Author: Siddesh

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

April 16, 2025

2025-26ರ ವರ್ಷಕ್ಕೆ ಭಾರತೀಯ ಸೈನ್ಯಕ್ಕೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ – ಆನ್‍ಲೈನ್(Agniveer recruitment) ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಬಂಧಪಟ್ಟ ಕಚೇರಿಯಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಲು(Indian Army Agniveer) ಆಸಕ್ತರಿರುವ ಯುವಕ-ಯುವತಿಯರಿಗೆ ಸಿಹಿ ಸುದ್ದಿ! 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ...

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

April 15, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹವನ್ನು ನೀಡಲು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು(SSLC Scholarship)ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯಿಂದ(BBMP Subsidy Yojana)ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು...

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

April 15, 2025

ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು...

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

April 14, 2025

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ತಾಪಮಾನ/ಉಷ್ಣಾಂಶದ ಪ್ರಭಾವದಿಂದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ದಿಂದ-ಮಧ್ಯಮ ದವರೆಗೆ ಮಳೆಯಾಗುತ್ತಿದ್ದು(Rain Forecast)ಈ ಹವಾಮಾಣ ಪರಿಸ್ಥಿತಿಯು ಇದೇ ರೀತಿಯಲ್ಲಿ ರಾಜ್ಯದಲ್ಲಿ ಮುಂದುವರೆಯುವ ಲಕ್ಷಣಗಳು ಇವೆ ಎಂದು ಹವಾಮಾಣ ಇಲಾಖೆಯಿಂದ ಮುನ್ಸೂಚನೆಯನ್ನು ನೀಡಲಾಗಿದೆ. ಈ ಅಂಕಣದಲ್ಲಿ ಮುಂದಿನ 5 ದಿನದ ಮಳೆ ಮುನ್ಸೂಚನೆ(Next 5 Days Weather News) ಮತ್ತು ಕರಾವಳಿ,...

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

April 14, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯ(Ahara Ilake) ಅಧಿಕೃತ ಜಾಲತಾಣದಲ್ಲಿ ಪರಿಷ್ಕೃತ ಅನರ್ಹರ ರೇಷನ್ ಕಾರ್ಡದಾರರ(Ration Card) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಕುರಿತು ವಿವರವಾದ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಪೌರತ್ವದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪಡಿತರ ವ್ಯವಹಾರವು, ವರ್ಷಗಳಿಂದ ಲಕ್ಷಾಂತರ ಬಡವರ ಜೀವನಾಧಾರವಾಗಿದೆ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆಯನ್ನು ಮತ್ತು ನ್ಯಾಯಸಮ್ಮತ...

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

April 13, 2025

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ನಾಗರಿಕರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ(Scooty subsidy) ಮತ್ತು ಉಚಿತ ಹೊಲಿಗೆ ಯಂತ್ರ(sewing machine subsidy) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಿಂದ(BBPM Subsidy Schemes Application) 2024-25ನೇ ಸಾಲಿನ ಕಲ್ಯಾಣ ವಿಭಾಗದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿವಿಧ ಘಟಕದಡಿಯಲ್ಲಿ ಸಬ್ಸಿಡಿಯನ್ನು ನೀಡಲು...

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

April 13, 2025

ರಾಜ್ಯ ಸರ್ಕಾರದಿಂದ ಗಿಗ್ ಕಾರ್ಮಿಕರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ “ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ವಿದೇಯಕ-2025″(Karnataka Gig Workers Bill 2025) ಜಾರಿಗೆ ಅಧಿಕೃತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದ್ದು ಈ ಮಸೂದೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗಿಗ್ ಕಾರ್ಮಿಕರು ಎಂದರೆ ಯಾರೆಲ್ಲ ಬರುತ್ತಾರೆ? ಗಿಗ್ ಕಾರ್ಮಿಕರಿಗೆ(Gig Workers)...

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

April 12, 2025

ರುಡ್ ಸೆಟ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ವಸತಿ ಮತ್ತು ಊಟ ಸಹಿತ 30 ದಿನಗಳ ತರಬೇತಿಯನ್ನು(Free mobile repair training) ಪಡೆಯಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ತರಬೇತಿ ಸಂಸ್ಥೆಯಿಂದ(mobile repair course) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ...

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

April 12, 2025

ಕಾನ್ಫಿಡೆನ್ಸ್ ಪೆಟ್ರೋಲಿಯಂ ಇಂಡಿಯಾ ಲಿಮಿಟೆಡ್ ಸಂಸ್ಥೆಯ “ಗೋಗ್ಯಾಸ್” ವಿತರಣಾ ಡೀಲರ್ ಶಿಪ್ ಅನ್ನು(Go Gas dealership application) ನೀಡಲು ರಾಜ್ಯದ್ಯಾದಂತ ಆಸ್ತಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ಯಾಸ್ ಉದ್ಯಮದಲ್ಲಿ ವ್ಯವಹಾರವನ್ನು ಆರಂಭಿಸಿ ಉತ್ತಮ ಆದಾಯವನ್ನು ಗಳಿಸಲು ಆಸಕ್ತಿಯನ್ನು ಹೊಂದಿರುವವರು ಈ ಸುವರ್ಣವಕಾಶವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಗೋಗ್ಯಾಸ್ ಏಜೆನ್ಸಿಗಳು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿ ಇದ್ದು ಈ...

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

April 11, 2025

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report)...

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

April 11, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಇತ್ತೀಚೆಗೆ “ಆಸ್ತಿ ನೋಂದಣಿ ವಿಧೇಯಕ-2025” ವನ್ನು(Karnataka property registration rules 2025) ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯನ್ನು ಮಾಡಲಾಗಿದ್ದು ಈ ತಿದ್ದುಪಡಿ ವಿಧೇಯಕದ ಅನ್ವಯ ಇನ್ನು ಮುಂದೆ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡುವಾಗ ಯಾವೆಲ್ಲ ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿ ನೋಂದಣಿಗೆ...

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

April 10, 2025

ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

April 9, 2025

ಇನ್ನು ಮುಂದೆ ಆಧಾರ್ ಕಾರ್ಡ ಸಹ ಫೋನ್ ಪೇ ಮತ್ತು ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಹಣ(Aadhaar Card)ದಾಯ ಮಾಡುವಾಗ ಸ್ಕ್ಯಾನ್ ಮಾಡುವ ರೀತಿಯಲ್ಲಿ ಕ್ಯೂಆರ್ ಕೋಡ್ ಅಪ್ಲಿಕೇಶನ್ ಅನ್ನು ಕೇಂದ್ರ ಸರಕಾರವು ಬಿಡುಗಡೆ ಮಾಡಲು ಸಿದ್ದತೆಯನ್ನು ನಡೆಸಿದೆ. ಏನಿದು ಆಧಾರ್ ಕಾರ್ಡಗೆ(Aadhaar Card) ಕ್ಯೂಆರ್ ಕೋಡ್ ವ್ಯವಸ್ಥೆ? ಇದರ ವಿಶೇಷತೆಗಳೇನು? ಇದರ ಬಗ್ಗೆ ಕೇಂದ್ರ...

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

April 9, 2025

ಪ್ರಧಾನಮಂತ್ರಿ ಮುದ್ರಾ ಯೋಜನೆ (PMMY)ಯು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದು ಇಲ್ಲಿಗೆ ಒಟ್ಟು 10 ವರ್ಷ ಭರ್ತಿಯಾಗಿದ್ದು ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಮಂಗಳವಾರು ದೆಲ್ಲಿ ನಿವಾಸದಲ್ಲಿ ಈ ಯೋಜನೆಯ ಫಲಾನುಭವಿಗಳ ಜೊತೆ ಸಂವಾದವನ್ನು ನಡೆಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ (Mudra Yojana) ಮೂಲಕ ಕೇಂದ್ರ ಸರ್ಕಾರವು ಬ್ಯಾಂಕ್ ಗಳ...

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 8, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು(PUC Result) ಪ್ರಕಟಿಸಲಾಗಿದ್ದು ಈ ಅಂಕಣದಲ್ಲಿ ನೀಡಿರುವ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಮಧ್ಯಾಹ್ನ 12:30ಕ್ಕೆ ಮಲ್ಲೇಶ್ವರದಲ್ಲಿರುವ ಮಂಡಳಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದರು. ಈ...

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

April 8, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಹೊಸ ಬಿಪಿಎಲ್ ಕಾರ್ಡಗಳ(New BPL Card) ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಇದರ ಕುರಿತು ಸಾರ್ವಜನಿಕರಿಗೆ ಅಗತ್ಯ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಲು ನಕಲಿ ಕಾರ್ಡಗಳ(New BPL Card application) ಹಾವಳಿಯನ್ನು ತಪ್ಪಿಸಲು ಆಹಾರ ಇಲಾಖೆಯ...

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

April 7, 2025

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ(Cyclone Details) ಪರಿಣಾಮದಿಂದ ಅಲ್ಪ ಪ್ರಮಾಣದಲ್ಲಿ ಅಲ್ಲಲಿ ಮಳೆಯಾಗುತ್ತಿದ್ದು, ಅಧಿಕ ಉಷ್ಣಾಂಶದ ಪ್ರಭಾವದಿಂದಲೂ ಸಹ ಅನೇಕ ಕಡೆ ಮಳೆ ದಾಖಲಾಗಿರುತ್ತದೆ. ಕರ್ನಾಟಕ ಮಳೆ ನಕ್ಷೆಯ ಮಾಹಿತಿಯ(Tomorrow Weather Karnataka) ಪ್ರಕಾರ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದ್ಯಾವನಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ...