Author: Siddesh

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 26, 2025

ರಾಜ್ಯ ಸರಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ರೇಷನ್ ಕಾರ್ಡ್(Ration Card Tiddupadi arji) ಅನ್ನು ಹೊಂದಿರುವ ನಾಗರಿಕರು ತಮ್ಮ ಕಾರ್ಡ್ ನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯಲ್ಲಿನ ವಿವರಗಳು...

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

July 25, 2025

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನವನ್ನು(Sainik Welfare Scholarship)ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ವಿದ್ಯಾರ್ಥಿಗಳು(Student Scholarship)ತಮ್ಮ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದಲು ಸಹ ಶಿಷ್ಯವೇತನವನ್ನು...

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

July 25, 2025

ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ಕುಶಾಲನಗರದ ಕೆಲವು ಕಡೆ ಕಾಣಿಸಿಕೊಂಡ ಬೆಂಕಿ ರೋಗ, ಈ ವರ್ಷ ಹಾಸನ(Hassan), ಮೈಸೂರು(Mysuru) ಮತ್ತು ಚಿಕ್ಕಮಗಳೂರು ಜಿಲ್ಲೆಯ(Chikkamagaluru) ಅನೇಕ ಕಡೆ ವ್ಯಾಪಕವಾಗಿ ಕಾಣಿಸಿಕೊಂಡು ಶುಂಠಿ ಬೆಳೆಯನ್ನು ಹಲವೆಡೆ ಬಾಧಿಸಿದೆ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ ಎರಡು-ಮೂರು ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ. ಈ ವರ್ಷ ಮಳೆಯು ಕಳೆದ ವರ್ಷದ...

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ...

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

July 24, 2025

ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ “ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme” ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ...

UPI Payment-ಆಗಸ್ಟ್ 1, 2025 ರಿಂದ UPI ಪಾವತಿಗೆ ಹೊಸ ನಿಯಮಗಳು: ಏನೆಲ್ಲ ಬದಲಾವಣೆ?

UPI Payment-ಆಗಸ್ಟ್ 1, 2025 ರಿಂದ UPI ಪಾವತಿಗೆ ಹೊಸ ನಿಯಮಗಳು: ಏನೆಲ್ಲ ಬದಲಾವಣೆ?

July 24, 2025

ಯುಪಿಐ ಪಾವತಿ ಮೊಬೈಲ್ ಅಪ್ಲಿಕೇಶನ್ ಗಳಲ್ಲಿ(UPI Payment Apps) ಆಗಸ್ಟ್ 1, 2025 ರಿಂದ ಮಹತ್ವದ ಬದಲಾವಣೆಯನ್ನು ತರಲು ಸಕಲ ಸಿದ್ದತೆಯನ್ನು ಸಂಬಂಧಪಟ್ಟ ಸಂಸ್ಥೆಗಳು ಈಗಾಗಲೇ ತಯಾರಿಯನ್ನು(UPI New Rules) ನಡೆಸಿದ್ದು ಇದರಿಂದ ಬಳಕೆದಾರರಿಗೆ ಯಾವೆಲ್ಲ ಪ್ರಯೋಜನಗಳು ಅಗಲಿವೆ? ಏನೆಲ್ಲ ಬದಲಾವಣೆ? ಜಾರಿಗೆ ಬರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದಲ್ಲಿ ಡಿಜಿಟಲ್...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

July 22, 2025

ಗ್ರಾಮೀಣ ಮಟ್ಟದಲ್ಲಿ ನಿವೇಶನ/ಮನೆಯನ್ನು ಹೊಂದಿರುವ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಯ(Online Property Documents) ವಿವರವನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಆಸ್ತಿಗಳನ್ನು ನೋಂದಣಿಯನ್ನು ಮಾಡಿ ಆಸ್ತಿಯ ಮಾಲೀಕರಿಗೆ ಅಧಿಕೃತ ದಾಖಲೆಗಳನ್ನು ಒದಗಿಸಲಾಗುತ್ತದೆ, ಆಸ್ತಿ ನೋಂದಣಿಗೆ ಸಾರ್ವಜನಿಕರ ಅರ್ಜಿ...

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

July 21, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಹಳ್ಳಿ ಮಟ್ಟದಲ್ಲಿ ಗ್ರಾಮ ಪಂಚಾಯತಿ(Grama Panchayat) ಮೂಲಕ ಸಕ್ರಮ ಜಮೀನಿನಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಂಡಿರುವ ಅರ್ಹ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸರಕಾರ ಮುಂದಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮಟ್ಟದ ಆಸ್ತಿಯ ಮಾಲೀಕರಿಗೆ ತಮ್ಮ ಹಳ್ಳಿ ವ್ಯಾಪ್ತಿಯ ಮನೆ/ಆಸ್ತಿಯ...

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

July 21, 2025

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು(UIDIA)ಮಕ್ಕಳಗೆ ಆಧಾರ್ ಕಾರ್ಡ ಪಡೆಯುವುದರ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇದರನ್ವಯ 7 ವರ್ಷ ಮೀರಿದ ಮಕ್ಕಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್‌ಡೇಟ್(Aadhaar Biometric Update) ಮಾಡಿಸಲು ಸೂಚನೆಯನ್ನು ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಿರಲೇ ಬೇಕಾದ ದಾಖಲೆಯಲ್ಲಿ ಮೊದಲ ಸ್ಥಾನದಲ್ಲಿ...

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 21, 2025

ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ(Free Coaching) ಸಂಸ್ಥೆ ಇವರುಗಳ ಸಹಭಾಗಿತ್ವದಲ್ಲಿ ಮೊದಲ ಹಂತದಲ್ಲಿ 300 ಅಭ್ಯರ್ಥಿಗಳಿಗೆ ಉಚಿತವಾಗಿ IAS,KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಯನ್ನು ನಡೆಸಲು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ....

Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

July 20, 2025

ಶ್ರ‍ೀ ಮಾರಿಕಾಂಬಾ ದೇವಸ್ಥಾನ ಶಿರಸಿದಿಂದ(Marikamba Temple Sirsi) SSCL,PUC,ಪದವಿ,ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ತಿಳಿಸಲಾಗಿದೆ. ಪ್ರತಿ ವರ್ಷದಂತೆ ಶ್ರ‍ೀ ಮಾರಿಕಾಂಬಾ ದೇವಸ್ಥಾನದ ವತಿಯಿಂದ ವಿವಿಧ ತರಗತಿಗಳನ್ನು(SSCL PUC Students) ವ್ಯಾಸಂಗ...

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

July 20, 2025

ಕಂದಾಯ ಇಲಾಖೆಯ(Revenue Department) ನೂತನ ಮಾರ್ಗಸೂಚಿಯ ಪ್ರಕಾರ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಪಹಣಿಗಳಿಗೆ(RTC Aadhar Link Status) ಆಧಾರ್ ಕಾರ್ಡ ಲಿಂಕ್ ಅನ್ನು ಕಡ್ಡಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೋ?ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವುದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು...

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

July 20, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan)ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೆ ಕೇಂದ್ರ ಸರ್ಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ(Kisan samman nidhi)ಯೋಜನೆಯ ಟ್ವಿಟರ್ ಖಾತೆಯ ಮೂಲಕ ನೂತನ ಮಾಹಿತಿಯನ್ನು ಪ್ರಕಟಿಸಿದ್ದು ರೈತರಿಗೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು 2019 ರಿಂದ ಪಿಎಂ ಕಿಸಾನ್(PM...

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

July 19, 2025

ಕರ್ನಾಟಕ ರಾಜ್ಯದಲ್ಲಿ ಅರ್ಹ ನಾಗರಿಕರಿಗೆ ಹೊಸ ರೇಷನ್ ಕಾರ್ಡ(New Ration Card)ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ...