Year: 2024

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

July 22, 2024

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ...

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

July 22, 2024

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು...

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

July 21, 2024

ರಾಜ್ಯದ್ಯಂತ ಕಳೆದ ಎರಡು ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆ ಅಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ ಮತ್ತು ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ(Parihara amount-2024) ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಅತೀಯಾದ ಮಳೆಯಿಂದ ಬೆಳೆ ಮತ್ತು ಮನೆ-ಅಸ್ತಿ ನಷ್ಟಕ್ಕೆ ಒಳಗಾದ ಸಾರ್ವಜನಿಕರಿಗೆ ಸರಕಾರದಿಂದ ಪರಿಹಾರವನ್ನು ನೀಡಲು ಮೊದಲ...

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

July 18, 2024

ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು,  ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು...

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

July 18, 2024

ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಪ್ರಸ್ತುತ ವರ್ಷದಲ್ಲಿ ಜಾರಿಯಲ್ಲಿರುವ ಯೋಜನೆಗಳ(Veterinary department schems-2024) ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಆಸಕ್ತ ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಓದಗಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು....

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

July 18, 2024

ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(IAS KAS Free Coaching ) ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ವಿವರ ಇಲ್ಲಿದೆ. ಕರ್ನಾಟಕ ಸರ್ಕಾರದ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ?(IAS KAS Free Coaching 2024...

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

July 17, 2024

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana)...

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

July 16, 2024

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ...

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

July 15, 2024

ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆ ವೃತ್ತಿಯ ಸಲುವಾಗಿ ರೈತರು ಬ್ಯಾಂಕ್ ಮೂಲಕ ತೆಗೆದುಕೊಂಡಿರುವ ಸಾಲಕ್ಕೆ ಬಡ್ಡಿ ಸಹಾಯಧನ(loan interest Subsidy) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ರೈತ ಮಹಿಳೆಯರು ಬ್ಯಾಂಕ್  ಗಳಲ್ಲಿ ತೆಗೆದುಕೊಂಡಿರುವ ಹೈನುಗಾರಿಕೆ ಮೇಲಿನ ಸಾಲಕ್ಕೆ ಬಡ್ಡಿ  ಸಹಾಯಧನ ಪಡೆಯಬಹುದಾಗಿದ್ದು, ಈ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ...

Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

July 13, 2024

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಹಣ ಎಷ್ಟು(Parihara Input subsidy amount) ಬಂದಿದೆ ಎಂದು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿದ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಜಮೀನಿನ...

PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

July 13, 2024

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸ್ವಂತ ಮನೆ ಕಟ್ಟುವ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಅರ್ಥಿಕವಾಗಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ(Pradhan Mantri Awas Yojana) ಎಷ್ಟು ಮನೆ ಕಟ್ಟಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಯಾರ‍ೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ....

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

July 12, 2024

ರಾಜ್ಯದ ಎಲ್ಲಾ ಎಸ್ಕಾಂ ಗಳಿಂದ ರೈತರು ಕೃಷಿ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗಳಿಗೆ ಗ್ರಾಹಕರ ಆಧಾರ್ ನಂಬರ್ ಅನ್ನು ಲಿಂಕ್(Pumpset Adhar link) ಮಾಡುವ ಪ್ರಕ್ರಿಯೆಯನ್ನು ಆರಂಭಿಸಿವೆ. ಕೃಷಿ ಪಂಪ್ ಸೆಟ್ ಗಳಿಗೆ ಏಕೆ? ಆಧಾರ್ ಲಿಂಕ್ ಮಾಡಬೇಕು, ಆಧಾರ್ ಲಿಂಕ್ ಮಾಡಿಲ್ಲದಿದ್ದಲ್ಲಿ ಯಾವೆಲ್ಲ ಸೌಲಭ್ಯಗಳು ಕಡಿತವಾಗಲಿವೆ? ಆಧಾರ್...

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

July 10, 2024

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ...

Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

July 9, 2024

ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ(Health Insurance Yojana) ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು ಇಂತಹವರಿಗೆ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ...

Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

July 6, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಿಂದ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‌ಗೆ(Bakery training) ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿಂದ “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಕರಿ ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು, ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ...

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

July 5, 2024

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ(Education Loan subsidy scheme) ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ...

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

July 3, 2024

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು...

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

July 3, 2024

ಸಾರ್ವಜನಿಕರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು(Birth certificate application)ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ರಾಜ್ಯ ಸರಕಾರದಿಂದ ನೂತನ ಕ್ರಮವನ್ನು ಜಾರಿಗೆ ತರಲಾಗಿದ್ದು ಇನ್ನು ಮುಂದೆ ಈ ಪ್ರಮಾಣ ಪತ್ರಗಳನ್ನು ಪಡೆಯಲು ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಹೋಗುವ ಅಶ್ಯಕತೆ ಇರುವುದಿಲ್ಲ. ಸರಕಾರದ ಕೆಲವು ಯೋಜನೆಗಳ ಸೌಲಭ್ಯ ಪಡೆಯಲು...