Author: Siddesh

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು...

Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 8, 2025

ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್‌ನ ವತಿಯಿಂದ 2025-2026 ನೇ ಸಾಲಿನಲ್ಲಿ ಮಹೀಂದ್ರಾ ಸಾರಥಿ(Mahindra Sarathi Scholarship)ಅಭಿಯಾನದ ಅಡಿಯಲ್ಲಿ 11 ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಓದುತ್ತಿರುವ ಬಾಲಕಿಯರಿಗೆ 10,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಆರ್ಥಿಕ ಸವಾಲುಗಳ ಹೊರತಾಗಿಯೂ ತಮ್ಮ ಶಿಕ್ಷಣವನ್ನು(Mahindra CSR Scholarship) ಮುಂದುವರಿಸಲು ದೃಢನಿಶ್ಚಯ ಹೊಂದಿರುವ...

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ...

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ...

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

December 7, 2025

2025-26 ನೇ ಸಾಲಿನಲ್ಲಿ ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಕೋಟಕ್ ಕನ್ಯಾ ಸ್ಕಾಲರ್‌ಶಿಪ್(Mahidra Company Scholarship) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದ್ದು, ಇಂದಿನ ಈ ಅಂಕಣದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ CSR ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸಲು...

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

December 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜೀವ ವೈವಿದ್ಯ ಮಂಡಳಿಯಿಂದ 2025-26 ನೇ ಸಾಲಿನ “ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿ” ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾವೆಲ್ಲ ವಿಭಾಗದಲ್ಲಿ ಅರ್ಜಿ...

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

December 6, 2025

ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಅನ್ನು ಪೂರೈಕೆ ಮಾಡಲು ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅನ್ನು(Solar Pumpset Subsidy Application) ಅಳವಡಿಸಿಕೊಳ್ಳಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ...

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

December 5, 2025

ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Tata Capital PUC Scholarship) ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದ ಹೆಮ್ಮೆಯ ಟಾಟಾ ಗ್ರೂಪ್‌ನ ಪ್ರಮುಖ ಹಣಕಾಸು ಸೇವಾ ಕಂಪನಿಯಾದ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ(Tata Company PUC Scholarship) ಪ್ರತಿ...

Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

December 5, 2025

ನಿರುದ್ಯೋಗಿ ಯುವಕರು ಮತ್ತು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Photography Training)ಪಡೆಯಲು ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯ ಮತ್ತು ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಸತತವಾಗಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಗ್ರಾಮೀಣ ಮತ್ತು ನಗರ...

AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 4, 2025

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (Aadhar Housing Finance Scholarship) ವತಿಯಿಂದ 2025-2026 ನೇ ಸಾಲಿನ ಆಧಾರ್ ಕೌಶಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ ಯಾವುದೇ ವರ್ಷದ ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಅಧ್ಯಯನವನ್ನು ಮುಂದುವರಿಸುತ್ತಿರುವ ದೈಹಿಕ ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳಿಗೆ ₹10,000 ರಿಂದ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಯಾರೆಲ್ಲ...

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

December 4, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ(Grama Panchayat) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ...

Digital e-Stamp-ಛಾಪಾ ಕಾಗದ ದಾಖಲೆಗಳಿಗೆ ಈಗ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿ!

Digital e-Stamp-ಛಾಪಾ ಕಾಗದ ದಾಖಲೆಗಳಿಗೆ ಈಗ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿ!

December 3, 2025

ಕರ್ನಾಟಕ ಸರ್ಕಾರದ ಸ್ಟ್ಯಾಂಪ್ ಮತ್ತು ನೋಂದಣಿ ಇಲಾಖೆಯು ಡಿಸೆಂಬರ್ 2 2025 ರಂದು ನೋಂದಣಿ ಮತ್ತು ನೋಂದಣಿಯೇತರ(e-Stamp Portal)ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಇದು ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ಕಾಯಿದೆ 2025 ಅಡಿಯಲ್ಲಿ ಸ್ಟ್ಯಾಂಪ್ ಡ್ಯೂಟಿ ವಹಿವಾಟುಗಳಿಗಾಗಿ ಸಾಂಪ್ರದಾಯಿಕ ಇ-ಸ್ಟ್ಯಾಂಪ್ ಅನ್ನು ಬದಲಾಯಿಸುತ್ತದೆ....

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

December 3, 2025

ರಾಜ್ಯ ಸರಕಾರದಿಂದ ರೇಶನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ(Indira Kit Distribution) ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು...

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 2, 2025

2025-2026 ನೇ ಸಾಲಿನ ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 1 ರಿಂದ 12 ನೇ ತರಗತಿಯ ಶಾಲಾ(Parivartan ECSS Scholarship) ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ, ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ₹75,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ...

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

December 2, 2025

ಗ್ರಾಮೀಣ ಭಾಗದ ರೈತರಿಗೆ ಹಸು ಸಾಕಾಣಿಕೆಯನ್ನು ಕೈಗೊಳ್ಳಲು ಹಾಗೂ ಈಗಾಗಲೇ ಸಾಕಾಣಿಕೆಯನ್ನು ಮಾಡುತ್ತಿರುವ ರೈತರಿಗೆ ಕೊಟ್ಟಿಗೆಯನ್ನು ನಿರ್ಮಾಣ(Cow Shed Subsidy In Karnataka)ಮಾಡಿಕೊಳ್ಳಲು ಆರ್ಥಿಕ ನೆರವನ್ನು ಒದಗಿಸಲು ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆಯಡಿ ₹57,000/- ಸಹಾಯಧನವನ್ನು ಒದಗಿಸಲು ಅವಕಾಶವಿದ್ದು, ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವುದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಕರು...

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

December 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ(Canara rseti) ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಹಾಗೂ ಫಾಸ್ಟ್ ಫುಡ್ ತಯಾರಿಕೆಯಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಲು ಉಚಿತ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ತಯಾರಿಕೆ ಮತ್ತು...

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

December 1, 2025

ರೈತರು ತಮ್ಮ ಕೃಷಿ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಾಗಿ ಅವಶ್ಯವಿರುವ ದಾಖಲೆಯಲ್ಲಿ ಪ್ರಸ್ತುತ ಪಹಣಿಯನ್ನು(RTC) ಮಾತ್ರ ಆನ್ಲೈನ್ ಮೂಲಕ ಪಡೆಯುವ ವ್ಯವಸ್ಥೆ ಕಂದಾಯ ಇಲಾಖೆಯಿಂದ(Revenue Department) ಇದ್ದು ಇದಕ್ಕೆ ಹೆಚ್ಚುವರಿಗೆ ಪೋಡಿ ನಕ್ಷೆ(Podi Nakshe), ಆಕಾರ್ ಬಂದ್(Akara Band), ಮ್ಯುಟೇಶನ್(Mutation) ಪ್ರತಿಯನ್ನು ಸಹ ರೈತರಿಗೆ ವಿತರಣೆ ಮಾಡಲು “ಭೂಮಿ-2/Bhoomi” ಆವೃತ್ತಿ ಬಿಡುಗಡೆ ಮಾಡುವ ಕುರಿತು ಕಂದಾಯ...