Author: Siddesh

Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

May 30, 2025

ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Mobile Repair Training) ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಲೇಖನದಲ್ಲಿ ಮೊಬೈಲ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಅಭ್ಯರ್ಥಿಗಳಿಂದ ಯಾವುದೇ ಶುಲ್ಕವನ್ನು ಪಾವತಿ ಮಾಡಿಸಿಕೊಳ್ಳದೇ...

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 29, 2025

ಕೈಂಡ್ ಸರ್ಕಲ್ ಮೆರಿಟೋರಿಯಸ್ ಸ್ಕಾಲರ್‌ಶಿಪ್(Kind Circle Scholarship) ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೈಂಡ್ ಸರ್ಕಲ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು(Student Scholroship Application) ಮುಂದುವರೆಸಿಕೊಂಡು ಹೋಗಲು ಆರ್ಥಿಕವಾಗಿ ನೆರವನ್ನು ನೀಡಲು ಈ...

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

May 29, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ...

Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

May 28, 2025

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ(Free Hostel) ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಳ್ಳಿಯಿಂದ ಪಟ್ಟಣಕ್ಕೆ ಸರಿಯಾದ ಬಸ್ ವ್ಯವಸ್ಥೆಯಿಲ್ಲದ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಕಾರಣದಿಂದ ಮನೆಯಿಂದ ಶಾಲೆಗೆ(Free Hostel Application) ಹೋಗಲು ಅಧಿಕ ಸಮಯವನ್ನು ತೆಗೆದುಕೊಳ್ಳುವಂತ ಸನ್ನಿವೇಶದಲ್ಲಿರುವ ವಿದ್ಯಾರ್ಥಿಗಳು ಪಟ್ಟಣ ಪ್ರದೇಶದಲ್ಲಿರುವ ಶಾಲೆಗಳಲ್ಲಿ...

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

May 28, 2025

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಸಬ್ ರಿಜಿಸ್ಟ್ರಾರ್(Registrar Office) ಕಚೇರಿ ಕೆಲಸದ ದಿನದ ಕುರಿತಂತೆ ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಬ್ ರಿಜಿಸ್ಟ್ರಾರ್(Sub Registrar Office Karnataka) ಕಚೇರಿ ಕಾರ್ಯನಿರ್ವಹಣೆಯ ಕುರಿತು ನೂತನ ಆದೇಶದಲ್ಲಿ ಯಾವೆಲ್ಲ ಬದಲಾವಣೆ...

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

May 27, 2025

ಸಾರಿಗೆ ಇಲಾಖೆಯಡಿ ಬರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ನಗರದಲ್ಲಿ ಲಕ್ಷಾಂತರ ನಾಗರಿಕರಿಗೆ ಪ್ರತಿದಿನವೂ ಸಾರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳ ಪಯಣ ಸುಗಮವಾಗಲು ಮತ್ತು ಅವರು ಸುರಕ್ಷಿತವಾಗಿ ಶಾಲೆ, ಕಾಲೇಜುಗಳಿಗೆ ಪ್ರಯಾಣಕ್ಕೆ ನೆರವಾಗುತ್ತಿದ್ದು, ಬಿಎಂಟಿಸಿ ಸಂಸ್ಥೆಯು ಪ್ರತಿ ವರ್ಷದಂತೆ(BMTC Pass 2025) 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ...

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

May 27, 2025

ರೈತರಿಗೆ ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಅನ್ನು ಸಹಾಯಧನದಲ್ಲಿ(Diesel Pump Subsidy) ಒದಗಿಸಲು ಅರ್ಹರನ್ನು ಆಯ್ಕೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಲ್ಲಿ ಕೃಷಿ ಭಾಗ್ಯ(Krishi Bhgya Yojane) ಮತ್ತು ಕೃಷಿ ಯಾಂತ್ರೀಕರಣ ಯೋಜನೆ(Agriculture Equipment)...

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

May 26, 2025

ಎಸ್ ಎಸ್ ಎಲ್ ಸಿ ಶಿಕ್ಷಣವನ್ನು(SSLC Scholorship Application) ಪೂರ್ಣಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ದಾಖಲಾದ ಹಾಗೂ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ” ವಿದ್ಯಾಧನ್ ವಿದ್ಯಾರ್ಥಿವೇತನ-2025″ ಕಾರ್ಯಕ್ರಮದಡಿ(Vidyadhan Scholorship) ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು...

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

May 26, 2025

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋನೆಯಡಿ “ಸಾಟರೇಶನ್ ಡ್ರೈವ್‌”(PM Kisan Saturation Drive)ನ್ನುವ ಹೆಸರಿಸಲ್ಲಿ ವಿಶೇಷ ಅಭಿಯಾನವನ್ನು ಆರಂಭಿಸಿದ್ದು ಇದರ ಪ್ರಯೋಜನವನ್ನು ರೈತರು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್)(PM Kisan...

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

May 25, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು ಮೇ-2025 ತಿಂಗಳಿಗೆ ಎರಡು ವರ್ಷ ಪೂರ್ಣಗೊಳಿಸಿದ್ದು ಈ ಸಮಯದಲ್ಲಿ ಬೆಳೆ ಹಾನಿ(Bele Parihara) ಪರಿಹಾರದ ಹಣ ಬಿಡುಗಡೆ ಕುರಿತು ಸರ್ಕಾರದಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು್,ಇದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನಲ್ಲಿ ಒಟ್ಟು ಮೂರು ಹಂಗಾಮು ಅಂದರೆ ಪೂರ್ವ ಮುಂಗಾರು(Mugaru), ಮುಂಗಾರು, ಹಿಂಗಾರು(Hingaru) ಸೇರಿ...

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

May 25, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ವರ್ಷದ ಸಿಇಟಿ ಫಲಿತಾಂಶವನ್ನು(CET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಹಿದೆ. ಎಂಜಿನಿಯರಿಂಗ್‌(Engineering admission) ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ...

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

May 24, 2025

2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ/Drip Irrigation Subsidy) ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್(Mini Tractor) ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ತೋಟಗಾರಿಕೆ(Horticulture crops) ಬೆಳೆಗಳನ್ನು ಬೆಳೆಯುತ್ತಿರುವವರು ಹಾಗೂ ಹೊಸದಾಗಿ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಆಸಕ್ತಿಯನ್ನು...

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

May 24, 2025

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ(Heath Department) ಬಿಪಿಎಲ್ ಕಾರ್ಡದಾರರಿಗೆ(BPL Card)ಸಿಹಿ ಸುದ್ದಿಯನ್ನು ನೀಡಿದ್ದು ಇನ್ನುಂದೆ ಈ ಕೆಳಗೆ ತಿಳಿಸಿರುವ ಜಿಲ್ಲೆಯಲ್ಲಿನ ರೋಗಿಗಳು ಉಚಿತವಾಗಿ ಜಿಲ್ಲಾಸ್ಪತ್ರೆಯಲ್ಲಿ ಈ ಚಿಕಿತ್ಸೆಯನ್ನು ಉಚಿವಾಗಿ ಪಡೆಯಬಹುದು ಎಂದು ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ವೆಚ್ಚಕ್ಕೆ(free health checkup) ಅತೀ ಹೆಚ್ಚು ಹಣವನ್ನು ಪಾವತಿ ಮಾಡುವ ಸನ್ನಿವೇಶ ನಿರ್ಮಾಣವಾಗಿದ್ದು...

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

May 23, 2025

ಕರ್ನಾಟಕ ರಾಜ್ಯ ಸರ್ಕಾರವು ತನ್ನ ಎರಡನೇ ವರ್ಷದ(Karnataka Gruhalakshmi Yojana) ಆಡಳಿತದ ಸಾಧನಾ ಸಮಾವೇಶವನ್ನು ಮೇ 20, 2025ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜನೆ ಮಾಡಲಾಗಿದ್ದು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ದಿನಾಂಕ ಮೇ 19, 2025ರಂದು ಫಲಾನುಭವಿಗಳ ಖಾತೆಗೆ ಒಂದು ತಿಂಗಳು...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

May 22, 2025

ಕೃಷಿ ಇಲಾಖೆಯಿಂದ(Karnatka Agriculture Department) 2025-25 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಇಲಾಖೆಯಿಂದ ಅಧಿಕೃತವಾಗಿ ಬಿತ್ತನೆ ಬೀಜದ ದರಪಟ್ಟಿಯನ್ನು ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜನವನ್ನು ಖರೀದಿ(Subsidy Seeds Rate List) ಮಾಡಲು ಆಸಕ್ತಿಯನ್ನು ಹೊಂದಿರುವ ರೈತರಿಗೆ ನೆರವಾಗಲು ಅಧಿಕೃತ ಬಿತ್ತನೆ...