Author: Siddesh

Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!

Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!

August 26, 2026

2026-2027 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಸಹಾಯಧನದಲ್ಲಿ ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೀನು ಸಾಕಾಣಿಕೆ ಮಾಡಲು ಆಸಕ್ತಿ ಹೊಂದಿರುವ ರೈತರು ಹಾಗೂ ಮೀನುಗಾರರಿಗೆ ಸರ್ಕಾರದಿಂದ ಅವಕಾಶವನ್ನು ನೀಡಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವುದರ ಜೊತೆಗೆ ರೈತರು ಉತ್ತಮ ಆದಾಯವನ್ನು ಪಡೆಯಲು...

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 25, 2026

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ,ಸರಕು ವಾಹನ ಅಥವಾ ಆಟೋ ರಿಕ್ಷಾ ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು...

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

August 24, 2026

2026-2027 ನೇ ಸಾಲಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಬಡ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಲು ಅರ್ಹ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ಲಕ್ಷ ವಿದ್ಯಾರ್ಥಿವೇತನವನ್ನು ನೀಡಿ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು...

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

August 23, 2026

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. 2026-27ನೇ ಸಾಲಿಗೆ ಮಾಧ್ಯಮ ಮಾನ್ಯತೆ ಕಾರ್ಡ್ (Accreditation Card) ಹೊಂದಿರುವ ಅರ್ಹ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರಾದ ಎಂ.ಎನ್....

Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

August 20, 2026

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ (GKVK) ವತಿಯಿಂದ ರೈತರು, ಯುವಕರು ಮತ್ತು ಸ್ವಯಂ ಉದ್ಯೋಗ ಆಕಾಂಕ್ಷಿಗಳಿಗಾಗಿ ‘ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ’ ಕುರಿತು 4 ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಉಪಕಸುಬಾಗಿ ಅಥವಾ ಪ್ರಮುಖ ಉದ್ಯೋಗವಾಗಿ ಕುರಿ-ಮೇಕೆ ಸಾಕಾಣಿಕೆ ಆರಂಭಿಸಲು ಬಯಸುವವರಿಗೆ ಈ ತರಬೇತಿಯು ಅತ್ಯಂತ ಉಪಯುಕ್ತವಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ನಿರ್ವಹಣಾ...

Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

August 19, 2026

ಪರಿವರ್ತನ್ ECSS ಕಾರ್ಯಕ್ರಮ 2026-27 ಸಾಲಿನ 1 ನೇ ತರಗತಿಯಿಂದ 12 ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ತನ್ನ CSR ಕಾರ್ಯಕ್ರಮವಾದ ಪರಿವರ್ತನದ ಮೂಲಕ 15,000 ರಿಂದ 18,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ನೀಡಲು...

Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

August 18, 2026

2026-2027 ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಲು ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನದ(Reliance Foundation Scholarship) ಅಡಿಯಲ್ಲಿ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ. ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

August 17, 2026

ರಾಜ್ಯ ಕೃಷಿ ಇಲಾಖೆಯು ರೈತರ ಶ್ರಮವನ್ನು ಗುರುತಿಸಿ, ಕೃಷಿ ಕ್ಷೇತ್ರದಲ್ಲಿ ಹೊಸ ಉತ್ಸಾಹ ತುಂಬುವ ಉದ್ದೇಶದಿಂದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಯನ್ನು(Farmer Award Application) ಆಯೋಜಿಸಿದೆ. ಮಣ್ಣಿನ ಮಕ್ಕಳ ಸಾಧನೆಯನ್ನು ಶ್ಲಾಘಿಸಲು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಅರ್ಹ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

August 15, 2026

ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗೆ ಅಪಾರ ಬೇಡಿಕೆ ವ್ಯಕ್ತವಾಗುತ್ತಿದ್ದು, ವೈಜ್ಞಾನಿಕ ಕೃಷಿ ಜ್ಞಾನವನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ (GKVK) ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದ ವತಿಯಿಂದ ‘ಎರಡು ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್‌ – ಸಾವಯವ ಮತ್ತು ನೈಸರ್ಗಿಕ...

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

August 14, 2026

ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಬಯಸುವ ಗ್ರಾಮೀಣ ಹಾಗೂ ನಗರ ಭಾಗದ ಯುವಕರಿಗೆ ಕೆನರಾ ಬ್ಯಾಂಕ್‌ ಮಹತ್ವದ ಅವಕಾಶವೊಂದನ್ನು ಒದಗಿಸಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸಿಸಿಟಿವಿ ಅಳವಡಿಕೆ (CCTV Installation Training) ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು ಆಸಕ್ತ...

Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

August 13, 2026

2026-2027 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅವರ ಮುಂದಿನ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ವಿಶೇಷವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜುಗಳಲ್ಲಿ ವ್ಯಾಸಂಗ ಮುಗಿಸಿ ಪದವಿ ಅಥವಾ ಡಿಪ್ಲೊಮಾ...

Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

August 12, 2026

2026-27 ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆ ಅಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಟೈಲರಿಂಗ್, ಮರಗೆಲಸ, ಗಾರೆ ಕೆಲಸ, ಕ್ಷೌರಿಕ, ದೋಬಿ, ಎಲೆಕ್ಟ್ರಿಕಲ್ ರಿಪೇರಿ, ಬೋರ್ವೆಲ್ ರಿಪೇರಿ / ಮೋಟಾರ್ ರಿವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲು ರಾಜ್ಯ ಆಯ್ದ ಜಿಲ್ಲೆಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ಸಾಲಿನಲ್ಲಿ ಅನುದಾನ...

Free Heavy Vehicle Training-ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Heavy Vehicle Training-ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

August 11, 2026

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಜಂಟಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಫಲಾನುಭವಿಗಳಿಗೆ ಉಚಿತ ಲಘು (LMV) ಹಾಗೂ ಭಾರಿ (HPV) ವಾಹನ ಚಾಲನಾ ತರಬೇತಿ ಮತ್ತು ಚಾಲನಾ ಪರವಾನಗಿ (Driving License) ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ...

SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 10, 2026

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಿಕೊಂಡು ಹೋಗಲು ರಾಜ್ಯ ಸರಕಾರದಿಂದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳನ್ನು ಅನುಷ್ಥಾನ ಮಾಡಲಾಗುತ್ತಿದ್ದು ಪ್ರಸ್ತುತ SSP ತಂತ್ರಾಂಶದ ಮೂಲಕ ಹಲವು ಇಲಾಖೆಯ ವಿದ್ಯಾರ್ಥಿವೇತನವನ್ನು(Scholarship) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರಕಾರದ ಎಲ್ಲಾ ಇಲಾಖೆ ಮತ್ತು ಯೋಜನೆಯ ವಿದ್ಯಾರ್ಥಿವೇತನವನ್ನು(Scholarship Application) ಪಡೆಯಲು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸರಳ...

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

August 9, 2026

ಕರ್ನಾಟಕದಲ್ಲಿ ಜಮೀನು ಅಥವಾ ಆಸ್ತಿಯ ದಾಖಲೆಗಳನ್ನು ಪರಿಶೀಲಿಸುವಾಗ “ಸರ್ವೆ ನಂಬರ್ 125/1”, “125/2” ಅಥವಾ “125/3” ಎಂದಿರುವುದನ್ನು ನಾವು ಸಾಮಾನ್ಯ​ವಾಗಿ ಕಾಣುತ್ತೇವೆ. ಮೂಲ ಸರ್ವೆ ಸಂಖ್ಯೆಯ ಪಕ್ಕದಲ್ಲಿರುವ ಈ ಓರೆ ಗೆರೆ ಹಾಗೂ ಸಂಖ್ಯೆಗಳನ್ನು ಭೂದಾಖಲೆಗಳ ಭಾಷೆಯಲ್ಲಿ ‘ಹಿಸ್ಸಾ’ (Hissa) ಅಥವಾ ಉಪ-ವಿಭಾಗ (Sub-Division) ಎಂದು ಕರೆಯಲಾಗುತ್ತದೆ. ಸಾಮಾನ್ಯ ಜನರಿಗೆ ಈ ಸಂಖ್ಯೆಗಳ ಹಿಂದಿನ ಸಂಪೂರ್ಣ...

Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

August 8, 2026

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ, ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆಗಸ್ಟ್-2026 ಹಾಗೂ ಸೆಪ್ಟೆಂಬರ್-2026 ಈ ಎರಡೂ ತಿಂಗಳ ಆಹಾರ ಧಾನ್ಯಗಳ ವಿತರಣೆಯನ್ನು ಆಗಸ್ಟ್ ಮಾಹೆಯಲ್ಲೇ ಒಟ್ಟಿಗೆ (ಜಂಟಿಯಾಗಿ) ನೀಡಲು ನಿರ್ಧರಿಸಲಾಗಿದೆ....

Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

August 6, 2026

2026-2027 ನೇ ಸಾಲಿನ BE/B.Tech ವಿದ್ಯಾರ್ಥಿಗಳಿಗೆ ಪ್ಯಾನಾಸೋನಿಕ್ ರಟ್ಟಿ ಛತ್ರ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ 70,250 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬ ವರ್ಗದ ವಿದ್ಯಾರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೆ...

Dam Water Level-ರಾಜ್ಯದ ಜಲಾಶಯಗಳಿಗೆ ಒಂದೇ ದಿನದಲ್ಲಿ 34 TMC ನೀರು ಸಂಗ್ರಹ! ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟ!

Dam Water Level-ರಾಜ್ಯದ ಜಲಾಶಯಗಳಿಗೆ ಒಂದೇ ದಿನದಲ್ಲಿ 34 TMC ನೀರು ಸಂಗ್ರಹ! ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟ!

August 4, 2026

ಬೆಂಗಳೂರು: ರಾಜ್ಯದಾದ್ಯಂತ ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ(Karnataka Dam Water Level) ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಆಗಸ್ಟ್ 04, 2026ರ ವರದಿಯಂತೆ, ರಾಜ್ಯದ ಪ್ರಮುಖ 14 ಜಲಾಶಯಗಳಿಗೆ ಒಂದೇ ದಿನದಲ್ಲಿ ಬರೋಬ್ಬರಿ 34.8 TMC...