Year: 2024

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

December 22, 2024

ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಜೇನು ಸಾಕಾಣಿಕೆ(Honey Bee Keeping Training) ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೃಷಿಯ ಜೊತೆಯಲ್ಲಿ ತಮ್ಮ ಜಮೀನು/ತೋಟದಲ್ಲಿ ಜೇನು ಹುಳುಗಳನ್ನು ಸಾಕಾಣಿಕೆ ಮಾಡುವುದರಿಂದ(Free Honey Bee Keeping Training) ಎರಡು ರೀತಿಯ ಆದಾಯವನ್ನು ಪಡೆಯಬಹುದು ಜೇನು ತುಪ್ಪುದಿಂದ ಹಣ...

Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!

Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!

December 22, 2024

ಭಾರತೀಯ ರೈಲ್ವೆ ಇಲಾಖೆಯಿಂದ ಮತ್ತೆ ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸವನ್ನು(Golden chariot train) ಮರು ಆರಂಭ ಮಾಡಲಾಗಿದ್ದು ಈ ರೈಲಿನ ಕುರಿತು ಒಂದಿಷ್ಟು ಆಸಕ್ತಿಕರ ಸಂಗತಿಗಳನ್ನು ಹಾಗೂ ಇನ್ನಿತರೆ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ಈ ಯೋಜನೆಯನ್ನು ಆರಂಭ ಮಾಡಿದ್ದು ದೇಶ ಮತ್ತು ವಿದೇಶಿ ಪ್ರವಾಸಿಗರಿಗೆ...

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

December 21, 2024

ಕೇಂದ್ರ ಸರಕಾರವು ಹೊಸ ವರ್ಷಕ್ಕೆ ತೆಂಗು ಬೆಳೆಗಾರಿಗೆ ಉಡುಗೊರೆಯನ್ನು ನೀಡಿದ್ದು ಕೊಬ್ಬರಿ ಬೆಂಬಲ ಬೆಲೆಯನ್ನು(Copra MSP) ಹೆಚ್ಚಳ ಮಾಡಿ ನೂತನ ಆದೇಶವನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಅತೀ ಹೆಚ್ಚು ತೆಂಗು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಅತೀ ಹೆಚ್ಚು ರೈತರು ತೆಂಗು ಬೆಳೆಯನ್ನು ಬೆಳೆಯುತ್ತಿದ್ದಾರೆ. ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಕೇಂದ್ರ...

Todya Gold Market-ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ! ದಿನಾಂಕ: 21-12-2024

Todya Gold Market-ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ! ದಿನಾಂಕ: 21-12-2024

December 21, 2024

ಭಾರದ ದೇಶದ ವಿವಿಧ ನಗರಗಳಲ್ಲಿ ಮತ್ತು ಕೆಲವು ಪ್ರಮುಖ ವಿದೇಶದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಚಿನ್ನದ ದರವು ಜಾಕತಿಕ ಬದಲಾವಣೆ ಅಗಿತ್ತಲೇ ಇರುತ್ತದೆ ಹೂಡಿಕೆ ವಾತಾವರಣದ ಅನುಗುಣವಾಗಿ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಿರುತ್ತದೆ ಹೀಗಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಮತ್ತುವಿವಿಧ ಶುಭ ಸಮಾರಂಭಗಳಿಗಾಗಿ ಚಿನ್ನವನ್ನು ಖರೀದಿ ಮಾಡಲು...

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

December 20, 2024

ಕೇಂದ್ರ ಸರಕಾರದಿಂದ ಬೆಂಬಲ ಬೆಲೆಯಲ್ಲಿ ಪ್ರತಿ ವರ್ಷ ಕೃಷಿ ಉತ್ಪನ್ನಗಳನ್ನು ರೈತರಿಂದ ಖರೀದಿ ಮಾಡಿದಂತೆ ಈ ವರ್ಷವು ಸಹ ರೈತರಿಂದ ನೇರವಾಗಿ ವಿವಿಧ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಮಾರಾಟ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ...

