Author: Siddesh

Ration Card News-ರೇಶನ್ ಕಾರ್ಡ ಹೊಂದಿರುವವರು ಈ ಕೆಲಸ ಮಾಡಲು ಇನ್ನು 3 ದಿನ ಮಾತ್ರ ಬಾಕಿ!

Ration Card News-ರೇಶನ್ ಕಾರ್ಡ ಹೊಂದಿರುವವರು ಈ ಕೆಲಸ ಮಾಡಲು ಇನ್ನು 3 ದಿನ ಮಾತ್ರ ಬಾಕಿ!

December 29, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿ(Ration Card Latest News) ಹೊಂದಿರುವ ಗ್ರಾಹಕರಿಗೆ ಕೆಲವು ಆನ್ಲೈನ್ ಸೇವೆಗಳನ್ನು ಪಡೆಯಲು ಈ ವರ್ಷಕ್ಕೆ 31 ಡಿಸೆಂಬರ್ 2024 ಕೊನೆಯ ದಿನಾಂಕ ನಿಗದಿಪಡಿಸಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮ ಒನ್ ಕಂಪ್ಯೂಟರ್ ಸೆಂಟರ್(Grama one) ನಲ್ಲಿ ಅರ್ಹ...

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

December 28, 2024

ಗ್ರಾಮೀಣ ಭಾಗದ ರೈತಾಪಿ ವರ್ಗದಲ್ಲಿ ಅತೀ ದೊಡ್ಡ ಸಮಸ್ಯೆಯಲ್ಲಿ ಒಂದಾದ ಜಮೀನಿಗೆ ಹೋಗುವ ದಾರಿ(kaludhari) ಕುರಿತು ಇಂದು ಈ ಲೇಖನದಲ್ಲಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ವಿವರಿಸಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ತಮ್ಮ ಗ್ರಾಮದ ಕಂದಾಯ ನಕ್ಷೆಯನ್ನು ಡೌನ್ಲೋಡ್ ಮಾಡಿಕೊಂಡು ಜಮೀನಿಗೆ ಹೋಗಲು ದಾರಿ ಎಲ್ಲಿ ಗುರುತಿಸಲಾಗಿದೆ ಎಂದು ತಿಳಿಯಬಹುದು. ಅಕ್ಕ-ಪಕ್ಕದ ಜಮೀನಿನವರು ಹೊಂದಾಣಿಕೆ ಮಾಡಿಕೊಂಡು...

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

December 27, 2024

ಸಾರ್ವಜನಿಕರಿಗೆ ಕಂದಾಯ ಇಲಾಖೆಯಿಂದ(Karnataka Revenue Department) ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನರಿಗೆ ಇದರ ಕುರಿತು ಮಾಹಿತಿ ಇಲ್ಲದ ಕಾರಣ ಇಂದು ಈ ಲೇಖನದಲ್ಲಿ ಇದರ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ತಮ್ಮ ಮೊಬೈಲ್ ನಲ್ಲಿ ಇಲಾಖೆಯ ಸ್ವಾವಲಂಭಿ ಅಪ್ಲಿಕೇಶನ್(Svavalambi App) ಮೂಲಕ ಜಮೀನಿನ ಸರ್ವೆ ಮಾಡಿ ಪೋಡಿಯನ್ನು(Tatkal phodi) ಸ್ವಂತ ತಾವೇ ಸಿದ್ದಡಿಸಿಕೊಳ್ಳಬಹುದು...

School Holiday in Karnataka: ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ!

School Holiday in Karnataka: ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ!

December 27, 2024

ಮಾಜಿ ಪ್ರಧಾನಿ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ನಿಧನ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ(Government Holiday) ಮಾಡಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್(Dr Manmohan Singh) ರವರು 92ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮನಮೋಹನ್ ಸಿಂಗ್ ರವರು 26 ಸೆಪ್ಟೆಂಬರ್ 1932 ಇಸವಿಯಲ್ಲಿ ಪಂಜಾಬ್ ಪ್ರಾಂತ್ಯದಲ್ಲಿ...

State Government Total Vacancy- ರಾಜ್ಯ ಸರಕಾರದಲ್ಲಿ ಇಲಾಖಾವಾರು ಖಾಲಿಯಿರುವ ಹುದ್ದೆಗಳ ವಿವರ ಬಿಡುಗಡೆ! ಬರೋಬ್ಬರಿ 2.76 ಲಕ್ಷ ಹುದ್ದೆಗಳು ಖಾಲಿ!

State Government Total Vacancy- ರಾಜ್ಯ ಸರಕಾರದಲ್ಲಿ ಇಲಾಖಾವಾರು ಖಾಲಿಯಿರುವ ಹುದ್ದೆಗಳ ವಿವರ ಬಿಡುಗಡೆ! ಬರೋಬ್ಬರಿ 2.76 ಲಕ್ಷ ಹುದ್ದೆಗಳು ಖಾಲಿ!

