Author: Siddesh

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

June 29, 2025

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ(SS Janakalyan Trust) ರಾಜ್ಯದ ಎಲ್ಲಾ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನವನ್ನು(SS Janakalyan Trust Scholarship)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

June 28, 2025

ಸುಪ್ರೀಂ ಕೋರ್ಟ್(Supreme Court) ಮನೆ ನಿರ್ಮಾಣ ಮಾಡುವ ಸಾರ್ವಜನಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು(Home Construction) ಮಾಡಿ ನೂತನ ತೀರ್ಪನ್ನು ಪ್ರಕಟ ಮಾಡಿದ್ದು ಈ ನಿಯಮದ ಪ್ರಕಾರ ಇನ್ಮುಂದೆ ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಅಥವಾ ವಿದ್ಯುತ್ ಸಂಪರ್ಕ ಒದಗಿಸುವುದನ್ನು ನಿಷೇಧ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು...

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

June 28, 2025

ರಾಷ್ಟ್ರೀಯ ಜಾನುವಾರು ಮಿಷನ್(NLM Scheme) ಯೋಜನೆಯಡಿ ಕುರಿ(Sheep farming)ಮೇಕೆ,ಕೋಳಿ(Poultry farming),ಹಂದಿ ಸಾಕಾಣಿಕೆ ಹಾಗೂ ರಸಮೇವು ಉತ್ಪಾದನಾ(Silage making machine)ಘಟಕ ಸ್ಥಾಪನೆ ಮಾಡಲು ಶೇ 50% ರಷ್ಟು ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸಲು ಬಹುತೇಕ ಜನರಿಗೆ ಸಹಾಯಧನವನ್ನು...

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

June 27, 2025

ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್(Bele Samikshe App) ಅನ್ನು ಮೊಬೈಲ್...

Agriculture Jobs-ತೋಟದ ಕೆಲಸಕ್ಕೆ ದಂಪತಿ ಬೇಕಾಗಿದ್ದಾರೆ!

Agriculture Jobs-ತೋಟದ ಕೆಲಸಕ್ಕೆ ದಂಪತಿ ಬೇಕಾಗಿದ್ದಾರೆ!

June 27, 2025

ಕೃಷಿಯಲ್ಲಿ ಆಸಕ್ತಿ ಮತ್ತು ಅನುಭವವನ್ನು ಹೊಂದಿರುವ ಹಾಗೂ ಕೆಲಸಕ್ಕಾಗಿ ಹುಡುಕುತ್ತಿರುವ ಉದ್ಯೋಗ(Agriculture Jobs) ಆಕಾಂಕ್ಷಿಗಳಿಗೆ ಇಂದಿನ ಈ ಲೇಖನದಲ್ಲಿ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡಿದ್ದು, ನಾಲ್ಕು ಸ್ಥಳಗಳಲ್ಲಿ ಈ ರೀತಿಯ ಕೆಲಸಕ್ಕೆ ಕೆಲಸಗಾರರು ಬೇಕಾಗಿದ್ದು ಇದರ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ನಮ್ಮ ಪುಟಕ್ಕೆ ಈ ಮಾಹಿತಿಯು ಲಭ್ಯವಾಗಿದ್ದು ನಿಜವಾಗಿಯೂ ಕೆಲಸ(Krishi) ಮಾಡಲು ಆಸಕ್ತಿಯಿರುವ...

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

June 26, 2025

ಕರ್ನಾಟಕ ರಾಜ್ಯ ಸರ್ಕಾರದಡಿ(Karnataka) ಕಾರ್ಯನಿರ್ವಹಿಸುವ ವಿವಿಧ ನಿಗಮಗಳಿಂದ ಹಲವು ಅಭಿವೃದ್ದಿ ಯೋಜನೆಗೆ(Nigama Yojane Arji) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 11 ವಿವಿಧ ವರ್ಗಕ್ಕೆ ಸಂಬಂಧಪಟ್ಟ ನಿಗಮಗಳಿದ್ದು ಈ ನಿಗಮಗಳಿಂದ ಗಂಗಾ ಕಲ್ಯಾಣ(Ganga Kalyana) ನೀರಾವರಿ...

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

June 26, 2025

ಕೇಂದ್ರ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿ ವರ್ಷದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ(2nd Puc Scholarship) ಪರೀಕ್ಷೆಯಲ್ಲಿ ಸಂಯೋಜನೆವಾರು ಶೇಕಡ 80% ಗಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇಕಡ...

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

June 25, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ(Agriculture Deparment) ರೈತರಿಗೆ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಉತ್ತಮವಾಗಿ ಬೆಳೆಯನ್ನು ನಿರ್ವಹಣೆ(Crop Advisory) ಮಾಡಲು ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಅನುಸರಿಸಬೇಕಾದ ಪ್ರಮುಖ ಕ್ರಮಗಳ ಕುರಿತು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ನೂತನ ಪ್ರಕಟಣೆಯನ್ನು ಹೊರಡಿಸಿದ್ದು, ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ...

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

June 25, 2025

ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಸಹಯೋಗದಲ್ಲಿ(Crop Insurance) ಅಡಿಕೆ,ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆಯನ್ನು(Adike Bele vime) ಮಾಡಿಸಲು ಆಸಕ್ತ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ(Horticulture Crop Insurance) ಬೆಳೆ ವಿಮೆ...

E-Attendance In Schools-ಇನ್ನುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇ-ಹಾಜರಾತಿ ಕಡ್ಡಾಯ!

E-Attendance In Schools-ಇನ್ನುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇ-ಹಾಜರಾತಿ ಕಡ್ಡಾಯ!

June 24, 2025

ಕರ್ನಾಟಕ ಸರ್ಕಾರವು ತನ್ನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದು ದೊಡ್ಡ ಬದಲಾವಣೆಯನ್ನು ಜಾರಿಗೆ ತರುತ್ತಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಮತ್ತು ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇ-ಹಾಜರಾತಿ (e-attendance) ವ್ಯವಸ್ಥೆಯನ್ನು ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಈ ಯೋಜನೆಯಡಿ, ರಾಜ್ಯದ 52,686 ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ (AI)...

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

June 24, 2025

ಕರ್ನಾಟಕ ಕಟ್ಟ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ(Labour department schemes) ನೋಂದಣಿಯನ್ನು ಮಾಡಿಕೊಂಡು ಕಾರ್ಮಿಕ ಕಾರ್ಡ(Labour Card) ಅನ್ನು ಪಡೆದಿರುವ ಅರ್ಹ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಯಡಿ ಅನೇಕ ಸೌಲಭ್ಯಗಳನ್ನು ಪಡೆಯಲು ಅವಕಾಶವಿದ್ದು ಅವುಗಳ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯಡಿ(Karmika Ilake) ಒಟ್ಟು 3 ಮಂಡಳಿಗಳು ಕಾರ್ಯನಿರ್ವಹಿಸುತ್ತಿದ್ದು ಈ ಮೂರು...

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

June 24, 2025

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಗಣಿಗಾರಿಕೆ ಪ್ರದೇಶದಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಹೈನುಗಾರಿಕೆಯನ್ನು ಆರಂಭಿಸಲು ಇಲಾಖೆಯಿಂದ ಉಚಿತವಾಗಿ ಹಸು ಮತ್ತು ಎಮ್ಮೆ ಹಾಗೂ ಮೇವು ಕತ್ತರಿಸುವ ಯಂತ್ರವನ್ನು(Chaff Cutter Subsidy Scheme) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಅರ್ಹ ರೈತರಿಗೆ ಈ ಯೋಜನೆಯಡಿ(Free Chaff Cutter Scheme) ಸೌಲಭ್ಯವನ್ನು ಪಡೆಯಲು ಅವಕಾಶವಿದ್ದು...

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

June 23, 2025

ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ (SSY) ಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಪ್ರತಿ ರೂ ₹1,000/- ತಿಂಗಳು ರೂ ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 2015 ರಿಂದ ಕೇಂದ್ರ ಸರ್ಕಾರವು “ಸುಕನ್ಯಾ ಸಮೃದ್ಧಿ...

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

June 23, 2025

ರಾಜ್ಯ ಸರ್ಕಾರದಿಂದ ಆಸ್ತಿಯ ಮಾಲೀಕರಿಗೆ ತಮ್ಮ ದಾಖಲೆಗಳನ್ನು(Property documents) ಸಮರ್ಪಕವಾಗಿ ನಿರ್ವಹಣೆ ಮಾಡಲು ತಾಂತ್ರಿಕವಾಗಿ(E-Khata) ನೆರವು ನೀಡಲು ಹಾಗೂ ಅಗತ್ಯ ಡಿಜಿಟಲ್ ದಾಖಲೆಯನ್ನು ಹೊಂದಲು ಬಿಬಿಎಂಪಿ(Bengalore) ವ್ಯಾಪ್ತಿಯಲ್ಲಿ ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ ವಿತರಣೆಯನ್ನು ಮಾಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ(property registration) ಈಗಾಗಲೇ ಇ-ಖಾತಾವನ್ನು ಪಡೆಯುವುದನ್ನು ಕಡ್ಡಾಯ ಮಾಡಲಾಗಿದ್ದು ಗ್ರಾಮೀಣ...

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

June 22, 2025

2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ(Free Hostel Application) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದೆ. ಪ್ರಸ್ತುತ ನೂತನ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಉಲ್ಲೇಖಿಸಲಾಗಿದೆ? ವಿದ್ಯಾರ್ಥಿನಿಲಯಗಳಿಗೆ(Free Hostel Admission) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು...

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

June 22, 2025

ಕರ್ನಾಟಕ್ ಬ್ಯಾಂಕ್ ನಿಂದ ಕೃಷಿ ಭೂಮಿಯನ್ನು(Karnataka Bank Loan) ಖರೀದಿ ಮಾಡಲು ಯೋಜನೆಯನ್ನು ಹಾಕಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಕೃಷಿ ಸಾಲವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಬ್ಯಾಂಕ್ ನಿಂದ KBL ಕೃಷಿ ಭೂಮಿ ಯೋಜನೆಯಡಿ(Agriculture Loan) ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿ,ಸಂಸ್ಥೆ,ಕಂಪನಿ ಮತ್ತು ಅವಿಭಕ್ತ ಕುಟುಂಬದವರು ಕೃಷಿ ಭೂಮಿಯನ್ನು ಖರೀದಿ ಮಾಡಲು...

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...