Month: January 2024

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

January 15, 2024

ಉಜ್ವಲ ಯೋಜನೆಯಡಿ ಪ್ರತಿ ತಿಂಗಳು ಮನೆ ಬಳಕೆಗೆ ಪಡೆಯುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು(Gas cylinder subsidy) ಅರ್ಹ ಫಲಾನುಭವಿಗಳ ಪಟ್ಟಿಯನ್ನು Mylpg.in ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಉಜ್ವಲ ಯೋಜನೆಯಡಿ ಕೇಂದ್ರ ಸರಕಾರದಿಂದ ಈ ಮೊದಲು ಪ್ರತಿ  ಸಿಲಿಂಡರ್ ಗೆ ರೂ 200/- ಸಹಾಯಧನವನ್ನು ನೀಡಲಾಗುತ್ತಿತ್ತು ಬಳಿಕ ಕಳೆದ ಅಕ್ಟೋಬರ್...

Gruhalakshmi Payment- ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಇಲ್ಲ ಗೃಹಲಕ್ಷ್ಮಿ ಯೋಜನೆ ರೂ 2,000 ಹಣ!

Gruhalakshmi Payment- ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಇಲ್ಲ ಗೃಹಲಕ್ಷ್ಮಿ ಯೋಜನೆ ರೂ 2,000 ಹಣ!

January 15, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಪಡೆಯಲು ಅನರ್ಹವಾಗಿರುವ ಮತ್ತು ಎಪ್ರಿಲ್-2024 ತಿಂಗಳಲ್ಲಿ ಇಲಾಖೆಯಿಂದ ರದ್ದುಗೊಳಿಸಲಾದ ರೇಶನ್ ಕಾರ್ಡ(Ration card list) ಗ್ರಾಹಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಗೃಹಲಕ್ಷ್ಮಿ(Gruhalakshmi Payment) ಮತ್ತು ಅನ್ನಭಾಗ್ಯ ಯೋಜನೆಯ ಅರ್ಥಿಕ ನೆರವು ದೊರೆಯುವುದಿಲ್ಲ. ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಆಹಾರ...

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

January 14, 2024

ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ...

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

January 14, 2024

2023ರ ಮುಂಗಾರು ಹಂಗಾಮಿನ ಬರದ ಹಿನ್ನೆಲೆಯಲ್ಲಿ ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ(Crop loss amount) ಪರಿಹಾರವಾಗಿ ಪ್ರತಿ ರೈತರಿಗೆ ತಲಾ ₹3,000 ನೀಡಲು ಸರಕಾರವು ನಿರ್ಧಾರ ಮಾಡಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಕ್ಸಾ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಾರ್ತಾ ಮತ್ತು...

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

January 13, 2024

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಿರುವ ಬಹುತೇಕ ಕುಟುಂಬಗಳಲ್ಲಿ ಟೈಲರಿಂಗ್ ಮಶಿನ್ ಹೊಂದಿರುವ ಮತ್ತು ಈ ಕೆಲಸವನ್ನು ಕಲಿತುಕೊಂಡಿರುವ ಮಹಿಳೆಯರು ಮನೆಯಲ್ಲಿ ಇದೇ ಇರುತ್ತಾರೆ. ಇಂತಹ ವೃತ್ತಿಯಲ್ಲಿ ಮತ್ತು ಇತರೆ 18 ಕ್ಕೂ ಹೆಚ್ಚಿನ ವೃತ್ತಿಯಲ್ಲಿ ತೊಡಗಿಕೊಂಡಿರುವ ನಾಗರಿಕರಿಗೆ ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ(Vishwakarma yojana-2024) ಶೇ 5 ಬಡ್ಡಿದರದಲ್ಲಿ 2 ಲಕ್ಷದವರೆಗೆ...

Parihara list-2024: ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬರ ಪರಿಹಾರ! ನಿಮ್ಮ ಹೆಸರಿದಿಯಾ ಚೆಕ್ ಮಾಡಿ.

Parihara list-2024: ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬರ ಪರಿಹಾರ! ನಿಮ್ಮ ಹೆಸರಿದಿಯಾ ಚೆಕ್ ಮಾಡಿ.

January 10, 2024

ರಾಜ್ಯ ಸರಕಾರದಿಂದ ದಿನಾಂಕ: 05 ಜನವರಿ 2024 ರಂದು ಮೊದಲ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು ಕೃಷಿ ಇಲಾಖೆಯ ಪ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿರುವ ಮಾಹಿತಿ ಅನುಸರ ರೈತರ ಖಾತೆಗೆ ಮೊದಲ ಕಂತಿನ ರೂ 2,000 ಜಮಾ ಅಗಲಿದೆ. ರೈತರು ಪ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ವಿವರ ದಾಖಲಾಗಿರುವುದನ್ನು ತಮ್ಮ ಮೊಬೈಲ್ ನಲ್ಲೇ ಹೇಗೆ ಖಚಿತಪಡಿಸಿಕೊಳ್ಳಬವುದು...

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

January 9, 2024

ರಾಜ್ಯ ಸರಕಾರದ ಮಾಹಿತಿ ಕಣಜ ತಂತ್ರಾಂಶ ವಿಭಾಗದಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಮತ್ತು ಕಂತಿನವಾರು ಹಣ ವರ್ಗಾವಣೆ ವಿವರವನ್ನು ತಿಳಿಯಲು ಹೊಸ ವೆಬ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮಾಹಿತಿ ಕಣಜ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ನಿಮ್ಮ ಅರ್ಜಿ ಸ್ಥಿತಿ ಮತ್ತು ಎಷ್ಟು...

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

January 8, 2024

ಕಾರ್ಮಿಕ ಇಲಾಖೆಯಿಂದ ಹೊಸದಾಗಿ ಲೇಬರ್ ಕಾರ್ಡ/ಕಾರ್ಮಿಕ ಕಾರ್ಡ(Labour card ) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಅರ್ಥಿಕ ಸಂಕಷ್ಟ ಎದುರಾದ ಸಮಯದಲ್ಲಿ ನೆರವಾಗಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ಅನೇಕ ಸಹಾಯಧನ...

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

January 7, 2024

ಸಿರಿಧಾನ್ಯ ಮತ್ತು ಸಾವಯವ 2024 ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು(Millets mela bangalore-2024) ಜನವರಿ 05 ರಿಂದ 07 ರವರೆಗೆ , ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರುನಲ್ಲಿ ಆಯೋಜನೆ ಮಾಡಲಾಗಿದ್ದು ಇಂದು ಕೊನೆಯ ದಿನವಾಗಿದೆ. ಸಿರಿಧಾನ್ಯ ಬೆಳೆಯುವ ಮತ್ತು ಬಳಕೆ ಮಾಡುವವರಿಗೆ ಯಾವೆಲ್ಲ ಪ್ರಯೋಜನಗಳು ಸಿಗಲಿವೆ ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಿರಿಧಾನ್ಯ ಮತ್ತು ಸಾವಯವ 2024-ಅಂತರರಾಷ್ಟ್ರೀಯ...

Rain- ಹವಾಮಾನ ಮುನ್ಸೂಚನೆ: ಇನ್ನು ಎಷ್ಟು ದಿನ ಮಳೆ ವಾತಾವರಣ ಮುಂದುವರೆಯಲಿದೆ?

Rain- ಹವಾಮಾನ ಮುನ್ಸೂಚನೆ: ಇನ್ನು ಎಷ್ಟು ದಿನ ಮಳೆ ವಾತಾವರಣ ಮುಂದುವರೆಯಲಿದೆ?

January 7, 2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಗ್ರಹಾರ ವ್ಯಾಪ್ತಿಯಲ್ಲಿ ಅತ್ಯಧಿಕ 134.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಮೈಸೂರು, ಉತ್ತರಕನ್ನಡ, ಬೆಳಗಾವಿ, ಕೊಡಗು, ಹಾಸನ, ದಕ್ಷಿಣಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಯ ಅಲ್ಲಲ್ಲಿ ಮಳೆ ಬಂದಿರುತ್ತದೆ. ಪ್ರಸ್ತುತ ಹವಾಮಾನ ಮುನ್ಸೂಚನೆಯನ್ವಯ ಜನವರಿ...

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

January 6, 2024

ರಾಜ್ಯ ಸರಕಾರದಿಂದ ಮಾರ್ಗಸೂಚಿಯನ್ವಯ ಮೊದಲ ಕಂತಿನ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು NDRF ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ ಬರದ ಕಾರಣ ರಾಜ್ಯ ಸರಕಾರದಿಂದ...

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

January 6, 2024

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿಯನ್ನು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ ಅರ್ಹ ಫಲಾನುಭವಿಗಳಿಗೆ...

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

January 5, 2024

ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್...

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

January 5, 2024

ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

January 4, 2024

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ...

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

January 4, 2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು...

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

January 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan 17th installment) ದೇಶ 9.3 ಕೋಟಿ ರೈತರಿಗೆ 17ನೇ ಕಂತಿನ ರೂ 2,000 ವನ್ನು ನೇರ ನಗದು ವರ್ಗಾವಣೆ(DBT) ಮೂಲಕ ರೈತರ ಖಾತೆಗೆ ಜಮಾ ಮಾಡಲು ಕೇಂದ್ರದ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಈ...

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

January 3, 2024

ಆತ್ಮೀಯ ಓದುಗ ಮಿತ್ರರೇ ನಿಮಗೆಲ್ಲ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ರೇಷನ್ ಕಾರ್ಡ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತದೆ. ಈ ಅಂಕಣದಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್-2023 ರ ತಿಂಗಳಿನಲ್ಲಿ ಅಕ್ಕಿ ಹಣ ಎಷ್ಟು ಬರುತ್ತದೆ...