Author: Siddesh

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

November 15, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ದೇಶದ 9 ಕೋಟಿ ರೈತರ ಖಾತೆಗೆ 21ನೇ ಕಂತಿನ ಹಣವನ್ನು(PM Kisan 21th Installment) ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗಧಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ...

Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

November 14, 2025

ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 2025-2026 ನೇ ಸಾಲಿನ ನಿಕಾನ್ ವಿದ್ಯಾರ್ಥಿವೇತನ(Nikon scholarship 2025 India) ಕಾರ್ಯಕ್ರಮದ ಅಡಿಯಲ್ಲಿ ಛಾಯಾಗ್ರಹಣ ಸಂಬಂಧಿತ ಕೋರ್ಸ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯ ಮುಖ್ಯ ಉದ್ದೇಶವು ಸೃಜನಶೀಲ ಪ್ರತಿಭೆಯನ್ನು ಉತ್ತೇಜಿಸಿ, ಅವರ ಕೌಶಲ್ಯಗಳನ್ನು(Nikon India scholarship)...

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 14, 2025

ಮಹೀಂದ್ರ ಸಂಸ್ಥೆಯಿಂದ 2025-26 ಶೈಕ್ಷಣಿಕ ಸಾಲಿನ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ಸ್ಕಾಲರ್‌ಶಿಪ್/Mahindra Big Boss Nayi Pehchan Scholarship ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉತೇಜನವನ್ನು ಮಹೀಂದ್ರ ಸಂಸ್ಥೆಯಿಂದ(Mahindra Scholarship) CSR ಅನುದಾನದಲ್ಲಿ ವಿವಿಧ ತರಗತಿಯ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

November 13, 2025

ಬೆಂಗಳೂರಿನ ಹೆಬ್ಬಾಳದಲ್ಲಿರುವ ಜಿಕೆವಿಕೆ ಆವರಣದಲ್ಲಿ(GKVK Krishi Mela) ಇಂದಿನಿಂದ ಒಟ್ಟು ನಾಲ್ಕು ದಿನ “ಸಮೃದ್ದ ಕೃಷಿ-ವಿಕಸಿತ ಭಾರತ” ಎನ್ನುವ ಘೋಷವಾಕ್ಯದೊಂದಿಗೆ ಈ ಬಾರಿಯ ಕೃಷಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಮೇಳದಲ್ಲಿ ರೈತರು ಯಾವೆಲ್ಲ ಬಗ್ಗೆಯ ಮಾಹಿತಿಯನ್ನು ಪಡೆಯಬಹುದು? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕೃಷಿ,ತೋಟಗಾರಿಕೆ,ಪಶುಸಂಗೋಪನೆ,ರೇಷ್ಮೆ,...

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 12, 2025

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸಲು ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Muthoot Finance Scholarship-2025) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಭಾರತದಲ್ಲಿರುವ ವಿವಿಧ ಕಂಪನಿಯ CSR ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ...

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

November 12, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯದ ಕ್ರೀಡಾ ಪಟ್ಟುಗಳಿಗೆ ಉತೇಜನವನ್ನು ನೀಡಲು ಪ್ರೋತ್ಸಾಹಧನ ಯೋಜನೆಯಡಿ(Sportsman Incentive Application) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ(Sportsman Incentive Yojana) ಮತ್ತು ವಿವಿಧ ಬಗ್ಗೆಯ ಪ್ರಶಸ್ತಿಗಳನ್ನು ವಿತರಣೆ ಮಾಡಲು ಯುವ ಸಬಲೀಕರಣ ಮತ್ತು...

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

November 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Bike Repair Training) ಸಂಸ್ಥೆಯ ವತಿಯಿಂದ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ನೆಡೆಸಲು ಕೌಶಲ್ಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ(Bike...

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

November 11, 2025

PM-KISAN ಭಾರತದ ಅತಿ ಮಹತ್ವವಾದ ರೈತರ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಲ್ಮಾನ್ ನಿಧಿ (PM-Kisan) ಯೋಜನೆಯ 21ನೇ ಕಂತು ಹಣ ಬಿಡುಗಡೆಗೆ ಪ್ರಾರಂಭಗೊಂಡಿದೆ. 2019 ರಲ್ಲಿ ಪ್ರಾರಂಭವಾದ ಈ ರೈತರ ಧನಸಹಾಯ ಯೋಜನೆಯು ದೇಶದ ಕೋಟ್ಯಾಂತರ ರೈತರ ಜೀವನವನ್ನ ಸುಧಾರಿಸಲು ಬಹಳ ಉಪಯೋಗವಾಗಿದೆ. ಹಾಗೂ ರೈತರ ಆರ್ಥಿಕತೆಯು ಕೂಡ ಬಹಳ ಮುಂದುವರೆದಿದೆ....

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 10, 2025

2026-2026 ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನ ವತಿಯಿಂದ ವಿದ್ಯಾಧನ್-ಗೋಮಾಬಾಯಿ(Sarojini Damodaran Foundation Scholarship) ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(Vidyadhan Gomabai Scholarship) ಸಹಾಯ ಮಾಡಲು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮದಲ್ಲಿ...

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

November 9, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿಯನ್ನು(Indira Kit News) ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕಿಟ್ ವಿತರಣೆ ಕುರಿತು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕ ನಾಗರಿಕಗೆ ಈಗಾಗಲೇ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ಬಿಪಿಎಲ್...

Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

November 9, 2025

ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಜನ ಸಂಖ್ಯೆಯಂತೆ ಮೊಬೈಲ್ ಬಳಕೆದಾರರು(Online Mobile Phone Trace) ಸಹ ದೊಡ್ಡ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಮೊಬೈಲ್ ಕಳುವಾಗುವ ಪ್ರಕರಣಗಳು ಸಹ ಏರಿಕೆಯಾಗಿವೆ, ಈ ನಿಟ್ಟಿನಲ್ಲಿ ಮೊಬೈಲ್ ಬಳಕೆದಾರು ತಮ್ಮ ಮೊಬೈಲ್ ಕಳುವಾದರೆ ಇದನ್ನು ಟ್ರೇಸ್ ಮಾಡಲು ಕೇಂದ್ರ ದೂರ ಸಂಪರ್ಕ ಇಲಾಖೆಯು ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ...

Bima Sakhi-ಬಿಮಾ ಸಖಿ ಯೋಜನೆ: ಎಲ್ಐಸಿ ಯಿಂದ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7,000/- ಸ್ಟೈಪೆಂಡ್!

Bima Sakhi-ಬಿಮಾ ಸಖಿ ಯೋಜನೆ: ಎಲ್ಐಸಿ ಯಿಂದ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7,000/- ಸ್ಟೈಪೆಂಡ್!

November 8, 2025

ದೇಶಾದ್ಯಂತ ಭಾರತೀಯ ಜೀವ ವಿಮಾ ನಿಗಮದಿಂದ(LIC) ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಜೀವನವನ್ನು ಸಾಗಿಸಲು ಬಿಮಾ ಸಖಿ(Bima Sakhi) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆ ಮೂಲಕ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7000/- ಹೆಚ್ಚುವರಿ ಗೌರವಧನವನ್ನು ಪಡೆಯಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಬಹುತೇಕ ಸಾಮಾನ್ಯವಾಗಿ ನಮ್ಮ ದೇಶದಲ್ಲಿ ಎಲ್ಲಾ...

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

November 8, 2025

2025 ನೇ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಎಲ್ಲಾ ಹಳ್ಳಿಯ ರೈತರ ಜಮೀನನ್ನು ಭೇಟಿ ಮಾಡಿ ಬೆಳೆ ಸಮೀಕ್ಷೆ(Crop Survey Information) ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಣೆ ಮಾಡಲಾದ ಬೆಳೆ ಮಾಹಿತಿಯನ್ನು Crop Survey ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಮತ್ತು ಕಂದಾಯ...

Free TV Repair Training-ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free TV Repair Training-ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

November 7, 2025

ನಿರುದ್ಯೋಗಿಗಳಿಗೆ ಮತ್ತು ಎಲೆಕ್ಟ್ರಿಕ್ ಉಪಕರಣ ದುರಸ್ತಿ ಕ್ಷೇತ್ರದಲ್ಲಿ ಕೌಶಲ್ಯವನ್ನು ಕಲಿತು ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಯುವಕರಿಗೆ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ(TV And Electronics) ಕೇಂದ್ರದಿಂದ 30 ದಿನದ ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಜನ ಸಂಖ್ಯೆಗೆ...

Sprayer Subsidy-ಹೈ ಪ್ರೆಶರ್ ಪವರ್ ಸ್ಪ್ರೇಯರ್ ಸಹಾಯಧನದಲ್ಲಿ ಪಡೆಯಲು ಅರ್ಜಿ ಆಹ್ವಾನ!

Sprayer Subsidy-ಹೈ ಪ್ರೆಶರ್ ಪವರ್ ಸ್ಪ್ರೇಯರ್ ಸಹಾಯಧನದಲ್ಲಿ ಪಡೆಯಲು ಅರ್ಜಿ ಆಹ್ವಾನ!

November 7, 2025

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ದೊಡ್ಡ ಮಟ್ಟದ ಪ್ರದೇಶಗಳಿಗೆ ಸಿಂಪರಣೆಯನ್ನು ಮಾಡಲು ಇಲಾಖೆಯಿಂದ ಸಹಾಯಧನದಲ್ಲಿ ಹೈ ಪ್ರೆಶರ್ ಪವರ್ ಸ್ಪ್ರೇಯರ್ ಅನ್ನು(High Pressure Power Sprayer) ಸಹಾಯಧನದಲ್ಲಿ ಪಡೆಯಲು ರೈತರಿಗೆ ಅವಕಾಶವಿದ್ದು ಇಂದಿನ ಅಂಕಣದಲ್ಲಿ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಸಹಾಯಧನದಲ್ಲಿ ಹೈ ಪ್ರೆಶರ್ ಪವರ್ ಸ್ಪ್ರೇಯರ್...

PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

November 6, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ(PUC) ಅಂತಿಮ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. 2026ರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು(PUC And SSLC Exam Time Table) ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಹೇಗೆ ಡೌನ್ಲೋಡ್...