Free Bike Repair Training-ಉಚಿತ 1 ತಿಂಗಳ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Free Bike Repair Training-ಉಚಿತ 1 ತಿಂಗಳ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

December 20, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ಯೋಗವನ್ನು ಮಾಡಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಬೈಕ್ ರಿಪೇರಿ ತರಬೇತಿಯನ್ನು(, Free two-wheeler repair) ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ದ್ವಿಚಕ್ರ ವಾಹನ ಬಳಕೆದಾರರು(motorcycle repair) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಕ್ಷೇತ್ರದಿಂದ ಉತ್ತಮ ಆದಾಯ ಗಳಿಕೆಗೆ ಅವಕಾಶವಿದ್ದು ಗ್ರಾಮೀಣ ಮತ್ತು ನಗರ...

Adhar card News-ಆಧಾರ್ ಕಾರ್ಡ ಹೊಂದಿರುವವರಿಗೆ ಸಿಹಿ ಸುದ್ದಿ! ಆಧಾರ್ ಪ್ರಾಧಿಕಾರದಿಂದ ನೂತನ ಪ್ರಕಟಣೆ!

Adhar card News-ಆಧಾರ್ ಕಾರ್ಡ ಹೊಂದಿರುವವರಿಗೆ ಸಿಹಿ ಸುದ್ದಿ! ಆಧಾರ್ ಪ್ರಾಧಿಕಾರದಿಂದ ನೂತನ ಪ್ರಕಟಣೆ!

December 19, 2024

ಭಾರತದಲ್ಲಿ ಆಧಾರ್ ಕಾರ್ಡ(Aadhar card) ಒಂದು ಅತೀ ಮುಖ್ಯ ಗುರುತಿನ ಚೀಟಿಯ ದಾಖಲೆಯಲ್ಲಿ ಒಂದಾಗಿದ್ದು ಈ ಕಾರ್ಡ ಅನ್ನು ಸರಿಯಾಗಿ ಇಟ್ಟುಕೊಳ್ಳುವುದು ಬಹುಮುಖ್ಯವಾಗಿದೆ ಆಧಾರ್ ಕಾರ್ಡ ಕುರಿತು ಯುಐಡಿಎಐ(UIDAI) ಪ್ರಾಧಿಕಾರದಿಂದ ಹೊರಡಿಸಿರುವ ಪ್ರಕಟಣೆ ಕುರಿತು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಆಧಾರ್ ಕಾರ್ಡ(Aadhar card latest news) ಒಂದು ಅತ್ಯಗತ್ಯ ದಾಖಲೆಯಾಗಿದೆ ಸರಕಾರದ...

VAO Recruitment-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಕುರಿತು ಕಂದಾಯ ಇಲಾಖೆಯಿಂದ ಮಹತ್ವದ ಮಾಹಿತಿ ಪ್ರಕಟ!

VAO Recruitment-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಕುರಿತು ಕಂದಾಯ ಇಲಾಖೆಯಿಂದ ಮಹತ್ವದ ಮಾಹಿತಿ ಪ್ರಕಟ!

December 19, 2024

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ(village administrative officer karnataka) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ಇಲಾಖೆಯಿಂದ ಹೊಸ ಪ್ರಕಟಣೆಯನ್ನು ಹೊರಡಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ(Village Administrative Officer Recruitment) ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪತ್ರ ಹೊರಡಿಸಿದ್ದು ಇದರ...

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

December 18, 2024

ಪಡಿತರ ಚೀಟಿ/ರೇಷನ್ ಕಾರ್ಡ ನಲ್ಲಿ ತಪ್ಪಾಗಿ ದಾಖಲಾಗಿರುವ ಮಾಹಿತಿಯನ್ನು ಅಥವಾ ವಿಳಾಸ ಮತ್ತು ಸದಸ್ಯರ ವಿವರವನ್ನು ತಿದ್ದುಪಡಿ(Ration card tiddupadi)/ಬದಲಾವಣೆ ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಸರಿಯಾಗಿ ಉಚಿತವಾಗಿ ಆಹಾರ ಧಾನ್ಯಗಳಾದ ಅಕ್ಕಿ, ರಾಗಿ ಇತರರೆ ಉತ್ಪನ್ನಗಳನ್ನು ನ್ಯಾಯಬೆಲೆ ಅಂಗಡಿಗಳಿಂದ(Ration card correction) ಪಡೆಯಲು...

