Author: Siddesh

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

January 6, 2025

ಎಲ್ಲಾ ಕೃಷಿಕಮಿತ್ರ ಪುಟದ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದು ಈ ಅಂಕಣದಲ್ಲಿ ಕೃಷಿ ಮತ್ತು ಕೃಷಿಯೇತರ ಜಮೀನಿನ ಮಾರಾಟ ಮತ್ತು ಖರೀದಿ(Required Documents for Land Purchase) ಮಾಡುವ ಸಮಯದಲ್ಲಿ ಸಾರ್ವಜನಿಕರು ಯಾವೆಲ್ಲ ದಾಖಲೆಗಳನ್ನು ತಪ್ಪದೇ ಚೆಕ್/ಪರೀಶಿಲನೆ ಮಾಡಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತಿಚೀನ ದಿನಗಳಲ್ಲಿ ದಿನೇ ದಿನೇ ಕೃಷಿ ಮತ್ತು ಕೃಷಿಯೇತರ ಜಮೀನಿನ...

Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

January 5, 2025

2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ(Free Hostel application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ದಿನನಿತ್ಯ ಸಂಚಾರ ಮಾಡಿ ವಿದ್ಯಾಭ್ಯಾಸ ಮಾಡಲು ಕೆಲವು ಸಮಯದಲ್ಲಿ ಕಷ್ಟಕರವಾಗುವುದರಿಂದ ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡಲು ನಗರ ಪ್ರದೇಶದಲ್ಲೇ ಕಾಲೇಜು ಹತ್ತಿರವಿರುವ ಕಡೆ ಇದ್ದು ವ್ಯಾಸಂಗ...

Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!

Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!

January 5, 2025

ಪ್ರಧಾನ ಮಂತ್ರಿ ಫಸಲ ಬೀಮಾ ಯೋಜನೆಯಡಿ ಈಗಾಗಲೇ 2023-24ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆ ಮಾಡಿಸಿದ ಅರ್ಹ ರೈತರ ಖಾತೆಗೆ ₹2,333 ಲಕ್ಷ ಬೆಳೆ(Crop Insurance amount)ವಿಮೆ ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ. 2023-24ನೇ ವರ್ಷದ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ(Bele vime) ಯೋಜನೆಯಡಿ ಚಿತ್ರದುರ್ಗ...

PM-Kisan Beneficiary List-ಪಿಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹ ರೈತರ ಪಟ್ಟಿ ಪ್ರಕಟ!

PM-Kisan Beneficiary List-ಪಿಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹ ರೈತರ ಪಟ್ಟಿ ಪ್ರಕಟ!

January 4, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 19 ನೇ ಕಂತಿನ ರೂ 2,000 ಹಣವನ್ನು(PM-Kisan Beneficiary List) ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಅಧಿಕೃತ PM-Kisan ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು ರೈತರು ಈ ಪಟ್ಟಿಯನ್ನು ನೋಡಲು ಅನುಸರಿಸಬೇಕಾದ ಕ್ರಮದ ಕುರಿತು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರದಿಂದ 2019 ರಿಂದ ದೇಶದ ಎಲ್ಲಾ...

Monthly Fellowship- ಹಿಂದುಳಿದ ವರ್ಗಗಳ ಇಲಾಖೆಯಿಂದ ಮಾಸಿಕ ₹10,000 ರೂ ಸ್ಕಾಲರ್ಶಿಪ್ ಪಡೆಯಲು ಅರ್ಜಿ!

Monthly Fellowship- ಹಿಂದುಳಿದ ವರ್ಗಗಳ ಇಲಾಖೆಯಿಂದ ಮಾಸಿಕ ₹10,000 ರೂ ಸ್ಕಾಲರ್ಶಿಪ್ ಪಡೆಯಲು ಅರ್ಜಿ!

January 4, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್.ಡಿ(PhD Scholarship Application) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾಸಿಕ ₹10,000 ರೂ ವ್ಯಾಸಂಗ ವೇತನ/ ಫೆಲೋಶಿಪ್ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವುದು ಹೇಗೆ? ಯಾರೆಲ್ಲಾ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ? ಅಭ್ಯರ್ಥಿಯ ಆಯ್ಕೆ ವಿಧಾನ ಹೇಗಿರುತ್ತದೆ? ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಿರುವ...

Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!

Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!

January 3, 2025

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಕಹಿ ಸುದ್ದಿ ಹೊರ ಬಿದ್ದಿದ್ದು, ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸೇರಿ ಎಲ್ಲಾ ಸಾರಿಗೆ ನಿಗಮಗಳ ಬಸ್‌ಗಳ ದರ ಹೆಚ್ಚಳ ಮಾಡಲು ನಿಗಮಗಳ ಮೂಲಕ ಸರಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರಕಾರವು ಅಧಿಕೃತವಾಗಿ ಅನುಮೋದನೆ ನೀಡಿದೆ. ರಾಜ್ಯ ಸರಕಾರದ ಹೊಸ ಆದೇಶದ ಪ್ರಕಾರ ರಾಜ್ಯದಲ್ಲಿ...

Togari Kharidi-ಬೆಂಬಲ ಬೆಲೆಯಲ್ಲಿ ತೊಗರಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

Togari Kharidi-ಬೆಂಬಲ ಬೆಲೆಯಲ್ಲಿ ತೊಗರಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

January 3, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari bembala bele) ಮಾಡಲು ಸಕಲ ಸಿದ್ದತೆಗಳನ್ನು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಶೀಘ್ರದಲ್ಲೇ ಮಾಡಿಕೊಳ್ಳಲಾಗುವುದು ಎಂದು ಮಂಡಳಿಯಿಂದ ಪ್ರಕಟಣೆ ಹೊರಡಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿ(Togari Msp Price) ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು...

Togari bembala bele-ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ! ದರ ಎಷ್ಟು?

Togari bembala bele-ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ! ದರ ಎಷ್ಟು?

January 3, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari bembala bele) ಮಾಡಲು ಸಕಲ ಸಿದ್ದತೆಗಳನ್ನು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಶೀಘ್ರದಲ್ಲೇ ಮಾಡಿಕೊಳ್ಳಲಾಗುವುದು ಎಂದು ಮಂಡಳಿಯಿಂದ ಪ್ರಕಟಣೆ ಹೊರಡಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿ(Togari Msp Price) ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು...

Ration Card Application-ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Ration Card Application-ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

January 3, 2025

ಪಡಿತರ ಚೀಟಿದಾರರಿಗೆ(Ration Card Latest News) ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Karnataka Ahara ilake) ಹೊಸ ವರ್ಷಕ್ಕೆ ಭರ್ಜರಿ ಸಿಹಿ ಸುದ್ದಿ ಪ್ರಕಟಿಸಿದೆ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ. ಈ ಮೊದಲು ಪಡಿತರ ಚೀಟಿಯಲ್ಲಿನ(Ration Card) ವಿವಿಧ ಬಗ್ಗೆಯ ತಿದ್ದುಪಡಿಯನ್ನು ಮಾಡಿಕೊಳ್ಳಲು...

Ration Card list-ಆಹಾರ ಇಲಾಖೆಯಿಂದ ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿ ಬಿಡುಗಡೆ!

Ration Card list-ಆಹಾರ ಇಲಾಖೆಯಿಂದ ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿ ಬಿಡುಗಡೆ!

January 2, 2025

ಆಹಾರ ಇಲಾಖೆಯಿಂದ ಕಾಲ ಕಾಲಕ್ಕೆ ಹಳ್ಳಿವಾರು ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿಯನ್ನು(Ration Card list) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಗ್ರಾಹಕರು ಈ ಪಟ್ಟಿಯನ್ನು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡುವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದಲ್ಲದೇ ಹಳ್ಳಿವಾರು ರದ್ದಾದ ರೇಷನ್ ಕಾರ್ಡ ಪಟ್ಟಿಯನ್ನು ಸಹ ಆಹಾರ ಇಲಾಖೆಯಿಂದ(Ahara ilake) ಪ್ರತಿ ತಿಂಗಳು...

AO and AAO Online Application-KPSC ಯಿಂದ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ!

AO and AAO Online Application-KPSC ಯಿಂದ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ!

January 2, 2025

ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು(AO and AAO Online Application Last Date) ನಿಗದಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೃಷಿ ಇಲಾಖೆಯ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ(AO and...

Land ownership act-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕಾನೂನು ಏನು ಹೇಳುತ್ತದೆ?

Land ownership act-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕಾನೂನು ಏನು ಹೇಳುತ್ತದೆ?

January 1, 2025

ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಸಹ ಹಕ್ಕು(Land ownership) ಇದೆ ಎಂದು ಬಹುತೇಕ ಜನರಿಗೆ ತಿಳಿದಿದೆ ಅದರೆ ತಂದೆಯ ಆಸ್ತಿಯನ್ನು ಹೆಣ್ಣು ಮಕ್ಕಳು ತಮ್ಮ ಭಾಗವನ್ನು ಪಡೆಯಲು ಕಾನೂನಿನಲ್ಲಿ ಯಾವ ರೀತಿ ನಿಯಮವನ್ನು ರೂಪಿಸಲಾಗಿದೆ ಎನ್ನುವ ಮಾಹಿತಿ ಬಹಳಷ್ಟು ಜನರಿಗೆ ಸ್ಪಷ್ಟವಾಗಿ ತಿಳಿದಿಲ್ಲ ಈ ಕುರಿತು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು...

PM-Kisan-ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿ ಪ್ರಕಟ!

PM-Kisan-ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿ ಪ್ರಕಟ!

January 1, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-kisan) ಯೋಜನೆಯಡಿ 19ನೇ ಕಂತಿನ ಹಣ ಬಿಡುಗಡೆ ಯಾವಾಗ? ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಅರ್ಥಿಕ ನೆರವು ಪಡೆಯಲು ಯಾವ ಕ್ರಮ ತಪ್ಪದೇ ಪಾಲಿಸಬೇಕು ಎನ್ನುವ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಕೃಷಿಗೆ ಸಂಬಂಧಿಸಿದ ಬಿತ್ತನೆ ಬೀಜ, ಗೊಬ್ಬರ ಖರೀದಿ ಚಟುವಟಿಗಳಿಗೆ ಅರ್ಥಿಕವಾಗಿ ಬೆಂಬಲವನ್ನು ನೀಡಲು...

