Author: Siddesh

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

September 30, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೊಗಿ ಯುವತಿ/ಮಹಿಳೆಯರಿಗೆ ತಮ್ಮ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೆನರಾ ಬ್ಯಾಂಕ್...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

September 29, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಹಿರಿಯ ನಾಗರಿಕರಿಗೆ ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಆರ್ಥಿಕವಾಗಿ ನೆರವು ನೀಡಲು ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಸುಮಾರು 4.5 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಭದ್ರತೆ ಮತ್ತು...

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

September 28, 2025

ಭಾರತೀಯ ಅಂಚೆ ಇಲಾಖೆಯಿಂದ(Indian Post)ದೇಶನ ನಾಗರಿಕರಿಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಗತ್ಯ ದಾಖಲೆ ಮತ್ತು ವಸ್ತುಗಳನ್ನು ತಲುಪಿಸಲು ಸ್ಪೀಡ್ ಪೋಸ್ಟ್ ಸೇವೆಯನ್ನು ಪ್ರಸ್ತುತ ಒದಗಿಸುತ್ತಿದ್ದು ಈ ಸೇವೆಯನ್ನು ಇನ್ನು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿ ಜಾರಿಗೆ ತಲುವ ನಿಟ್ಟಿನಲ್ಲಿ ಅಂಚೆ ಇಲಾಖೆಯಿಂದ ನೂತನ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಸ್ಪೀಡ್ ಪೋಸ್ಟ್ ಸೇವೆಗೆ ಡಿಜಿಟಲ್...

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

September 27, 2025

ಈಗಾಗಲೇ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸರಕಾರಿ ಶಾಲೆಯ ಶಿಕ್ಷಕರ ಮೂಲಕ ಮಾಡಲಾಗುತ್ತಿದ್ದು ಪ್ರಸ್ತುತ ಸಾರ್ವಜನಿಕರೇ ಸ್ವಂತ ಮೊಬೈಲ್ ನಲ್ಲಿ ಈ ಸಮೀಕ್ಷೆಯನ್ನು ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರಕಾರದಿಂದ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು ಇದರ...

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

September 27, 2025

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳಿಂದ ವಿಡಿಯೋ ಕಾನ್ಪರೆನ್ಸ್ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು...

Infosys Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

Infosys Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

September 26, 2025

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ಅನ್ನು ಪಡೆಯಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಕೊನೆಯ...

Ration Card Cancellation-ರೇಶನ್ ಕಾರ್ಡ ರದ್ದಾಗಳು ಪ್ರಮುಖ ಕಾರಣಗಳ ಪಟ್ಟಿ ಬಿಡುಗಡೆ!

Ration Card Cancellation-ರೇಶನ್ ಕಾರ್ಡ ರದ್ದಾಗಳು ಪ್ರಮುಖ ಕಾರಣಗಳ ಪಟ್ಟಿ ಬಿಡುಗಡೆ!

September 25, 2025

ರಾಜ್ಯಾದ್ಯಂತ ಈಗಾಗಲೇ ಅನರ್ಹ ಪಡಿತರ ಚೀಟಿದಾರನ್ನು ಪಟ್ಟಿ ಮಾಡಿ ಇಂತಹ ಕಾರ್ಡದಾರರಿಗೆ ನೋಟಿಸ್ ಅನ್ನು ನೀಡಲಾಗುತ್ತಿದ್ದು ಇದಕ್ಕಾಗಿ ಆಹಾರ ಇಲಾಖೆಯಿಂದ ಯಾವೆಲ್ಲ ನಿಯಮ/ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಅನರ್ಹರಿರುವ ಗ್ರಾಹಕರನ್ನು ಯಾವೆಲ್ಲ ನಿಯಮಗಳ ಮೇಲೆ ನಿರ್ಧಾರ ಮಾಡಲಾಗುತ್ತದೆ. ಆಹಾರ ಮತ್ತು ನಾಗರಿಕರ ವ್ಯವಹಾರಗಳ ಇಲಾಖೆಯಿಂದ ಪ್ರಸ್ತುತ...

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

September 24, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ವಿಜ್ಞಾನಗಳ(Horticulture Mela)ವಿಶ್ವವಿದ್ಯಾಲಯ, ಬಾಗಲಕೋಟ ವತಿಯಿಂದ ಒಟ್ಟು ಮೂರು ದಿನ ತೋಟಗಾರಿಕೆ ಮೇಳವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕಾ ಮೇಳ 2025 ಅನ್ನು “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಎನ್ನುವ ವಿಷಯ ಮೇಲೆ ಆಯೋಜನೆ ಮಾಡಲಾಗಿದ್ದು ಈ...

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

September 24, 2025

2025-26 ನೇ ಸಾಲಿನ ಶ್ರಮಶಕ್ತಿ ಸಾಲ ಯೋಜನೆ(Shramashakti Sala Yojane) ಅಡಿಯಲ್ಲಿ ಸಣ್ಣ ವ್ಯಾಪಾರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಶ್ರಮಶಕ್ತಿ ಸಾಲ ಯೋಜನೆಯಡಿ ಆನ್ಲೈನ್...

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

September 23, 2025

2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆ(Swavalambi Sarathi) ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು...

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

September 23, 2025

ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ 2025-26 ಅನ್ನು(U-Go Scholarship) ಯು-ಗೋದ ಕಂಪನಿ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಯು-ಗೋ ಸ್ಕಾಲರ್‌ಶಿಪ್ ಕಾರ್ಯಕ್ರಮ ಅಡಿಯಲ್ಲಿ(U-Go Scholarship Application) ಬೋಧನೆ,...

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

September 22, 2025

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಲ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಆಯೋಜನೆಗೆ ವಿವಿಯಿಂದ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎನ್ನುವ...

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

September 22, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು(Jati Ganati) ಸರಕಾರಿ ಶಾಲಾ ಶಿಕ್ಷಕರ ಮೂಲಕ ಮನೆ ಮನೆ ತೆರಲಿ ಸಮೀಕ್ಷೆಯನ್ನು ನಡೆಸಲು ಅಧಿಕೃತವಾಗಿ ಚಾಲನೆಯನ್ನು ನೀಡಿದ್ದು ಇದಕ್ಕಾಗಿ ಸಾರ್ವಜನಿಕರು ಯಾವೆಲ್ಲ ದಾಖಲೆ ಮತ್ತು ಮಾಹಿತಿಯನ್ನು ಒದಗಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಮೀಕ್ಷೆಯ ಕುರಿತು ಪ್ರಕಟಣೆಯನ್ನು...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

September 20, 2025

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ತೀರ್ವ ಚರ್ಚೆಯಲ್ಲಿರುವ ಜಾತಿಗಣತಿ ನಡೆಸುವ ಕುರಿತಂತೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸರಕಾರಿ ಶಾಲೆಯ ಶಿಕ್ಷಕರಿಂದ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತಿರ್ಮಾನಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ನಡೆಸಲು ರಾಜ್ಯ...