೀಡಲು ಸರಕಾರವು ನಿರ್ಧಾರ ಮಾಡಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಕ್ಸಾ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಾರ್ತಾ ಮತ್ತು...