Author: Siddesh

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

September 5, 2025

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 9 ರಿಂದ 12 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮುಸ್ಕಾನ್ ವಿದ್ಯಾರ್ಥಿವೇತನ(Scholarship Application) ಕಾರ್ಯಕ್ರಮ 2.0 ಎನ್ನುವ...

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

September 2, 2025

ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ ಧಾರವಾಡ(Dharwad Agriculture University) ವತಿಯಿಂದ ಸಿಹಿ ನೀರಿನಲ್ಲಿ ಮುತ್ತು ಕೃಷಿಯನ್ನು ಹೇಗೆ ಮಾಡುವುದು ಎನ್ನುವುದರ ಕುರಿತು ಪ್ರಾಯೋಗಿಕ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು ಈ ತರಬೇತಿಯನ್ನು ಪಡೆಯಲು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಿಹಿ ನೀರು ಮುತ್ತು ಕೃಷಿ(Pearl Farming Training) ತರಬೇತಿ ಕೇಂದ್ರ ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ...

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

September 2, 2025

ಯುವಕ ಮತ್ತು ಯುವತಿಯರಿಗೆ ಕಂಪ್ಯೂಟರ್ ಶಿಕ್ಷಣವನ್ನು(Computer Education) ಉಚಿತವಾಗಿ ಒದಗಿಸಲು ಕೆನರಾ ಬ್ಯಾಂಕ್(Canara Bank) ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಕೇಂದ್ರದ ವತಿಯಿಂದ ಮೂರು ತಿಂಗಳ ಉಚಿತ ತರಬೇತಿಗೆ ಅಭ್ಯರ್ಥಿಗಳನ್ನು ಗುರುತಿಸಲು ಅರ್ಜಿಯನ್ನು ಕರೆಲಾಗಿದ್ದು ಈ ಕುರಿತು ಸಂಸ್ಥೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗವನ್ನು...

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

September 1, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು(UGCET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜುಗಳ ಪ್ರವೇಶ ಪ್ರಕ್ರಿಯೆ 31 ಆಗಸ್ಟ್ 2025 ರಿಂದ 03 ಸೆಪ್ಟೆಂಬರ್ 2025 ರವರೆಗೆ ನಡೆಯಲಿದೆ ಎಂದು...

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

September 1, 2025

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ(Karnataka Labours Department) ವಿವಿಧ ಬಗ್ಗೆಯ ಕೆಲಸಗಳನ್ನು ನಿರ್ವಹಿಸುತ್ತಿರುವ ನೋಂದಾಯಿತ ಫಲಾನುಭವಿ ಕಾರ್ಮಿಕರಿಗೆ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಕಾರ್ಮಿಕ ಮಂಡಳಿಯಿಂದ ಕಾರ್ಮಿಕರು(Karnataka Labours Department Scheme) ಕೆಲಸ ನಿರ್ವಹಿಸುವ ಸಮಯದಲ್ಲಿ ಸುರಕ್ಷತೆಯನ್ನು ಸರಿಯಾಗಿ...

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

August 31, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ನಿರುದ್ಯೋಗ ಸಮಸ್ಯೆಯಿಂದ ಹೊರ ಬಂದು ಸ್ವಂತ ಉದ್ಯೋಗವನ್ನು ಆರಂಭಿಸಲು ಉಚಿತವಾಗಿ ಬ್ಯೂಟಿಪಾರ್ಲರ್(Beauty Parlour Training) ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕುಮಟಾ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಬ್ಯೂಟಿಪಾರ್ಲರ್ ತರಬೇತಿಯನ್ನು(Free Beautician Training Application) ಆಯೋಜನೆ ಮಾಡಿದ್ದು ಈ ತರಬೇತಿಯಲ್ಲಿ ಪ್ರಾಯೋಗಿಕವಾಗಿ...

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

August 31, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ(UASD) “ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು” ಎನ್ನುವ ಶೀರ್ಷಿಕೆ ಅಡಿಯಲ್ಲಿ 2025 ನೇ ಸಾಲಿನ ಕೃಷಿ ಮೇಳವನ್ನು(Krishi Mela Dharwad) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ಪ್ರಕಟಣೆ ಮಾಡಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ತಿಳಿಸಲಾಗಿದೆ. ಪ್ರಸ್ತುತ ಲೇಖನದಲ್ಲಿ ಕೃಷಿ ಮೇಳದಲ್ಲಿ(Krishi Mela Dharwad...

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

August 30, 2025

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations) ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ. ಪದವಿ...

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

August 30, 2025

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಎಲ್ಲಾ ತರಗತಿಯ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಸರಕಾರದ ನೂತನ ಮಾರ್ಗಸೂಚಿಯನ್ವಯ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗಿರುವುದು ಕಡ್ಡಾಯವಾಗಿದೆ, ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೂಡಲೇ ಆಧಾರ್ ಸೀಡಿಂಗ್ ಅನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಂದಿನ ಲೇಖನದಲ್ಲಿ ಆಧಾರ್ ಸೀಡಿಂಗ್(Aadhar Seeding) ಮಾಡುವುದರ ಕುರಿತು...

NextGen Edu Scholarship-ಪಿಯುಸಿ ವಿದ್ಯಾರ್ಥಿಗಳಿಗೆ ನೆಕ್ಸ್ಟ್‌ಜೆನ್ 15,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

NextGen Edu Scholarship-ಪಿಯುಸಿ ವಿದ್ಯಾರ್ಥಿಗಳಿಗೆ ನೆಕ್ಸ್ಟ್‌ಜೆನ್ 15,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

August 29, 2025

EY ಗ್ಲೋಬಲ್ ಡೆಲಿವರಿ ಸರ್ವೀಸಸ್‌ನಿಂದ ವಿದ್ಯಾರ್ಥಿವೇತನ ಯೋಜನೆಯಡಿ(PUC Scholariship) 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ದಾಖಲಾದ 11 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು ಮತ್ತು 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕವಾಗಿ ಬೆಂಬಲವನ್ನು...

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

August 28, 2025

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ ಇಂದಿನ ಈ ಅಂಕಣದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Income Certificate) ಪಡೆಯಲು ಸಾರ್ವಜನಿಕರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...