Author: Siddesh

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 5, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ(Post Matric Scholarship) ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು(Post Matric Scholarship Application)ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Registered...

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

August 4, 2025

ಭಾರತೀಯ ಅಂಚೆ ಇಲಾಖೆಯ(India Post Office) ಒಂದು ಐತಿಹಾಸಿಕ ಸೇವೆಯಾದ ರಿಜಿಸ್ಟರ್ಡ್ ಪೋಸ್ಟ್ ಸೇವೆಯು(Registered Post) ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ. ಜುಲೈ 2, 2025ರಂದು ಭಾರತೀಯ ಅಂಚೆ ಇಲಾಖೆಯು ಹೊರಡಿಸಿದ ಆಂತರಿಕ ಸುತ್ತೋಲೆಯ ಪ್ರಕಾರ, ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ಸೆಪ್ಟೆಂಬರ್ 1, 2025ರಿಂದ ಸ್ಪೀಡ್ ಪೋಸ್ಟ್ ಸೇವೆಯೊಂದಿಗೆ ವಿಲೀನಗೊಂಡು ರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ಶಾಶ್ವತ...

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

August 3, 2025

ಕೇಂದ್ರ ಸರಕಾರದಿಂದ ನಿನ್ನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಆಯೋಜನೆಯ ಮಾಡಿದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದಿನ ಈ ಅಂಕಣದಲ್ಲಿ ಕಿಸಾನ್ ಸಮ್ಮಾನ್...

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 3, 2025

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ವತಿಯಿಂದ ಮುಸ್ಕಾನ್ ವಿದ್ಯಾರ್ಥಿವೇತನ(9th&12th Scholarship Application) ಕಾರ್ಯಕ್ರಮ ಅಡಿಯಲ್ಲಿ ಅರ್ಜ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದ ಮಕ್ಕಳಿಗೆ...

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

August 2, 2025

ಕರ್ನಾಟಕ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಾರಿಗೆ ಇಲಾಖೆಯು(Karnataka Transport Department) ವಾಹನ ಸವಾರರಿಗೆ ಅಧಿಕೃತವಾಗಿ ವಿತರಣೆ ಮಾಡುವ DL ಮತ್ತು RC ಕಾರ್ಡ ಪಡೆಯುವ ವಿಧಾನದಲ್ಲಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಡಿಎಲ್ ಮತ್ತು ಆರ್ ಸಿ ಡೆಲಿವರಿ ಈಗ ಮತ್ತಷ್ಟು ವೇಗವಾಗಿ,...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 1, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನವನ್ನು(Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Karnataka Labour Welfare Board Scholarship) ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗೆ ಸಹಾಯವಾಗಲೆಂದು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

July 31, 2025

2026-27 ನೇ ಸಾಲಿನಲ್ಲಿ ನವೋದಯ ಶಾಲೆಯಲ್ಲಿ 6ನೇ ತರಗತಿ ಪ್ರವೇಶ(Navodaya school admission 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ನವೋದಯ ಶಾಲೆಯಲ್ಲಿ(Navodaya) ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಪ್ರಮುಖ...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

July 28, 2025

ಶಾಲಾ ಶಿಕ್ಷಣ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು, SSLC ಪರೀಕ್ಷೆಯ ಫಲಿತಾಂಶ ತಡವಾಗಿ ಬಂದಿರುವ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ಪ್ರಥಮ ಪಿಯುಸಿ(Karnataka PUC admission) ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸದವರಿಗೆ ಇಲಾಖೆಯು ನೂತನ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಥಮ ವರ್ಷ ಪ್ರೀ-ಯುನಿವರ್ಸಿಟಿ ಕೋರ್ಸ್ (PUC) ತರಗತಿಗಳ...

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

July 28, 2025

ಇತ್ತೀಚಿಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಅಭಾವ ಉಂಟಾಗಿದ್ದು ಇಂದಿನ ಈ ಅಂಕಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು(Urea Fertilizer)ಬಳಕೆ ಮಾಡುವ ಮುನ್ನ ತಪ್ಪದೇ ತಿಳಿದಿರಲೇ ಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವ್ಯವಸಾಯ ರಂಗವು ಭಾರತದ ಆರ್ಥಿಕತೆಯ ಮೂಲಸ್ತಂಭವಾಗಿದ್ದು, ಯೂರಿಯಾ (Urea) ಇಂದು ರೈತರಿಗೆ ಅತ್ಯಂತ ಜನಪ್ರಿಯ ರಸಗೊಬ್ಬರವಾಗಿ ಗುರುತಿಸಿಕೊಂಡಿದೆ. ಇದು ಬೆಳೆಗಳಿಗೆ ಸಾರಜನಕ (Nitrogen)...

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 27, 2025

ಪ್ರಸ್ತುತ ಡಿಜಿಟಲ್ ಯುಗದಲ್ಲಿ ಯಾರ ಕೈಯಲ್ಲಿ ನೋಡಿದರು ಸ್ಮಾರ್ಟ್ ಪೋನ್ ಅನ್ನು(Free Smartphone Repair Training) ನಾವು ಕಾಣಬಹುದು ಈ ನಿಟ್ಟಿನಲ್ಲಿ ಮೊಬೈಲ್ ಪೋನ್ ರಿಪೇರಿ ಕ್ಷೇತ್ರವು ದಿನದಿಂದ ದಿನಕ್ಕೆ ಏರುಗತ್ತಿಯಲ್ಲಿ ಸಾಗುತ್ತಿದ್ದು ಇದಕೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank...

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

July 27, 2025

ಪ್ರಸ್ತುತ ದಿನಗಳಲ್ಲಿ ಉದ್ಯೋಗವನ್ನು ಪಡೆಯಲು ಶಿಕ್ಷಣದ ಜೊತೆಗೆ ಕೌಶಲ್ಯವನ್ನು ಕಲಿತುಕೊಂಡರೆ ಮಾತ್ರ ಉದ್ಯೋಗವನ್ನು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಉದ್ಯೋಗವನ್ನು ಪಡೆಯಲು ಉಚಿತವಾಗಿ ಜನರಲ್ ಡ್ಯೂಟಿ ಅಸಿಸ್ಟೆಂಟ್ (GDA) ತರಬೇತಿಗೆ ಪ್ರವೇಶ ಪಡೆಯಲು ಬೆಂಗಳೂರು ಅಪೋಲೊ ಮೆಡ್ ಸ್ಕಿಲ್ಸ್(Apollo Medskills)ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಏನಿದು ಜನರಲ್...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...