Author: Siddesh

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 15, 2025

ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ನೆರವು ನೀಡಲು ವಿದ್ಯಾರ್ಥಿವೇತನಕ್ಕಾಗಿ(Flipkart scholarship) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ವಿದ್ಯಾರ್ಥಿವೇತನವನ್ನು(Flipkart foundation scholarship) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಆನ್ಲೈನ್ ಮೂಲಕ ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ...

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

May 15, 2025

ಸಾರ್ವಜನಿಕರು ಬೋರ್ವೆಲ್ ಅನ್ನು(Borewell) ಕೊರೆಸಲು ಕೆಲವು ಅನುಮತಿಗಳನ್ನು ಪಡೆಯುವುದನ್ನು ಸರ್ಕಾರದಿಂದ ಕಡ್ಡಾಯಗೊಳಿಸಲಾಗಿದ್ದು ತಪ್ಪದ್ದಲ್ಲಿ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಏರುಗತಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೋರ್ ವೆಲ್/ಕೊಳವೆ ಬಾವಿಗಳನ್ನು(Borewell Scheme)ಕೊರೆಸುವವರ ಸಂಖ್ಯೆಯು ಸಹ ಹೆಚ್ಚುತ್ತಲೇ ಸಾಗುತ್ತಿದ್ದು ಇದನ್ನು ಸಮರ್ಪಕವಾಗಿ ನಿರ್ವಹಿಸಲು...

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ...

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

May 14, 2025

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ(Bele hani) ರೈತರ ಖಾತೆಗೆ ಈಗಾಗಲೇ ಹಣವನ್ನು ಜಮಾ ಮಾಡಲಾಗಿದ್ದು ಇದರ ಕುರಿತು ಅಧಿಕೃತ ಹಳ್ಳಿವಾರು ಪಟ್ಟಿಯನ್ನು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಪರಿಹಾರವನ್ನು(Bele Parihara) ಪಡೆದಿರುವ ಹಳ್ಳಿವಾರು ಪಟ್ಟಿಯನ್ನು ರೈತರು ಮನೆಯಲ್ಲೇ ಕುಳಿತು...

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

May 13, 2025

ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ. ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 119 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಚಿಕ್ಕಮಗಳೂರು,ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದ್ದು(Rain Forecast) ಚಿತ್ರದುರ್ಗ,ದಾರವಾಡ ಹಾವೇರಿ,ಹಾಸನ, ಕೊಡಗು,ಬೆಂಗಳೂರು ನಗರ, ಉತ್ತರಕನ್ನಡ, ಬೀದರ, ತುಮಕೂರು, ಕಲಬುರ್ಗಿ, ವಿಜಯನಗರ...

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

May 13, 2025

ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Nrega Scheme)ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರು ದಿನಕ್ಕೆ 370/- ರೂ ಕೂಲಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಜೊತೆಗೆ ಗ್ರಾಮೀಣ...

Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

May 12, 2025

ರಾಜ್ಯಾದ್ಯಂತ ಶಿಕ್ಷಕರು ಮನೆ ಮನೆ ತೆರಳಿ ಮೊಬೈಲ್ ಅಪ್ಲಿಕೇಶನ್ ಮೂಲಕ ಡಿಜಿಟಲ್ ಮಾದರಿಯಲ್ಲಿ ಪರಿಶಿಷ್ಟ ಜಾತಿ ವರ್ಗಕ್ಕೆ(Caste Survey)ಸೇರಿದ ನಾಗರಿಕರ ದಂತ್ತಾಂಶವನ್ನು ಸಂಗ್ರಹಣೆ ಮಾಡಲು ಸಮೀಕ್ಷೆಯನ್ನು ಮಾಡಲಾಗುತ್ತಿದ್ದು ಈ ಕುರಿತು ವಾರ್ತಾ ಇಲಾಖೆಯಿಂದ ಹೊರಡಿಸಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101...

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

May 12, 2025

ರೈತರಿಗೆ ಕಂದಾಯ ಇಲಾಖೆಯಿಂದ(Revenue Department) ಸಿಹಿ ಸುದ್ದಿಯನ್ನು ನೀಡಲಾಗಿದ್ದು ಜಮೀನಿನ ಮಾಲೀಕತ್ವದ ಖಾತೆಯ ವರ್ಗಾವಣೆ(Pouthi Khata) ಕುರಿತು ನೂತನ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಸಹ ಬಹುದೊಡ್ಡ ಸಂಖ್ಯೆಯಲ್ಲಿ ಪ್ರಸ್ತುತ ವಾರಸುದಾರರ(Land Documents) ಹೆಸರಿಗೆ ತಾವು ಉಳುಮೆ...

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

May 11, 2025

ನಾಗರಿಕರಿಗೆ ದಿನನಿತ್ಯ ಅಗತ್ಯವಾಗಿ ಅವಶ್ಯವಿರುವ ಪ್ರಮುಖ ಸರ್ಕಾರದ ಯೋಜನೆಗಳಲ್ಲಿ ರೇಷನ್ ಕಾರ್ಡ(Ration Card) ಮತ್ತು ಎಲ್.ಪಿ.ಜಿ ಸಿಲಿಂಡರ್(LPG Cylinder) ಬಹು ಮುಖ್ಯವಾಗಿದ್ದು ಇದರ ವಿತರಣೆಯಲ್ಲಿ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದ್ದು, ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಹಾರ ಇಲಾಖೆಯಿಂದ(Ahara Ilake) ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಸಾರ್ವಜನಿಕರಿಗೆ ಉಚಿತವಾಗಿ ಸರ್ಕಾರದ...

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

May 11, 2025

ಕರ್ನಾಟಕ ರಾಜ್ಯ ಶಿಶುಕಲ್ಯಾಣ ಸಂಸ್ಥೆಯು ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಮತ್ತು ಮಹಿಳೆಯರಿಗೆ ವೃತ್ತಿಪರ ತರಬೇತಿ(Skill Training Application) ನೀಡುತ್ತಿರುವ 2025 ನೇ ಸಾಲಿನ ವೃತ್ತಿಪರ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ./ ಪಿಯುಸಿ ಪಾಸ್ ಅಥವಾ ಫೇಲ್ ಆದ 17 ರಿಂದ 35 ವರ್ಷದೊಳಗಿನ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು...

Diploma Application-ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ! ತಿಂಗಳಿಗೆ ರೂ. 2,500/- ಶಿಷ್ಯವೇತನ!

Diploma Application-ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ! ತಿಂಗಳಿಗೆ ರೂ. 2,500/- ಶಿಷ್ಯವೇತನ!

May 10, 2025

2025-26ನೇ ಶೈಕ್ಷಣಿಕ ವರ್ಷಕ್ಕೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್‌ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ ಅನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ವಿಷಯದಲ್ಲಿ ವ್ಯಾಸಂಗ ಮಾಡಲು ಆಸಕ್ತಿಯನ್ನು ಹೊಂದಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಇದನ್ನೂ ಓದಿ: Birth Certificate-ಇನ್ನೂ...

Free Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

May 10, 2025

ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಯುವಕರಿಗೆ ಉಚಿತವಾಗಿ(Free Mobile Repair Training Application) ಒಂದು ತಿಂಗಳ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊಬೈಲ್ ರಿಪೇರಿ ಕ್ಷೇತ್ರದಲ್ಲಿ(Mobile Repair Training) ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಯುವಕರು ಈ ಸುವರ್ಣಾವಕಾಶವನ್ನು ಬಳಕೆ ಮಾಡಿಕೊಂಡು...

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

May 9, 2025

ಇಂದಿನ ಕಾಲದ ತಂತ್ರಜ್ಞಾನ ಅಭಿವೃದ್ಧಿಯ ಯುಗದಲ್ಲಿ ಸರ್ಕಾರದಿಂದ ಒದಗುವ ಸೇವೆಗಳನ್ನು ಆನ್ಲೈನ್ ಅಲ್ಲಿ ಪಡೆಯುವುದು ಅತ್ಯಂತ ಸುಲಭವಾಗಿದೆ. ಜನನ ಪ್ರಮಾಣ ಪತ್ರವು(Birth Certificate Application) ಅತ್ಯಂತ ಮಹತ್ವದ ದಾಖಲೆಯಾಗಿದ್ದು, ಇದನ್ನು ನಿಮ್ಮ ಮೊಬೈಲ್ ನಲ್ಲೆ ಹೇಗೆ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಜನನ ಪ್ರಮಾಣ ಪತ್ರವು ಕೇವಲ ಒಬ್ಬ ವ್ಯಕ್ತಿಯ ಜನನದ ದಾಖಲೆಯಾಗಿBirth Certificate)...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

May 8, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಈಗಾಗಲೇ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ದಿನಾಂಕ 25 ಫೆಬ್ರವರಿ 2025 ರಂದು 19ನೇ ಕಂತಿನ ಹಣವನ್ನು(PM-Kisan 19th installment)ನೇರ ನಗದು...

Diploma Admission-2025: ಸರ್ಕಾರಿ ಕೋಟಾದಡಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Admission-2025: ಸರ್ಕಾರಿ ಕೋಟಾದಡಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

May 8, 2025

ಸರ್ಕಾರಿ ಕೋಟಾದಡಿ ಡಿಪ್ಲೋಮಾ ಶಿಕ್ಷಣವನ್ನು(Diploma Admission-2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ತಾಂತ್ರಿಕ ಶಿಕ್ಷಣ ಇಲಾಖೆಯ(Diploma Seat) 2025-26ನೇ ಸಾಲಿಗೆ ರಾಜ್ಯದ ಸರ್ಕಾರಿ,...

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

May 7, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಕಂಪ್ಯೂಟರ್ ಡಿಟಿಪಿ(Computer Training) ಕ್ಷೇತ್ರದಲ್ಲಿ ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಸಹಿತ ಒಟ್ಟು 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಬಳಕೆ ಮಾಡುವ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ಈ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೊಂದಿರುವ ಅಭ್ಯರ್ಥಿಗಳಿಗೆ...

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

May 7, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi amount)ಒಟ್ಟು ಮೂರು ತಿಂಗಳ ಹಣವನ್ನು ಬಿಡುಗಡೆ ಮಾಡುವುದನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದ್ದು ಇದರ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ(Gruhalaksmi Instalment)ಪ್ರತಿ ತಿಂಗಳು ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯ ಖಾತೆಗೆ ರೂ 2,000/- ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ ಆದರೆ ಕೆಲವು ತಾಂತ್ರಿಕ...