Author: Siddesh

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 13, 2025

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಹಣವನ್ನು(Gruhalakshmi Amount) ವರ್ಗಾವಣೆ ಮಾಡುವುದರ ಕುರಿತು ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕ ಪ್ರಕಟಣೆಯನ್ನು ಹೊರಡಿಸಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

September 12, 2025

ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ(JK Tyre Scholarship) ಅಡಿಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತೇಜನ ನೀಡಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಜೆಕೆ ಟೈರ್ ಮತ್ತು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 11, 2025

IDFC First ಬ್ಯಾಂಕ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ದೇಶದ ವಿವಿಧ ಪ್ರದೇಶದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು IDFC First ಬ್ಯಾಂಕ್ ವಿದ್ಯಾರ್ಥಿವೇತನ ಕಾರ್ಯಕ್ರಮ(IDFC First Bank Engineeringn Scholarship) ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ IDFC First...

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

September 11, 2025

ವಾಹನ ಮಾಲೀಕರಿಗೆ ಟ್ರಾಫಿಕ್ ದಂಡ ಪಾವತಿಗೆ ಉತೇಜನವನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರವು ಶೇ 50% ರಿಯಾಯಿತಿಯಲ್ಲಿ(Traffic Fine 50% Offer) ದಂಡವನ್ನು ಪಾವತಿ ಮಾಡಲು ವಾಹನ ಮಾಲೀಕರಿಗೆ ಕೊನೆಯ್ ಅವಕಾಶವನ್ನು ನೀಡಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಸೇರಿದಂತೆ ಇನ್ನಿತರೆ ಟ್ರಾಫಿಕ್ ನಿಯಮಗಳನ್ನು...

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

September 10, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ(B.Ed Admission) ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ ಈ ಕುರಿತು ಅಧಿಕೃತ ಪ್ರಕಟನೆಯನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಹೊರಡಿಸಲಾಗಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶ ಪಡೆಯಲು(KSOU B.Ed Admission)ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಯಾರೆಲ್ಲ ಅರ್ಜಿ...

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

September 10, 2025

ನಮ್ಮ ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಯನ್ನು ಅತೀ ಕಡಿಮೆ ಬೆಲೆಯಲ್ಲಿ ಒದಗಿಸಲು ಗ್ರಾಮ ಒನ್ ಕೇಂದ್ರಗಳನ್ನು(Grama One Center) ತೆರೆಯಲಾಗಿದ್ದು ಈ ಕೇಂದ್ರದಲ್ಲಿ ಯಾವೆಲ್ಲ ಸೇವೆಗಳನ್ನು ಪಡೆಯಲು ಅಥವಾ ಯಾವೆಲ್ಲ ಸರಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎನ್ನುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ...

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

September 8, 2025

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ರಿಲಯನ್ಸ್ ಫೌಂಡೇಶನ್ ವತಿಯಿಂದ(Reliance Foundation Scholarship) ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌(Scholarship) ಪಡೆಯಲು ಅವಕಾಶವಿರುತ್ತದೆ ಇಂದಿನ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು(Reliance Scholarship Application...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

September 7, 2025

ಗ್ರಾಮೀಣ ಕೈಗಾರಿಕೆಗಳಿಗೆ ಉತೇಜನ ನೀಡಲು 2025-26ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು(District Industries Centre Subsidy Schemes) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಎಲೆಕ್ಟ್ರಿಷಿಯನ್,ಬಟ್ಟಿಹೆಣೆಯುವುದು,ಮರಗೆಲಸ,ಗಾರೆಕೆಲಸ ಹಾಗೂ ಜನರಲ್ ಇಂಜಿನಿಯರಿಂಗ್ ಕಸುಬಿನ ಉಪಕರಣಗಳನ್ನು ಮತ್ತು ಕುಂಬಾರಿಕೆ ಹಾಗೂ ಹೊಲಿಗೆ...

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

September 5, 2025

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 9 ರಿಂದ 12 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮುಸ್ಕಾನ್ ವಿದ್ಯಾರ್ಥಿವೇತನ(Scholarship Application) ಕಾರ್ಯಕ್ರಮ 2.0 ಎನ್ನುವ...

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...