Author: Siddesh

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

September 23, 2025

2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆ(Swavalambi Sarathi) ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು...

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

September 23, 2025

ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ 2025-26 ಅನ್ನು(U-Go Scholarship) ಯು-ಗೋದ ಕಂಪನಿ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಯು-ಗೋ ಸ್ಕಾಲರ್‌ಶಿಪ್ ಕಾರ್ಯಕ್ರಮ ಅಡಿಯಲ್ಲಿ(U-Go Scholarship Application) ಬೋಧನೆ,...

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

September 22, 2025

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಲ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಆಯೋಜನೆಗೆ ವಿವಿಯಿಂದ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎನ್ನುವ...

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

September 22, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು(Jati Ganati) ಸರಕಾರಿ ಶಾಲಾ ಶಿಕ್ಷಕರ ಮೂಲಕ ಮನೆ ಮನೆ ತೆರಲಿ ಸಮೀಕ್ಷೆಯನ್ನು ನಡೆಸಲು ಅಧಿಕೃತವಾಗಿ ಚಾಲನೆಯನ್ನು ನೀಡಿದ್ದು ಇದಕ್ಕಾಗಿ ಸಾರ್ವಜನಿಕರು ಯಾವೆಲ್ಲ ದಾಖಲೆ ಮತ್ತು ಮಾಹಿತಿಯನ್ನು ಒದಗಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಮೀಕ್ಷೆಯ ಕುರಿತು ಪ್ರಕಟಣೆಯನ್ನು...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

September 20, 2025

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ತೀರ್ವ ಚರ್ಚೆಯಲ್ಲಿರುವ ಜಾತಿಗಣತಿ ನಡೆಸುವ ಕುರಿತಂತೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸರಕಾರಿ ಶಾಲೆಯ ಶಿಕ್ಷಕರಿಂದ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತಿರ್ಮಾನಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ನಡೆಸಲು ರಾಜ್ಯ...

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

September 20, 2025

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ದೇಶಾದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಕೆವೈಸಿ ದಾಖಲೆಗಳನ್ನು ಸಲ್ಲಿಸಿ ಮರು ಕೆವೈಸಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು ಇವರೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸದವರು ಕೂಡಲೇ ಕೆವೈಸಿ ಮಾಡಿಸಲು ಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿರುವ ಎಲ್ಲಾ ಬ್ಯಾಂಕ್ ಶಾಖೆಗಳು ಭಾರತೀಯ ರಿಸರ್ವ್ ಬ್ಯಾಂಕ್(RBI) ಅಡಿಯಲ್ಲಿ...

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

September 19, 2025

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಅನೇಕ ವಿದ್ಯಾರ್ಥಿವೇತನಗಳು ಪ್ರಸ್ತುತ ಜಾರಿಯಲ್ಲಿದ್ದು ಇದೇ ಮಾದರಿಯಲ್ಲಿ HDFC ಬ್ಯಾಂಕ್ ವತಿಯಿಂದ HDFC Bank Parivartan’s ECSS Programme ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. HDFC Bank Parivartan ಸ್ಕಾಲರ್ಶಿಪ್ ಕಾರ್ಯಕ್ರಮ ತುಂಬಾ ವಿಶೇಷವಾಗಿದ್ದು ಈ ಕಾರ್ಯಕರ್ಮದಡಿಯಲ್ಲಿ...

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

September 18, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ₹2.00 ಲಕ್ಷ ಸಹಾಯಧನವನ್ನು(Self Help Groups Subsidy) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI...

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

September 17, 2025

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ(Azim Premji Foundation) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಉನ್ನತದ ಶಿಕ್ಷಣವನ್ನು ಪಡೆಯಲು ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-2026 ನೇ ಸಾಲಿನ ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್(Azim Premji Foundation scholarship)ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿ ಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರುವ...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

September 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯಿಂದ(Canara Bank Rseti) ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕರಿಗೆ ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಅವಶ್ಯಕ ಕೌಶಲ್ಯವನ್ನು ಉಚಿತವಾಗಿ ಕಳಿಸಲು ಉಚಿತ ದ್ವಿಚಕ್ರವಾಹನ ದುರಸ್ತಿ ತರಬೇತಿಗೆ(Bike Repair Training) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ...

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 16, 2025

2025-26ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS) ಕಾರ್ಯಕ್ರಮದಡಿಯಲ್ಲಿ Department of School Education & Literacy ನವದೆಹಲಿ ಇಲಾಖೆಯ ಮೂಲಕ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿರುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯಲ್ಲಿ ತೆಗೆದುಕೊಂಡು ಉತ್ತಮ ಅಂಕಗಳನ್ನು ಗಳಿಸಿದವರು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು, ಈ ಯೋಜನೆಯ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

September 14, 2025

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Bank Training Center) ಉಚಿತವಾಗಿ ಅಣಬೆ ಬೇಸಾಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಈ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ...