Author: Siddesh

Best Pension Scheme-ತಿಂಗಳಿಗೆ ರೂ 5,000/- ಪಿಂಚಣಿ ಸೌಲಭ್ಯ! ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ!

Best Pension Scheme-ತಿಂಗಳಿಗೆ ರೂ 5,000/- ಪಿಂಚಣಿ ಸೌಲಭ್ಯ! ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ!

May 20, 2025

ಅಸಂಘಟಿತ ವಲಯದ ಸಾರ್ವಜನಿಕರಿಗೆ ಪಿಂಚಣಿ ವ್ಯವಸ್ಥೆಯನ್ನು ಕಲ್ಪಿಸಲು ಕೇಂದ್ರ ಸರ್ಕಾರದಿಂದ ಅಟಲ್ ಪಿಂಚಣಿ ಯೋಜನೆ (APY)ಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ತಿಂಗಳಿಗೆ ರೂ 5,000/- ವರೆಗೆ ಪಿಂಚಣಿಯನ್ನು(Atal Pension Yojana) ಪಡೆಯಲು ಅವಕಾಶವಿದ್ದು ಇದರ ಕುರಿತು ಅಂದರೆ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಅಟಲ್ ಪಿಂಚಣಿ ಯೋಜನೆ (APY)...

Marriage Registration-ಮ್ಯಾರೇಜ್ ರಿಜಿಸ್ಟ್ರೇಷನ್ ಮಾಡಿಸಲು ಈ ದಾಖಲೆ ಕಡ್ಡಾಯ!

Marriage Registration-ಮ್ಯಾರೇಜ್ ರಿಜಿಸ್ಟ್ರೇಷನ್ ಮಾಡಿಸಲು ಈ ದಾಖಲೆ ಕಡ್ಡಾಯ!

May 19, 2025

ವಿವಾಹವು ಒಂದು ಸಾಮಾಜಿಕ ಮತ್ತು ಕಾನೂನು ಬದ್ಧವಾದ ಸಂಸ್ಥೆಯಾಗಿದ್ದು, ಇದನ್ನು ಕಾನೂನು ರೀತಿಯಾಗಿ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ವಿವಾಹ ನೋಂದಣಿಯು ಒಂದು ಕಾನೂನು ಪ್ರಕ್ರಿಯೆಯಾಗಿದ್ದು, ಇದರ ಮೂಲಕ ವಧು-ವರರ ಸಂಬಂಧವನ್ನು ಸರ್ಕಾರದ ದಾಖಲೆಗಳಲ್ಲಿ ದೃಢೀಕರಿಸಲಾಗುತ್ತದೆ. ಇದು ಕೇವಲ ಒಂದು ಔಪಚಾರಿಕತೆಯಷ್ಟೇ ಅಲ್ಲ, ಬದಲಿಗೆ ವಿವಾಹಿತ ಜೀವನದಲ್ಲಿ ಎದುರಾಗಬಹುದಾದ ಕಾನೂನು, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು...

Flipkart Scholarship Application-ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್! ₹50,000 ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಸಲ್ಲಿಸಿ!

Flipkart Scholarship Application-ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್! ₹50,000 ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಸಲ್ಲಿಸಿ!

May 19, 2025

ಫ್ಲಿಪ್‌ಕಾರ್ಟ್ ಫೌಂಡೇಶನ್‌ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯವಾಗಲೆಂದು ವಿದ್ಯಾರ್ಥಿವೇತನ ಯೋಜನೆಯನ್ನು(Flipkart Scholarship)ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ. 50,000 ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಫೌಂಡೇಶನ್‌ನಿಂದ ವಿದ್ಯಾರ್ಥಿವೇತನವನ್ನು(Flipkart Scholarship Application) ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅಗತ್ಯವಾದ ಮಾಹಿತಿಯನ್ನು...

Sonalika Tractor Offer-ಸೋನಾಲಿಕಾ ಟ್ರ್ಯಾಕ್ಟರ್ ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್!

Sonalika Tractor Offer-ಸೋನಾಲಿಕಾ ಟ್ರ್ಯಾಕ್ಟರ್ ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್!

May 19, 2025

ಕೃಷಿಯು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರು ಈ ದೇಶದ ಹೃದಯವಾಗಿದ್ದಾರೆ. ಆಧುನಿಕ ಯುಗದಲ್ಲಿ ಕೃಷಿಯನ್ನು ಲಾಭದಾಯಕ ಮತ್ತು ಸುಸ್ಥಿರವಾಗಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದ್ದು ಟ್ರ್ಯಾಕ್ಟರ್‌ ಖರೀದಿ ಯೋಜನೆಯನ್ನು ಹಾಕಿಕೊಂಡಿರುವ ರೈತರಿಗೆ ಸೋನಾಲಿಕಾ ಟ್ರ್ಯಾಕ್ಟರ್(Sonalika Tractor Discount) ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್ ಇದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Gruhalakshmi Amount-ಈ ಜಿಲ್ಲೆಯ ಮಹಿಳೆಯ ಖಾತೆಗೆ 1,095 ಕೋಟಿ ಗೃಹಲಕ್ಷ್ಮಿ ಹಣ!

Gruhalakshmi Amount-ಈ ಜಿಲ್ಲೆಯ ಮಹಿಳೆಯ ಖಾತೆಗೆ 1,095 ಕೋಟಿ ಗೃಹಲಕ್ಷ್ಮಿ ಹಣ!

May 18, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇವುಗಳ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಹಣ(Gruhalakshmi Amount-2025) ಬಿಡುಗಡೆಗೆ ಕುರಿತಂತೆ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್(Minister Laxmi hebbalkar) ಅವರು ಮೇ-2025 ತಿಂಗಳಲ್ಲಿ ಹಂತ-ಹಂತವಾಗಿ ಇದೆ ತಿಂಗಳಲ್ಲಿ 3 ಕಂತುಗಳ...

Free Hostel-2025: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Free Hostel-2025: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

May 18, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಉಚಿತ ಹಾಸ್ಟೆಲ್(Free Hostel) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಅಧಿಕೃತವಾಗಿ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ(Free Hostel Application) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು...

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು...

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

May 17, 2025

ರಾಜ್ಯ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ(Guest lecturer) ಪ್ರತಿ ತಿಂಗಳು ನೀಡುತ್ತಿರುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ(Karnataka Guest Teacher Salary) ಮಕ್ಕಳಿಗೆ...

Free Sewing Machine-ಉಚಿತ ಹೊಲಿಗೆ ತರಬೇತಿ! ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ!

Free Sewing Machine-ಉಚಿತ ಹೊಲಿಗೆ ತರಬೇತಿ! ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ!

May 16, 2025

ಒಂದು ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು(Free Tailoring Training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆದು ಸಹಾಯಧನದಲ್ಲಿ ಹೊಲಿಗೆ ಯಂತ್ರವನ್ನು(Holige Yantra Subsidy) ಪಡೆಯಲು ಯಾವೆಲ್ಲ ಯೋಜನೆಗಳು ಇವೆ ಎನ್ನುವ ಮಾಹಿತಿಯನ್ನು ಸಹ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ಅರ್ಹ...

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

May 16, 2025

ಈಗಾಗಲೇ ರಾಜ್ಯಾದ್ಯಂತ ಅನಧಿಕೃತ ಆಸ್ತಿಗಳಿಗೆ/ನಿವೇಶನಗಳಿಗೆ ಬಿ-ಖಾತಾ(B-khata news) ದಾಖಲೆಯನ್ನು ವಿತರಣೆ ಮಾಡುವ ಅಭಿಯಾನವನ್ನು ಮಾಡಲಾಗುತ್ತಿದ್ದು, ಇದಕ್ಕಾಗಿ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಬಿ-ಖಾತಾ(B-khata) ಎಂದರೇನು? ಬಿ-ಖಾತಾ ಪಡೆಯುವುದರಿಂದ ಪ್ರಯೋಜನಗಳೇನು? ಬಿ-ಖಾತಾ ಪಡೆಯಲು ಕೊನೆಯ...

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 15, 2025

ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ನೆರವು ನೀಡಲು ವಿದ್ಯಾರ್ಥಿವೇತನಕ್ಕಾಗಿ(Flipkart scholarship) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ವಿದ್ಯಾರ್ಥಿವೇತನವನ್ನು(Flipkart foundation scholarship) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಆನ್ಲೈನ್ ಮೂಲಕ ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ...

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

May 15, 2025

ಸಾರ್ವಜನಿಕರು ಬೋರ್ವೆಲ್ ಅನ್ನು(Borewell) ಕೊರೆಸಲು ಕೆಲವು ಅನುಮತಿಗಳನ್ನು ಪಡೆಯುವುದನ್ನು ಸರ್ಕಾರದಿಂದ ಕಡ್ಡಾಯಗೊಳಿಸಲಾಗಿದ್ದು ತಪ್ಪದ್ದಲ್ಲಿ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಏರುಗತಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೋರ್ ವೆಲ್/ಕೊಳವೆ ಬಾವಿಗಳನ್ನು(Borewell Scheme)ಕೊರೆಸುವವರ ಸಂಖ್ಯೆಯು ಸಹ ಹೆಚ್ಚುತ್ತಲೇ ಸಾಗುತ್ತಿದ್ದು ಇದನ್ನು ಸಮರ್ಪಕವಾಗಿ ನಿರ್ವಹಿಸಲು...

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ...

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

May 14, 2025

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ(Bele hani) ರೈತರ ಖಾತೆಗೆ ಈಗಾಗಲೇ ಹಣವನ್ನು ಜಮಾ ಮಾಡಲಾಗಿದ್ದು ಇದರ ಕುರಿತು ಅಧಿಕೃತ ಹಳ್ಳಿವಾರು ಪಟ್ಟಿಯನ್ನು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಪರಿಹಾರವನ್ನು(Bele Parihara) ಪಡೆದಿರುವ ಹಳ್ಳಿವಾರು ಪಟ್ಟಿಯನ್ನು ರೈತರು ಮನೆಯಲ್ಲೇ ಕುಳಿತು...

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

May 13, 2025

ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ. ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 119 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಚಿಕ್ಕಮಗಳೂರು,ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದ್ದು(Rain Forecast) ಚಿತ್ರದುರ್ಗ,ದಾರವಾಡ ಹಾವೇರಿ,ಹಾಸನ, ಕೊಡಗು,ಬೆಂಗಳೂರು ನಗರ, ಉತ್ತರಕನ್ನಡ, ಬೀದರ, ತುಮಕೂರು, ಕಲಬುರ್ಗಿ, ವಿಜಯನಗರ...

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

May 13, 2025

ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Nrega Scheme)ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರು ದಿನಕ್ಕೆ 370/- ರೂ ಕೂಲಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಜೊತೆಗೆ ಗ್ರಾಮೀಣ...

Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

May 12, 2025

ರಾಜ್ಯಾದ್ಯಂತ ಶಿಕ್ಷಕರು ಮನೆ ಮನೆ ತೆರಳಿ ಮೊಬೈಲ್ ಅಪ್ಲಿಕೇಶನ್ ಮೂಲಕ ಡಿಜಿಟಲ್ ಮಾದರಿಯಲ್ಲಿ ಪರಿಶಿಷ್ಟ ಜಾತಿ ವರ್ಗಕ್ಕೆ(Caste Survey)ಸೇರಿದ ನಾಗರಿಕರ ದಂತ್ತಾಂಶವನ್ನು ಸಂಗ್ರಹಣೆ ಮಾಡಲು ಸಮೀಕ್ಷೆಯನ್ನು ಮಾಡಲಾಗುತ್ತಿದ್ದು ಈ ಕುರಿತು ವಾರ್ತಾ ಇಲಾಖೆಯಿಂದ ಹೊರಡಿಸಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101...