Author: Siddesh

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

March 14, 2025

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಪುರುಷ ಭದ್ರತಾ ಸಿಬ್ಬಂದಿಯಾಗಿ(Security Guards) UAE ನಲ್ಲಿ ಕೆಲಸ ಮಾಡಲು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಂದಿಷ್ಟು ವರ್ಷ ವಿದೇಶದಲ್ಲಿ ಕೆಲಸ ಮಾಡಿ(UAE Security Guard Job) ಉತ್ತಮ ವೇತನವನ್ನು ಸಂಪಾದನೆಯನ್ನು...

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

March 14, 2025

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರನ್ನು ಗೌಪ್ಯ ಮಾಹಿತಿಯನ್ನು ಕಲೆಹಾಕಲು ಸೈಬರ್ ದಾಳಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಆಧಾರ್ ಕಾರ್ಡಗೆ(Aadhar Card) ಮಾಸ್ಕ್ ಭದ್ರತೆಯನ್ನು ಒದಗಿಸಲು ಮುಂದಾಗಿದ್ದು ಇದನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. Masked Adhar Card-ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ದೇಶದ ಪ್ರತಿಯೊಬ್ಬ ನಾಗರಿಕರ...

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

March 14, 2025

ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಪಿಂಚಣಿ ಯೋಜನೆಗಳ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ(Pension Amount) ಮಾಡುವುದರ ಕುರಿತು ನಿನ್ನೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಂಬಂಧಪಟ್ಟ ಇಲಾಖೆಯ ಸಚಿವರು ನೀಡಿರುವ ಉತ್ತರದ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಇದರ ಜೊತೆಗೆ ಹಳ್ಳಿವಾರು ಅರ್ಹ...

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

March 14, 2025

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿ(Vasati Yojane) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಾಗೂ ಸ್ವಂತ ಮನೆಯನ್ನು ಹೊಂದಿಲ್ಲದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಮನೆಯನ್ನು ಒದಗಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಸದನದಲ್ಲಿ ಪ್ರಶ್ನೋತರಕ್ಕೆ ಉತ್ತರಿಸಿದ ವಸತಿ ಸಚಿವ ಜಮೀರ ಅಹ್ಮದ್ ಅವರ ಹಂಚಿಕೊಂಡಿರುವ ಲಿಖಿತ ಉತ್ತರದ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಯಾವೆಲ್ಲ ವಸತಿ...

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

March 13, 2025

ರಾಜ್ಯ ಎರಡು ಜಿಲ್ಲೆಯಲ್ಲಿ ಬೃಹತ ಉದ್ಯೋಗ ಮೇಳವನ್ನು(Udyoga Mela-2025) ಆಯೋಜನೆ ಮಾಡಲಾಗಿದ್ದು ನಿರುದ್ಯೋಗಿ ಯುವಕ/ಯುವತಿಯರು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಉದ್ಯೋಗ ಮೇಳವನ್ನು ಯಾವೆಲ್ಲ ಜಿಲ್ಲೆಗಳನ್ನು ಆಯೋಜನೆ ಮಾಡಲಾಗಿದೆ? ದಿನಾಂಕ ಇನ್ನಿತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ರಾಜ್ಯದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ(Jobs In Karnataka)ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ ಮಾಹಿತಿ...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Karmika Card-ಲೇಬರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ!

Karmika Card-ಲೇಬರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ!

March 13, 2025

Hi-tech Mobile Health Unit for Labours of Karnataka -ರಾಜ್ಯ ಸರಕಾರದಿಂದ ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಮತ್ತೊಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದು ಈ ಕಾರ್ಡ ಅನ್ನು ಹೊಂದಿರುವ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ? ಈ ವಿನೂತನ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ತಿಳಿಸಲಾಗಿದೆ. ಕರ್ನಾಟಕ ರಾಜ್ಯದ ನೊಂದಾಯಿತ...

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

March 12, 2025

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಿಂದ ಮೋಟರ್ ರಿವೈಂಡಿಂಗ್(Motor rewinding training) ಮತ್ತು ಪಂಪ್ ಸೇಟ್ ರಿಪೇರಿ(Pumpset Repair), ಕಂಪ್ಯೂಟರ್ ಡಿ.ಟಿ.ಪಿ(Computer DTP course) ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಿರುದ್ಯೋಗ ಸಮಸ್ಯೆಯು ಗ್ರಾಮೀಣ ಮತ್ತು ನಗರ ಭಾಗದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಇದಕ್ಕೆ ಸೂಕ್ತ...

Annabhagya-ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ!

Annabhagya-ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ!

March 12, 2025

ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ(Annabhagya Yojana) 5 ಕೆಜಿ ಹೆಚ್ಚುವರಿಯಾಗಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಈ ಹಿಂದೆ ತಿಳಿಸಲಾಗಿತ್ತು ಅದರೆ ಪಡಿತರ ಚೀಟಿದಾರರಿಗೆ ಅಗತ್ಯವಿರುವಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ ಇಷ್ಟು ದಿನ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜನವರಿ-2025 ರ ವರೆಗೆ ವಿತರಣೆ ಮಾಡಲಾಗಿದ್ದು ಫೆಬ್ರವರಿ-2025 ರಿಂದ...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

March 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಗುರುತಿಸಿ ಇಂತಹ ಕಾರ್ಡಗಳನ್ನು ರದ್ದುಪಡಿಸಲು ನೂತನ ಕ್ರಮವನ್ನು ಜಾರಿಗೆ ತರಲು ಸರಕಾರ ಮುಂದಾಗಿದೆ. ನಿನ್ನೆ ಈ ಕುರಿತು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಆಹಾರ ಇಲಾಖೆ ಸಚಿವರು ಅನರ್ಹ ಬಿಪಿಎಲ್ ಕಾರ್ಡಗಳನ್ನು(Ineligible BPL...

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

March 11, 2025

ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಸ್ವಂತ ಆಹಾರ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆ ಮಾಡುವ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಆರ್ಥಿಕವಾಗಿ(Business loan Subsidy Scheme)ನೆರವು ನೀಡಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯನ್ನು ಅನುಷ್ಥಾನಗೊಳಿಸಲಾಗುತಿದ್ದು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ...

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

March 10, 2025

ಸಾರ್ವಜನಿಕರು ಕೃಷಿ ಪೂರಕ ಸ್ವಂತ ಉದ್ಯೋಗವನ್ನು ಆರಂಭಿಸಲು ಮತ್ತು ವ್ಯಾಪಾರ, ಶಿಕ್ಷಣಕ್ಕೆ ಕೇಂದ್ರ ಸರಕಾರದ 15 ಯೋಜನೆಯಡಿ ಸಹಾಯಧನದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Bank Loan Application) ಪಡೆಯಲು ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಜನ್‌ ಸಮರ್ಥ ಪೋರ್ಟಲ್ ಅನ್ನು ಬಿಡುಗಡೆಗೊಳಿಸಲಾಗಿದೆ. ಜನ್‌ ಸಮರ್ಥ ಪೋರ್ಟಲ್(Jan Samarth Portal) ಮೂಲಕ ಸಾರ್ವಜನಿಕರು 7...

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

March 9, 2025

ರಾಜ್ಯ ಸರಕಾರದ ಈ ಬಾರಿಯ ಬಜೆಟ್ ನಲ್ಲಿ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತಾಪಿ ವರ್ಗದ ಜನರಿಗೆ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ ಸಮಯದಲ್ಲಿ ಆರ್ಥಿಕವಾಗಿ ನೆರವು ನೀಡಲು ಅನುಗ್ರಹ ಯೋಜನೆಯ(Anugrah Yojane)ಮೂಲಕ ನೀಡುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ಏನಿದು ಅನುಗ್ರಹ ಯೋಜನೆ? ಅನುಗ್ರಹ ಯೋಜನೆ ಯೋಜನೆಯಡಿ ಯಾವೆಲ್ಲ ಜಾನುವಾರುಗಳ ಆಕಸ್ಮಿಕ ಮರಣಕ್ಕೆ ಪರಿಹಾರವನ್ನು(Anugrah Scheme) ನೀಡಲಾಗುತ್ತದೆ?...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...