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

December 18, 2024

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಉಚಿತ ಸ್ಕೂಟಿ ಯೋಜನೆಯಡಿ ಸಬ್ಸಿಡಿಯಲ್ಲಿ ಹೆಣ್ಣು ಮಕ್ಕಳಿಗೆ ಸ್ಕೂಟಿಯನ್ನು(Free Scooty Yojana Fact Check) ವಿತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು ಈ ಕುರಿತು ಕೇಂದ್ರದ ವಾರ್ತಾ ಇಲಾಖೆಯಿಂದ ಅಧಿಕೃತವಾಗಿ ಬಿಡುಗಡೆ ಮಾಡಿರುವ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಅಸಲಿ ಸುದ್ದಿಗಿಂತಲು...

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

December 17, 2024

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ ಶೇ 90% ಸಬ್ಸಿಡಿ ಸ್ಪಿಂಕ್ಲರ್ ಸೆಟ್ ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು(Karnataka Agriculture News) ಆಹ್ವಾನಿಸಲಾಗಿದೆ. ಅರ್ಹ ರೈತರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕದಡಿಯಲ್ಲಿ ಜೆಟ್ ಪೈಪು...

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

December 17, 2024

ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ರೇಶನ್ ಕಾರ್ಡಗೆ(Ration Card) ಹೊಸ ಸದಸ್ಯರನ್ನು ಅಂದರೆ ಹೆಂಡತಿ ಮತ್ತು ಮಕ್ಕಳ ಹೆಸರನ್ನು ಅಥವಾ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಈ ಅಂಕಣದಲ್ಲಿ ತಿಳಿಸಿರುವ ದಾಖಲೆಗಳನ್ನು ಸಲ್ಲಿಸುವುದನ್ನು ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರಕಾರದಿಂದ ದೇಶದಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ(Ahara elake) ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸಹ...

Gold Rate India-ಇಲ್ಲಿದೆ ಇಂದಿನ ಚಿನ್ನದ ದರ! ಇಂದು ವಿವಿಧ ನಗರಗಳಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ದರ ಎಷ್ಟಿದೆ?

Gold Rate India-ಇಲ್ಲಿದೆ ಇಂದಿನ ಚಿನ್ನದ ದರ! ಇಂದು ವಿವಿಧ ನಗರಗಳಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ದರ ಎಷ್ಟಿದೆ?

December 16, 2024

ಭಾರತೀಯರು ಅತೀ ಹೆಚ್ಚು ಬಳಕೆ ಮಾಡುವ ಮತ್ತು ಖರೀದಿ ಮಾಡುವ ವಸ್ತುವಿನಲ್ಲಿ ಒಂದಾದ ಚಿನ್ನದ ಪ್ರತಿ ದಿನದ ದರ(Gold Rate) ಕುರಿತು ಪ್ರತಿ ಒಬ್ಬರಿಗೂ ತಿಳಿದುಕೊಳ್ಳುವ ಆಸಕ್ತಿ ಇದ್ದೇ ಇರುತ್ತದೆ ಇಂತಹ ಆಸಕ್ತರಿಗೆ ಇಂದಿನ ಈ ಅಂಕಣದಲ್ಲಿ ಇಂದು ನಮ್ಮ ದೇಶದ ವಿವಿಧ ನಗರಗಳಲ್ಲಿ ಮತ್ತು ಕೆಲವು ವಿದೇಶಗಳಲ್ಲಿ ಚಿನ್ನದ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

December 15, 2024

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ(RBI) ರೈತರಿಗೆ ಕೃಷಿ ಸಾಲ ವಿತರಣೆಗೆ ಸಂಬಂಧಿಸಿದಂತೆ ಸಿಹಿ ಸುದ್ದಿ(Agriculture Loan RBI News) ನೀಡಿದ್ದು ಈ ಹಿಂದೆ ಇದ್ದ ಕೃಷಿ ಸಾಲದ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಿದೆ. ಕೃಷಿ ಭೂಮಿಯಲ್ಲಿ ಹೊಸ ಬೆಳೆಯನ್ನು ಬೆಳೆಯಲು ಹಾಗೂ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಷ್ಟ್ರ‍ಿಕೃತ...

Gruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

Gruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

December 15, 2024

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Amount) ಅರ್ಜಿ ಸಲ್ಲಿಕೆ ಮತ್ತು ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆಯುವುದರ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ...

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ(Labour department scholarship) ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಕಾರ್ಮಿಕ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karmika mandali) 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ...

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯೋಗ(Self Employment Subsidy Loan Yojana) ಮಾಡಲು ಅರ್ಥಿಕವಾಗಿ ನೆರವು ನೀಡಲು ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ(Kuri sakanike yojane) ಆರಂಭಿಸಲು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ...