Author: Siddesh

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

July 3, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ “ಗೃಹಜ್ಯೋತಿ(Gruha Jyothi Scheme)” ಯೋಜನೆಯ ಫಲಾನುಭವಿಗಳಿಗೆ ಇದೀಗ ಪ್ರಮುಖ ಅಪ್‌ಡೇಟ್ ಒಂದಿದೆ. ಯೋಜನೆ ಜಾರಿಗೆ ಬಂದು ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಅರ್ಹ ಫಲಾನುಭವಿಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಜುಲೈ 1 ರಿಂದ ರಾಜ್ಯಾದ್ಯಂತ ಎಲ್ಲಾ ಎಸ್ಕಾಂಗಳ (ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ...

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

July 1, 2026

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು 2026-27ನೇ ಸಾಲಿನ NMMS ವಿದ್ಯಾರ್ಥಿವೇತನ(NMMS Scholarship) ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಉತ್ತಮ ಆಸರೆಯಾಗಲಿದೆ. ಈಗಾಗಲೇ NMMS...

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

June 30, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿಯಾಗಿರುವ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹ ನಾಗರಿಕರೆಲ್ಲರಿಗೂ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು “ವಿಶೇಷ ಸಮಗ್ರ ಪರಿಷ್ಕರಣೆ (SIR)” ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಈ ವಿಶೇಷ ಅಭಿಯಾನದ ಪ್ರಮುಖ ಉದ್ದೇಶವು ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮುಂಬರುವ ದಿನಗಳಲ್ಲಿ ನಡೆಯಲಿರುವ...

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

June 29, 2026

ಹೈನುಗಾರಿಕೆಯು ನಮ್ಮ ದೇಶದ ರೈತಾಪಿ ವರ್ಗದಲ್ಲಿ ಒಂದು ಉತ್ತಮ ಸ್ಥಿರ ಆದಾಯವನ್ನು ತರುವ ಉಪಕಸುಬು ಆಗಿದ್ದು ರೈತರು KMF ಡೈರಿಗಳಿಗೆ ಪ್ರತಿ ನಿತ್ಯ ಪೂರೈಕೆ ಮಾಡುವ ಹಾಲಿನ ಪ್ರಮಾಣ ಎಷ್ಟು? ಪಾವತಿ ಮೊತ್ತ, ಪ್ಯಾಟ್ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಈ ಬಗ್ಗೆ...

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

June 28, 2026

ಬೆಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. 2026ನೇ ಸಾಲಿನ ‘ಪಲ್ಸ್ ಪೋಲಿಯೋ ಅಭಿಯಾನ’ಕ್ಕೆ ಜೂನ್ 28ರ ಭಾನುವಾರದಂದು ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಜುಲೈ 1, 2026ರ ವರೆಗೆ ಈ ಲಸಿಕಾ ಕಾರ್ಯಕ್ರಮವು...

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

June 27, 2026

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಚಿವರು ಹಾಗೂ ಪ್ರಮುಖ ನಾಯಕರಿಗೆ ವಿವಿಧ ಜಿಲ್ಲೆಗಳ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ತಳಮಟ್ಟದ ಜನರಿಗೂ ತಲುಪುವಂತೆ ನೋಡಿಕೊಳ್ಳಲು ಮತ್ತು ಆಯಾ ಜಿಲ್ಲೆಗಳ ಸ್ಥಳೀಯ...

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

June 26, 2026

ರಾಜ್ಯದ ರೈತ ಬಾಂಧವರೇ, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಹಾಗೂ ಬರಗಾಲದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟ ಅನುಭವಿಸುವುದು ಸಾಮಾನ್ಯವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ರೈತರ ಕೈಹಿಡಿಯುವುದೇ ಬೆಳೆ ವಿಮೆ (Crop Insurance). ತಾವು ಕಷ್ಟಪಟ್ಟು ಬೆಳೆದ ಬೆಳೆಗೆ ಹಾನಿಯಾದಾಗ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಬೆಳೆ ವಿಮೆ ಯೋಜನೆಯನ್ನು ಜಾರಿಗೆ...

EPF Passbook -ಪಿಎಫ್ ಖಾತೆದಾರರಿಗೆ ಸಿಹಿ ಸುದ್ದಿ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ!

EPF Passbook -ಪಿಎಫ್ ಖಾತೆದಾರರಿಗೆ ಸಿಹಿ ಸುದ್ದಿ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ!

June 25, 2026

ಉದ್ಯೋಗಸ್ಥರ ಭವಿಷ್ಯದ ಆರ್ಥಿಕ ಭದ್ರತೆಯ ಪ್ರಮುಖ ಆಧಾರಸ್ತಂಭವಾಗಿರುವ ನೌಕರರ ಭವಿಷ್ಯ ನಿಧಿ ಸಂಘಟನೆ (EPFO) ತನ್ನ ಖಾತೆದಾರರಿಗೆ ಸದಾ ಹೊಸ ತಂತ್ರಜ್ಞಾನದ ಸೌಲಭ್ಯಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಕಚೇರಿಗಳಿಗೆ ಅಲೆಯುವ ಕಿರಿಕಿರಿ ತಪ್ಪಿಸಲು ಡಿಜಿಟಲ್ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರ ಭಾಗವಾಗಿ, ಪ್ರತಿಯೊಬ್ಬ ಉದ್ಯೋಗಿಯೂ ತಮ್ಮ ಕಷ್ಟದ ದುಡಿಮೆಯ ಉಳಿತಾಯದ ಹಣ ಎಷ್ಟು...

KEB-ಒಸಿ ಇಲ್ಲದೇ ವಿದ್ಯುತ್ ಸಂಪರ್ಕ ಪಡೆಯಲು ಅಧಿಕೃತ ಮಾರ್ಗಸೂಚಿ ಪ್ರಕಟ!

KEB-ಒಸಿ ಇಲ್ಲದೇ ವಿದ್ಯುತ್ ಸಂಪರ್ಕ ಪಡೆಯಲು ಅಧಿಕೃತ ಮಾರ್ಗಸೂಚಿ ಪ್ರಕಟ!

June 24, 2026

ಬೆಂಗಳೂರು: ಸ್ವಂತ ಮನೆ ಕಟ್ಟಿ, ವಿದ್ಯುತ್ ಸಂಪರ್ಕಕ್ಕಾಗಿ ನಿರಪೇಕ್ಷಿತ ಪತ್ರ (OC – Occupancy Certificate) ಸಿಗದೆ ಕಚೇರಿಗಳಿಗೆ ಅಲೆಯುತ್ತಿದ್ದ ರಾಜ್ಯದ ಜನತೆಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ನಿಯಮಗಳ ಸರಳೀಕರಣಕ್ಕೆ ಮುಂದಾಗಿರುವ ಇಂಧನ ಇಲಾಖೆಯು, ಇನ್ಮುಂದೆ ಒಸಿ ಇಲ್ಲದೆಯೇ ರಾಜ್ಯಾದ್ಯಂತ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ...

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

June 23, 2026

ರಾಜ್ಯದ ವಾಹನ ಸವಾರರಿಗೆ ಸರ್ಕಾರವು ಮತ್ತೊಮ್ಮೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಇ-ಚಲನ್ ಪ್ರಕರಣಗಳ ಮೊತ್ತಕ್ಕೆ ರಾಜ್ಯ ಸರ್ಕಾರವು ಬರೋಬ್ಬರಿ ಶೇಕಡಾ 50 ರಷ್ಟು ವಿನಾಯಿತಿಯನ್ನು ಪ್ರಕಟಿಸಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ದಂಡದ ಹೊರೆ ಇಳಿಸಿಕೊಳ್ಳಲು...

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

June 21, 2026

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಮನೆ ಅಥವಾ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಂಡು, ಸ್ವಾಧೀನಾನ್ಭವ ಪ್ರಮಾಣಪತ್ರ (ಒಕ್ಯುಪೆನ್ಸಿ ಸರ್ಟಿಫಿಕೇಟ್ – O.C) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ಸಿಗದೆ ಪರದಾಡುತ್ತಿದ್ದ ಲಕ್ಷಾಂತರ ನಾಗರಿಕರಿಗೆ ರಾಜ್ಯ ಸರ್ಕಾರವು ಅತ್ಯಂತ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ...

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

June 20, 2026

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(RWBCIS)ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ರಾಜ್ಯ ಮತ್ತು ಕೇಂದ್ರ ಹಾಗೂ ವಿಮಾ ಕಂಪನಿ ಸಹಯೋಗದಲ್ಲಿ ಆನ್ಲೈನ ಮೂಲಕ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಮುಖವಾಗಿ ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ...

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

June 19, 2026

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ರೂ. 2,000 ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪ್ರಧಾನ ಮಂತ್ರಿ(PM-Kisan 23th Installment Date) ನರೇಂದ್ರ ಮೋದಿ ಅವರು ರೈತರ ಖಾತೆಗೆ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು...

Free Bike Repair Training-30 ದಿನದ ಉಚಿತ ಬೈಕ್ ರೀಪೇರಿ ತರಬೇತಿಗೆ ನೋಂದಣಿಗಾಗಿ ಅರ್ಜಿ!

Free Bike Repair Training-30 ದಿನದ ಉಚಿತ ಬೈಕ್ ರೀಪೇರಿ ತರಬೇತಿಗೆ ನೋಂದಣಿಗಾಗಿ ಅರ್ಜಿ!

June 18, 2026

ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಹಾಗೂ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ಧನಹಳ್ಳಿಯಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಮುಂಬರುವ ಜುಲೈ 6, 2026 ರಿಂದ ಆರಂಭವಾಗಲಿರುವ 30 ದಿನಗಳ ಉಚಿತ ದ್ವಿಚಕ್ರ ವಾಹನ (ಬೈಕ್) ರಿಪೇರಿ ಮತ್ತು ಸರ್ವಿಸಿಂಗ್...

