Author: Siddesh

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

January 10, 2026

ಪ್ರಸ್ತುತ ದಿನಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಬೋರ್ವೆಲ್ ಗಳನ್ನು ಕೊರೆಸುವವರ ಸಂಖ್ಯೆಯು ಹೆಚ್ಚಿತ್ತಿದ್ದು ಈ ನಿಟ್ಟಿನಲ್ಲಿ ಪಂಪ್ ಸೆಟ್ ರಿಪೇರಿ(Pumpset Repair) ಮಾಡುವವರಿಗೆ ಉತ್ತಮ ಸ್ವ-ಉದ್ಯೋಗ ಅವಕಾಶಗಳಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಉಚಿತವಾಗಿ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು...

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

January 10, 2026

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಇನ್ನು 2 ತಿಂಗಳ ಬಾಕಿ ಹಣ(Gruhalakshmi Pending Amount) ಬಿಡುಗಡೆ ವರ್ಗಾವಣೆ ಅಗಿಲ್ಲದಿರುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು ಈ ನಿಟ್ಟಿನಲ್ಲಿ ಎಚ್ಚೆತ್ತುಗೊಂಡಿರುವ ರಾಜ್ಯ ಸರ್ಕಾರವು ತ್ವರಿತವಾಗಿ ಬಾಕಿ ಹಣ ಬಿಡುಗಡೆಗೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತಿದ್ದು ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

Sheep Farming Scheme-ಕುರಿ ಮೇಕೆ ಸಾಕಾಣಿಗೆಕೆ 43,750 ರೂ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Sheep Farming Scheme-ಕುರಿ ಮೇಕೆ ಸಾಕಾಣಿಗೆಕೆ 43,750 ರೂ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

January 9, 2026

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯ ಅಡಿಯಲ್ಲಿ ಸರ್ಕಾರವು ಗ್ರಾಮೀಣ ಬಡ, ಹಿಂದುಳಿದ(Amrutha Swabhimani Kurigahi Yojane) ವರ್ಗಗಳ ಹಾಗೂ ದುರ್ಬಲ ವರ್ಗದ ಕುಟುಂಬಗಳ ಆರ್ಥಿಕವಾಗಿ ಸಹಾಯವನ್ನು ಮಾಡಲು ಕುರಿ ಮೇಕೆ ಸಾಕಾಣಿಗೆಕೆ 43,750 ರೂ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಕುರಿ–ಮೇಕೆ ಸಾಕಾಣಿಕೆ ಶಾಶ್ವತ ಆದಾಯವನ್ನು(sheep farming scheme) ನೀಡುವ ಪ್ರಮುಖ...

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

January 9, 2026

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಮಾದರಿಯಲ್ಲೇ ರಾಜ್ಯದ ಎಲ್ಲಾ ನಗರ ವ್ಯಾಪ್ತಿಯಲ್ಲಿನ ಬಿ-ಖಾತಾ(B-Khatha) ಆಸ್ತಿಗಳಿಗೆ ಎ-ಖಾತಾ(A-Khatha) ಅಧಿಕೃತ ದಾಖಲೆಯನ್ನು ವಿತರಣೆ ಮಾಡಲು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ‘A-ಖಾತಾ’...

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

January 8, 2026

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮತ್ತು ಕೇಂದ್ರ ಸರ್ಕಾರವು ಮೊಬೈಲ್ ಪೋನ್ ಗಳಿಗೆ ಅತೀ ಮುಖ್ಯವಾಗಿ ಬೇಕಾಗುವ ಸಿಮ್ ಕಾರ್ಡ್(New Sim Card) ಖರೀದಿ ವೇಳೆ ನಡೆಯುವ ದುರ್ಬಳಕೆಯನ್ನು ತಡೆಗಟ್ಟಲು ಮಹತ್ವದ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು. ಮೊಬೈಲ್‌ ಉಪಯೋಗವು ಎಲ್ಲ ಕುಟುಂಬಗಳಲ್ಲೂ ಸಾಮಾನ್ಯವಾದ ಈ ಕಾಲದಲ್ಲಿ, ಸಿಮ್ ಕಾರ್ಡ್ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು...

Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

January 8, 2026

ನರೇಗಾ (MGNREGA) ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಪಶುಸಂಗೋಪನೆಗೆ ಅಗತ್ಯವಾದ ಮೂಲಸೌಕರ್ಯ ನಿರ್ಮಾಣಕ್ಕೂ ಆರ್ಥಿಕ ನೆರವನ್ನು ಒದಗಿಸಲು ಕುರಿ ಶೆಡ್ ನಿರ್ಮಾಣಕ್ಕೆ(Sheep Farming) ಅರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು, ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅವಶ್ಯವಿರುವ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ...

Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!

Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!

January 7, 2026

2026-2027 ನೇ ಸಾಲಿನ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಡಿಯಲ್ಲಿ (Morarji Desai Residential School admission)ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಕ್ಕಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಒಳ್ಳೆಯ ಉತ್ತಮ ಗುಣಮಟ್ಟದ (Morarji Desai hostel...

Bele Parihara Amount-ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆಗೆ!

Bele Parihara Amount-ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆಗೆ!

January 7, 2026

ರೈತರ ಖಾತೆಗೆ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹಾನಿಗೆ ಒಳಗಾದ ಬೆಳೆಗೆ NDRF ಮತ್ತು ಬೆಳೆ ವಿಮಾ ಯೋಜನೆಯಡಿ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ(Bele Vime Yojane) ಮತ್ತು ಬೆಳೆ ಹಾನಿ ಪರಿಹಾರವನ್ನು(Bele Parihara Yojane) ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಇದರ ಕುರಿತು ಒಂದಿಷ್ಟು ಉಪಯುಕ್ತ...

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

January 6, 2026

ಇಂದಿನ ಡಿಜಿಟಲ್ ಯುಗದಲ್ಲಿ ಬ್ಯಾಂಕ್ ಸೇವೆಗಳು ಕೇವಲ ಶಾಖೆಗಳಿಗೆ ಸೀಮಿತವಾಗಿಲ್ಲ. ಮೊಬೈಲ್, ಇಂಟರ್ನೆಟ್ ಮೂಲಕ ಅನೇಕ ಬ್ಯಾಂಕಿಂಗ್ ಕಾರ್ಯಗಳು ಈಗ ಸುಲಭವಾಗಿ ನಮ್ಮ ಕೈಗೆಟುಕಿವೆ. ಈ ಸಾಲಿನಲ್ಲಿ ಹೊಸದಾಗಿ ಜನಪ್ರಿಯವಾಗುತ್ತಿರುವ ಸೇವೆಯೇ ವಾಟ್ಸಾಪ್ ಬ್ಯಾಂಕಿಂಗ್(Whatsapp Banking Details) ನಾವು ಪ್ರತಿದಿನ ಸಂದೇಶ ಕಳುಹಿಸಲು ಬಳಸುವ ವಾಟ್ಸಾಪ್ ಅಪ್ಲಿಕೇಶನ್ ಮೂಲಕವೇ ಬ್ಯಾಂಕ್ ಖಾತೆ ವಿವರಗಳನ್ನು ತಿಳಿದುಕೊಳ್ಳುವುದು, ಸೇವೆಗಳ...

Cow Farming Subsidy-ಹಸು ಸಾಕುವ ರೈತರಿಗೆ ಗೋಕುಲ ಮಿಷನ್ ಯೋಜನೆಯಡಿ ಸಬ್ಸಿಡಿ! ವರ್ಷಕ್ಕೆ ₹21,500 ಆದಾಯ!

Cow Farming Subsidy-ಹಸು ಸಾಕುವ ರೈತರಿಗೆ ಗೋಕುಲ ಮಿಷನ್ ಯೋಜನೆಯಡಿ ಸಬ್ಸಿಡಿ! ವರ್ಷಕ್ಕೆ ₹21,500 ಆದಾಯ!

January 5, 2026

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ(Rashtriya Gokul Mission) ವತಿಯಿಂದ ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆಯ ಅಡಿಯಲ್ಲಿ ಹಸು ಸಾಕುವ ರೈತರಿಗೆ ದೇಶಿ ತಳಿಗಳ ಅಭಿವೃದ್ಧಿ ಮತ್ತು ಹೈನುಗಾರಿಕೆಗೆ ಸಹಾಯಧನವನ್ನು ನೀಡಲಾಗಿದ್ದು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಹಾಗೆಯೇ IVF ಗರ್ಭಧಾರಣೆ ಮತ್ತು ಬೀಜದ ಕರಡುಗಳ (Sex Sorted Semen) ಖರೀದಿಗೂ...

Online Land Records-ರೈತರು ಇನ್ಮುಂದೆ ತಮ್ಮ ಜಮೀನಿನ ದಾಖಲೆ ಪಡೆಯುವುದು ಭಾರೀ ಸುಲಭ!

Online Land Records-ರೈತರು ಇನ್ಮುಂದೆ ತಮ್ಮ ಜಮೀನಿನ ದಾಖಲೆ ಪಡೆಯುವುದು ಭಾರೀ ಸುಲಭ!

January 5, 2026

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಹಳೆಯ ಪಹಣಿ/ಮುಟೇಶನ್/ಇನ್ನಿತರೆ ದಾಖಲೆಗಳನ್ನು(Agriculture Land Documents) ಪಡೆಯಲು ಕಂದಾಯ ಇಲಾಖೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ತಿಂಗಳು ಗಟ್ಟಲೆ ಕಾಯುವ ಅವಶ್ಯಕತೆ ಇನ್ನುಂದೆ ಇರುವುದಿಲ್ಲ ಈಗಾಗಲೇ ಕಂದಾಯ ಇಲಾಖೆಯಿಂದ ಈ ನಿಯಮಕ್ಕೆ ಶಾಶ್ವತ ಪರಿಹಾರವನ್ನು ಜಾರಿಗೆ ತರಲಾಗಿದ್ದು ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯ ಮೂಲಕ ಜಮೀನಿಗೆ ಸಂಬಂಧಪಟ್ಟ ಎಲ್ಲಾ...

Kuri Sakanike Tarabeti-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Kuri Sakanike Tarabeti-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

January 4, 2026

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು(Sheep And Goat Farming Training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ತರಬೇತಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ...

Yashaswini Card-ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಕೆ ಆರಂಭ!

Yashaswini Card-ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಕೆ ಆರಂಭ!

January 4, 2026

ನಮ್ಮ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಯಶಸ್ವಿನಿ ಯೋಜನೆಯನ್ನು(Yashaswini Card Application) ಜಾರಿಗೆ ತರಲಾಗಿದ್ದು 2025-26 ನೇ ಸಾಲಿನಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಬಹುತೇಕ ಜನರಿಗೆ ಯಶಸ್ವಿನಿ ಯೋಜನೆಯ(Yashaswini Yojane Application) ಕುರಿತು ಮಾಹಿತಿಯಿದ್ದು...

Poultry Shed Subsidy-ಕುಕ್ಕುಟ ಸಂಜೀವಿನಿ ಯೋಜನೆಯಡಿ ಉಚಿತ ಕೋಳಿಮರಿ, ಶೆಡ್ ಸಹಾಯಧನ ಪಡೆಯಲು ಅರ್ಜಿ!

Poultry Shed Subsidy-ಕುಕ್ಕುಟ ಸಂಜೀವಿನಿ ಯೋಜನೆಯಡಿ ಉಚಿತ ಕೋಳಿಮರಿ, ಶೆಡ್ ಸಹಾಯಧನ ಪಡೆಯಲು ಅರ್ಜಿ!

January 3, 2026

ನರೇಗಾ ಯೋಜನೆಯ ಅಡಿಯಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯ ವತಿಯಿಂದ ಗ್ರಾಮೀಣ ಕರ್ನಾಟಕದ ಮಹಿಳೆಯರಿಗೆ(Poultry Shed Subsidy) ಆರ್ಥಿಕ ಭದ್ರತೆ, ಸ್ವಾವಲ್ಂಬನೆ ಹಾಗೂ ಉದ್ಯೋಗವಕಾಶವನ್ನು ನೀಡುವುದರ ಉದ್ದೇಶದಿಂದ ಉಚಿತ ಕೋಳಿ ಮರಿ ಶೆಡ್ ನಿರ್ಮಾಣ ಮಾಡಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿಯನ್ನೆ ಅವಲಂಬನೆಯನ್ನಾದ ಈ ದೇಶದಲ್ಲಿ ಕೃಷಿಯ ಜೊತೆಗೆ ಪೂರಕ ಆದಾಯವನ್ನು ಮಾಡಲು(Free Poultry Chicks...

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

January 3, 2026

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮ್ಯುಟೇಷನ್(Mutation) ಮತ್ತು ಜಮೀನಿನ ಮಾಲೀಕರ ವಿವರವನ್ನು ಉಚಿತವಾಗಿ ಒಂದೆರಡು ಕ್ಲಿಕ್ ನಲ್ಲಿ ತಮ್ಮ ಮೊಬೈಲ್ ನಲ್ಲೇ ನೋಡಲು ಅವಕಾಶವಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಜಮೀನಿಗೆ ಸಂಬಂಧಪಟ್ಟ ಪ್ರಮುಖ ದಾಖಲೆಗಳಲ್ಲಿ ಮ್ಯುಟೇಷನ್ ವಿವರ/ದಾಖಲೆಯು(Land Records) ಅತೀ ಮುಖ್ಯವಾಗಿದ್ದು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು...