December 26, 2024

ರಾಜ್ಯ ಸರಕಾರದಡಿಯಲ್ಲಿ ಬರುವ 43 ಇಲಾಖೆಯಲ್ಲಿ ಬರೋಬರಿ 2.76 ಲಕ್ಷ ಹುದ್ದೆಗಳು ಖಾಲಿಯಿದ್ದು(State Government Total Vacancy) ಈ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರದ ಕ್ರಮವೇನು? ಯಾವ ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕರ್ನಾಟಕ ವಿಧಾನಸಭೆಯ ಕಲಾಪದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಸಮಯದಲ್ಲಿ ಹಿರೇಕೆರೂರು ಶಾಸಕರಾದ ಯು...

Sainika School Admission-ಸೈನಿಕ ಶಾಲೆಯಲ್ಲಿ ಓದುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ!

Sainika School Admission-ಸೈನಿಕ ಶಾಲೆಯಲ್ಲಿ ಓದುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ!

December 26, 2024

ನಮ್ಮ ದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳಲ್ಲಿ ಒಂದಾದ ಸೈನಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ(Sainik School Entrance Exam) ಆಹ್ವಾನಿಸಲಾಗಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ. ಸೈನಿಕ ಶಾಲೆಗಳು ಗುಣಮಟ್ಟದ ಶಿಕ್ಷಣದಿಂದಲೇ ದೇಶವ್ಯಾಪ್ತಿ ಪ್ರಸಿದ್ದಿಯನ್ನು(Sainik School Exam Date) ಹೊಂದಿದ್ದು ಪ್ರತಿ ವರ್ಷ ಸೈನಿಕ ಶಾಲೆ ಸೇರಲು...

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

December 25, 2024

ಕೇಂದ್ರ ಸರಕಾರದಿಂದ ಮಾತೃವಂದನಾ ಯೋಜನೆಯಡಿ(Matru Vandana Yojana) ಅರ್ಹ ಗರ್ಭಿಣಿ ಮಹಿಳೆಯರಿಗೆ ₹11,000 ರೂ ಅರ್ಥಿಕ ನೆರವು ಪಡೆಯಲು ಅವಕಾಶವಿದ್ದು ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ ಪೌಷ್ಟಿಕ ಆಹಾರವನ್ನು ದಿನನಿತ್ಯ ಸೇವನೆ ಮಾಡಲು ಅರ್ಥಿಕವಾಗಿ ನೆರವು ನೀಡಲು ಮಾತೃವಂದನಾ ಯೋಜನೆಯಡಿ ಹಣಕಾಸಿನ(Matru Vandana Yojana Application) ನೆರವನ್ನು...

Bond Paper-ಇನ್ನು ಮುಂದೆ ಬಾಂಡ್ ಪೇಪರ್ ಪಡೆಯುವುದು ಬಾರೀ ಸುಲಭ! ಇಲ್ಲಿದೆ ಸಂಪೂರ್ಣ ವಿವರ!

Bond Paper-ಇನ್ನು ಮುಂದೆ ಬಾಂಡ್ ಪೇಪರ್ ಪಡೆಯುವುದು ಬಾರೀ ಸುಲಭ! ಇಲ್ಲಿದೆ ಸಂಪೂರ್ಣ ವಿವರ!

December 25, 2024

ಸರಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಹಾಗೂ ಇನ್ನಿತರ ಒಪ್ಪಂದಗಳನ್ನು ಮಾಡಿಕೊಳ್ಳಲು ಬಾಂಡ್ ಪೇಪರ್ ಗಳನ್ನು(Buy Bond Paper Online) ಪಡೆಯುವುದು ಇನ್ನು ಮುಂದೆ ಬಾರೀ ಸುಲಭ! ಸರಳ ಮತ್ತು ಅತೀ ಕಡಿಮೆ ಮೊತ್ತವನ್ನು ಪಾವತಿ ಮಾಡಿ ನಗರ ಪ್ರದೇಶಕ್ಕೆ ಹೋಗದೆಯೇ ಹಳ್ಳಿಯಲ್ಲಿ ಬಾಂಡ್ ಪೇಪರ್ ಅನ್ನು ಹೇಗೆ ಪಡೆಯುವುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಉದಾಹರಣೆಗೆ...

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

December 24, 2024

ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ನಗರ ಸಭೆ/ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು(E-Khata Application) ಸಲ್ಲಿಸಲು ಅವಕಾಶ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ನಕಲಿ ದಾಖಲೆಗಳನ್ನು ಸಲ್ಲಿಸಿ ಆಸ್ತಿ ನೋಂದಣಿಯನ್ನು(Home land registration)ಮಾಡಿಕೊಂಡು ತೆರಿಗೆ...

