Year: 2024

Food cart vehicle subsidy- 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ ಖರೀದಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Food cart vehicle subsidy- 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ ಖರೀದಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

December 13, 2024

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ(Dr. BR Ambedkar Development Corporation) 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ(Food cart vehicle subsidy) ಖರೀದಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ್ ಉದ್ದೇಶಕ್ಕಾಗಿ ವಾಹನವನ್ನು ಖರೀದಿ ಮಾಡಲು...

PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

December 13, 2024

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ದಿದರದಲ್ಲಿ ಸಬ್ಸಿಡಿಯಲ್ಲಿ ಸಾಲ(Subsidy bank loan) ವಿತರಣೆ ಹಾಗೂ ಸ್ವ-ಉದ್ಯೋಗ ಕೈಗೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರದಿಂದ ₹1,751 ಕೋಟಿ ಅನುದಾನ ಭರಿಸಲಾಗಿದೆ ಎಂದು ಕೇಂದ್ರ ಸರಕಾರವು ರಾಜ್ಯ ಸಭೆಗೆ ಮಾಹಿತಿ ತಿಳಿಸಿದೆ. ಏನಿದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM-vishwakarma)? ಈ ಯೋಜನೆಯಡಿ ಪ್ರಯೋಜನ ಪಡೆಯಲು ಅರ್ಹರು...

Today Gold Rate 12-12-2024: ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

Today Gold Rate 12-12-2024: ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

December 12, 2024

ಪ್ರತಿ ದಿನ ಮಾರುಕಟ್ಟೆಯಲ್ಲಿ ಚಿನ್ನದ ದರ(Today Gold Rate) ಎಷ್ಟಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮತ್ತು ಆಸಕ್ತಿ ಬಹುತೇಕ ಜನರಿಗೆ ಇದ್ದೇ ಇರುತ್ತದೆ ಇದಕ್ಕೆ ಪೂರಕವಾಗಿ ಇಂದಿನ ಚಿನ್ನದ ದರ ವಿವಿಧ ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೆಲವು ಪ್ರಮುಖ ದೇಶಗಳಲ್ಲಿ ಚಿನ್ನದ ದರ ಎಷ್ಟಿದೆ? ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ...

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

December 12, 2024

ಪಡಿತರ ಚೀಟಿ ಹೊಂದಿರುವವರು ತಮ್ಮ ರೇಶನ್ ಕಾರ್ಡಿನ ಡಿಜಿಟಲ್ ಪ್ರತಿಯನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಕೇಂದ್ರ ಸರಕಾರವು ಮೇರಾ ರೇಷನ್ 2.0(ration card) ಎನ್ನುವ ಹೆಸರಿನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಇಂದು ಈ ಅಂಕಣದಲ್ಲಿ ಡಿಜಿಟಲ್ ರೇಶನ್ ಕಾರ್ಡ(Digital ration card) ಪ್ರಯೋಜನಗಳೇನು? ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ? ಈ...

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

December 11, 2024

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ 2,000 ಹಣವನ್ನು(Gruhalakshmi 15th Installment) ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಯಾದ ಬಳಿಕ ಇಲ್ಲಿಯವರೆಗೆ ಪ್ರತಿ ತಿಂಗಳಿಗೆ ರೂ 2,000 ದಂತೆ ಒಟ್ಟೂ 14 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಇದರಂತೆ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

December 10, 2024

ಭಾರತೀಯ ಜೀವ ವಿಮಾ ನಿಗಮದಿಂದ(LIC SCHOLARSHIP SCHEME) ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಹಣದ ಕೊರತೆಯಿಂದ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯುವುದರಿಂದ ವಂಚಿತರಾಗುವುದನ್ನು ತಪ್ಪಿಸಲು ಸರಕಾರ...

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

December 9, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM kisan) ನಕಲಿ ದಾಖಲೆಗಳನ್ನು ಸಲ್ಲಿಸಿ ಮತ್ತು ಮಾರ್ಗಸೂಚಿ ಪ್ರಕಾರ ಅನರ್ಹರಿರುವ ಅರ್ಜಿದಾರರಿಂದ ಈ ಯೋಜನೆಯಡಿ ಸಂದಾಯ ಮಾಡಿರುವ ಹಣವನ್ನು ಮರಳಿ ಪಡೆಯಲಾಗಿದೆ. ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಿರುವ ಅಂಕಿ-ಅಂಶದ ಪ್ರಕಾರ ಇಲ್ಲಿಯವರೆಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್...

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

December 9, 2024

ಸರಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಿದ್ದು, ಬಗರ್ ಹುಕುಂ(Bagar hukum) ಡಿಜಿಟಲ್ ಸಾಗವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಗುಂಡ್ಲುಪೇಟೆ ತಾಲೂಕು, ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಅನೇಕ ವರ್ಷಗಳಿಂದ ರಾಜ್ಯ ಸರಕಾರದ ವಿವಿಧ ಯೋಜನೆಯಡಿ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ ಮಾಡಲು...

Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!

Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!

December 8, 2024

2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ/ವಿದ್ಯಾರ್ಥಿ ವೇತನ(b.ed scholarship)ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರಕಾರದ ವಿವಿಧ ಯೋಜನೆಯಡಿ ಹಣಕಾಸಿನ ನೆರವನ್ನು ಪಡೆದುಕೊಂಡು ಉನ್ನತ ಶಿಕ್ಷಣವನ್ನು(b.ed scholarship-2024) ಮುಂದುವರೆಸಿಕೊಳ್ಳಲು ಇಚ್ಚೆ ಇದ್ದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದನ್ನೂ ಓದಿ: Podi abiyana-ರೈತರಿಗೆ...

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

December 8, 2024

ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ದತೆಯನ್ನು ನಡೆಸಿದ್ದು ಈ ಕುರಿತು ಪ್ರಕಟಿಸಿರುವ ಮಾಹಿತಿ ವಿವರ ಮತ್ತು ಪೋಡಿ(Podi)ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷವು ಸಹ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಮಾಡಲಾಗುತ್ತದೆ ಅದರೆ ಅರ್ಜಿ ಸಲ್ಲಿಸಿ ಸುಮಾರು ದಿನ...

Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್!

Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್!

December 8, 2024

ಅತೀ ಕಡಿಮೆ ಪ್ರೀಮಿಯಂ ಪಾವತಿ ಮಾಡಿ ಒಂದು ವರ್ಷಕ್ಕೆ ಅಪಘಾತ ವಿಮೆಯನ್ನು(Best health insurance plan) ಮಾಡಿಸಲು ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. “ಆಕ್ಸಿಡೆಂಟ್ ಕೇಸ್ ಪ್ಲಸ್” ಯೋಜನೆಯಡಿ ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಾರ್ವಜನಿಕರು ಈ ಅಪಘಾತ ವಿಮೆ(health insurance plan) ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದನ್ನೂ...

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

December 8, 2024

ಅಡಿಕೆ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ(Bele vime hana) ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, 2023-24 ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ರೈತರು ಈ ಅಂಕಣದಲ್ಲಿ ತಿಳಿಸಿರುವ ವಿಧಾನವನ್ನು ಅನುಸರಿಸಿ ಸಂರಕ್ಷಣೆ ವೆಬ್ಸೈಟ್ ಅನ್ನು ಭೇಟಿ ಮಾಡಿ ಜಮಾ ವಿವರವನ್ನು ಪಡೆಯಬಹುದು. ಕಳೆದ ವಾರ ಶಿವಮೊಗ್ಗ...

Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

December 6, 2024

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಘಟಕಕ್ಕೆ ಶೇ 90 ಸಹಾಯಧನ ಪಡೆಯಲು(Sheep and Wool Development Board) ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಸಾಕಾಣಿಕೆಗೆ(Kuri sakanike yojane) ಉತೇಜನವನ್ನು ನೀಡಲು ಅರ್ಹ ಫಲಾನುಭವಿಗಳಿಗೆ ಈ...

Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

December 6, 2024

ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ(Disabled pension scheme) ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಘೋಷವಾಕ್ಯದಡಿ ಈ ವರ್ಷದ ವಿಶ್ವ ವಿಕಲಚೇತನರ ದಿನಾಚರಣೆ(Department of Women and Child Development Empowerment...

SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!

SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!

December 5, 2024

ರಾಜ್ಯ ಸರಕಾರದಿಂದ ವಿವಿಧ ಇಲಾಖೆಯ ಮೂಲಕ ನೀಡುವ ವಿದ್ಯಾರ್ಥಿ ವೇತನಕ್ಕೆ(SSP scholarship) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಕುರಿತು ನೂತನವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ನೂತನ ಪ್ರಕಟಣೆ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಲು ರಾಜ್ಯ ಸರಕಾರದಿಂದ ವಿವಿಧ ಇಲಾಖೆಯ...

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

December 5, 2024

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi kharidi kendra) ಮಾಡಲು ರಾಜ್ಯ ಸರಕಾರದಿಂದ ವಿವಿಧ ಜಿಲ್ಲೆಗಳಲ್ಲಿ ತಯಾರಿ ನಡೆಸಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಈ ವರ್ಷ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi msp price)ಮಾಡಲು ಸಂಬಂಧಪಟ್ಟ...