Month: January 2024

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

January 3, 2024

ರಾಜ್ಯ ಸರಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(Rajiv Gandhi Housing Corporation) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ)ವಸತಿ ಯೋಜನೆಯಡಿಯಲ್ಲಿ(Vasati yojane) 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ ವೆಚ್ಚವಾಗಲಿದ್ದೆ...

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

January 3, 2024

ಬಹುತೇಕ ಎಲ್ಲಾ ಸರಕಾರಿ ಯೋಜನೆಗಳ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತದೆ. ಈ ಕಾರಣದಿಂದಾಗ ನಾಗರಿಕರು ತಮ್ಮ ಆಧಾರ್ ವಿವರವನ್ನು ಸರಿಯಾಗಿ ನವೀಕರಿಸುದು ಅತ್ಯಗತ್ಯ. ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ(Gruhalakshimi yojana)ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಆ ಕೆಲಸವನ್ನು ತಪ್ಪದೇ ಮಾಡಿಕೊಳ್ಳಬೇಕು. ಯಾವುದು...

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

January 3, 2024

ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು...

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

January 2, 2024

ಅತೀ ಕಡಿಮೆ ವೆಚ್ಚದಲ್ಲಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಸಹಕಾರಿ ಸಂಘಗಳ ಮೂಲಕ ಯಶಸ್ವಿನಿ ಕಾರ್ಡ(Yashaswini card) ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ ಸದಸ್ಯರಾಗಲು ಮತ್ತು ಸದಸ್ಯತ್ವ ನವೀಕರಣಗೊಳಿಸಲು ಫೆಬ್ರವರಿ 29 ಕೊನೆ ದಿನಾಂಕ. ಈಗಾಗಲೇ ಯಶಸ್ವಿನಿ ಯೋಜನೆಯಲ್ಲಿ ನೋಂದಣಿಯಾಗಿರುವವರು ಆಯಾ ಸಂಘದಲ್ಲಿಯೇ ಹಣ ಸಂದಾಯ ಮಾಡಿ,...

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

January 2, 2024

ಕಂದಾಯ ಇಲಾಖೆ ಮೂಲಕ ಜಮೀನಿನ ದಾಖಲಾತಿಗೆ ಸಂಬಂಧಿಸಿದ ವಿವಿಧ ಬಗ್ಗೆಯ ಸೇವೆಗಳಿಗೆ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ್ ಸ್ವೀಕರಿಸುವ ಅರ್ಜಿಗಳ ಸೇವಾ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸೇವಾ...

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

January 2, 2024

2023-24 ನೇ  ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಕಾರ್ಯಕ್ರಮದಡಿಯಲ್ಲಿ ಉತ್ಪಾದನ ಮತ್ತು ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯಿಂದ ಹೊರ ಬರಲು ಗ್ರಾಮೀಣ ಮತ್ತು ನಗರ ಭಾಗದ ಯುವಕ-ಯುವತಿಯರು ಸ್ವ-ಉದ್ಯೋಗ...

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

January 1, 2024

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು...

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

January 1, 2024

ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ...