Year: 2024

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

August 6, 2024

ಅಂಗವೈಕಲ್ಯ ಪ್ರಮಾಣ ಪತ್ರ(handicapped certificate) ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ಅರೋಗ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ನೂತನ ಮಾರ್ಗಸೂಚಿಯಲ್ಲಿ ಯಾವೆಲ್ಲ ನಿಯಮಗಳನ್ನು ಅಳವಡಿಸಲಾಗಿದೆ? ಯಾರೆಲ್ಲ ಅರ್ಜಿ ಸಲ್ಲಿಸಿ ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಬಹುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜೊತೆಗೆ ಯುಡಿಐಡಿ ಕಾರ್ಡ್‌ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆಯಲು ಆನ್ಲೈನ್ ಮೂಲಕ ಹೇಗೆ ಅರ್ಜಿ...

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 6, 2024

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ...

Anganwadi job application-ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

Anganwadi job application-ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

August 5, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ(Anganwadi job application) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ? ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು...

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

August 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

August 2, 2024

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ತಂದೆ ಇಲ್ಲದ ಮಕ್ಕಳಿಗೆ ರೂ. 24000/- ಆರ್ಥಿಕ ಸಹಾಯಧನ(scholarship application)ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯು ಹರಿದಾಡುತ್ತಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯಿಂದ  ಸ್ಪಷ್ಟಿಕರಣ ನೀಡಲಾಗಿದ್ದು, ಅದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಯೋಜನೆಯು ರಾಜ್ಯದಾದ್ಯಂತ 18 ವರ್ಷದೊಳಗಿನ ಮಕ್ಕಳು ದುಡಿಮೆಗೆ ಹೋಗುವುದನ್ನು...

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

August 1, 2024

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ...

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

August 1, 2024

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ...

Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

July 29, 2024

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ(National bank for Agriculture and Rural Development (NABARD notification)) ಖಾಲಿ ಇರುವ 100ಕ್ಕೂ ಹೆಚ್ಚು ಅಸಿಸ್ಟೆಂಟ್ ಮ್ಯಾನೇಜರ್(Assistant Manager notification)ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿರುವ ಅಸಿಸ್ಟೆಂಟ್ ಮ್ಯಾನೇಜರ್ (Assistant Manager job) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

July 29, 2024

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಯಿಂದ ಅಧಿಕೃತ ಅಧಿಸೂಚನೆ(veterinary doctor online application)ಹೊರಡಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 12 ರಿಂದ ಸೆಪ್ಟೆಂಬರ್‌...

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ...

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ...

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

July 27, 2024

ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪಾಸಾಗಿ ಮೂರು ವರ್ಷಗಳ ಪದವಿ ಶಿಕ್ಷಣ ಮಾಡಲು ಇಚ್ಚಿಸಿರುವ ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ(PM Usha Scholarship application) ಆಹ್ವಾನಿಸಿದೆ. “ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ”(PM Usha Scholarship 2024) ಎಂಬ ಹೆಸರಿನಲ್ಲಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರವನ್ನು...

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

July 26, 2024

ಕಂದಾಯ ಇಲಾಖೆಯಿಂದ ಮಂಜೂರಾದ ಜಮೀನುಗಳ ಪೋಡಿ ಮತ್ತು ದುರಸ್ತಿ ಪಾರದರ್ಶಕಗೊಳಿಸಲು ನೂತನ ಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಸದನದಲ್ಲಿ ಕಂದಾಯ(karnataka revenue department) ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ನೂತನ ಕ್ರಮ? ಹೇಗೆ ಕಾರ್ಯ ನಿರ್ವಹಿಸಲಿದೆ? ಇದರಿಂದ ರೈತರಿಗೆ ಅಗುವ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ...

Parihara status-ನಿಮ್ಮ ಸರ್ವೆ ನಂಬರ್ ಹಾಕಿ ಬರ ಪರಿಹಾರ ಎಷ್ಟು ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Parihara status-ನಿಮ್ಮ ಸರ್ವೆ ನಂಬರ್ ಹಾಕಿ ಬರ ಪರಿಹಾರ ಎಷ್ಟು ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 25, 2024

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರ ಪರಿಹಾದ ಹಣ(Bara Parihara status)ಎಷ್ಟು ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ನಮ್ಮ ಪುಟದ ಈ ಹಿಂದಿನ ಅಂಕಣದಲ್ಲಿ ಬರ ಪರಿಹಾರ ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ಮೊಬೈಲ್ ನಲ್ಲಿ ಹೇಗೆ ನೋಡುವುದು? ಮತ್ತು ಬರ ಪರಿಹಾರ...

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

July 24, 2024

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಈ ವರ್ಷ(2024) ಈಗಾಗಲೇ ಅನೇಕ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳಿಂದ ಅವಕಾಶ ಮಾಡಿಕೊಳಲಾಗಿದ್ದು, ಅನೇಕ ಬೆಳೆಗಳಿಗೆ ಬೆಳೆ ವಿಮೆ(Bele vime) ಪ್ರೀಮಿಯಂ ಪಾವತಿ ಮಾಡಲು ಕೊನೆಯ ದಿನಾಂಕ ಹತ್ತಿರ ಬಂದಿರುತ್ತದೆ. ಇಂದು ಈ ಲೇಖನದಲ್ಲಿ ಬೆಳೆ ವಿಮೆ(Bele vime arji) ಪಡೆಯಲು ತಪ್ಪದೇ ರೈತರು...

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

July 23, 2024

ಕಳೆದ ಎರಡು-ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಪರಿಣಾಮ ಬಹುತೇಕ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗುವ ಮಟ್ಟ(Dam water level in karnataka-2024) ತಲುಪಿದ್ದು ಈ ಲೇಖನದಲ್ಲಿ ಪ್ರಸ್ತುತ ಯಾವ ಡ್ಯಾಂ ಗೆ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಇತರೆ ಮಾಹಿತಿಯನ್ನು ತಿಳಿಸಲಾಗಿದೆ. ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್...

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

July 23, 2024

ರಾಜ್ಯದ್ಯಂತ ಕಳೆದ 2-3 ವಾರದಿಂದ ಉತ್ತಮ ಮತ್ತು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಈ ವರ್ಷದ(2024) ಮಳೆ ನಕ್ಷತ್ರಗಳು ಯಾವ ತಿಂಗಳಲ್ಲಿ ಯಾವ ಮಳೆ ನಕ್ಷತ್ರಗಳು(Male nakshatragalu: 2024) ಬರುತ್ತವೆ ಮತ್ತು ಈ ಕುರಿತು ನಮ್ಮ ಹಿರಿಯರ ಗಾದೆ ಮಾತುಗಳ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಳೆ ನಕ್ಷತ್ರಗಳ ಕುರಿತು ನಮ್ಮ ಪೂರ್ವಜರು ಅನೇಕ...