Author: Siddesh

Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

August 8, 2026

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ, ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆಗಸ್ಟ್-2026 ಹಾಗೂ ಸೆಪ್ಟೆಂಬರ್-2026 ಈ ಎರಡೂ ತಿಂಗಳ ಆಹಾರ ಧಾನ್ಯಗಳ ವಿತರಣೆಯನ್ನು ಆಗಸ್ಟ್ ಮಾಹೆಯಲ್ಲೇ ಒಟ್ಟಿಗೆ (ಜಂಟಿಯಾಗಿ) ನೀಡಲು ನಿರ್ಧರಿಸಲಾಗಿದೆ....

Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

August 6, 2026

2026-2027 ನೇ ಸಾಲಿನ BE/B.Tech ವಿದ್ಯಾರ್ಥಿಗಳಿಗೆ ಪ್ಯಾನಾಸೋನಿಕ್ ರಟ್ಟಿ ಛತ್ರ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ 70,250 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬ ವರ್ಗದ ವಿದ್ಯಾರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೆ...

Dam Water Level-ರಾಜ್ಯದ ಜಲಾಶಯಗಳಿಗೆ ಒಂದೇ ದಿನದಲ್ಲಿ 34 TMC ನೀರು ಸಂಗ್ರಹ! ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟ!

Dam Water Level-ರಾಜ್ಯದ ಜಲಾಶಯಗಳಿಗೆ ಒಂದೇ ದಿನದಲ್ಲಿ 34 TMC ನೀರು ಸಂಗ್ರಹ! ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟ!

August 4, 2026

ಬೆಂಗಳೂರು: ರಾಜ್ಯದಾದ್ಯಂತ ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ(Karnataka Dam Water Level) ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಆಗಸ್ಟ್ 04, 2026ರ ವರದಿಯಂತೆ, ರಾಜ್ಯದ ಪ್ರಮುಖ 14 ಜಲಾಶಯಗಳಿಗೆ ಒಂದೇ ದಿನದಲ್ಲಿ ಬರೋಬ್ಬರಿ 34.8 TMC...

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 1, 2026

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ವೃಂದದ ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ನೇರ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಗ್ ರಿಲೀಫ್ ನೀಡಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಇದುವರೆಗೆ ಅರ್ಜಿ ಸಲ್ಲಿಸಲು...

Ration Distribution-ಪಡಿತರದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ನ್ಯಾಯಬೆಲೆ ಅಂಗಡಿಗಳು ಓಪನ್!

Ration Distribution-ಪಡಿತರದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ನ್ಯಾಯಬೆಲೆ ಅಂಗಡಿಗಳು ಓಪನ್!

July 30, 2026

ಬೆಂಗಳೂರು: ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರಿಗೆ (Ration Card Holders) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ದಿನಗೂಲಿ ಕಾರ್ಮಿಕರು ಹಾಗೂ ಉದ್ಯೋಗಿಗಳ ಹಿತದೃಷ್ಟಿಯಿಂದ ಇನ್ಮುಂದೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ಪ್ರತಿ ದಿನ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿಟ್ಟು ಪಡಿತರ ಧಾನ್ಯ ವಿತರಿಸುವಂತೆ ಇಲಾಖೆಯ...

Scholarship Application-ಕಾರ್ಮಿಕರ ಮಕ್ಕಳಿಗೆ 25,000/- ವಿದ್ಯಾರ್ಥಿವೇತನ! ಆನ್‍ಲೈನ್ ಅರ್ಜಿ ಆಹ್ವಾನ!

Scholarship Application-ಕಾರ್ಮಿಕರ ಮಕ್ಕಳಿಗೆ 25,000/- ವಿದ್ಯಾರ್ಥಿವೇತನ! ಆನ್‍ಲೈನ್ ಅರ್ಜಿ ಆಹ್ವಾನ!

July 29, 2026

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಕಲ್ಯಾಣ ಯೋಜನೆಯಡಿ 2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ, ಬೀಡಿ, ಸಿನೆಮಾ ಹಾಗೂ ಸುಣ್ಣದ ಕಲ್ಲು (ಲೈಮ್‍ಸ್ಟೋನ್) ಮತ್ತು ಡೊಲಮೈಟ್ ಗಣಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯ/ವಿದ್ಯಾರ್ಥಿವೇತನ(Scholaship Online Application) ನೀಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬಾರಿಯ ವಿದ್ಯಾರ್ಥಿವೇತನ ಯೋಜನೆಯು 1ನೇ ತರಗತಿಯ...

Coconut Farm-ತೆಂಗು ಬೆಳೆಗಾರರ ಗಮನಕ್ಕೆ: ಹೊಸ ತೋಟ ಸ್ಥಾಪನೆಗೆ ₹56,000 ವರೆಗೆ ಸಹಾಯಧನ!

Coconut Farm-ತೆಂಗು ಬೆಳೆಗಾರರ ಗಮನಕ್ಕೆ: ಹೊಸ ತೋಟ ಸ್ಥಾಪನೆಗೆ ₹56,000 ವರೆಗೆ ಸಹಾಯಧನ!

July 28, 2026

ರಾಜ್ಯದ ತೆಂಗು ಬೆಳೆಗಾರರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಕ್ಷೇತ್ರದ ಪ್ರಗತಿಗಾಗಿ ತೆಂಗು ಅಭಿವೃದ್ದಿ ಮಂಡಳಿಯಿಂದ ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದೆ. ಹೊಸ ತೆಂಗಿನ ತೋಟ ಸ್ಥಾಪಿಸಲು ಬಯಸುವ ರೈತರಿಗೆ ಆಸರೆಯಾಗುವ ಉದ್ದೇಶದಿಂದ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ಗರಿಷ್ಠ ₹56,000 ವರೆಗೆ ಧನಸಹಾಯ ಪಡೆಯಲು ಅರ್ಜಿಯನ್ನು ಆಹ್ವಾನಿಸಿದೆ. ತೆಂಗು ಅಭಿವೃದ್ದಿ ಮಂಡಳಿಯ ಯೋಜನೆ ಅಡಿಯಲ್ಲಿ ನೀಡಲಾಗುವ...

Kotak Kanya Scholarship-ಪದವೀದರ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನ!ಇಲ್ಲಿದೆ ಸಂಪೂರ್ಣ ಮಾಹಿತಿ!

Kotak Kanya Scholarship-ಪದವೀದರ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನ!ಇಲ್ಲಿದೆ ಸಂಪೂರ್ಣ ಮಾಹಿತಿ!

July 27, 2026

2026-2027 ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರ ಮುಂದಿನ ಉನ್ನತ ಶಿಕ್ಷಣಕ್ಕಾಗಿ ಕೋಟಕ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಪ್ರತಿಷ್ಠಿತ ವೃತ್ತಿಪರ ಪದವಿ ಕೋರ್ಸ್‌ಗಳಲ್ಲಿ ಸೇರಲು ಬಯಸುವ ಅರ್ಹ ವಿದ್ಯಾರ್ಥಿನಿಯರು...

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

Manipal Health Card-ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭ ಆಗಸ್ಟ್ 31ರವರೆಗೆ ಅವಕಾಶ!

Manipal Health Card-ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭ ಆಗಸ್ಟ್ 31ರವರೆಗೆ ಅವಕಾಶ!

July 21, 2026

ಹೊನ್ನಾವರ: ಕಳೆದ 26 ವರ್ಷಗಳಿಂದ ಸಾರ್ವಜನಿಕರಿಗೆ ಅತ್ಯಂತ ಗುಣಮಟ್ಟದ ಹಾಗೂ ನಂಬಿಕಸ್ಥ ವೈದ್ಯಕೀಯ ಸೇವೆಯನ್ನು ಒದಗಿಸುತ್ತಾ, ಲಕ್ಷಾಂತರ ಕುಟುಂಬಗಳ ವಿಶ್ವಾಸಗಳಿಸಿರುವ ಮಣಿಪಾಲ ಆಸ್ಪತ್ರೆಯು(Manipal Hospital) ತನ್ನ ಬಹುನಿರೀಕ್ಷಿತ ‘ಮಣಿಪಾಲ ಆರೋಗ್ಯ ಕಾರ್ಡ್-2026’ರ ನೋಂದಣಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದೆ. ಹೊನ್ನಾವರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಅವರು...

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Harvester Hub Scheme-ಕೃಷಿ ಇಲಾಖೆಯಿಂದ ಹಾರ್ವೆಸ್ಟರ್ ಖರೀದಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Harvester Hub Scheme-ಕೃಷಿ ಇಲಾಖೆಯಿಂದ ಹಾರ್ವೆಸ್ಟರ್ ಖರೀದಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 18, 2026

ಕರ್ನಾಟಕ ರಾಜ್ಯದ ರೈತರಿಗೆ ಸಿಹಿ ಸುದ್ದಿ, 2026-27 ನೇ ಸಾಲಿಗೆ ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಕೃಷಿ ಯಾಂತ್ರೀಕರಣವನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೃಷಿ ಕ್ಷೇತ್ರದಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ದೊಡ್ಡ ಮಟ್ಟದ ಹಾರ್ವೆಸ್ಟರ್ ಯಂತ್ರಗಳನ್ನು ಹಾಗೂ ಇನ್ನಿತರೆ ಖರೀದಿಸಲು ಆರ್ಥಿಕ ನೆರವನ್ನು...

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

July 18, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಎದುರು ನೋಡುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ವೃಂದದ ಒಟ್ಟು 15,105 ಬೋಧನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ...

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 17, 2026

ಬೆಂಗಳೂರು: ಇಂದಿನ ಆಧುನಿಕ ದಿನಗಳಲ್ಲಿ ಬೇಕರಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ನಿರಂತರವಾದ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಯುವ ಪೀಳಿಗೆ ಹಾಗೂ ಆಸಕ್ತರಿಗೆ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಉತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ “ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ”ಯು ಆಸಕ್ತ ಅಭ್ಯರ್ಥಿಗಳಿಂದ 14 ವಾರಗಳ ಅವಧಿಯ “ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”...

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

July 16, 2026

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಗೆ(Gruhajyothi Yojana) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಲ್ಲಿ ಹಲವು ಗೊಂದಲಗಳು ಮತ್ತು ಆತಂಕಗಳು ಮೂಡಿದ್ದವು. ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ಅಥವಾ ಸಮೀಕ್ಷೆಯ ಸಮಯದಲ್ಲಿ ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಕಡಿತಗೊಳ್ಳಬಹುದು ಎಂಬ ವದಂತಿಗಳು ಹರಡಿದ್ದವು....

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

July 15, 2026

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆಯನ್ನು (Dairy Farming) ನೆಚ್ಚಿಕೊಂಡಿರುವ ರೈತರು ಹಾಗೂ ಪಶುಪಾಲಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಮತ್ತು ಉಪಯುಕ್ತ ಯೋಜನೆಯನ್ನು ಜಾರಿಗೆ ತಂದಿದೆ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ‘ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮ’ದ ಅಡಿಯಲ್ಲಿ ಜಾನುವಾರುಗಳಿಗೆ ರಬ್ಬರ್ ನೆಲಹಾಸು (Rubber Mat) ಮತ್ತು...

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...