Year: 2024

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

September 6, 2024

ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ದೋಷಗಳಿಂದ ಹಣ(IPPB account) ಸಂದಾಯವಾಗುವುದನ್ನು ತಪ್ಪಿಸಿಕೊಳ್ಳಲು ಈ ಅಂಕಣದಲ್ಲಿ ತಿಳಿಸಿರುವ ಬ್ಯಾಂಕ್ ಖಾತೆಯನ್ನು ತೆರೆದು ಸುಲಭವಾಗಿ ಹಣ ಪಡೆಯಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅರ್ಥಿಕ ನೆರವನ್ನು ನೀಡಲು ನೇರ ನಗದು ವರ್ಗಾವಣೆ(DBT)...

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

September 6, 2024

ಪ್ರಥಮ ಬಾರಿ ಒಂದೇ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(MSP price-2024) ಖರೀದಿ ಮಾಡಲು ರಾಜ್ಯ ಸರಕಾರದಿಂದ ತಿರ್ಮಾನ ಮಾಡಲಾಗಿದ್ದು, ಈ ಕುರಿತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ರವರು ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ...

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

September 5, 2024

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ...

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

September 5, 2024

ಮೋಟಾರು ವಾಹನಗಳ ಕಾಯಿದೆಯಡಿ ರಸ್ತೆ ಅಪಘಾತಕ್ಕೆ(accident insurance) ಸಂಬಂಧಿಸಿದಂತೆ ವಿವಿಧ ಯೋಜನೆಗಳಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಪರಿಹಾರವನ್ನು ನೀಡಲಾಗುತ್ತದೆ ಅದರೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಪರಿಹಾರವನ್ನು ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡವರು ಮತ್ತು ವೃತಪಟ್ಟವರ ವಾರಸುದಾರರಿಗೆ ಈ ಯೋಜನೆಯಡಿ ಪರಿಹಾರವನ್ನು ಪಡೆಯಬಹುದು, ಏನಿದು ಹಿಟ್...

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

September 4, 2024

ಭಾರತ ಸರ್ಕಾರದ ಅಧೀನದಲ್ಲಿರುವ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ  ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ(Punjab & Sind Bank Recruitment) ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.  ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1 ಲಕ್ಷಕ್ಕೂ ಹೆಚ್ಚು ವೇತನ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ...

Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!

September 4, 2024

ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ ಉಚಿತ 30 ದಿನದ ಹೊಲಿಗೆ ಯಂತ್ರ ತರಬೇತಿ(tailoring course by government) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಟೈಲರಿಂಗ್ ಉದ್ಯಮವನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ತರಬೇತಿಯಲ್ಲಿ ಭಾಗವಹಿಸಿ ಈ ಉದ್ಯಮವನ್ನು ಆರಂಭಿಸಬಹುದು. ಉಚಿತ ಟೈಲರಿಂಗ್ ತರಬೇತಿಯನ್ನು(tailoring business) ಪಡೆಯಲು...

swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

September 3, 2024

ರಾಜ್ಯದ ವಿವಿಧ ಅಭಿವೃದ್ದಿ ನಿಗಮದಿಂದ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ(swavalambi sarathi) ಖರೀದಿ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗ ಯುವಕರು ಸ್ವಾವಲಂಬಿ ಸಾರಥಿ ಯೋಜನೆಯಡಿ 3 ಲಕ್ಷ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾವನ್ನು ಖರೀದಿ ಮಾಡಿ ಸ್ವ-ಉದ್ಯೋಗವನ್ನು ಆರಂಭಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು...

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

September 3, 2024

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿಯವರಿಂದ ಹಿಡಿದು ಪದವಿ ಮುಗಿಸಿದ ಎಲ್ಲಾ ಹಂತದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ನೇಮಕಾತಿ(Gas Authority of India Limited Recruitment) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದೆ. ಆಯ್ಕೆಯಾದವರಿಗೆ ಉತ್ತಮ ಸಂಬಳದ ಜೊತೆಗೆ ವಿವಿಧ ಆಕರ್ಷಕ ಸೌಲಭ್ಯಗಳಿದ್ದು, ನೌಕರರಿಗೆ ಉತ್ತಮ ಕೆಲಸದ ವಾತಾವರಣ ಕಲ್ಪಿಸಿಕೊಡುವ ಭರವಸೆಯೊಂದಿಗೆ...

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

September 2, 2024

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ...

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

September 2, 2024

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ...

Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

September 1, 2024

ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ರೈತರಿಗೆ ಕೃಷಿ ಹೊಂಡ(Krishi honda) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಯೋಜನೆಯಡಿ ರೈತರು ಶೇ 90...

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

September 1, 2024

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ,...

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

August 31, 2024

ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ ಲಿಂಕ್ ಮಾಡುವುದ ಕುರಿತು ನೂತನ ನಿಯಮ ಕೇಂದ್ರ ಸರಕಾರದಿಂದ(pan card importance) ಸೆಪ್ಟೆಂಬರ್ ನಲ್ಲಿ ಜಾರಿಗೆ ತರವು ಸಾಧ್ಯೆತೆಯಿದೆ ಎನ್ನುವ ಮಾಹಿತಿಯ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟಿಂಗ್ ಕಾರ್ಡ್, ರೇಷನ್ ಕಾರ್ಡ್ ಗಳಿಗೆ ಎಷ್ಟು ಪ್ರಾಮುಖ್ಯತೆಯಿದಿಯೋ ಅಷ್ಟೇ ಪ್ರಾಮುಖ್ಯತೆ ಪಾನ್ ಕಾರ್ಡ್...

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

August 31, 2024

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

August 30, 2024

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ. ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ...

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

August 29, 2024

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

August 26, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂ 2,000 ಹಣ ಪಡೆಯಲು ಅರ್ಹರಿರುವ ಪರಿಷ್ಕೃತ ರೈತರ ಪಟ್ಟಿಯನ್ನು(PM-kisan list-2024) ಈ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು ಎನ್ನುವ ಮಾಹಿತಿಯನ್ನು ಈ  ಲೇಖನದಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ...