Author: Siddesh

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ...

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

May 21, 2026

ನವದೆಹಲಿ: ನೈಋತ್ಯ ಮುಂಗಾರು ಹಂಗಾಮು ಆರಂಭಕ್ಕೂ ಮುನ್ನವೇ ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA) 2026-27ರ ಮಾರುಕಟ್ಟೆ ಋತುವಿಗಾಗಿ(MPS Price List 2026) ರಾಗಿ, ಭತ್ತ, ಜೋಳ, ಹತ್ತಿ ಸೇರಿದಂತೆ ಒಟ್ಟು 14 ಪ್ರಮುಖ...

Prize Money Scholarship-ಸಮಾಜ ಕಲ್ಯಾಣ ಇಲಾಖೆ ಬಿಗ್ ಅಪ್ಡೇಟ್: ವಿವಿಧ ತರಗತಿಗಳಲ್ಲಿ ಪಾಸಾದ SC/ST ವಿದ್ಯಾರ್ಥಿಗಳಿಗೆ ₹35,000 ವರೆಗೆ ಸಿಗಲಿದೆ ಪ್ರೋತ್ಸಾಹಧನ!

Prize Money Scholarship-ಸಮಾಜ ಕಲ್ಯಾಣ ಇಲಾಖೆ ಬಿಗ್ ಅಪ್ಡೇಟ್: ವಿವಿಧ ತರಗತಿಗಳಲ್ಲಿ ಪಾಸಾದ SC/ST ವಿದ್ಯಾರ್ಥಿಗಳಿಗೆ ₹35,000 ವರೆಗೆ ಸಿಗಲಿದೆ ಪ್ರೋತ್ಸಾಹಧನ!

May 20, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ವಿವಿಧ ಪದವಿ ತರಗತಿಗಳಲ್ಲಿ ಪ್ರಥಮ ಪ್ರಯತ್ನದಲ್ಲೇ (First Attempt) ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ...

Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

May 18, 2026

ಇಂದಿನ ಲೇಖನದಲ್ಲಿ ಕೇಂದ್ರ ಸರ್ಕಾರದ ಎರಡು ಪ್ರಮುಖ ವಿಮಾ ಯೋಜನೆಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈಗಾಗಲೇ ಅನೇಕ ನಾಗರಿಕರು ಈ ಯೋಜನೆಯ ಬಗ್ಗೆ ತಿಳಿದಿದ್ದು ಹಲವು ಕುಟುಂಬಗಳು ಯೋಜನೆಯ(Best Life Insurance Plans) ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ ಅದರೆ ಇನ್ನು ಅನೇಕ ಕುಟುಂಬಗಳಿಗೆ ಈ ಯೋಜನೆಯ ಬಗ್ಗೆ ಮಾಹಿತಿ ಕೊರತೆ ಇರುವುದರಿಂದ ಇಂದಿನ ಲೇಖನದಲ್ಲಿ ಎರಡು...

Free Hostel Admission-2026: ಉಚಿತ ಹಾಸ್ಟೇಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free Hostel Admission-2026: ಉಚಿತ ಹಾಸ್ಟೇಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

May 17, 2026

2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಪ್ರವೇಶವನ್ನು ಪಡೆಯಲು ಅರ್ಹ(Free Hostel Application) ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಲೇಖನದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲು ಕೂಡಲೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಈ ಮಾಹಿತಿಯನ್ನು ಶೇರ್ ಮಾಡಿ. ಉನ್ನತ...

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

May 16, 2026

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ತಿ ಮಾಲೀಕರ ದಶಕಗಳ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಲಕ್ಷಾಂತರ ‘ಬಿ’ ಖಾತಾ ಆಸ್ತಿಗಳನ್ನು ಕಾನೂನುಬದ್ಧ ‘ಎ’ ಖಾತಾವನ್ನಾಗಿ(A Khata Abhiyana Bengaluru) ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ಮೇ 16, 2026 ರಿಂದ...

Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!

Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!

May 15, 2026

ಬೆಂಗಳೂರು: ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವತಂತ್ರ ಗಳಿಸಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RUDSETI) ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದೆ. ಕೃಷಿ ಪೂರಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರಿಗಾಗಿ ಮೇ 18 ರಿಂದ ಸತತ 13 ದಿನಗಳ ಕಾಲ ಉಚಿತ ಕುರಿ...

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

May 14, 2026

ಬೆಂಗಳೂರು: ಗ್ರಾಪ ಪಂಚಾಯತ(Grama Panchayat)ವ್ಯಾಪ್ತಿಯಲ್ಲಿ ವಸತಿ ರಹಿತ ನಾಗರಿಕರು ವಸತಿ ಯೋಜನೆಯಡಿ(Vasati Yojane Subsidy) ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಅವಕಾಶ ನೀಡಲಾಗಿದೆ. ಸ್ವಂತ ಮನೆಯಿಲ್ಲದೆ ಪರದಾಡುತ್ತಿರುವ ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಸತಿ ರಹಿತ ನಾಗರಿಕರು ತಮ್ಮದೇ ಆದ...

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

May 13, 2026

ಬೆಂಗಳೂರು: ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ (Ration Card) ಹೊಂದಿರುವ ರಾಜ್ಯದ ಜನತೆಗೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿಯ ತಿದ್ದುಪಡಿ ಪ್ರಕ್ರಿಯೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ತಮ್ಮ ಪಡಿತರ ಚೀಟಿಯಲ್ಲಿ ದೋಷಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಲು ಕಾಯುತ್ತಿದ್ದ ಜನರಿಗೆ...

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

May 12, 2026

ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ/Gruhalakshmi’ ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್(Laxmi Hebbalkar) ಅವರು ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ತಾಂತ್ರಿಕ ಕಾರಣ ಹಾಗೂ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಹಣವು ಸದ್ಯದಲ್ಲೇ ಮಹಿಳೆಯರ ಬ್ಯಾಂಕ್...

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

May 11, 2026

ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ(Karnataka Weather) ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ(Today Bengaluru Weather) ಉತ್ತಮ ಮಳೆಯಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಹಿರೇಮೊರಬ ವ್ಯಾಪ್ತಿಯ ರಟ್ಟಿಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಅಂದರೆ 52 ಮಿಲಿ ಮೀಟರ್ ಮಳೆ ದಾಖಲಾಗುವ ಮೂಲಕ ವರುಣ ಅಬ್ಬರಿಸಿದ್ದಾನೆ. ಇನ್ನುಳಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ...

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

May 10, 2026

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಒಂದು ಮಹತ್ವದ ಸಮಾಧಾನಕರ ಸುದ್ದಿಯನ್ನು ನೀಡಿದೆ. ಅನ್ನಭಾಗ್ಯ(Annabhgaya) ಯೋಜನೆಯಡಿ ಇದುವರೆಗೆ ಕೇವಲ ಅಕ್ಕಿಯನ್ನು ಮಾತ್ರ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ, ಈ ತಿಂಗಳಿನಿಂದ ಅಕ್ಕಿಯ ಜೊತೆಗೆ ರಾಗಿಯನ್ನು ಸಹ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸದ್ಯ ಪ್ರತಿ...

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

May 9, 2026

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಕ್ಕೂ ಮುನ್ನವೇ ವರುಣನ ಅಬ್ಬರ ಜೋರಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಭಾರೀ ಮಳೆಯಾಗುವ(Male Munsuchane)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ...

Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

May 8, 2026

ಬೆಂಗಳೂರು: ರಾಜ್ಯದ ಚರ್ಮ ಕುಶಲಕರ್ಮಿಗಳ ಪ್ರತಿಭೆಯನ್ನು ಗುರುತಿಸಲು ಮತ್ತು ಅವರಿಗೆ ಪ್ರೋತ್ಸಾಹ ನೀಡಲು ಡಾ|| ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು (ಲಿಡ್ಕರ್/Lidkar) ವಿಶೇಷವಾದ ‘ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ – 2026’ ಅನ್ನು ಆಯೋಜಿಸಿದೆ. ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಮತ್ತು ಚರ್ಮೋದ್ಯಮದಲ್ಲಿ ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ...

Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

May 7, 2026

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಭಾಗ್ಯಲಕ್ಷ್ಮಿ’ ಯೋಜನೆಯು(Bhagyalakshmi Scheme) ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಶಿಕ್ಷಣ ಮತ್ತು ಉತ್ತಮ ಜೀವನ ರೂಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅರ್ಹ ಫಲಾನುಭವಿಗಳು ಮಗುವಿಗೆ 18...

Labour Card Benefits- ಕಾರ್ಮಿಕ ಕಾರ್ಡ ಇದ್ದರೆ ಯಾವೆಲ್ಲ ಯೋಜನೆಯ ಲಾಭ ಪಡೆಯಬಹುದು?

Labour Card Benefits- ಕಾರ್ಮಿಕ ಕಾರ್ಡ ಇದ್ದರೆ ಯಾವೆಲ್ಲ ಯೋಜನೆಯ ಲಾಭ ಪಡೆಯಬಹುದು?

May 6, 2026

ಬೆಂಗಳೂರು: ಕರ್ನಾಟಕ ಸರ್ಕಾರದ ‘ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯು ರಾಜ್ಯದ ಶ್ರಮಿಕ ವರ್ಗದ ಹಿತರಕ್ಷಣೆಗಾಗಿ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ತಮ್ಮ ಜೀವನದ ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ‘ಕಾರ್ಮಿಕ ಕಾರ್ಡ್’ (Labour Card) ಪಡೆಯುವುದು ಅತ್ಯಂತ ಅವಶ್ಯಕವಾಗಿದೆ. ಈ ಕಾರ್ಡ್...

e-Swathu New Changes-ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

e-Swathu New Changes-ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

May 5, 2026

ಗ್ರಾಮೀಣ ಭಾಗದ ಜನರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಮತ್ತು ಪಾರದರ್ಶಕವಾಗಿ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಇ-ಸ್ವತ್ತು 2.0 ತಂತ್ರಾಂಶದಲ್ಲಿ(e-Swathu 2.0) ಮಹತ್ವದ ಸುಧಾರಣೆಗಳನ್ನು ತಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಹೊಸ ಉಪಕ್ರಮವು ಸಾರ್ವಜನಿಕರಿಗೆ ತಮ್ಮ ಆಸ್ತಿ ಹಕ್ಕುಗಳ ದಾಖಲಾತಿ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಿದೆ. ಆಸ್ತಿ ನೋಂದಣಿ, ಮಾಲೀಕತ್ವದ ಬದಲಾವಣೆ ಮತ್ತು...

Farmers Helpline-ಬಿತ್ತನೆ ಬೀಜ, ರಸಗೊಬ್ಬರ ಖರೀದಿಯಲ್ಲಿ ವಂಚನೆಯಾದರೆ ತಕ್ಷಣ ಇಲ್ಲಿ ದೂರು ನೀಡಿ!

Farmers Helpline-ಬಿತ್ತನೆ ಬೀಜ, ರಸಗೊಬ್ಬರ ಖರೀದಿಯಲ್ಲಿ ವಂಚನೆಯಾದರೆ ತಕ್ಷಣ ಇಲ್ಲಿ ದೂರು ನೀಡಿ!

May 4, 2026

ಬೆಂಗಳೂರು: ರಾಜ್ಯದ ಅನ್ನದಾತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ, ಮಾರುಕಟ್ಟೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸರ್ಕಾರ ಮತ್ತು ಕೃಷಿ ಇಲಾಖೆ ಕಟ್ಟುನಿಟ್ಟಿನ(Purchasing Seeds, Fertilizers, And Pesticides) ಕ್ರಮ ಕೈಗೊಂಡಿದೆ. ರೈತರು ತಮ್ಮ ಕಷ್ಟದ ಹಣವನ್ನು ವ್ಯರ್ಥ ಮಾಡಬಾರದು ಮತ್ತು ನಕಲಿ ಉತ್ಪನ್ನಗಳ ಜಾಲಕ್ಕೆ ಬೀಳಬಾರದು ಎಂಬ...