Author: Siddesh

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

May 28, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಪ್ರಮುಖ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ದುರುಪಯೋಗವನ್ನು ತಡೆಗಟ್ಟಲು ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಇನ್ನು ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ (Gruhalakshmi One-time Biometric) ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು...

Free Photography Training-ಕೆನರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯಿಂದ ಉಚಿತ ಫೋಟೋಗ್ರಫಿ ತರಬೇತಿ! ಜೂನ್ 3 ರೊಳಗೆ ಅರ್ಜಿ ಸಲ್ಲಿಸಿ!

Free Photography Training-ಕೆನರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯಿಂದ ಉಚಿತ ಫೋಟೋಗ್ರಫಿ ತರಬೇತಿ! ಜೂನ್ 3 ರೊಳಗೆ ಅರ್ಜಿ ಸಲ್ಲಿಸಿ!

May 27, 2026

ಹೊಸಕೋಟೆ: ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಹೊಸ ಹಾದಿ ಸೃಷ್ಟಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ಯು (RSETI) ಒಂದು ಸುವರ್ಣಾವಕಾಶವನ್ನು ಹೊತ್ತು ತಂದಿದೆ. ಜೂನ್ 3, 2026 ರಿಂದ ಆರಂಭವಾಗಲಿರುವ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ(Free photography...

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

May 26, 2026

ಬೆಂಗಳೂರು: ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರ ಗಮನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಅತ್ಯಂತ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಧಾನ್ಯ ಖರೀದಿ ಋತು ಹಾಗೂ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಅಡಚಣೆಗಳನ್ನು ಮುಂಚಿತವಾಗಿಯೇ ಮನಗಂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಮೇ ಮತ್ತು ಜೂನ್ 2026...

Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!

Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!

May 25, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಮಹತ್ವದ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಮೇ ತಿಂಗಳಿನಲ್ಲಿಯೇ ಶಾಲೆಗಳು ಪ್ರಾರಂಭವಾಗುತ್ತಿರುವುದರಿಂದ...

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

May 24, 2026

ಇನ್ಮುಂದೆ ರೈತರು ತಮ್ಮ ತೋಟ ಹಾಗೂ ಜಮೀನುಗಳಿಗೆ ಕೆರೆಯ ಹೂಳು ಮಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ಸಣ್ಣ ನೀರಾವರಿ ಇಲಾಖೆಯ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗಿದೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರೈತರು ಅನುಮತಿ ಪಡೆದ ನಂತರವಷ್ಟೇ ಕೆರೆಯಿಂದ ಮಣ್ಣನ್ನು ತುಂಬಿಕೊಳ್ಳಬೇಕೆಂದು ಇಲಾಖೆಯು ಕಟ್ಟುನಿಟ್ಟಿನ ಆದೇಶ...

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

May 23, 2026

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ’ (PMFBY) ಅಡಿಯಲ್ಲಿ ಪ್ರಕೃತಿ ವಿಕೋಪ, ಕೀಟಬಾಧೆ ಅಥವಾ ಬರಗಾಲದಿಂದ ಹಾನಿಗೊಳಗಾಗುವ ಬೆಳೆಗಳಿಗೆ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಪ್ರಮುಖ ನಿಯಮವೊಂದನ್ನು ಕಡ್ಡಾಯಗೊಳಿಸಿದೆ. ರೈತರು ತಾವು ಬೆಳೆದಿರುವ ಎಲ್ಲಾ...

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ...

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

May 21, 2026

ನವದೆಹಲಿ: ನೈಋತ್ಯ ಮುಂಗಾರು ಹಂಗಾಮು ಆರಂಭಕ್ಕೂ ಮುನ್ನವೇ ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA) 2026-27ರ ಮಾರುಕಟ್ಟೆ ಋತುವಿಗಾಗಿ(MPS Price List 2026) ರಾಗಿ, ಭತ್ತ, ಜೋಳ, ಹತ್ತಿ ಸೇರಿದಂತೆ ಒಟ್ಟು 14 ಪ್ರಮುಖ...

Prize Money Scholarship-ಸಮಾಜ ಕಲ್ಯಾಣ ಇಲಾಖೆ ಬಿಗ್ ಅಪ್ಡೇಟ್: ವಿವಿಧ ತರಗತಿಗಳಲ್ಲಿ ಪಾಸಾದ SC/ST ವಿದ್ಯಾರ್ಥಿಗಳಿಗೆ ₹35,000 ವರೆಗೆ ಸಿಗಲಿದೆ ಪ್ರೋತ್ಸಾಹಧನ!

Prize Money Scholarship-ಸಮಾಜ ಕಲ್ಯಾಣ ಇಲಾಖೆ ಬಿಗ್ ಅಪ್ಡೇಟ್: ವಿವಿಧ ತರಗತಿಗಳಲ್ಲಿ ಪಾಸಾದ SC/ST ವಿದ್ಯಾರ್ಥಿಗಳಿಗೆ ₹35,000 ವರೆಗೆ ಸಿಗಲಿದೆ ಪ್ರೋತ್ಸಾಹಧನ!

May 20, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ವಿವಿಧ ಪದವಿ ತರಗತಿಗಳಲ್ಲಿ ಪ್ರಥಮ ಪ್ರಯತ್ನದಲ್ಲೇ (First Attempt) ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ...

Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

May 18, 2026

ಇಂದಿನ ಲೇಖನದಲ್ಲಿ ಕೇಂದ್ರ ಸರ್ಕಾರದ ಎರಡು ಪ್ರಮುಖ ವಿಮಾ ಯೋಜನೆಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈಗಾಗಲೇ ಅನೇಕ ನಾಗರಿಕರು ಈ ಯೋಜನೆಯ ಬಗ್ಗೆ ತಿಳಿದಿದ್ದು ಹಲವು ಕುಟುಂಬಗಳು ಯೋಜನೆಯ(Best Life Insurance Plans) ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ ಅದರೆ ಇನ್ನು ಅನೇಕ ಕುಟುಂಬಗಳಿಗೆ ಈ ಯೋಜನೆಯ ಬಗ್ಗೆ ಮಾಹಿತಿ ಕೊರತೆ ಇರುವುದರಿಂದ ಇಂದಿನ ಲೇಖನದಲ್ಲಿ ಎರಡು...

Free Hostel Admission-2026: ಉಚಿತ ಹಾಸ್ಟೇಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free Hostel Admission-2026: ಉಚಿತ ಹಾಸ್ಟೇಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

May 17, 2026

2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಪ್ರವೇಶವನ್ನು ಪಡೆಯಲು ಅರ್ಹ(Free Hostel Application) ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಲೇಖನದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲು ಕೂಡಲೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಈ ಮಾಹಿತಿಯನ್ನು ಶೇರ್ ಮಾಡಿ. ಉನ್ನತ...

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

May 16, 2026

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ತಿ ಮಾಲೀಕರ ದಶಕಗಳ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಲಕ್ಷಾಂತರ ‘ಬಿ’ ಖಾತಾ ಆಸ್ತಿಗಳನ್ನು ಕಾನೂನುಬದ್ಧ ‘ಎ’ ಖಾತಾವನ್ನಾಗಿ(A Khata Abhiyana Bengaluru) ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ಮೇ 16, 2026 ರಿಂದ...

Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!

Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!

May 15, 2026

ಬೆಂಗಳೂರು: ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವತಂತ್ರ ಗಳಿಸಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RUDSETI) ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದೆ. ಕೃಷಿ ಪೂರಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರಿಗಾಗಿ ಮೇ 18 ರಿಂದ ಸತತ 13 ದಿನಗಳ ಕಾಲ ಉಚಿತ ಕುರಿ...

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

May 14, 2026

ಬೆಂಗಳೂರು: ಗ್ರಾಪ ಪಂಚಾಯತ(Grama Panchayat)ವ್ಯಾಪ್ತಿಯಲ್ಲಿ ವಸತಿ ರಹಿತ ನಾಗರಿಕರು ವಸತಿ ಯೋಜನೆಯಡಿ(Vasati Yojane Subsidy) ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಅವಕಾಶ ನೀಡಲಾಗಿದೆ. ಸ್ವಂತ ಮನೆಯಿಲ್ಲದೆ ಪರದಾಡುತ್ತಿರುವ ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಸತಿ ರಹಿತ ನಾಗರಿಕರು ತಮ್ಮದೇ ಆದ...

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

May 13, 2026

ಬೆಂಗಳೂರು: ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ (Ration Card) ಹೊಂದಿರುವ ರಾಜ್ಯದ ಜನತೆಗೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿಯ ತಿದ್ದುಪಡಿ ಪ್ರಕ್ರಿಯೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ತಮ್ಮ ಪಡಿತರ ಚೀಟಿಯಲ್ಲಿ ದೋಷಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಲು ಕಾಯುತ್ತಿದ್ದ ಜನರಿಗೆ...

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

May 12, 2026

ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ/Gruhalakshmi’ ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್(Laxmi Hebbalkar) ಅವರು ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ತಾಂತ್ರಿಕ ಕಾರಣ ಹಾಗೂ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಹಣವು ಸದ್ಯದಲ್ಲೇ ಮಹಿಳೆಯರ ಬ್ಯಾಂಕ್...

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

May 11, 2026

ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ(Karnataka Weather) ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ(Today Bengaluru Weather) ಉತ್ತಮ ಮಳೆಯಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಹಿರೇಮೊರಬ ವ್ಯಾಪ್ತಿಯ ರಟ್ಟಿಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಅಂದರೆ 52 ಮಿಲಿ ಮೀಟರ್ ಮಳೆ ದಾಖಲಾಗುವ ಮೂಲಕ ವರುಣ ಅಬ್ಬರಿಸಿದ್ದಾನೆ. ಇನ್ನುಳಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ...

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

May 10, 2026

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಒಂದು ಮಹತ್ವದ ಸಮಾಧಾನಕರ ಸುದ್ದಿಯನ್ನು ನೀಡಿದೆ. ಅನ್ನಭಾಗ್ಯ(Annabhgaya) ಯೋಜನೆಯಡಿ ಇದುವರೆಗೆ ಕೇವಲ ಅಕ್ಕಿಯನ್ನು ಮಾತ್ರ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ, ಈ ತಿಂಗಳಿನಿಂದ ಅಕ್ಕಿಯ ಜೊತೆಗೆ ರಾಗಿಯನ್ನು ಸಹ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸದ್ಯ ಪ್ರತಿ...