Year: 2024

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

August 26, 2024

ನಿಮ್ಮ ಮನೆಗೆ ನೀವು ತರುತ್ತಿರುವ ಅನ್ನಭಾಗ್ಯ ಯೋಜನೆಯಡಿಯ(Annabhagya yojane latest news) ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ. ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅನ್ನಭಾಗ್ಯ ಯೋಜನೆಯಡಿ ಪ್ಲಾಸ್ಟಿಕ್ ಅಕ್ಕಿ ವದಂತಿಗೆ ರಾಜ್ಯ ಸರಕಾರದಿಂದ ಸ್ಪಷ್ಟನೆ ನೀಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ಇಲಾಖೆಯಿಂದ ಪಡಿತರ...

Greengram msp price-2024: ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ!

Greengram msp price-2024: ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ!

August 25, 2024

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಕೂ ಗುಣಮಟ್ಟದ ಹೆಸರುಕಾಳು ಖರೀದಿಸಲು(Greengram msp price)ಅನುಮತಿ  ನೀಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ 3.99 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 1.50 ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಉತ್ಪಾದನೆಯನ್ನು ನಿರೀಕ್ಷಿಸಲಾಗಿದ್ದು, ಪ್ರಸ್ತುತ ಗದಗ, ಧಾರವಾಡ,...

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

August 25, 2024

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ...

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

August 23, 2024

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು...

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

August 22, 2024

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian...

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

August 17, 2024

ಕೇಂದ್ರ ಚುನಾವಣಾ ಆಯೋಗದಿಂದ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ(Voter Id online application)ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇಶದ ಎಲ್ಲಾ ನಾಗರಿಕರು ಅಗತ್ಯವಾಗಿ ಹೊಂದಿರಬೇಕಾದ ಗುರುತಿನ ಚೀಟಿಗಳಲ್ಲಿ ಒಂದಾದ ವೋಟರ್ ಐಡಿಯನ್ನು ಪಡೆಯಲು ಮತ್ತು ಈಗಾಗಲೇ ಅಸ್ತಿತ್ವದಲ್ಲಿರುವ ಗುರುತಿನ ಚೀಟಿ/Voter ID ಅನ್ನು ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಸಲು...

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

August 17, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯನ್ನು ಪಡೆದುಕೊಂಡಿರುವ ಗ್ರಾಹಕರು ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಅನ್ನು(Ration card e-KYC) ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ದಿನನಿತ್ಯ ಬಳಕೆ ಮಾಡುವ ಕೆಲವು...

Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

August 17, 2024

ಕರ್ನಾಟಕ ಅಂಚೆ ವೃತ್ತ ಇಲಾಖೆಯಲ್ಲಿ 1900 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ನೇಮಕಾತಿ(Karnataka post office notification) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯ ಸಂಪೂರ್ಣ ವಿವರವೂ ಇಲ್ಲಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು, ವಯೋಮಿತಿ...

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

August 13, 2024

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ...

free vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿ!

free vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿ!

August 13, 2024

ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗವನ್ನು ಆರಂಭಿಸಲು ಕೌಶಲ್ಯ ತರಬೇತಿಗಳನ್ನು ನೀಡಲು ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಇವರ ವತಿಯಿಂದ ವಿವಿಧ ಬಗ್ಗೆಯ ಸ್ವ-ಉದ್ಯೋಗವನ್ನು ಪ್ರತಿ ತಿಂಗಳು ಸಹ ನೀಡಲಾಗಿತ್ತಿದ್ದು ಪ್ರಸ್ತುತ ಈ ಕೇಂದ್ರದಿಂದ  ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

Mane hani parihara-ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Mane hani parihara-ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

August 11, 2024

ಕಳೆದ ತಿಂಗಳು ರಾಜ್ಯದಲ್ಲಿ ಅತೀಯಾದ ಮಳೆಯಿಂದ ಉಂಟಾದ ಮನೆ ಹಾನಿಗೆ ಅರ್ಹ ಸಂತ್ರಸ್ತರಿಗೆ ಪರಿಹಾರವನ್ನು(Mane hani parihara-2024) ಒದಗಿಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ? ಸಂತ್ರಸ್ತರು ಎಲ್ಲಿ ಅರ್ಜಿ ಸಲ್ಲಿಸಬೇಕು? ಎಷ್ಟು ಪರಿಹಾರ ನೀಡಲಾಗುತ್ತದೆ? ಇತ್ಯಾದಿ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ...

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

August 11, 2024

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ...

Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

August 10, 2024

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ(Mini Tractor subsidy) ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM-National Horticulture mission yojana) ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಸಹಾಯಧನ...

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

August 7, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ...