Author: Siddesh

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

February 13, 2026

ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಮಹತ್ವದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋನ್ನಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ನಿರುದ್ಯೋಗಿ ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಲು ಉಚಿತ ವೃತ್ತಿಪರ ತರಬೇತಿಯನ್ನು...

Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

February 13, 2026

ದೇಶದ ರಕ್ಷಣಾ ಪಡೆಯಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಅವಕಾಶ. ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ (RIMC) ತನ್ನ ಜನವರಿ 2027ರ ಅಧಿವೇಶನದ 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿಗಳನ್ನು(Military College Application) ಆಹ್ವಾನಿಸಿದೆ. ಮಿಲಿಟರಿ...

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

February 12, 2026

2026 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು BCWD ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನದ(Post Matric Scholarship) ಅಡಿಯಲ್ಲಿ ಆಯ್ಕೆಯಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಾಸ್ಟೆಲ್‌ನಲ್ಲಿರುವ ವಸತಿ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಓದುತ್ತಿರುವ(Government Scholarship Scheme) ಹಿಂದುಳಿದ ವರ್ಗಗಳ ಡೇ ಸ್ಕಾಲರ್ ವಿದ್ಯಾರ್ಥಿಗಳಿಗೆ...

Goods Vehicle Subsidy-ಗೂಡ್ಸ್ ವಾಹನ ಖರೀದಿ ಮಾಡಲು 3 ಲಕ್ಷ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

Goods Vehicle Subsidy-ಗೂಡ್ಸ್ ವಾಹನ ಖರೀದಿ ಮಾಡಲು 3 ಲಕ್ಷ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

February 12, 2026

ಸ್ವಂತ ಉದ್ಯೋಗ ಮಾಡಬೇಕೆಂಬ ಹಂಬಲವಿರುವ ಯುವಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ‘ಆಹಾರ ವಾಹಿನಿ (ಆಹಾರ ಕಿಯೋಸ್ಕ್)’ ಯೋಜನೆಯಡಿ(Goods Vehicle Subsidy Scheme) ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ನಾಲ್ಕು ಚಕ್ರಗಳ ಇ-ಗೂಡ್ಸ್ ವಾಹನಗಳನ್ನು ಖರೀದಿಸಿ, ಅದನ್ನು ಸಂಚಾರಿ ತಿಂಡಿ ಮಳಿಗೆಯಾಗಿ ಪರಿವರ್ತಿಸಲು...

Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

February 11, 2026

ಕರ್ನಾಟಕ ಸರ್ಕಾರವು ಮಹಿಳೆಯರ ಆರೋಗ್ಯ ಹಾಗೂ ಮಾಸಿಕ ಧರ್ಮದ ಸಮಯದಲ್ಲಿ ಸ್ವಚ್ಚತೆ(Menstrual Cup scheme) ಹಾಗೂ ಆರೋಗ್ಯ ಕಾಳಜಿಯ ಹಿನ್ನಲೆಯಲ್ಲಿ “ಶುಚಿ ಕಾರ್ಯಕ್ರಮದ” ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ ಅನುದಾನಿತ ಶಾಲೆಗಳು ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳು ಹಾಗೂ ಮುಟ್ಟಿನ ಕಪ್ ಗಳನ್ನು ವಿತರಿಸಲು ಆದೇಶವನ್ನು...

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

February 11, 2026

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ದಶಕಗಳಿಂದ ಅತ್ಯಂತ ಕೆಳಹಂತದಲ್ಲಿ ಶ್ರಮಿಸುತ್ತಿರುವ ಗ್ರಾಮ ಸಹಾಯಕರ(Grama Sahayaka) ಪಾಲಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಸೇವೆಯಿಂದ ನಿವೃತ್ತಿ ಹೊಂದಿದಾಗ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಸಂದರ್ಭದಲ್ಲಿ ಗ್ರಾಮ ಸಹಾಯಕರ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ರೂ. 5.00 ಲಕ್ಷಗಳ ಇಡಿಗಂಟು (Lumpsum amount) ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಕೃತ...

Property Rights-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಪಾಲಿದೆ? ಇಲ್ಲಿದೆ ಅಗತ್ಯ ಮಾಹಿತಿ!

Property Rights-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಪಾಲಿದೆ? ಇಲ್ಲಿದೆ ಅಗತ್ಯ ಮಾಹಿತಿ!

February 10, 2026

ನಮ್ಮ ಭಾರತದಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳ ವಿಚಾರದಲ್ಲಿ ಚರ್ಚೆಗಳು ನೆಡೆಯುತ್ತಿದ್ದು, “ಮಗಳು ಪರರ ವಸ್ತು”,”ಹೆಣ್ಣು ಹಡೆದವರು ಮಣ್ಣು ಹಡೆದರು” ಎಂಬ ಹಳೆಯ(Married Women Law) ಕಾಲದ ಮಾತುಗಳು ಇಂದು ಅರ್ಥಹೀನವಾಗಿವೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳು ಕೇವಲ ಮನೆಯ ಬೆಳಗುವ ದೀಪಗಳಷ್ಟೇ ಅಲ್ಲ, ಕುಟುಂಬದ ಆರ್ಥಿಕ ಮತ್ತು ಕಾನೂನುಬದ್ಧ ವಾರಸುದಾರರೂ ಹೌದು, ಮದುವೆಯಾದ ಹೆಣ್ಣು ಮಕ್ಕಳಿಗೆ ತಂದೆಯ...

Free Sewing Machine-ಈ 2 ಜಿಲ್ಲೆಯಲ್ಲಿ ಉಚಿತ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಈ 2 ಜಿಲ್ಲೆಯಲ್ಲಿ ಉಚಿತ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

February 10, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೈಗಾರಿಕೆ ಇಲಾಖೆಯಿಂದ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸ್ವಂತ ಉದ್ಯೋಗಕ್ಕೆ ಉತೇಜನವನ್ನು ನೀಡಲು ಉಚಿತವಾಗಿ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರವನ್ನು(Electric Sewing Machine) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಗಳು ಪ್ರತಿಯೊಂದು ಜಿಲ್ಲೆಗೆ...

Price Money Application-ವಿವಿಧ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ 35,000/- ವರೆಗೆ ಪ್ರೋತ್ಸಾಹಧನ!

Price Money Application-ವಿವಿಧ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ 35,000/- ವರೆಗೆ ಪ್ರೋತ್ಸಾಹಧನ!

February 9, 2026

ಶಿಕ್ಷಣವು ಸಮಾಜದ ಪ್ರಗತಿಯ ಮೂಲಾಧಾರ. ಆರ್ಥಿಕ ಅಡೆತಡೆಗಳು ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಅನೇಕ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಅಂಕಣದಲ್ಲಿ ನಾವು ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯು(Student Price Money Scheme) ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗಾಗಿ ನೀಡುತ್ತಿರುವ ‘ಪ್ರೋತ್ಸಾಹಧನ’ ಯೋಜನೆಯಡಿ...

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

February 9, 2026

ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣವನ್ನು ಉತ್ತೇಜಿಸಲು ಸರ್ಕಾರವು ಅನೇಕ ಯೋಜನೆಗಳನ್ನು(PM Kisan Tractor Scheme Fact Check) ಜಾರಿಗೆ ತರುತ್ತಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂತಹ ಯೋಜನೆಗಳ ಹೆಸರನ್ನು ಬಳಸಿಕೊಂಡು ರೈತರನ್ನು ದಾರಿ ತಪ್ಪಿಸುವ ಮತ್ತು ಅವರ ಹಣ ಲೂಟಿ ಮಾಡುವ ಜಾಲವೊಂದು ಸಕ್ರಿಯವಾಗಿದೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಕೃಷಿ ಇಲಾಖೆಯು ರೈತರಿಗೆ...

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!

February 8, 2026

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 5, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಮುಖ್ಯವಾಗಿ ನೀರಾವರಿ, ಶಿಕ್ಷಣ, ಮೂಲಸೌಕರ್ಯ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದಂತೆ ಬೃಹತ್ ಮೊತ್ತದ ಅನುದಾನವನ್ನು(Cabinet Meeting Details) ಘೋಷಣೆ ಮಾಡಲಾಗಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ...

Bele Parihara List-ಬೆಳೆ ಹಾನಿ ಪರಿಹಾರ ಪಡೆದ ಅರ್ಹ ರೈತರ ಪಟ್ಟಿ ಬಿಡುಗಡೆ!

Bele Parihara List-ಬೆಳೆ ಹಾನಿ ಪರಿಹಾರ ಪಡೆದ ಅರ್ಹ ರೈತರ ಪಟ್ಟಿ ಬಿಡುಗಡೆ!

February 8, 2026

2025-26ನೇ ಸಾಲಿನ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದಾಗಿ ಬೆಳೆ ಹಾನಿಯಾಗಿ ಅರ್ಜಿ ಸಲ್ಲಿಸಿ ಬಹುತೇಕ ಶೇ 80% ರೈತರಿಗೆ ಬೆಳೆ ಹಾನಿ ಪರಿಹಾರದ ಹಣವು ವರ್ಗಾವಣೆಯಾಗಿದ್ದು ಕಂದಾಯ ಇಲಾಖೆಯ ಅಧಿಕೃತ ಪರಿಹಾರ ತಂತ್ರಾಂಶದಲ್ಲಿ ರೈತರ ಪಟ್ಟಿಯನ್ನು(Bele Parihara Farmers List) ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ...

Birth And Death Certificate-ಜನನ-ಮರಣ ಪ್ರಮಾಣಪತ್ರಕ್ಕಾಗಿ ಅಲೆದಾಟಕ್ಕೆ ಬಿತ್ತು ಬ್ರೇಕ್: ಈಗ ಎಲ್ಲವೂ ನಿಮ್ಮ ಬೆರಳ ತುದಿಯಲ್ಲಿ!

Birth And Death Certificate-ಜನನ-ಮರಣ ಪ್ರಮಾಣಪತ್ರಕ್ಕಾಗಿ ಅಲೆದಾಟಕ್ಕೆ ಬಿತ್ತು ಬ್ರೇಕ್: ಈಗ ಎಲ್ಲವೂ ನಿಮ್ಮ ಬೆರಳ ತುದಿಯಲ್ಲಿ!

February 7, 2026

ನಾಗರಿಕ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ತರವಾದ ಹೆಜ್ಜೆ ಇಟ್ಟಿದೆ. ಒಂದಾನೊಂದು ಕಾಲದಲ್ಲಿ ಜನನ ಅಥವಾ ಮರಣ ಪ್ರಮಾಣಪತ್ರ(Birth And Death Certificate) ಪಡೆಯಬೇಕೆಂದರೆ ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆಯಬೇಕಿತ್ತು. ಆದರೆ ಈಗ ಆ ಚಿಂತೆ ಬೇಡ. ‘ಬಾಪೂಜಿ ಸೇವಾ ಕೇಂದ್ರ’ (Bapuji Seva Kendra) ಮೂಲಕ ಗ್ರಾಮ ಪಂಚಾಯತಿ...

Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

February 6, 2026

2025-2026 ನೇ ಸಾಲಿನ 11, 12 ನೇ ತರಗತಿ, ವೃತ್ತಿಪರ ಕೋರ್ಸ್‌ಗಳು, ಪಾಲಿಟೆಕ್ನಿಕ್ ಕಾರ್ಯಕ್ರಮಗಳು, ಡಿಪ್ಲೊಮಾ(Diploma Scholarship) ಕೋರ್ಸ್‌ಗಳು ಅಥವಾ ಐಟಿಐನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಟ್ರಕ್ ಚಾಲಕ ಕುಟುಂಬಗಳ ಅನೇಕ ವಿದ್ಯಾರ್ಥಿನಿಯರು ಆರ್ಥಿಕ ಪರಿಸ್ಥಿತಿಯಿಂದ ಅವರ ಮುಂದಿನ ಅಧ್ಯಯನವನ್ನು(Polytechnic...

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

February 6, 2026

ಪ್ರಧಾನ ಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಯ ರೈತರ ಖಾತೆಗೆ ಈ ಬಾರಿಯ ಮುಂಗಾರು ಹಂಗಾಮಿನ ಮತ್ತು ಕಳೆದ 2024 ವರ್ಷದ ಬೆಳೆ ವಿಮೆ ಪರಿಹಾರದ(Crop Insurance) ಹಣವು ಜಮಾ ಅಗುತ್ತಿದ್ದು ರೈತರು ತಮ್ಮ ಮೊಬೈಲ್ ಮೂಲಕ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಬೆಳೆ ವಿಮೆ ಪರಿಹಾರದ ಹಣ ಜಮಾ...

Free Notebook Scheme-1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪೋಷಕರ ಜೇಬಿಗೆ ಇನ್ನು ಹೊರೆಯಿಲ್ಲ!

Free Notebook Scheme-1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪೋಷಕರ ಜೇಬಿಗೆ ಇನ್ನು ಹೊರೆಯಿಲ್ಲ!

February 5, 2026

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕ ಮಾತ್ರವಲ್ಲದೆ, ಇತಿಹಾಸದಲ್ಲೇ ಮೊದಲ ಬಾರಿಗೆ ಉಚಿತ ನೋಟ್‌ಬುಕ್(Free Notebook Yojane) ಮತ್ತು ದಿನಚರಿ ಪುಸ್ತಕ (Diary) ವಿತರಿಸಲು ಸರ್ಕಾರ ಅಧಿಕೃತ ಮುದ್ರೆ...

Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

February 5, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅರ್ಹ ನಿರುದ್ಯೋಗಿ ಯುವಕರಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ ಪ್ರಮಾಣ ಪತ್ರವನ್ನು(Free Heavy Vehicle Driving Training)ವಿತರಣೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ...