Author: Siddesh

SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

November 1, 2025

ಎಸ್‌ಬಿಐ ಫೌಂಡೇಶನ್ ನಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು(SBI Platinum Jubilee Asha Scholarship 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವನ್ನು ಒದಗಿಸಲು ದೇಶದಲ್ಲಿರುವ ವಿವಿಧ ಸಂಸ್ಥೆಗಳಿಂದ ಸಿ.ಎಸ್.ಆರ್ ಅನುದಾನದಲ್ಲಿ ವಿವಿಧ...

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

November 1, 2025

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆ ಅಡಿಯಲ್ಲಿ ಸಹಾಯಧನದಲ್ಲಿ ವಿವಿಧ ಕೃಷಿ ಚಟುವಟಿಕೆಗೆ ಪೂರಕ ಯಂತ್ರಗಳನ್ನು(Power Weeder) ಪಡೆಯಲು ಅವಕಾಶವಿದ್ದು, ಪವರ್ ವೀಡರ್ ಪಡೆಯಲು ಎಷ್ಟು ಸಬ್ಸಿಡಿ ನಿಗದಿಪಡಿಸಲಾಗಿದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ಜಮೀನಿನಲ್ಲಿ ದೈನಂದಿನ ಕೃಷಿ ಚಟುವಟಿಕೆಗಳನ್ನು ಮಾಡಲು ಬಹುತೇಕ...

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಆರಂಭಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಆರಂಭಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ!

October 31, 2025

ಫಾಸ್ಟ್ ಫುಡ್ ಆಹಾರ ತಯಾರಿಕೆಯನ್ನು ಕಲಿತು ತಮ್ಮದೇ ಅದ ಸ್ವಂತ ಉದ್ಯಮಿಯನ್ನು(Fast Food Training) ಆರಂಭಿಸಲು ಅಲೋಚನೆಯನ್ನು ಹೊಂದಿರುವವ ನಿರುದ್ಯೋಗಿ ಯುವಕರಿಗೆ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತವಾಗಿ 12 ದಿನದ ವಸತಿ ಸಹಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಜನ ಸಂಖ್ಯೆಯ ಅನುಗುಣವಾಗಿ ಆಹಾರ...

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

October 31, 2025

ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನರು ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹಾಲನ್ನು ಮಾರಾಟ ಮಾಡುವುದು, ಡೈರಿ ಹಾಗೂ ಹಳ್ಳಿಗಳಲ್ಲಿ ಮನೆ ಮನೆಗೆ ಹಾಲನ್ನು ಕೊಂಡೊಯ್ಯುತ್ತಾರೆ. ಇದರ ಸಲುವಾಗಿ ಸಾಮಾನ್ಯವಾಗಿ ಜನರು ಸೈಕಲ್ ಅಥವಾ ಪೆಟ್ರೋಲ್ ಮಾಹನಗಳನ್ನು ಬಳಸುತ್ತಾರ‍ೆ ಈ ನಿಟ್ಟಿನಲ್ಲಿ KMF ಸಂಸ್ಥೆಯ ಅಂಗ ಸಂಸ್ಥೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ(BAMUL)ವು...

Pouthi Khata-ನಿಮ್ಮ ಜಮೀನಿನ ದಾಖಲೆಗಳಲ್ಲಿ ಗೊಂದಲ ಇದೆಯೇ? ತಕ್ಷಣವೇ ಪೌತಿ ಖಾತೆಗೆ ಅರ್ಜಿ ಸಲ್ಲಿಸಿ!

Pouthi Khata-ನಿಮ್ಮ ಜಮೀನಿನ ದಾಖಲೆಗಳಲ್ಲಿ ಗೊಂದಲ ಇದೆಯೇ? ತಕ್ಷಣವೇ ಪೌತಿ ಖಾತೆಗೆ ಅರ್ಜಿ ಸಲ್ಲಿಸಿ!

October 30, 2025

ಕರ್ನಾಟಕ ರಾಜ್ಯದ ಅನೇಕ ರೈತರು ಮತ್ತು ಭೂಮಿ ಮಾಲಿಕರು ತಮ್ಮ ಜಮೀನಿನ ದಾಖಲೆಗಳನ್ನು ಹಿಂದಿನ ಕಾಲದ ಅಂದರೆ ಮರಣ ಹೊಂದಿದವರ(Khata Transfer) ಹೆಸರಿನಲ್ಲೇ ಮುಂದುವರೆಯುತ್ತಿದ್ದು. ಪಹಣಿ ಅಥವಾ ಖಾತೆ ಪುಸ್ತಕದಲ್ಲಿ ತಂದೆ ತಾಯಿ ಅಥವಾ ತಾತನ ಹೆಸರಿನಲ್ಲಿ ಪಹಣಿ ಇರುವುದು ಸವೇ ಸಾಮಾನ್ಯ. ಆದ್ದರಿಂದ ಇಂತಹ ದಾಖಲೆಗಳನ್ನು ನವೀಕರಣ ಮಾಡುವುದು ಅಗತ್ಯವಾಗಿದೆ. ಇಲ್ಲದಿದ್ದಲ್ಲಿ(Pouthi Khata) ಸರ್ಕಾರದಿಂದ...

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

October 30, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರುಕಟ್ಟೆ ಇಲಾಖೆ(Krishi Marata Ilake)ವತಿಯಿಂದ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ಮೆಕ್ಕೆಜೋಳ(Mekkejola) ಮತ್ತು ಈರುಳ್ಳಿ(Onion Price) ಬೆಲೆ ಕುಸಿತಕ್ಕೆ ಸೂಕ್ತ ಪರಿಹಾರ ಕ್ರಮ ತೆಗೆದುಕೊಳ್ಳುದರ ಬಗ್ಗೆ ತೆಗೆದುಕೊಂಡ ನಿರ್ಣಯಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ...

Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

October 29, 2025

ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕ ಇಲಾಖೆಯ(Pension Application) ಅಡಿಯಲ್ಲಿ 60 ವರ್ಷ ಪೂರ್ಣಗೊಂಡ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ಕಾರ್ಮಿಕ ಇಲಾಖೆಯಡಿಯಲ್ಲಿ ದುಡಿಯುವ ಕಾರ್ಮಿಕರು ತಮ್ಮ ದುಡಿಮೆಯ ಮೂಲಕ(Government Pension Scheme) ಸಮಾಜದ ಅಭಿವೃದ್ಧಿಗೆ ಶ್ರಮವಹಿಸುತ್ತಾರೆ. ಆದರೆ, ಈ...

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

October 29, 2025

ಸಮಾಜ ಕಲ್ಯಾಣ ಇಲಾಖೆಯಿಂದ(samaja kalyana ilake) ಅರ್ಹ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ವಿವಿಧ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು(Post Matric Scholarship) ಒದಗಿಸಲು ಒಟ್ಟು 5 ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Matric Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ,...

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

October 28, 2025

ರಾಜ್ಯಾದಾದ್ಯಂತ ಆಯ್ದ ಜಿಲ್ಲೆಯಲ್ಲಿ ಇಂದಿನಿಂದ ಸೋಯಾಬಿನ್, ಸೋಯಾಕಾಂತಿ ಮತ್ತು ಹೆಸರು ಕಾಳು ಬೆಳೆಯ ಉತ್ಪನ್ನಗಳನ್ನು(MSP price) ರೈತರಿಂದ ನೇರವಾಗಿ ಖರೀದಿ ಪ್ರಕ್ರಿಯೆಯು ಆರಂಭವಾಗಿದ್ದು, ರೈತರ ಬೆಳೆಗಳಿಗೆ ಸರಿಯಾದ ಬೆಲೆ ಒದಗುವಂತೆ ಮಾಡಲು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಖರೀದಿ ಕೇಂದ್ರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದು, (Farmers Support Price Karnataka)ರೈತರಿಗೆ...

RTO Online Servises-ವಾಹನ ಮಾಲೀಕರಿಗೆ ಸಿಹಿ ಸುದ್ದಿ! ಇನ್ಮುಂದೆ RTO ಕಚೇರಿ ಅಲೆದಾಟಕ್ಕೆ ಬೀಳಲಿದೆ ಬ್ರೇಕ್!

RTO Online Servises-ವಾಹನ ಮಾಲೀಕರಿಗೆ ಸಿಹಿ ಸುದ್ದಿ! ಇನ್ಮುಂದೆ RTO ಕಚೇರಿ ಅಲೆದಾಟಕ್ಕೆ ಬೀಳಲಿದೆ ಬ್ರೇಕ್!

October 28, 2025

ರಾಜ್ಯ ಸರಕಾರದಿಂದ ಸಾರ್ವಜನಿಕರಿಗೆ ಜನ ಸ್ನೇಹಿ ಆಡಳಿತ ಸೇವೆಯನ್ನು ಒದಗಿಸಲು ಸಾರಿಗೆ ಇಲಾಖೆಯಿಂದ(RTO) 30ಕ್ಕೂ ಹೆಚ್ಚಿನ ವಿವಿಧ ದಾಖಲೆ/ಪ್ರಮಾಣ ಪತ್ರವನ್ನು(RTO Office Karnataka) ಪಡೆಯಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಪ್ರಸ್ತುತ ದಿನಗಳಲ್ಲಿ ವಾಹನ ಮಾಲೀಕರು ಸಾರಿಗೆ ಇಲಾಖೆಯಿಂದ ಯಾವುದೇ ಪ್ರಮಾಣ ಪತ್ರ/ದಾಖಲೆಯನ್ನು ಪಡೆಯಬೇಕಾದರೆ ನೇರವಾಗಿ ಸ್ವಂತ ತಾವೇ ಕಚೇರಿ ಭೇಟಿ ಮಾಡಿದರೆ...

Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

October 27, 2025

ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿ ಹಾಗೂ ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗ ಇದು ಸಿಎಸ್ಆರ್(Kotak Scholarship) ಯೋಜನೆಯಾಗಿದ್ದು, ಇದರ ವತಿಯಿಂದ ಕೋಟಕ್ ಕನ್ಯಾ ವಿದ್ಯಾರ್ಥಿವೇತನದ ಅಡಿಯಲ್ಲಿ 1.5 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಮತ್ತು ಜೀವನೋಪಾಯವನ್ನು(Kotak Education Scholarship)ಉತ್ತೇಜಿಸುವ ಉದ್ದೇಶವಾಗಿದ್ದು, ಈ ವಿದ್ಯಾರ್ಥಿವೇತನವು ಕಡಿಮೆ...

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

October 27, 2025

ಕೃಷಿಕರು ಅಥವಾ ಸ್ವಂತ ಉದ್ದಿಮೆಯನ್ನು ಮುನ್ನೆಡೆಸುತ್ತಿರುವ ಅಭ್ಯರ್ಥಿಗಳು ಬ್ಯಾಂಕ್ ಮೂಲಕ ಪಡೆಯುವ ಸಾಲಕ್ಕೆ ಶೇ 3% ಬಡ್ಡಿದರ ಸಹಾಯಧನವನ್ನು(Bank Loan Interest Subsidy) ಪಡೆಯಲು ಅವಕಾಶವಿದ್ದು ಕೇಂದ್ರ ಸರಕಾರದ AIF ಯೋಜನೆ ಅಡಿಯಲ್ಲಿ ಬಡ್ಡಿ ಸಹಾಯಧನವನ್ನು ಪಡೆಯಬಹುದು. ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕರಿಗೆ AIF ಯೋಜನೆಯ ಕುರಿತು...

Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

October 26, 2025

ಸಾರಿಗೆ ಇಲಾಕೆಯ ಸೇವೆಗಳನ್ನು ಪಡೆಯಲು ಬ್ರೋಕರ್ ಮೂಲಕವೇ ಅತೀ ಹೆಚ್ಚು ಹಣ ನೀಡಿ ಸೌಲಭ್ಯವನ್ನು ಪಡೆಯಬೇಕು ಎನ್ನುವ ದೂರು ಎಲ್ಲೆಡೆ ಕೇಳಿ ಬರುತ್ತದೆ, ಈ ಎಲ್ಲಾ ದೂರುಗಳಿಗೆ ಕೊಂಚ ವಿರಾಮವನ್ನು ಹಾಕಲು ಇನ್ನು ಮುಂದೆ ಸಾರಿಗೆ ಇಲಾಖೆಯ 32 ಸೇವೆಯನ್ನು ಪಡೆಯಲು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರಲ್ಲಿ ಹೊಸ...

Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳಿಗೆ ರೂ 62,500/- ಸ್ಕಾಲರ್‌ಶಿಪ್!

Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳಿಗೆ ರೂ 62,500/- ಸ್ಕಾಲರ್‌ಶಿಪ್!

October 26, 2025

ಲೋರಿಯಲ್ ಇಂಡಿಯಾ ಕಂಪನಿಯ CSR ಅನುದಾನದಲ್ಲಿ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಲೋರಿಯಲ್ ಫಾರ್ ಯಂಗ್ ವುಮೆನ್ ಇನ್ ಸೈನ್ಸ್ ಪ್ರೋಗ್ರಾಂ ಅಡಿಯಲ್ಲಿ(Loreal India Scholarship) ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಲೋರಿಯಲ್ ಇಂಡಿಯಾ 12 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಉನ್ನತ...

BPL Card Eligibility-ಬಿಪಿಎಲ್ ಕಾರ್ಡ ಅರ್ಹತೆ ಸಾಬೀತುಪಡಿಸಲು 45 ದಿನ ಗಡುವು!

BPL Card Eligibility-ಬಿಪಿಎಲ್ ಕಾರ್ಡ ಅರ್ಹತೆ ಸಾಬೀತುಪಡಿಸಲು 45 ದಿನ ಗಡುವು!

October 25, 2025

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ರಾಜ್ಯದ್ಯಂತ ಅನರ್ಹ ಬಿಪಿಎಲ್ ಕಾರ್ಡಗಳನ್ನು(Karnataka BPL Card) ಅನರ್ಹಗೊಳಿಸಲಾಗುತ್ತಿದ್ದು ಬಿಪಿಎಲ್ ಕಾರ್ಡ ಅನ್ನು ಪಡೆಯಲು ಅರ್ಹತೆಯನ್ನು ಹೊಂದಿರುವವರು ಮರು ಅರ್ಜಿ ಸಲ್ಲಿಸಲಿ ಪುನಃ ಬಿಪಿಎಲ್ ಕಾರ್ಡ್ ಅನ್ನು ಪಡೆಯಲು ನೂತನ ಪ್ರಕಟಣೆಯನ್ನು ಹೊರಡಿಸಿದೆ. ಆಹಾರ ಇಲಾಖೆಯ ಅಧಿಕಾರಿಗಳು ಅನರ್ಹ ಪಡಿತರ ಚೀಟಿಗಳನ್ನು(Karnataka BPL Card...

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

October 25, 2025

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(MGNREG) ಯೋಜನೆ ಅಡಿ ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಹೈನುಗಾರಿಕೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಹಸು/ಎಮ್ಮೆ ಸಾಕಾಣಿಕೆಗೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು 57 ಸಾವಿರ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ರೈತರು ಕೇವಲ...

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

October 24, 2025

ಗ್ರಾಮೀಣಾಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಮೂಲಕ ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತನ್ನು(E-Swathu Documents)ವಿತರಣೆ ಮಾಡಲು ಈ ಹಿಂದೆ ಇದ್ದ ನಿಯಮಕ್ಕೆ ಜನ ಸ್ನೇಹಿ ನಿಯಮಗಳನ್ನು ರೂಪಿಸಿ ತಿದ್ದುಪಡಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ನಮ್ಮ ಗ್ಯಾರಂಟಿ ಸರ್ಕಾರವು ಕರ್ನಾಟಕ...

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

October 24, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಲ್ಲಿ(Taxi Subsidy) ಸಾಲ ಮತ್ತು ವಿವಿಧ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ(Christian Development Corporation) ವಿವಿಧ ಅಭಿವೃದಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಯೋಜನೆಯಡಿ ಪ್ರಯೋಜನವನ್ನು ಒದಗಿಸಲು...