Author: Siddesh

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

April 20, 2025

ಮನೆಯನ್ನು ಖರೀದಿ ಮಾಡುವ ಖರೀದಿದಾರರು ತಪ್ಪದೇ ಈ ದಾಖಲಾತಿಗಳನ್ನು(Home Documents) ಕಡ್ಡಾಯವಾಗಿ ಪರಿಶೀಲನೆ ಮಾಡಿಕೊಳ್ಳಬೇಕು ಇದರ ಕುರಿತು ಯಾವೆಲ್ಲ ದಾಖಲಾತಿಗಳನ್ನು ಪರಿಶೀಲನೆ ಮಾಡಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನೀವು ನಿಮ್ಮ ಕನಸಿನ ಮನೆಯನ್ನು ಖರೀದಿಸಲು ಯೋಜಿಸುತ್ತಿದ್ದೀರಾ? ಮನೆಯನ್ನು ಖರೀದಿಸುವುದು ಜೀವನದಲ್ಲಿ ಒಂದು ಪ್ರಮುಖ ಹಂತ. ಆದರೆ ಈ ಪ್ರಕ್ರಿಯೆಯಲ್ಲಿ ಕೇವಲ ನಗದು ಅಥವಾ...

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

April 19, 2025

ನಮ್ಮ ದೇಶದಲ್ಲಿ ಆಧಾರ್ ಕಾರ್ಡ(adhar) ಒಂದು ಬಹುಮುಖ್ಯ ದಾಖಲೆಯಲ್ಲಿ ಒಂದಾಗಿದ್ದು ಮಕ್ಕಳಿಗೆ ಆಧಾರ್ ಕಾರ್ಡ(adhar card)ದಾಖಲೆಯ ಕುರಿತು ಅಗತ್ಯವಾಗಿ ಎಲ್ಲ ಪೋಷಕರು ತಪ್ಪದೇ ತಿಳಿದಿರಬೇಕಾದ ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಧಾರ್ ಕಾರ್ಡ್ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಬಹುಮುಖ್ಯವಾದ ದಾಖಲೆಯಾಗಿದೆ. ವಯಸ್ಕರಿಗಷ್ಟೇ ಅಲ್ಲ, ಮಕ್ಕಳಿಗೂ ಇದು ಅಗತ್ಯವಿದೆ. ನಿಮ್ಮ ಮಗುವು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆಯಬೇಕೆಂದರೆ,...

Free SSLC Class- ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

Free SSLC Class- ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

April 19, 2025

2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ(Free SSLC Class) ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳು ಉಚಿತವಾಗಿ ಮನೆಯಲ್ಲಿ ಕುಳಿತು ಬೇಸಿಗೆ ಸಮಯದಲ್ಲಿ ತರಗತಿಯಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ಈ ತರಬೇತಿಯಲ್ಲಿ ತಮ್ಮ ಮೊಬೈಲ್ ಮೂಲಕ ಭಾಗವಹಿಸುವ ವಿಧಾನ ಹೇಗೆ? ಯಾವೆಲ್ಲ ವಿಷಯಗಳ ಕುರಿತು ಈ ತರಬೇತಿಯಲ್ಲಿ(SSLC free online tuition)...

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

April 18, 2025

2025-26ನೇ ಸಾಲಿನ ಕೆಸಿಇಟಿ ಪ್ರವೇಶಾತಿಗೆ ಕೃಷಿ ಕೋಟಾದಡಿ ಪ್ರವೇಶಾತಿ ಪ್ರಕ್ರಿಯೆಗೆ(Agriculture University Admission-2025) ಪರಿಷ್ಕೃತ ದಿನಾಂಕವನ್ನು ಕೃಷಿ ವಿಶ್ವವಿದ್ಯಾನಿಲಯಗಳಿಂದ ಅಧಿಕೃತವಾಗಿ ಪ್ರಕಟಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ(agriculture practical exam) 4 ವರ್ಷದ ಕೃಷಿ/ತೋಟಗಾರಿಕೆ/ಅರಣ್ಯ/ಪಶುಸಂಗೋಪನೆ ಪದವಿಯನ್ನು(Karnataka Agriculture University Admission ) ವ್ಯಾಸಂಗ ಮಾಡಲು...

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

April 18, 2025

ಹವಾಮಾನ ಇಲಾಖೆಯಿಂದ(IMD) ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನ ಮಳೆ ಮುನ್ಸೂಚನೆಯ(Monsoon rainfall percentage India) ಕುರಿತು ಅಧಿಕೃತ ಮಾಹಿತಿಯನ್ನು ಪತ್ರಿಕಾ ಮಾಧ್ಯಮದ ಮೂಲಕ ಹಂಚಿಕೊಂಡಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ರಾಜ್ಯದ ಮಳೆ ಮಾಹಿತಿ ಮತ್ತು ನಾಳೆ ಬೆಳಗ್ಗೆ ವರೆಗಿನ ಹವಾಮಾನ ಮುನ್ಸೂಚನೆ ವಿವರ...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

April 17, 2025

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೀವ್ರ ನಿರೀಕ್ಷೆಯಲ್ಲಿ ಕಾಯುತ್ತಿರುವ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾರ್ಚ್ 21...

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

April 16, 2025

ರೈತರು ತಮ್ಮ ಜಮೀನಿನ ಮೇಲೆ ಕೃಷಿ ಸಾಲವನ್ನು(Agriculture Loan) ಪಡೆಯಲು ಅಗತ್ಯವಾಗಿ ಹೊಂದಿರಬೇಕಾದ ದಾಖಲೆಯಲ್ಲಿ(FID Number) ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ನೆರವು...

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

April 16, 2025

2025-26ರ ವರ್ಷಕ್ಕೆ ಭಾರತೀಯ ಸೈನ್ಯಕ್ಕೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ – ಆನ್‍ಲೈನ್(Agniveer recruitment) ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಬಂಧಪಟ್ಟ ಕಚೇರಿಯಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಲು(Indian Army Agniveer) ಆಸಕ್ತರಿರುವ ಯುವಕ-ಯುವತಿಯರಿಗೆ ಸಿಹಿ ಸುದ್ದಿ! 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ...

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

April 15, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹವನ್ನು ನೀಡಲು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು(SSLC Scholarship)ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯಿಂದ(BBMP Subsidy Yojana)ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು...

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

April 15, 2025

ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು...

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

April 14, 2025

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ತಾಪಮಾನ/ಉಷ್ಣಾಂಶದ ಪ್ರಭಾವದಿಂದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ದಿಂದ-ಮಧ್ಯಮ ದವರೆಗೆ ಮಳೆಯಾಗುತ್ತಿದ್ದು(Rain Forecast)ಈ ಹವಾಮಾಣ ಪರಿಸ್ಥಿತಿಯು ಇದೇ ರೀತಿಯಲ್ಲಿ ರಾಜ್ಯದಲ್ಲಿ ಮುಂದುವರೆಯುವ ಲಕ್ಷಣಗಳು ಇವೆ ಎಂದು ಹವಾಮಾಣ ಇಲಾಖೆಯಿಂದ ಮುನ್ಸೂಚನೆಯನ್ನು ನೀಡಲಾಗಿದೆ. ಈ ಅಂಕಣದಲ್ಲಿ ಮುಂದಿನ 5 ದಿನದ ಮಳೆ ಮುನ್ಸೂಚನೆ(Next 5 Days Weather News) ಮತ್ತು ಕರಾವಳಿ,...

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

April 14, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯ(Ahara Ilake) ಅಧಿಕೃತ ಜಾಲತಾಣದಲ್ಲಿ ಪರಿಷ್ಕೃತ ಅನರ್ಹರ ರೇಷನ್ ಕಾರ್ಡದಾರರ(Ration Card) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಕುರಿತು ವಿವರವಾದ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಪೌರತ್ವದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪಡಿತರ ವ್ಯವಹಾರವು, ವರ್ಷಗಳಿಂದ ಲಕ್ಷಾಂತರ ಬಡವರ ಜೀವನಾಧಾರವಾಗಿದೆ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆಯನ್ನು ಮತ್ತು ನ್ಯಾಯಸಮ್ಮತ...

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

April 13, 2025

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ನಾಗರಿಕರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ(Scooty subsidy) ಮತ್ತು ಉಚಿತ ಹೊಲಿಗೆ ಯಂತ್ರ(sewing machine subsidy) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಿಂದ(BBPM Subsidy Schemes Application) 2024-25ನೇ ಸಾಲಿನ ಕಲ್ಯಾಣ ವಿಭಾಗದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿವಿಧ ಘಟಕದಡಿಯಲ್ಲಿ ಸಬ್ಸಿಡಿಯನ್ನು ನೀಡಲು...

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

April 13, 2025

ರಾಜ್ಯ ಸರ್ಕಾರದಿಂದ ಗಿಗ್ ಕಾರ್ಮಿಕರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ “ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ವಿದೇಯಕ-2025″(Karnataka Gig Workers Bill 2025) ಜಾರಿಗೆ ಅಧಿಕೃತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದ್ದು ಈ ಮಸೂದೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗಿಗ್ ಕಾರ್ಮಿಕರು ಎಂದರೆ ಯಾರೆಲ್ಲ ಬರುತ್ತಾರೆ? ಗಿಗ್ ಕಾರ್ಮಿಕರಿಗೆ(Gig Workers)...

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

April 12, 2025

ರುಡ್ ಸೆಟ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ವಸತಿ ಮತ್ತು ಊಟ ಸಹಿತ 30 ದಿನಗಳ ತರಬೇತಿಯನ್ನು(Free mobile repair training) ಪಡೆಯಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ತರಬೇತಿ ಸಂಸ್ಥೆಯಿಂದ(mobile repair course) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ...

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

April 12, 2025

ಕಾನ್ಫಿಡೆನ್ಸ್ ಪೆಟ್ರೋಲಿಯಂ ಇಂಡಿಯಾ ಲಿಮಿಟೆಡ್ ಸಂಸ್ಥೆಯ “ಗೋಗ್ಯಾಸ್” ವಿತರಣಾ ಡೀಲರ್ ಶಿಪ್ ಅನ್ನು(Go Gas dealership application) ನೀಡಲು ರಾಜ್ಯದ್ಯಾದಂತ ಆಸ್ತಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ಯಾಸ್ ಉದ್ಯಮದಲ್ಲಿ ವ್ಯವಹಾರವನ್ನು ಆರಂಭಿಸಿ ಉತ್ತಮ ಆದಾಯವನ್ನು ಗಳಿಸಲು ಆಸಕ್ತಿಯನ್ನು ಹೊಂದಿರುವವರು ಈ ಸುವರ್ಣವಕಾಶವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಗೋಗ್ಯಾಸ್ ಏಜೆನ್ಸಿಗಳು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿ ಇದ್ದು ಈ...

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

April 11, 2025

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report)...