LPG eKYC-ಎಲ್‌ಪಿಜಿ ಗ್ರಾಹಕರು ಜೂನ್ 30ರ ಒಳಗೆ ಇ-ಕೆವೈಸಿ ಮಾಡಿಸದಿದ್ದರೆ ಸಬ್ಸಿಡಿ ಹಣ ಸ್ಥಗಿತ!

LPG eKYC-ಎಲ್‌ಪಿಜಿ ಗ್ರಾಹಕರು ಜೂನ್ 30ರ ಒಳಗೆ ಇ-ಕೆವೈಸಿ ಮಾಡಿಸದಿದ್ದರೆ ಸಬ್ಸಿಡಿ ಹಣ ಸ್ಥಗಿತ!

June 17, 2026

ರಾಜ್ಯ ಹಾಗೂ ದೇಶದಾದ್ಯಂತ ಅಡುಗೆ ಅನಿಲ (LPG) ಬಳಸುವ ಕೋಟ್ಯಂತರ ಗ್ರಾಹಕರಿಗೆ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅತ್ಯಂತ ಪ್ರಮುಖವಾದ ಎಚ್ಚರಿಕೆಯೊಂದನ್ನು ನೀಡಿವೆ. ಮುಂಬರುವ ಜೂನ್ 30, 2026ರ ಒಳಗಾಗಿ ಪ್ರತಿಯೊಬ್ಬ ಗ್ರಾಹಕರು ತಮ್ಮ ಗ್ಯಾಸ್ ಸಂಪರ್ಕಕ್ಕೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗಿದೆ. ಒಂದು ವೇಳೆ ನಿಗದಿತ ಗಡುವಿನೊಳಗೆ ಈ...

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

June 16, 2026

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರಾಜ್ಯದಲ್ಲಿ ರೈತರು ಬೆಳೆಯುವ ಬೆಳೆಗಳಿಗೆ ಪ್ರತಿ ವರ್ಷವು ಸಹ ಬೆಳೆ ವಿಮಾ(Bele Vime Yojane Application) ಸೌಲಭ್ಯವನ್ನು ಒದಗಿಸಲಾಗುತ್ತದೆ ಇದೇ ಮಾದರಿಯಲ್ಲಿ 2026-27ನೇ ಸಾಲಿನ ಮುಂಗಾರು ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Mobile Repair Training-ಬ್ಯಾಂಕ್ ಆಫ್ ಬರೋಡಾ RSETI ವತಿಯಿಂದ ಉಚಿತ ಮೊಬೈಲ್ ರಿಪೇರಿ ತರಬೇತಿ!

Mobile Repair Training-ಬ್ಯಾಂಕ್ ಆಫ್ ಬರೋಡಾ RSETI ವತಿಯಿಂದ ಉಚಿತ ಮೊಬೈಲ್ ರಿಪೇರಿ ತರಬೇತಿ!

June 15, 2026

ಇಂದಿನ ತಾಂತ್ರಿಕ ಯುಗದಲ್ಲಿ ಸ್ಮಾರ್ಟ್‌ಫೋನ್ ಎನ್ನುವುದು ಕೇವಲ ಸಂಪರ್ಕದ ಸಾಧನವಷ್ಟೇ ಅಲ್ಲ, ಅದು ಜೀವನದ ಅವಿಭಾಜ್ಯ ಅಂಗವಾಗಿದೆ. ಕೈಯಲ್ಲಿ ಮೊಬೈಲ್(Mobile Repair Training Application) ಇಲ್ಲದ ವ್ಯಕ್ತಿಯನ್ನು ಕಲ್ಪಿಸಿಕೊಳ್ಳುವುದು ಕಷ್ಟ ಎನ್ನುವಷ್ಟು ವೇಗವಾಗಿ ಡಿಜಿಟಲ್ ಕ್ರಾಂತಿ ನಡೆದಿದೆ. ಈ ಹಿನ್ನೆಲೆಯಲ್ಲಿ, ಮೊಬೈಲ್ ರಿಪೇರಿ ಕೌಶಲ್ಯವು ಅತ್ಯಂತ ಬೇಡಿಕೆಯಿರುವ ಮತ್ತು ಉತ್ತಮ ಆದಾಯ ತರುವ ಉದ್ಯೋಗವಾಗಿ ಹೊರಹೊಮ್ಮಿದೆ....

Education Loan-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅರ್ಜಿ ಆಹ್ವಾನ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Education Loan-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅರ್ಜಿ ಆಹ್ವಾನ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

June 14, 2026

ಉನ್ನತ ಶಿಕ್ಷಣ ಪಡೆಯಬೇಕೆಂಬ ಹಂಬಲವಿದ್ದರೂ ಆರ್ಥಿಕ ಸಂಕಷ್ಟದಿಂದಾಗಿ ಹಿನ್ನಡೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರವಸೆಯ ಬೆಳಕೊಂದನ್ನು ನೀಡಿದೆ. ರಾಜ್ಯದ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ‘ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು’ 2026-27ನೇ ಸಾಲಿನ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ/Arivu Education Loan’ಯನ್ನು ಪ್ರಕಟಿಸಿದೆ....