Author: Siddesh

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

March 9, 2026

ರಾಜ್ಯದ ಒಕ್ಕಲಿಗ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು(Mobile Canteen Subsidy) ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. 2025-26ನೇ ಸಾಲಿನ ಅಭಿವೃದ್ಧಿ ಯೋಜನೆಯಡಿ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಇಚ್ಛಿಸುವ ಅರ್ಹ ಫಲಾನುಭವಿಗಳಿಂದ ಇದೀಗ ಆನ್‌ಲೈನ್ ಮೂಲಕ...

Education Assistance-ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ!

Education Assistance-ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ!

March 8, 2026

ಕಟ್ಟಡ ನಿರ್ಮಾಣದಂತಹ ಕಠಿಣ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರ ಕುಟುಂಬಗಳ ಪಾಲಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Education Assistance Online Application) ಸಿಹಿ ಸುದ್ದಿಯೊಂದನ್ನು ನೀಡಿದೆ. ದುರಾದೃಷ್ಟವಶಾತ್ ಕೆಲಸದ ಸ್ಥಳದಲ್ಲಿ ಅಪಘಾತಕ್ಕೀಡಾಗಿ ಮೃತಪಡುವ ಕಾರ್ಮಿಕರ ಮಕ್ಕಳು ಆರ್ಥಿಕ ಸಂಕಷ್ಟದಿಂದಾಗಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಮಂಡಳಿಯು ಮಹತ್ವದ ತಿದ್ದುಪಡಿ ತಂದಿದೆ....

Free Beauty Parlour Training-35 ದಿನದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beauty Parlour Training-35 ದಿನದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

March 8, 2026

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ನಿರುದ್ಯೋಗಿ ಯುವತಿಯರಿಗಾಗಿ ಮತ್ತು ಮಹಿಳೆಯರಿಗಾಗಿ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Free Beauty Parlour Training) ಶಿಬಿರವನ್ನು ಆಯೋಜಿಸಲಾಗಿದ್ದು ಇದಕ್ಕಾಗಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಿಂದ...

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

March 7, 2026

2025 26 ನೇ ಸಾಲಿನ ಷ್ನೇಯ್ಡರ್ ವಿದ್ವಾಂಸ ಕಾರ್ಯಕ್ರಮದ ಅಡಿಯಲ್ಲಿ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್(Schneider Electric India Foundation Scholarship) ವತಿಯಿಂದ ಬಿ ಟೆಕ್/ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 50,000 ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಅಹ್ವಾನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿಯ ವೇತನವು ಕೃತಕ ಬುದ್ಧಿ ಮತ್ತು ಯಂತ್ರ ಕಲಿಕೆ...

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

March 7, 2026

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಪಾಲಿನ ಆಶಾಕಿರಣವಾಗಿರುವ ‘ಗಂಗಾ ಕಲ್ಯಾಣ ಯೋಜನೆ’ಗೆ(Ganga Kalyana Yojane) ಈ ಬಾರಿಯ 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಈ ಯೋಜನೆಯಲ್ಲಿ ಹಣಕಾಸಿನ ನೆರವನ್ನು ಗಣನೀಯವಾಗಿ ಹೆಚ್ಚಿಸುವ ಮೂಲಕ ರೈತ ಸಮುದಾಯದ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ವಿಶೇಷವಾಗಿ...

Karnataka Budget 2026-ರಾಜ್ಯ ಬಜೆಟ್ 2026-27: ಕೃಷಿ ಮತ್ತು ಮೂಲಸೌಕರ್ಯಕ್ಕೆ ಬಂಪರ್ ಕೊಡುಗೆ; ಜಿಲ್ಲಾವಾರು ಹಂಚಿಕೆಯ ಸಮಗ್ರ ವಿವರ!

Karnataka Budget 2026-ರಾಜ್ಯ ಬಜೆಟ್ 2026-27: ಕೃಷಿ ಮತ್ತು ಮೂಲಸೌಕರ್ಯಕ್ಕೆ ಬಂಪರ್ ಕೊಡುಗೆ; ಜಿಲ್ಲಾವಾರು ಹಂಚಿಕೆಯ ಸಮಗ್ರ ವಿವರ!

March 6, 2026

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಗುರಿಯೊಂದಿಗೆ ಮಂಡನೆಯಾಗಿರುವ 2026-27ನೇ ಸಾಲಿನ ಆಯವ್ಯಯವು ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ” ಎಂಬ ಘೋಷವಾಕ್ಯದೊಂದಿಗೆ ಮಂಡಿತವಾಗಿರುವ ಈ ಬಜೆಟ್‌ನಲ್ಲಿ ರೈತರ ಆದಾಯ ವೃದ್ಧಿ ಮತ್ತು ಗ್ರಾಮೀಣ ಮೂಲಸೌಕರ್ಯ ಬಲಪಡಿಸಲು ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ...

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

March 6, 2026

ಆಧುನಿಕ ಮಾಧ್ಯಮ ರಂಗದ ಸವಾಲುಗಳನ್ನು ಎದುರಿಸಲು ಮತ್ತು ವೃತ್ತಿ ಕೌಶಲವನ್ನು ಮೇಲ್ದರ್ಜೆಗೇರಿಸಲು ಕರ್ನಾಟಕ ಮಾಧ್ಯಮ ಅಕಾಡೆಮಿಯು(Journalists Training) ಒಂದು ವಿಶಿಷ್ಟ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್(Infosys Springboard) ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ, ರಾಜ್ಯದ ಅರ್ಹ ಮಹಿಳಾ ಪತ್ರಕರ್ತೆಯರಿಗಾಗಿ ಮೂರು ದಿನಗಳ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಮೈಸೂರಿನ ಸುಸಜ್ಜಿತ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಈ ತರಬೇತಿ...

Shop Insurance-ಅತೀ ಕಡಿಮೆ ಪ್ರೀಮಿಯಂ ನಲ್ಲಿ ಅಂಗಡಿ ಮಾಲೀಕರಿಗೆ ವಿಮೆ!

Shop Insurance-ಅತೀ ಕಡಿಮೆ ಪ್ರೀಮಿಯಂ ನಲ್ಲಿ ಅಂಗಡಿ ಮಾಲೀಕರಿಗೆ ವಿಮೆ!

March 5, 2026

ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳ ಬದುಕಿಗೆ ಆಧಾರವಾಗಿರುವ ಅಂಗಡಿ ಮುಂಗಟ್ಟುಗಳು(Shop Insurance Policy) ಇಂದು ಹಲವಾರು ಅನಿರೀಕ್ಷಿತ ಅಪಾಯಗಳನ್ನು ಎದುರಿಸುತ್ತಿವೆ. ಬೆಂಕಿ ಅವಘಡ, ಕಳ್ಳತನ ಅಥವಾ ಪ್ರಾಕೃತಿಕ ವಿಕೋಪಗಳಂತಹ ಘಟನೆಗಳು ಸಂಭವಿಸಿದಾಗ ವರ್ಷಗಳ ಕಾಲ ಕಷ್ಟಪಟ್ಟು ಕಟ್ಟಿದ ವ್ಯಾಪಾರವು ಕ್ಷಣಾರ್ಧದಲ್ಲಿ ನೆಲಸಮವಾಗಬಹುದು. ಇಂತಹ ಸಂಕಷ್ಟದ ಸಮಯದಲ್ಲಿ ವ್ಯಾಪಾರಿಗಳ ಕೈ ಹಿಡಿಯಲು ‘ಅಂಗಡಿ ಮಾಲೀಕರ ವಿಮೆ’...

Yashaswini Card-2026: ಯಶಸ್ವಿನಿ ಕಾರ್ಡ ನೊಂದಣಿ ಆರಂಭ! ಕೂಡಲೇ ಅರ್ಜಿ ಸಲ್ಲಿಸಿ!

Yashaswini Card-2026: ಯಶಸ್ವಿನಿ ಕಾರ್ಡ ನೊಂದಣಿ ಆರಂಭ! ಕೂಡಲೇ ಅರ್ಜಿ ಸಲ್ಲಿಸಿ!

March 5, 2026

ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯು ರಾಜ್ಯದ ಸಹಕಾರಿ ಸಂಘಗಳ ಸದಸ್ಯರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ‘ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಯ 2026-27ನೇ ಸಾಲಿನ ನೋಂದಣಿ ಪ್ರಕ್ರಿಯೆಯನ್ನು(Yashaswini Card New Application) ಅಧಿಕೃತವಾಗಿ ಆರಂಭಿಸಿದೆ. “ಆರೋಗ್ಯವೇ ಐಶ್ವರ್ಯ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಯೋಜನೆಯು ರೈತ ಕುಟುಂಬಗಳು ಮತ್ತು ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ಪ್ರಿಮೀಯಂ ಅನ್ನು ಪಡೆದುಕೊಂಡು...

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

March 4, 2026

ಇಂದಿನ ವೇಗದ ಜೀವನದಲ್ಲಿ ಅಡುಗೆ ಮನೆ ಎಂದರೆ ಅಲ್ಲಿ ಗ್ಯಾಸ್ ಸಿಲಿಂಡರ್ ಇರಲೇಬೇಕು. ಆದರೆ, ಈ ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ(How to Check Gas Level) ಎಂದು ಊಹಿಸುವುದು ಅಷ್ಟು ಸುಲಭವಲ್ಲ. ಬಹುತೇಕ ಮನೆಗಳಲ್ಲಿ ಅಡುಗೆ ಮಾಡುವ ಅವಸರದಲ್ಲಿರುವಾಗಲೇ ಗ್ಯಾಸ್ ಪೂರೈಕೆ ಸ್ಥಗಿತಗೊಂಡು ಕೈಕೊಡುತ್ತದೆ. ಗ್ಯಾಸ್ ಸಂಪೂರ್ಣವಾಗಿ ಆಫ್ ಆದ ಮೇಲೆಯೇ ನಮಗೆ ವಿಷಯ ತಿಳಿಯುವುದು....

RTE Online Application-RTE ಕಾಯ್ದೆ ಸೀಟು ಹಂಚಿಕೆಗೆ ದಿನಾಂಕ ಪ್ರಕಟ: ನಿಮ್ಮ ಮಗುವಿಗೆ ಖಾಸಗಿ ಶಾಲೆ ಪ್ರವೇಶಕ್ಕೆ ಉಚಿತ ಸೀಟ್!

RTE Online Application-RTE ಕಾಯ್ದೆ ಸೀಟು ಹಂಚಿಕೆಗೆ ದಿನಾಂಕ ಪ್ರಕಟ: ನಿಮ್ಮ ಮಗುವಿಗೆ ಖಾಸಗಿ ಶಾಲೆ ಪ್ರವೇಶಕ್ಕೆ ಉಚಿತ ಸೀಟ್!

March 3, 2026

ಶಿಕ್ಷಣ ಎನ್ನುವುದು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು ಆದರೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿ ಅಥವಾ ಸಾಮಾಜಿಕ ಹಿನ್ನೆಲೆಯ ಕಾರಣದಿಂದಾಗಿ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು(RTE Online Application 2026-27) ಓದಿಸುವುದು ಅನೇಕ ಪೋಷಕರ ಕನಸಾಗಿಯೇ ಉಳಿದಿರುತ್ತದೆ. ಪ್ರಸ್ತುತ ಇಂದಿನ ಲೇಖನದಲ್ಲಿ RTE ಅಡಿಯಲ್ಲಿ ಖಾಸಗಿ ಶಾಲೆಯಲ್ಲಿ ಉಚಿತವಾಗಿ...

Mudra Yojane-ಮುದ್ರಾ ಯೋಜನೆ ಗ್ಯಾರಂಟಿಯಿಲ್ಲದೆ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ!

Mudra Yojane-ಮುದ್ರಾ ಯೋಜನೆ ಗ್ಯಾರಂಟಿಯಿಲ್ಲದೆ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ!

March 3, 2026

ದೇಶದ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’ಯಲ್ಲಿ (PMMY) ಈಗ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಗರಿಷ್ಠ 10 ಲಕ್ಷ ರೂಪಾಯಿಗಳವರೆಗೆ ಮಾತ್ರ ನೀಡಲಾಗುತ್ತಿದ್ದ ಸಾಲದ ಮಿತಿಯನ್ನು ಈಗ 20 ಲಕ್ಷ ರೂಪಾಯಿಗಳಿಗೆ(Business loan) ಏರಿಕೆ ಮಾಡಲಾಗಿದೆ. ವಿಶೇಷವೆಂದರೆ, ಈ...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

March 2, 2026

ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು (Karnataka Kuri Abhiruddi Nigama)ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ 10+1 ಕುರಿ ಅಥವಾ ಮೇಕೆ ಘಟಕಗಳನ್ನು(Sheep And Goat Farming Susbidy Scheme) ಸ್ಥಾಪಿಸಲು ಆಸಕ್ತ ಫಲಾನುಭವಿಗಳಿಂದ ಸಹಾಯಧನಕ್ಕಾಗಿ...

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

March 1, 2026

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಹಾಗೂ ಕೋಟ್ಯಂತರ ಮಹಿಳೆಯರ ಪಾಲಿನ ಆಶಾದಾಯಕ ಯೋಜನೆ ಎಂದರೆ ಅದು ‘ಗೃಹಲಕ್ಷ್ಮಿ/Gruhalakshmi’. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 2,000 ರೂಪಾಯಿಗಳನ್ನು ಜಮಾ ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿರುವ ಈ ಯೋಜನೆಯಲ್ಲಿ ಈಗ ಮಹತ್ವದ ಬದಲಾವಣೆಯೊಂದನ್ನು ತರಲು ಸರ್ಕಾರ...

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

February 28, 2026

ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಬೆಳಕು. ಆದರೆ ಆರ್ಥಿಕ ಸಂಕಷ್ಟಗಳು ಹಲವು ಬಾರಿ ಈ ಬೆಳಕನ್ನು ಮಸುಕಾಗಿಸುತ್ತವೆ. ಇಂತಹ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ(SSP Scholarship Application) ಬೆನ್ನೆಲುಬಾಗಿ ನಿಲ್ಲುವುದು ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳು. ಪ್ರಸ್ತುತ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ...

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

February 28, 2026

ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು(Sugarcane Incentive Amount) ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 50 ರೂ.ನಂತೆ ಆರ್ಥಿಕ ನೆರವು ನೀಡಲು 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದ್ದಾರೆ. ರಾಜ್ಯದ ಬೆನ್ನೆಲುಬಾದ ರೈತನ ಬದುಕು ಸದಾ ಏರಿಳಿತಗಳಿಂದ ಕೂಡಿರುತ್ತದೆ. ಅದರಲ್ಲೂ ವಾಣಿಜ್ಯ...