Author: Siddesh

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

February 2, 2025

ಕರ್ನಾಟಕ ಹಾಲು ಒಕ್ಕೂಟದಿಂದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಡೈರಿಗಳಿಗೆ ಪೂರೈಕೆ ಮಾಡುವ ಹಾಲಿಗೆ ದರವನ್ನು(KMF Milk) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸಾಮಾನ್ಯವಾಗಿ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ಬೇಸಿಗೆ ಸಮಯದಲ್ಲಿ ಹಾಲಿನ ಇಳುವರಿಯು ಕಡಿಮೆಯಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಒಕ್ಕೂಟದಿಂದ ಸಭೆಯನ್ನು ನಡೆಸಿ ಪ್ರತಿ ಲೀಟರ್...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

RTI Act-ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!

RTI Act-ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!

February 1, 2025

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವುದು ಹೇಗೆ ಎಂದು ಬಹುತೇಕ ಮಂದಿಗೆ ತಿಳಿದಿರುವುದಿಲ್ಲ ಈ ಕುರಿತು ಇಂದು ಈ ಅಂಕಣದಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಯಾರೆಲ್ಲ ಅರ್ಜಿ(RTI Application)ಸಲ್ಲಿಸಬಹುದು? ಯಾವೆಲ್ಲ ವಿಷಯಗಳ ಅಧಿಕೃತ ಮಾಹಿತಿಯನ್ನು ಈ ಕಾಯ್ದೆಯಡಿ ಸಾರ್ವಜನಿಕರು ಪಡೆಯಬಹುದು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಕೇಂದ್ರ ಸರಕಾರದಿಂದ 2005 ರಲ್ಲಿ ಮಾಹಿತಿ ಹಕ್ಕು(RTI )...

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

January 31, 2025

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR) ಯಿಂದ 3 ದಿನ “ರಾಷ್ಟ್ರೀಯ ತೋಟಗಾರಿಕೆ ಮೇಳ 2025/National Horticulture Fair” ವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR, Bengalure) ವತಿಯಿಂದ “ರಾಷ್ಟ್ರೀಯ ತೋಟಗಾರಿಕೆ...

Ration Angadi-ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Angadi-ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

January 31, 2025

ಪಡಿತರ ಚೀಟಿದಾರರ ಆಧಾರದ ಮೇಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು(Ration Angadi) ತೆರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಎಲ್ಲಾ ನಾಗರಿಕರಿಗೆ ಆಹಾರ ದಾನ್ಯಗಳನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಲುವಾಗಿ ರೇಶನ್ ಕಾರ್ಡಗಳನ್ನು(Ration Card)...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!

Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!

January 30, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ(Karnataka Labour Board) ಕಾರ್ಮಿಕರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಪಡೆಯಲು ಅರ್ಥಿಕವಾಗಿ(Education Assistance) ನೆರವು ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರತಿ ವರ್ಷವು ಸಹ ಈ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನವನ್ನು(Education Assistance Amount) ನೀಡಲಾಗುತ್ತದೆ...

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 29, 2025

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು...

VA Selection List- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ!

VA Selection List- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ!

January 29, 2025

ಕಂದಾಯ ಇಲಾಖೆಯಿಂದ ಖಾಲಿಯಿರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ(VA Selection List) ನೇಮಕಾತಿಗೆ ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದ್ದು ಆಯಾ ಜಿಲ್ಲೆಯ ಅಧಿಕೃತ ಜಿಲ್ಲಾಡಳಿತದ ವೆಬ್ಸೈಟ್ ನಲ್ಲಿ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕಂದಾಯ ಇಲಾಖೆಯ ಎಲ್ಲಾ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸಲು ರಾಜ್ಯ ಸರಕಾರವು...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Ration-ಇಲಾಖೆಯ ನಿಯಮದನ್ವಯ ಈ ಕೆಲಸ ಮಾಡದಿದ್ದಲ್ಲಿ ಫೆಬ್ರವರಿ 15ರಿಂದ ಪಡಿತರ ವಿತರಣೆ ರದ್ದು!

Ration-ಇಲಾಖೆಯ ನಿಯಮದನ್ವಯ ಈ ಕೆಲಸ ಮಾಡದಿದ್ದಲ್ಲಿ ಫೆಬ್ರವರಿ 15ರಿಂದ ಪಡಿತರ ವಿತರಣೆ ರದ್ದು!

January 28, 2025

ಆಹಾರ ಇಲಾಖೆಯ ಮಾರ್ಗಸೂಚಿಯನ್ವ ಪಡಿತರ ಚೀಟಿ ಹೊಂದಿರುವ ಗ್ರಾಹಕರು ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು(Ration Card e-KYC) ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ ತಪ್ಪಿದಲ್ಲಿ ಉಚಿತವಾಗಿ ಪಡೆಯುತ್ತಿರುವ ಆಹಾರ ಧ್ಯಾನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ರೇಷನ್ ಕಾರ್ಡ(Ration) ಹೊಂದಿರುವ ಗ್ರಾಹಕರು ಸರಕಾರಕ್ಕೆ ಫಲಾನುಭವಿ ನೈಜತೆಯನ್ನು ಖಾತ್ರಿಪಡಿಸಲು ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು...

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

January 27, 2025

ರಾಜ್ಯಾದ್ಯಂತ ಬಹುತೇಕ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಮೈಕ್ರೋ ಫೈನಾನ್ಸ್(Microfinance) ಕಂಪನಿಗಳು ಸಾಲ ಮರು ವಸೂಲಾತಿಗೆ ತೀರ್ವ ಕಿರುಕುಳ ನೀಡುತ್ತಿರುವುದರಿಂದ ಈ ಕುರಿತು ರಾಜ್ಯ ಸರಕಾರವು ನೂತನ ನಿಯಮ ಜಾರಿಗೊಳಿಸಿದೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸರಕಾರ ತೆಗೆದುಕೊಂಡ ಕ್ರಮಗಳೇನು? ಮೈಕ್ರೋ ಫೈನಾನ್ಸ್(Karnataka Microfinance News) ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ...

Marriage Registration-ಮದುವೆ ನೋಂದಣಿ ಮಾಡಿಕೊಳ್ಳಲು ಈ ದಾಖಲೆ ಕಡ್ಡಾಯ!

Marriage Registration-ಮದುವೆ ನೋಂದಣಿ ಮಾಡಿಕೊಳ್ಳಲು ಈ ದಾಖಲೆ ಕಡ್ಡಾಯ!

January 27, 2025

ಪ್ರಸ್ತುತ ದಿನಮಾನದಲ್ಲಿ ಮದುವೆ ನೋಂದಣಿಯು ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ವಿವಾಹವಾದ ಅನೇಕ ಜನರಿಗೆ ಮದುವೆ ನೋಂದಣಿಯನ್ನು(Marriage Registration) ಅಗತ್ಯತೆ ಕುರಿತು ಮಾಹಿತಿಯೇ ತಿಳಿದಿರುವುದಿಲ್ಲ ಇದರ ಬಗೆ ಈ ಅಂಕಣದಲ್ಲಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮದುವೆ ನೋಂದಣಿ ಮಾಡಿಕೊಳ್ಳಲು ಅಗತ್ಯ ದಾಖಲಾತಿಗಳೇನು? ನೋಂದಣಿಗೆ ಅರ್ಜಿ(Marriage Registration Application) ಸಲ್ಲಿಸುವ ವಿಧಾನ ಹೇಗೆ? ಮದುವೆ ನೋಂದಣಿಯನ್ನು...

Ration Correction-ಆಹಾರ ಇಲಾಖೆಯಿಂದ ರ‍ೇಷನ್ ಕಾರ್ಡ ತಿದ್ದುಪಡಿ ಕುರಿತು ನೂತನ ಪ್ರಕಟಣೆ!

Ration Correction-ಆಹಾರ ಇಲಾಖೆಯಿಂದ ರ‍ೇಷನ್ ಕಾರ್ಡ ತಿದ್ದುಪಡಿ ಕುರಿತು ನೂತನ ಪ್ರಕಟಣೆ!

January 26, 2025

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ(Ration Correction) ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ ಪ್ರಕಟವಾಗಿದ್ದು, ಆನ್ಲೈನ್ ಮೂಲಕ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಕುರಿತು ಗ್ರಾಹಕರಲ್ಲಿ ಮೂಡಿರುವ ಗೊಂದಲಗಳಿಗೆ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಅನೇಕ ಸಾಮಾಜಿಕ ಜಾಲತಾಣಗಳಲ್ಲಿ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು 31 ಜನವರಿ...

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ. ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ...

Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

January 25, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಕುಟುಂಬದ ಯಜಮಾನಿಯರಿಗೆ ಬಿಡುಗಡೆ ಮಾಡುವ ₹2,000 ರೂ ಅರ್ಥಿಕ ನೆರವನ್ನು(Gruhalakshmi Amount) ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಅರ್ಜಿದಾರರು ಈ ಲೇಖನದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಖಾತೆಗೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಬಗೆಯ ಅರ್ಜಿ ವಿಲೇವಾರಿ ಮತ್ತು...

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

January 24, 2025

ಹಿಂದುಳಿದ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಮಾಡಿ ಅರ್ಥಿಕವಾಗಿ ನೆರವು ನೀಡಲು 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಮೊಬೈಲ್ ಕ್ಯಾಂಟಿನ್(Mobile Canteen Subsidy)ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಪದಾರ್ಥಗಳ ಮಾರಾಟಕ್ಕೆ ಪೂರಕ ಬ್ಯುಸಿನೆಸ್ ಗಳಲ್ಲಿ ವರ್ಷ ಪೂರ್ತಿ ಬೇಡಿಕೆ ಇದ್ದೇ ಇರುತ್ತದೆ ಅದರಲ್ಲೂ...