LPG Cylinder Price Hike-ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ದರ ವಿವರ!

LPG Cylinder Price Hike-ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ದರ ವಿವರ!

January 2, 2026

ಹೊಸ ವರ್ಷದ ಸಂಭ್ರಮವನ್ನು ಇನ್ನೂ ಈಗಷ್ಟೇ ಮುಗಿಸಿದ್ದು, ವರ್ಷದ ಮೊದಲ ದಿನಗಳಲ್ಲೇ ಗ್ರಾಹಕರಿಗೆ ಭರ್ಜರಿ ಶಾಕಿಂಗ್ ನ್ಯೂಸ್! (Commercial LPG price hike)ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಹೊಡೆತವನ್ನು ತಂದಿದೆ. ದೀರ್ಘ ಕಾಲ ಇಳಿಕೆಯಲ್ಲಿದ್ದ ಕಮರ್ಷಿಯಲ್ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇದೀಗ ಅಚ್ಚರಿಯಾಗುವಂತೆ ಭರ್ಜರಿ ಏರಿಕೆಯಾಗಿದ್ದು, ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಂಟೀನ್‌ಗಳು ಹಾಗೂ ಆಹಾರ ಉದ್ಯಮದಾರರಿಗೆ...

Kuvempu Felloship-ಕುವೆಂಪು ಫೆಲೋಷಿಪ್‍ ಪಡೆಯಲು ಅರ್ಜಿ ಆಹ್ವಾನ! ಫೆಲೋಷಿಪ್ ಮೊತ್ತ ರೂ 3 ಲಕ್ಷ!

Kuvempu Felloship-ಕುವೆಂಪು ಫೆಲೋಷಿಪ್‍ ಪಡೆಯಲು ಅರ್ಜಿ ಆಹ್ವಾನ! ಫೆಲೋಷಿಪ್ ಮೊತ್ತ ರೂ 3 ಲಕ್ಷ!

January 2, 2026

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ನೀಡಲಾಗುವ ಹಿರಿಯ ಮತ್ತು ಕಿರಿಯ ಫೆಲೋಶಿಪ್ ಗಾಗಿ(Kuvempu Felloship Application) ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನೆಯನ್ನು ಉತ್ತೇಜಿಸುವ ಉದ್ದೇಶದಿಂದ...

Forgot UAN Number-ನಿಮ್ಮ UAN ಸಂಖ್ಯೆ ಮರೆತಿದ್ದೀರಾ? ಇಲ್ಲಿದೆ ನೋಡಿ ಮರುಪಡೆಯಲು ಸಿಂಪಲ್ ಸ್ಟೆಪ್ಸ್!

Forgot UAN Number-ನಿಮ್ಮ UAN ಸಂಖ್ಯೆ ಮರೆತಿದ್ದೀರಾ? ಇಲ್ಲಿದೆ ನೋಡಿ ಮರುಪಡೆಯಲು ಸಿಂಪಲ್ ಸ್ಟೆಪ್ಸ್!

January 1, 2026

ಇಂದಿನ ಕಾಲದಲ್ಲಿ ಪ್ರತಿಯೊಬ್ಬರ ಜೀವನದಲ್ಲೂ ಉದ್ಯೋಗ ಎಂಬುದು ಬಹು ಮುಖ್ಯ ಪಾತ್ರವಾಗಿದೆ. (UAN number forgot)ಹಾಗೆಯೇ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಉದ್ಯೋಗಿಗೂ EPF ಖಾತೆ ಸಂಖ್ಯೆ ಪ್ರಮುಖವಾಗಿದೆ. ಈ EPF ಖಾತೆಗೆ ಸಂಬಂಧಿಸಿದಂತೆ ಇರುವ ಪ್ರಮುಖ ಸಂಖ್ಯೆಯೇ UAN (Universal Account Number). EPF ಖಾತೆ ಹೊಂದಿರುವ ಪ್ರತಿಯೊಬ್ಬ ಉದ್ಯೋಗಿಗೂ UAN ಸಂಖ್ಯೆ ಅತ್ಯಂತ ಅಗತ್ಯವಾದ...