Year: 2024

Bussiness Loan- ಸ್ವಂತ ಉದ್ಯಮ ಪ್ರಾರಂಭಿಸುವವರಿಗೆ 1.5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Bussiness Loan- ಸ್ವಂತ ಉದ್ಯಮ ಪ್ರಾರಂಭಿಸುವವರಿಗೆ 1.5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

October 19, 2024

ನಿಮಗೇನಾದರು ಸ್ವಂತ ಉದ್ಯಮ/ಉದ್ಯೋಗವನ್ನು ಆರಂಭಿಸುವ ಆಲೋಚನೆ ಇದ್ದಲ್ಲಿ ತಪ್ಪದೇ ಇಲ್ಲಿ ತಿಳಿಸಿರುವ ಮಾಹಿತಿಯನ್ನು ಪೂರ್ತಿ ಓದಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ(Bussiness Loan) ಯೋಜನೆಯಡಿ ಅರ್ಜಿ ಸಲ್ಲಿಸಿ 1.5 ಲಕ್ಷ ದವರೆಗೆ ಸಹಾಯಧನ ಪಡೆಯಬಹುದು. 2024-25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ ಈ ಎರಡು ಯೋಜನೆಯಡಿ...

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 19, 2024

ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ವಿದ್ಯಾರ್ಥಿ ವೇತನ(Scholarship application) ಪಡೆಯಲು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರತ್ಯೇಕ ಜಾಲತಾಣವನ್ನು ರಚನೆ ಮಾಡಿದ್ದು ವಿದ್ಯಾರ್ಥಿಗಳು ಈ ವೆಬ್ಸೈಟ್ ಭೇಟಿ ಮಾಡಿ...

Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

October 18, 2024

ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿ ಮಾಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಅರ್ಥಿಕವಾಗಿ(Car loan Subsidy application) ನೆರವಾಗಲು ಸ್ವಾವಲಂಭಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ಲಿಕೇಶನ್ ಅನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಯಾವುದು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಕೆ ವಿಧಾನ? ಯಾರೆಲ್ಲ ಅರ್ಜಿ ಸಲ್ಲಿಸಲು...

Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

October 18, 2024

Google Pay, Phone pe ನಲ್ಲಿ ಆಜಾಗೃಕತೆಯಿಂದ ತಪ್ಪಾದ ಮೊಬೈಲ್ ಸಂಖ್ಯೆ ಹಾಕಿ ತಪ್ಪಾದ ವ್ಯಕ್ತಿಗೆ ಅಥವಾ ಬೇರೆಯವರಿಗೆ ಹಣ ಪಾವತಿ ಮಾಡಿದ ಬಳಿಕ ಆ ಹಣವನ್ನು ಮರಳಿ ಹೇಗೆ ವಾಪಸ್ ಪಡೆಯುವುದು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಶುಭ ದಿನ. Krushikamitra.com ಓದುಗ...

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು...

Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

October 17, 2024

ಪ್ರಸ್ತುತ ಪೆಟ್ರೋಲ್(petrol) ಬೆಲೆಯು ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಮಧ್ಯಮ ವರ್ಗದ ಜನರು ಕೆಲಸಕ್ಕೆ ತೆರಳಲು ಮತ್ತು ರೈತರು ಸಹ ತಮ್ಮ ದೈನಂದಿನ(best mileage bikes) ಚಟುವಟಿಕೆಗಳನ್ನು ಮಾಡಲು ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಲು ಉತ್ತಮ ಮೈಲೇಜ್ ಕೊಡುವಂತಹ ಬೈಕ್ ಅನ್ನು ಖರೀದಿಸುವ ಆಲೋಚನೆ ಇದ್ದರೆ ಇಲ್ಲಿದೆ ಇದಕ್ಕೆ ಸೂಕ್ತ ಉತ್ತರ. ಬಹುತೇಕ ಮಾಧ್ಯಮ ವರ್ಗದ...

Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

October 17, 2024

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele vime parihara) ಮಾಡಿಸಿದ ರೈತರಿಗೆ ಬೆಳೆ ನಷ್ಟವಾಗಿರುವ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ. ಬೆಳೆ ವಿಮೆ ಪರಿಹಾರವನ್ನು ಯಾವ ಆಧಾರದ ಮೇಲೆ ರೈತರ ಖಾತೆಗೆ ಹಣ ಜಮಾ(Bele vime...

SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

October 16, 2024

ಕೃಷಿಕ ಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಈ ಹಿಂದೆ ನಮ್ಮ ಪುಟದಿಂದ ಸರ್ಕಾರಿ ಯೋಜನೆಗಳು ಕೃಷಿ ಯೋಜನೆಗಳು ಕೃಷಿ ಯಂತ್ರೋಪಕರಣ ಮತ್ತು ಉಪಯುಕ್ತ ಮೊಬೈಲ್ ಅಪ್ಲಿಕೇಶನ್ ಗಳ ಕುರಿತು ಲೇಖನಗಳನ್ನು ಪ್ರಕಟಿಸುತ್ತಿದ್ದೆವು. ಇನ್ನು ಮುಂದೆ ಇದರ ಜೊತೆಯಲ್ಲಿ ನಮ್ಮ ಪುಟದಿಂದ ಹಣಕಾಸು ನಿರ್ವಹಣೆ(best investment plan), ಹೂಡಿಕೆ, ಹಣ ಉಳಿತಾಯ ವಿಷಯಗಳ ಕುರಿತು ಲೇಖನಗಳನ್ನು ಪ್ರಕಟಿಸಲಾಗುವುದು....

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

October 16, 2024

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming),...

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

October 15, 2024

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ”ಯನ್ನು(Labour...

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

October 15, 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ...

Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

October 14, 2024

ಕಳೆದ ತಿಂಗಳಷ್ಟೇ ಬರ್ತಡೇ ಯನ್ನು ಆಚರಿಸಿಕೊಂಡ ಕನ್ನಡ ಚಿತ್ರರಂಗದ ಪ್ರಖ್ಯಾತ ನಟರಲ್ಲಿ ಒಬ್ಬರಾದ ಕಿಚ್ಚ ಸುದೀಪ್(Kichha Sudeep) ರವರು ಬಿಗ್ ಬಾಸ್ ಶೋಗೆ(Bigg boss show) ವಿದಾಯ ನೀಡುವ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದ ಸತತ ಬಿಗ್ ಬಾಸ್ 11 ಸೀಸನ್ ಗಳಲ್ಲಿ(Bigg boss kannada episode) ಯಶಸ್ವಿಯಾಗಿ ನಿರೂಪಕರಾಗಿ ನಟ ಕಿಚ್ಚ...

Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

October 14, 2024

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು, ಈ ಲೇಖನದಲ್ಲಿ ರೈತರು ಪ್ರತಿ ತಿಂಗಳು ಉಳಿತಾಯ ಮಾಡಿ ಕೆಲವು ವರ್ಷಗಳ ಬಳಿಕ ಪ್ರತಿ ತಿಂಗಳು ರೂ 3,000/- ದವರೆಗೆ ಪಿಂಚಣಿಯನ್ನು(Best pension scheme) ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ತಿಳಿಸಲಾಗಿದೆ. ನಿಮಗೆಲ್ಲ ತಿಳಿದಿರುವ ಹಾಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ಒಂದು ವರ್ಷಕ್ಕೆ...

Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

October 14, 2024

ಎಲ್ಲಾ ಕೃಷಿಕಮಿತ್ರ.ಕಾಂ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಗೃಹ ಸಾಲ(Home loan) ಪಡೆಯುವುದರ ಕುರಿತು ಉಪಯುಕ್ತ ಮತ್ತು ಅವಶ್ಯವಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ವಿವರಿಸಲಾಗಿದೆ. ಗೃಹಸಾಲವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಅಗತ್ಯ ದಾಖಲಾತಿಗಳೇನು? ವಿವಿಧ ಬ್ಯಾಂಕ್ ವಾರು ಪ್ರಸ್ತುತಯಿರುವ ಬ್ಯಾಂಕ್ ಬಡ್ಡಿದರ ಪಟ್ಟಿ(Home loan interest rate list),...

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

October 13, 2024

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್...

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

October 13, 2024

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು(Ration card ekyc status) ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದ್ದು, ನೀವೆನಾದರು ಈ ತಿಂಗಳು ಮುಕ್ತಾಯವಾಗುವುದರ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಯಾವ? ಕೆಲಸವನ್ನು ತಪ್ಪದೇ ಮಾಡಬೇಕು, ಆ ಕೆಲಸ ಯಾವುದು? ಎಲ್ಲಿ ಮಾಡಿಸಬೇಕು? ಅರ್ಜಿ ಸಲ್ಲಿಸಲು...

Best Top 5 Tractors- ದಸರಾ ಹಬ್ಬಕ್ಕೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟ್ರ್ಯಾಕ್ಟರ್ ಗಳು!

Best Top 5 Tractors- ದಸರಾ ಹಬ್ಬಕ್ಕೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟ್ರ್ಯಾಕ್ಟರ್ ಗಳು!

October 12, 2024

ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಮತ್ತು ಹೆಚ್ಚು ಮಾರಾಟವಾಗುವ ಟಾಪ್ 5 ಟ್ರಾಕ್ಟರ್(tractor) ಗಳ ಕುರಿತು ಈ ಲೇಖನದಲ್ಲಿ ವಿವರಿಸಲಾಗಿದೆ. ಬಹುತೇಕ ಎಲ್ಲಾ ವರ್ಗದ ಜನರು ದಸರಾ ಹಬ್ಬಕ್ಕೆ ಹೊಸ ವಾಹನ/ಉಪಕರಣಗಳನ್ನು ಖರೀದಿ ಮಾಡುತ್ತಾರೆ ಇದೇ ಮಾದರಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಅತ್ಯಗತ್ಯವಾಗಿ ಬೇಕಾಗುವ ಬಹು ಮುಖ್ಯ ಯಂತ್ರ ಟ್ರಾಕ್ಟರ್ ಅಗಿದ್ದು ಪ್ರಸ್ತುತ ರಾಜ್ಯದಲ್ಲಿ ಹೆಚ್ಚು ಬಳಕೆ...

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

October 12, 2024

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ...