Author: Siddesh

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 10, 2025

ಕೇಂದ್ರ ಸರ್ಕಾರದಿಂದ ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್(PM Yasasvi Scholarship) ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ(PM-YASASVI) ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಎಂ ಯಶಸ್ವಿ ಯೋಜನೆ(PM Yasasvi Scholarship) ಅಡಿಯಲ್ಲಿ ಎರಡು ಹಂತದಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಿ ಆಯ್ಕೆಯಾಡ...

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

July 10, 2025

ಪ್ರತಿಯೊಬ್ಬ ನಾಗರಿಕರಿಗು ತಮ್ಮದೇ ಅದ ಸ್ವಂತ ಮನೆಯನ್ನು ಹೊಂದಬೇಕು ಎನ್ನುವ ಕನಸು ಇದ್ದೇ ಇರುತ್ತದೆ ಈ ಕನಸಿಗೆ ರೆಕ್ಕೆ-ಪುಕ್ಕ ಕಟ್ಟಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ(Pradhan Mantri Awas Yojana) ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ₹2.5 ಲಕ್ಷದ ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಯೋಜನೆಯ...

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

July 9, 2025

ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹೆಚ್ ಡಿ ಕೋಟೆ ತರಬೇತಿ ಸಂಸ್ಥೆಯಿಂದ 30 ದಿನಗಳ ಮೋಟರ್ ರಿವೈಂಡಿಂಗ್ ಹಾಗೂ ಮೋಟರ್ ರಿಪೇರಿ(Motor rewinding) ಮತ್ತು ಎಲೆಕ್ಟ್ರಿಷಿಯನ್(Pumpset Repair) ತರಬೇತಿಯನ್ನು ಉಚಿತವಾಗಿ ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಉಚಿತ ಎಲೆಕ್ಟ್ರಿಷಿಯನ್(Electrician Training) ಮತ್ತು ಮೋಟರ್ ರಿಪೇರಿ ತರಬೇತಿಯ(Free Motor...

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

July 9, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ(Horticulture Schemes) ಸಹಾಯಧನದಲ್ಲಿ ರೈತರು ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಉಪ ನಿರ್ದೇಶೇಕರಾದ ಯೋಗೇಶ್ ಅವರು ತಿಳಿಸಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಯಾವೆಲ್ಲ ಕೃಷಿ ಯಂತ್ರಗಳಿಗೆ ಸಹಾಯಧನವನ್ನು(Agriculture equipment subsidy) ಪಡೆಯಬಹುದು? ಹಾಗೂ ಘಟಕವಾರು...

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

July 9, 2025

ಇಫ್ಕೋ ಕಂಪನಿಯ ನ್ಯಾನೋ ಯೂರಿಯಾವನ್ನು(nano urea fertilizer) ಬಹುತೇಕ ರಾಜ್ಯದ ಎಲ್ಲಾ ಭಾಗಗಳಲ್ಲಿ ಯೂರಿಯ ಚೀಲವನ್ನು(IFFCO) ಖರೀದಿ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ರೈತರಿಗೆ ನೀಡಲಾಗುತ್ತಿದ್ದು ಈ ನಾನ್ಯೋ ಯೂರಿಯಾವನ್ನು ಯಾವೆಲ್ಲ ಬೆಳೆಗಳಿಗೆ ಹಾಗೂ ಯಾವೆಲ್ಲ ಹಂತಗಳಲ್ಲಿ ಬಳಕೆ ಮಾಡಬಹುದು? ಎನ್ನುವ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ರಸಗೊಬ್ಬರದ ವೆಚ್ಚವನ್ನು ಕಡಿತಗೊಳಿಸಲು, ಪೋಷಕಾಂಶಗಳ ಸಮರ್ಥ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

July 8, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ(Internships In Media Organizations) ಪ್ರಯೋಗಿಕವಾಗಿ ಕಲಿಕೆಯನ್ನು ಪಡೆಯಲು ಇಂಟರ್ನ್‍ಶಿಪ್‍ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍(Internship Program Application) ಕಾರ್ಯಕ್ರಮ? ಯಾರೆಲ್ಲ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು...

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

July 8, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಣಿಯಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಕಲಾವಿದರಿಗೆ(Artists Pension Scheme) ನೀಡುವ ಪ್ರತಿ ತಿಂಗಳ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರವು ಕಳೆದ ಬಜೆಟ್ ನಲ್ಲಿ ಕಲಾವಿದರ(Karnataka Pension Scheme) ಮಾಸಾಶವನ್ನು ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಲಾಗಿತ್ತು ಇದರನ್ವಯ ಪ್ರಸುತ್ತ ಈ ಯೋಜನೆಗೆ...

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

July 7, 2025

ಪಡಿತರ ಚೀಟಿಯನ್ನು(Ration Card) ಹೊಂದಿರುವ ಗ್ರಾಹಕರಿಗೆ ಈಗಾಗಲೇ ತಿಳಿದಿರುವ ಹಾಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ರೇಶನ್ ಅನ್ನು(Karnataka Food Department) ಪಡೆಯಲು ಇ-ಕೆವೈಸಿಯನ್ನು ಮಾಡಿಸಿಕೊಳ್ಳುವುದನ್ನು ಆಹಾರ ಇಲಾಖೆಯಿಂದ ಕಡ್ಡಾಯ ಮಾಡಲಾಗಿದ್ದು ಒಂದೊಮ್ಮೆ ಇ-ಕೆವೈಸಿ ಮಾಡಿಸದೇ ಇದ್ದಲ್ಲಿ ಅಂತಹ ರೇಶನ್ ಕಾರ್ಡದಾರರಿಗೆ ರೇಶನ್ ವಿತರಣೆ ಸ್ಥಗಿತಗೊಳ್ಳಿದೆ ಈ ಸಂಬಂಧ ಇ-ಕೆವೈಸಿ ಕುರಿತು ಒಂದಿಷ್ಟು ಅವಶ್ಯಕ...

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 7, 2025

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಈ ಲೇಖನದಲ್ಲಿ ಈ ಕುರಿತು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಂಗಳೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ಅರ್ಹ ಅಭ್ಯರ್ಥಿಗಳು ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diploma Admission 2025) ಪಡೆಯಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು,...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

July 6, 2025

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ(PMMVY Yojana) ಉತ್ತಮ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ಆರ್ಥಿಕವಾಗಿ ನೇರವನ್ನು ನೀಡಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಮೂಲಕ ₹11,000 ರೂ ಆರ್ಥಿಕ ನೆರವನ್ನು ಗರ್ಭಿಣಿ ಮಹಿಳೆಯರಿಗೆ ಒದಗಿಸಲಾಗುತ್ತದೆ. ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ...

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

July 6, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME Scheme) ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME)...

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 6, 2025

2025-26 ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ(Scholarship Application-2025) ಬರುವ ವರ್ಗಕ್ಕೆ ಸೇರಿದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚವನ್ನು(School Fee) ಭರಿಸಲು ಇಲಾಖೆಯಿಂದ ನೆರವು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಅಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್ ನಂತರದ ಶುಲ್ಕ...

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

July 5, 2025

ರಾಜ್ಯ ಸರ್ಕಾರದಿಂದ ಕಳೆದ 2 ವರ್ಷದಲ್ಲಿ 2,854 ಕೋಟಿ ಹಾಲಿನ ಪ್ರೋತ್ಸಾಹಧನವನ್ನು(Karnataka Milk Incentive) ಹಾಲು ಉತ್ಪಾದಕ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ಹಲವು ವರ್ಷಗಳಿಂದ KMF ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

July 4, 2025

ಕೋಟಕ್ ಕನ್ಯಾ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು(Kotak Mahindra Group) ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ(Kotak Education Foundation) ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025″(Kotak Kanya Scholarship 2025) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...