Author: Siddesh

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

December 29, 2025

ಆಧಾರ್ ಕಾರ್ಡ ದಾಖಲೆಯಲ್ಲಿ ಮಕ್ಕಳಿಗೆ 5 ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಕಡ್ಡಾಯವಾಗಿ ಬಯೋ ಮೆಟ್ರಿಕ್ ನವೀಕರಣವನ್ನು ಮಾಡುವುದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಕಡ್ಡಾಯಗೊಳಿಸಲಾಗಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಪ್ರಮುಖ ಮಾಹಿತಿಯನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಮತ್ತು ಅತೀ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ ಮತ್ತು ಸಿರಿಧಾನ್ಯಗಳ(Millet Processing Training Application) ಉತ್ಕೃಷ್ಟತಾ ಕೇಂದ್ರ, ಸಂಸ್ಕರಣೆ ಮತ್ತು ಆಹಾರ ಇಂಜಿನಿಯರಿಂಗ್ ವಿಭಾಗ, ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಯೋಜನೆ- ಕೃಷಿ ನಿರತ ಮಹಿಳೆ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಜಿಕೆವಿಕೆ, ಬೆಂಗಳೂರು...

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಯೋಜನೆಯನ್ನು ಹಾಕಿಕೊಂಡಿರುವವರು ಸಣ್ಣ ಜಾಗದಲ್ಲಿ ಮನೆ ಬಳಿಯಲ್ಲೇ ಅಣಬೆ ಉತ್ಪಾದನೆಯನ್ನು(Mushroom Training) ಮಾಡಲು ಅವಕಾಶವಿದ್ದು ಇದಕ್ಕಾಗಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಪಡೆಯಲು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಅಣಬೆ ಬೇಸಾಯ(Anabe Besaya...

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025’ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ...

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

December 27, 2025

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಪಡಿತರ ಚೀಟಿ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್...

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ...

Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ!

Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ!

December 26, 2025

ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುವ ಪೋಸ್ಟ್ ಆಫೀಸ್ ನಲ್ಲಿ ಲಭ್ಯವಿರುವ ವಿವಿಧ ಲೈಫ್ ಇನ್ಶೂರೆನ್ಸ್(Postal Life Insurance) ಯೋಜನೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಅಂಚೆ ಜೀವ ವಿಮೆಯು(Indian Post) 1884 ರಲ್ಲಿ ಸ್ಥಾಪಿತಗೊಂಡಿದ್ದು ಇದು ಭಾರತ ಸರ್ಕಾರದ ಆಶ್ವಾಸನೆ ಹೊಂದಿರುವ ಅತ್ಯಂತ ಪುರಾತನ ಜೀವ ವಿಮೆಯಾಗಿದೆ. ಈ...

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

December 25, 2025

ಕರ್ನಾಟಕ ಸರ್ಕಾರವು 2025-2026 ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಕೃಷಿ ಹೊಂಡ(Farm Pond Subsidy amount) ನಿರ್ಮಾಣ ಮಾಡಲು ಶೇ 90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ರೈತರಿಗೆ ಮಳೆಯನ್ನೇ ಆಧಾರಿತವನ್ನಾಗಿ ಅವಲಂಭಿಸಿರುವ ಕೃಷಿಯಲ್ಲಿ(Krishi Honda) ನೀರಿನ ಕೊರತೆಯು ಹೆಚ್ಚಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರವನ್ನು...

Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

December 25, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ(Sewing Machine Training) 31 ದಿನಗಳ ಉಚಿತ ಟೈಲರಿಂಗ್ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ. ಈ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಹರು? ತರಬೇತಿಯನ್ನು ಎಷ್ಟು ದಿನಗಳ(Holige...

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

December 24, 2025

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ(Digital Property Certificate) ನಮೂನೆ 11ಎ& ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಸ್ವತ್ತುಗಳಿಗೆ ಸಂಬಂದಿಸಿದ ದಾಖಲಾತಿಗಳು ಕಾಗದ ರೂಪದಲ್ಲಿರುವುದರಿಂದ(, Karnataka...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

December 24, 2025

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಗೃಹಲಕ್ಷ್ಮಿ(Gruhalakshmi Scheme) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ 24ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವುದಕ್ಕೆ ಆರ್ಥಿಕ ಇಲಾಕೆ ಅನುಮೋದನೆಯನ್ನು ನೀಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಬಾಕಿ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸರಕಾರದ ವಿರುದ್ದ ತೀರ್ವ ಅಸಮಾಧಾನ ಮತ್ತು...

Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

December 23, 2025

ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 2025-2026 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ (Parivartan ECSS Scholarship) ECSS ಕಾರ್ಯಕ್ರಮದ ಅಡಿಯಲ್ಲಿ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯವನ್ನು ಮಾಡಲು HDFC ಬ್ಯಾಂಕಿನಿಂದ...

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

December 23, 2025

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ಪಶುಪಾಲನಾ ಇಲಾಖೆಯಿಂದ(Veterinary Department Subsidy Schemes)ಯಾವೆಲ್ಲ ಯೋಜನೆಯಡಿ ಸಹಾಯಧನ ಮತ್ತು ಇನ್ನಿತರೆ ಅವಶ್ಯಕ ಸೌಲಭ್ಯವನ್ನು ಒದಗಿಸಲಾಗುತ್ತದೆ? ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಷ್ಟು ಮೊತ್ತದ ಸಬ್ಸಿಡಿ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಪಶು ಪಾಲನಾ ಇಲಾಖೆಯಿಂದ ಹೈನುಗಾರಿಕೆ/ಕುರಿ/ಕೋಳಿ ಸಾಕಾಣಿಕೆಯನ್ನು(Veterinary Department Subsidy Yojana) ಮಾಡುವ ರೈತರಿಗೆ...

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

December 22, 2025

ಪ್ರಧಾನಮಂತ್ರಿ ಸೂರ್ಯಘರ್ ಮುಫ್ಟ್ ವಿದ್ಯುತ್ ಯೋಜನೆಯು ಹಲವಾರು(PM Surya Ghar Scheme) ಕುಟುಂಬಗಳಿಗೆ ಹಾಗೂ ರೈತ ವರ್ಗದ ಜನರಿಗೆ ವಿದ್ಯುತ್ ವೆಚ್ಚದ ಭಾರವನ್ನು ಅತೀ ಸುಲಭವನ್ನಾಗಿ ಮಾಡಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಮನೆ ಮೇಲ್ಛಾವಣಿಯಲ್ಲಿ ಸೌರ ಪ್ಯಾನಲ್ ಅಳವಡಿಸುವ ಮೂಲಕ ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುವ...

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

December 22, 2025

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಗೂ ಹಾಗೂ ಪಹಣಿಯಲ್ಲಿ(RTC) ದಾಖಲಾದ ಬೆಳೆ ಮಾಹಿತಿಗೂ ತಾಳೇಯಾಗದೇ ತಪ್ಪಾದ ಬೆಳೆ ಮಾಹಿತಿ ಪಹಣಿಯಲ್ಲಿ ದಾಖಲಾಗಿದ್ದರೆ ಇದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Pahani Crop Details) ಮಾಹಿತಿಯನ್ನು ಅಧಿಕೃತವಾಗಿ ಪಹಣಿ/ಊತಾರ್/RTC ಅಲ್ಲಿ ದಾಖಲಿಸಲು...

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

December 21, 2025

ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಹೈನುಗಾರಿಕೆಯನ್ನು ಮಾಡುತ್ತಿರುವ ರೈತರು ಹಸು ಸಾಕಾಣಿಕೆ(Dairy Farming Subsidy Schemes) ಬಹು ಮುಖ್ಯವಾಗಿ ಬೇಕಾಗುವ ಪ್ರಮುಖ ಉಪಕರಣಗಳನ್ನು ಸಬ್ಸಿಡಿಯಲ್ಲಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು, ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ. ಹಾಲು ಕರೆಯುವ(Milking Machine) ಮತ್ತು ಮೇವು ಕತ್ತರಿಸುವ...

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

December 21, 2025

ಪ್ರಸ್ತುತ ನಮ್ಮ ರಾಜ್ಯದಲ್ಲಿ ನೋ೦ದಣಿ ಮತ್ತು ನೋ೦ದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಇ- ಸ್ಟ್ಯಾ೦ಪ್ ಪೇಪರ್(e-Stamp) ಅನ್ನು ನಿಗದಿತ ಶುಲ್ಕವನ್ನು ಪಾವತಿಸಿ ಪಡೆದುಕೊಂಡು ಪೂರಕ ವ್ಯವಹಾರ ಒಪ್ಪಂದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಈ ಕ್ರಮದಲ್ಲಿ ಅಗುವ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತಡೆಗಟ್ಟಲು ಡಿಜಿಟಲ್ ಇ-ಸ್ಟ್ಯಾಂಪ್ ಅನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಡಿಜಿಟಲ್...

Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

December 20, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ(Ganga Kalyana Application)ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ₹4.0 ಲಕ್ಷ ಸಹಾಯಧನವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇಂದೇ ಕೊನೆಯ ದಿನಾಂಕವಾಗಿದ್ದು ರೈತರು ಈ ಸದುಪಯೋಗವನ್ನು ಪಡೆಯಲು ಕೋರಿದೆ. ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ(Ganga...