Author: Siddesh

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

January 13, 2025

ಮೊರಾರ್ಜಿ ದೇಸಾಯಿ ಶಾಲೆಯನ್ನು ಸೇರಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ(murarji school Application) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್...

SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

January 13, 2025

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಅಂತಿಮ SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC and PUC time table) ಪ್ರಕಟಣೆ ಮಾಡಲಾಗಿದ್ದು ವಿದ್ಯಾರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ವೇಳಾಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು. ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

January 12, 2025

ಗೃಹ ಜ್ಯೋತಿ ಯೋಜನೆಯಡಿ(Gruha Jyothi Yojana) ಮನೆಗೆ ಉಚಿತ ವಿದ್ಯುತ್ ಅನ್ನು ಪಡೆಯಲು ಎಲ್ಲಾ ಗ್ರಾಹಕರು ತಮ್ಮ Account ID ಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ. ರಾಜ್ಯ ಸರಕಾರದಡಿ ಬರುವ ಇಂದನ ಇಲಾಖೆಯಿಂದ ಗೃಹ ಜ್ಯೋತಿ ಯೋಜನೆಯಡಿ(Gruha Jyothi) ರಾಜ್ಯದ ಎಲ್ಲಾ ಅರ್ಹ ಗ್ರಾಹಕರು ತಮ್ಮ ಮನೆ ಬಳಕೆಗೆ ಉಪಯೋಗಿಸುವ...

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

January 11, 2025

ರಾಜ್ಯ ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಪ್ರತಿ ತಿಂಗಳು ನೀಡುತ್ತಿದ್ದ ಮಾಸಿಕ ವೇತನ(Asha Workers Salary) ಹೆಚ್ಚಳ ಮಾಡುವ ಬೇಡಿಕೆಗೆ ಸರಕಾರದಿಂದ ಅಧಿಕೃತವಾಗಿ ಒಪ್ಪಿಗೆ ನೀಡಲಾಗಿದ್ದು, ಇದರನ್ವಯ ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸರಕಾರ ಒಪ್ಪಿಗೆ ಸೂಚಿಸಿದೆ. ಆಶಾ ಕಾರ್ಯಕರ್ತೆಯರು(Asha Workers) ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ನಗರದ...

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

January 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ. ಕೃಷಿ...

Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

January 10, 2025

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದಿನ ಈ ಅಂಕಣದಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter Id List) ಸಾರ್ವಜನಿಕರು ತಮ್ಮ ಹೆಸರನ್ನು ಇರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಹಾಗೂ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡುವುದು ಮತ್ತು ತಿದ್ದುಪಡಿ ಮಾಡಿಕೊಳ್ಳುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಸಾರ್ವಜನಿಕರು ಅಧಿಕೃತ Voter ತಂತ್ರಾಂಶವನ್ನು ಭೇಟಿ ಮಾಡಿ...

E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

January 10, 2025

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಮತ್ತು ಗ್ರಾಮೀಣ ಭಾಗದ ಆಸ್ತಿಗಳಿಗೆ ಡಿಜಿಟಲ್ ಇ-ಖಾತಾ(E-Khata) ವಿತರಣೆ ಕುರಿತಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಈ ಕುರಿತು ಸಭೆಯಲ್ಲಿ ತೆಗೆದುಕೊಂಡು ಪ್ರಮುಖ ನಿರ್ಣಯಗಳ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ...

Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!

Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!

January 9, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಹ ವಿಕಲಚೇತನರಿಗೆ ಉಚಿತವಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಅನ್ನು(Wheel chair application) ವಿತರಣೆಯನ್ನು ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ಸ್ಥಳ ದಿಂದ...

Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

January 9, 2025

ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 15 ಕಂತುಗಳ ಹಣವನ್ನು ಬಿಡುಗಡೆಯಾಗಿದ್ದು, ಈಗ ಈ ಯೋಜನೆಯಡಿ 16ನೇ ಕಂತಿನ ಹಣವನ್ನು(Gruhalakshmi 16th installment) ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ತಯಾರಿಯನ್ನು ನಡೆಸಿಲಾಗುತ್ತಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿ ಹೀಗಿದೆ. ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯರ ಬ್ಯಾಂಕ್ ಖಾತೆಗೆ ಪ್ರತಿ...

Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

January 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಾಲೇಜು ಶಿಕ್ಷಣ ಇಲಾಖೆಯಿಂದ ಯುವನಿಧಿ ಯೋಜನೆ(Yuva Nidhi Yojane) ನೋಂದಣಿ ಕುರಿತು ಮಹತ್ವದ ಆದೇಶವನ್ನು ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಯುವನಿಧಿ ವಿಶೇಷ ನೋಂದಣಿ(Yuva Nidhi Application) ಅಭಿಯಾನವನ್ನು ದಿನಾಂಕ: 06-01-2025 ರಿಂದ 20-01-2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು...

Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

January 8, 2025

ಕರ್ನಾಟಕ ರಾಜ್ಯ ಸರಕಾರದಡಿ ಬರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಯ ದತ್ತಿಗಳ ಇಲಾಖೆಯಿಂದ ಕಾಶಿಯಾತ್ರೆ(Kashi Yatra Subsidy) ಅನ್ನು ಮಾಡಲು ಆಸಕ್ತಿ ಹೊಂದಿರುವ ಅರ್ಹ ಯಾತ್ರಿಗಳಿಗೆ ಸಬ್ಸಿಡಿಯನ್ನು(Kashi Yatra Subsidy) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ. ಅರ್ಥಿಕವಾಗಿ ಹಿಂದುಳಿದ ಯಾತ್ರಿಗಳು ಹಾಗೂ ಎಲ್ಲಾ ಬಗ್ಗೆಯ ಯಾತ್ರಿಗಳು ಧರ್ಮಾದಯ ದತ್ತಿ ಇಲಾಖೆ ಕಾಶಿಯಾತ್ರೆ ಸಹಾಯಧನ...

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

January 7, 2025

ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌(Land Registration) ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ ನೀಡಿದ್ದು ಈ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಿಗೆ ರಾಜ್ಯ ಸರಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನೆನ್ನೆ(06-06-2025) ರಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ(Registration and Stamps Department) ಸಂಬಂಧಿಸಿದ ವಿಷಯಗಳ ಕುರಿತು ನಡೆದ ಪ್ರಗತಿ ಪರೀಶಿಲನ ಸಭೆಯಲ್ಲಿ ಮುಖ್ಯಮಂತ್ರಿ ಅವರು ಇಲಾಖೆ...

2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!

2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!

January 7, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ತನ್ನ ಅಧಿಕೃತ ಜಾಲತಾಣದಲ್ಲಿ 2nd ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು(2nd PUC Exam) ಬಿಡುಗಡೆಗೊಳಿಸಲಾಗಿದ್ದು ವಿದ್ಯಾರ್ಥಿಗಳು ಈ ಅಂಕಣದಲ್ಲಿ ನೀಡಿರುವ ವೆಬ್ಸೈಟ್ ಲಿಂಕ್ ಅನ್ನು ಬಳಕೆ ಮಾಡಿಕೊಂಡು ಈ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಈ ಕುರಿತು...

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

January 6, 2025

ಕಂದಾಯ ಇಲಾಖೆಯಿಂದ ಅಭಿವೃದ್ದಿಪಡಿಸಿರುವ land records ತಂತ್ರಾಂಶವನ್ನು ಭೇಟಿ ಮಾಡಿ ರೈತರು ತಮ್ಮ ಮೊಬೈಲ್ ನಲ್ಲೇ ಸರ್ವ ನಂಬರ್ ವಾರು ಯಾವೆಲ್ಲಾ ಬ್ಯಾಂಕ್ ಗಳಲ್ಲಿ ಎಷ್ಟು ಮೊತ್ತದ ಸಾಲವನ್ನು(Crop Loan) ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರ ಇಲ್ಲಿ ಲಭ್ಯ. ಇಂದಿನ ಡಿಜಿಟಲ್ ಯುಗದಲ್ಲಿ ಕೈಯಲ್ಲಿ ಮೊಬೈಲ್ ಮತ್ತು ಇಂಟರ್...