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

December 31, 2024

ಭಾರತದ ವಿವಿಧ ಪ್ರಮುಖ ನಗರಗಳಲ್ಲಿ(Latest gold rate in India) ಮತ್ತು ಕೆಲವು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಚಿನ್ನದ ದರ ಕುರಿತು(Current gold rate) ಪ್ರತಿಯೊಬ್ಬರಿಗೂ ತಿಳಿಯುವ ಆಸಕ್ತಿ ಇದ್ದೇ...

E-Khata Download-ಮೊಬೈಲ್ ನಲ್ಲೇ ಆಸ್ತಿ ಮತ್ತು ಸೈಟ್ ನ ಇ-ಖಾತಾ ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Khata Download-ಮೊಬೈಲ್ ನಲ್ಲೇ ಆಸ್ತಿ ಮತ್ತು ಸೈಟ್ ನ ಇ-ಖಾತಾ ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

December 31, 2024

ಬಿಬಿಎಂಪಿಯಿಂದ ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಆಸ್ತಿ ಮತ್ತು ಸೈಟ್ ನ ಇ-ಖಾತಾ ಡೌನ್ಲೋಡ್ ಮಾಡಲು(E-Khata Download) ವೆಬ್ಸೈಟ್ ಲಿಂಕ್ ಬಿಡುಗಡೆಗೊಳಿಸಲಾಗಿದ್ದು ಇದರ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ(BBMP E-Khata) ಜಮೀನಿನ ಬಿಬಿಎಂಪಿಯಿಂದ ಎಲ್ಲಾ ಬಗ್ಗೆಯ ಆಸ್ತಿ ಮತ್ತು ಸೈಟ್ ನ ನೋಂದಣಿಯನ್ನು ಮಾಡಿಕೊಳ್ಳಲು ಇ-ಖಾತಾ ವಿನೂತನ ತಂತ್ರಾಂಶವನ್ನು ಬಿಡುಗಡೆ ಮಾಡಿದ್ದು ಇಲ್ಲಿ...

RTC Crop Details-ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ಈ ವರ್ಷದ ಬೆಳೆ ಮಾಹಿತಿ ಬಿಡುಗಡೆ!

RTC Crop Details-ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ಈ ವರ್ಷದ ಬೆಳೆ ಮಾಹಿತಿ ಬಿಡುಗಡೆ!

December 30, 2024

ಕೃಷಿ ಇಲಾಖೆಯಿಂದ ರಾಜ್ಯದ ಎಲ್ಲಾ ರೈತರ ಜಮೀನಿನ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ(RTC Bele vivara ದಾಖಲಿಸಿ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಸರ್ವೆ ನಂಬರ್ ವಾರು ಬೆಳೆ ಮಾಹಿತಿ ಪಟ್ಟಿಯನ್ನು ಹೇಗೆ ನೋಡುವುದು ಎಂದು ಇಲ್ಲಿ ತಿಳಿಸಲಾಗಿದೆ. ಬೆಳೆ ವಿಮೆ(Crop Insurance) ಮತ್ತು ಬೆಳೆ ಪರಿಹಾರವನ್ನು(Crop Loss Amount)ಅರ್ಹ ರೈತರಿಗೆ...

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

December 30, 2024

ಕರ್ನಾಟಕ ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಅರ್ಹ ಗ್ರಾಹಕರಿಗೆ ಪ್ರತಿ ತಿಂಗಳು ಅನ್ನಭಾಗ್ಯ(Annabhagya DBT Status) ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತು? ಹಾಗೂ ಎಷ್ಟು ಹಣ ಜಮಾ ಅಗಿದೆ ಎಂದು ಯಾವ ವಿಧಾನ ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಜನರಿಗೆ ಆಹಾರ...

Yashaswini Card-ಯಶಸ್ವಿನಿ ಕಾರ್ಡ ಪಡೆಯಲು ಇನ್ನು 2 ದಿನ ಮಾತ್ರ ಅವಕಾಶ! 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ!

Yashaswini Card-ಯಶಸ್ವಿನಿ ಕಾರ್ಡ ಪಡೆಯಲು ಇನ್ನು 2 ದಿನ ಮಾತ್ರ ಅವಕಾಶ! 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ!

December 29, 2024

ಯಶಸ್ವಿನಿ ಕಾರ್ಡ ಪಡೆಯಲು(Yashaswini Card) ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಇನ್ನು 2 ದಿನ ಮಾತ್ರ ಅವಕಾಶ ನೀಡಲಾಗಿದ್ದು ಯಾರೆಲ್ಲೆ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಸಹಕಾರಿ ಸಂಘದ ಸದಸ್ಯರಿಗೆ ವೈದ್ಯಕೀಯ ವೆಚ್ಚವನ್ನು ಭರಿಸಲು ನೆರವು ನೀಡಲು ಆರೋಗ್ಯ ವಿಮೆಯನ್ನು ಒದಗಿಸಲು...