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

December 24, 2024

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು...

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

December 23, 2024

ರಾಜ್ಯ ಸರಕಾರದಿಂದ ರೈತರಿಗೆ ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯನ್ನು ಒದಗಿಸಿ ಹನಿ ಮತ್ತು ತುಂತುರು ನೀರಾವರಿ ಘಟಕವನ್ನು ಸ್ಥಾಪನೆ ಮಾಡಿಕೊಳ್ಳಲು ರೂ ₹255 ಕೋಟಿ ಅನುದಾನವನ್ನು ವ್ಯಯಿಸಲಾಗಿದ್ದು ಈ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರು ಯಾವ ಕ್ರಮ ಅನುಸರಿಸಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿಯೊಬ್ಬ ರೈತರಿಗೂ ಸರಕಾರಿ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸುವ...

PMAY 2.0 Yojana-2024: ಸ್ವಂತ ಮನೆ ಕನಸು ಕಾಣುತ್ತಿರುವವರಿಗೆ ಸಿಹಿ ಸುದ್ದಿ! PMAY 2.0 ಯೋಜನೆಯಡಿ ₹ 2.50 ಲಕ್ಷ ಸಬ್ಸಿಡಿ!

PMAY 2.0 Yojana-2024: ಸ್ವಂತ ಮನೆ ಕನಸು ಕಾಣುತ್ತಿರುವವರಿಗೆ ಸಿಹಿ ಸುದ್ದಿ! PMAY 2.0 ಯೋಜನೆಯಡಿ ₹ 2.50 ಲಕ್ಷ ಸಬ್ಸಿಡಿ!

December 23, 2024

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(Pradhan Mantri Awas Yojana) ಅರ್ಜಿ ಸಲ್ಲಿಸಲು ಪ್ರಯೋಜನ ಪಡೆದುಕೊಳ್ಳಲು ಆಸಕ್ತಿಯಿರುವವರಿಗೆ ಕೇಂದ್ರ ಸರಕಾರದಿಂದ ಸಿಹಿ ಸುದ್ದಿ ಪ್ರಕಟವಾಗಿದ್ದು ಈ ಯೋಜನೆಯಡಿ ಎರಡನೇ ಹಂತದಲ್ಲಿ 2029 ರ ವರೆಗೆ ಯೋಜನೆಯ ವಿಸ್ತರಣೆ ಮಾಡಿ ನೂತನ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. PMAY 2.0 ಯೋಜನೆಯಡಿ ಬಡ ಮತ್ತು ಮಧ್ಯಮ ವರ್ಗದ 1 ಕೋಟಿ...

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

December 22, 2024

ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಜೇನು ಸಾಕಾಣಿಕೆ(Honey Bee Keeping Training) ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೃಷಿಯ ಜೊತೆಯಲ್ಲಿ ತಮ್ಮ ಜಮೀನು/ತೋಟದಲ್ಲಿ ಜೇನು ಹುಳುಗಳನ್ನು ಸಾಕಾಣಿಕೆ ಮಾಡುವುದರಿಂದ(Free Honey Bee Keeping Training) ಎರಡು ರೀತಿಯ ಆದಾಯವನ್ನು ಪಡೆಯಬಹುದು ಜೇನು ತುಪ್ಪುದಿಂದ ಹಣ...

Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!

Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!

December 22, 2024

ಭಾರತೀಯ ರೈಲ್ವೆ ಇಲಾಖೆಯಿಂದ ಮತ್ತೆ ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸವನ್ನು(Golden chariot train) ಮರು ಆರಂಭ ಮಾಡಲಾಗಿದ್ದು ಈ ರೈಲಿನ ಕುರಿತು ಒಂದಿಷ್ಟು ಆಸಕ್ತಿಕರ ಸಂಗತಿಗಳನ್ನು ಹಾಗೂ ಇನ್ನಿತರೆ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ಈ ಯೋಜನೆಯನ್ನು ಆರಂಭ ಮಾಡಿದ್ದು ದೇಶ ಮತ್ತು ವಿದೇಶಿ ಪ್ರವಾಸಿಗರಿಗೆ...

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

December 21, 2024

ಕೇಂದ್ರ ಸರಕಾರವು ಹೊಸ ವರ್ಷಕ್ಕೆ ತೆಂಗು ಬೆಳೆಗಾರಿಗೆ ಉಡುಗೊರೆಯನ್ನು ನೀಡಿದ್ದು ಕೊಬ್ಬರಿ ಬೆಂಬಲ ಬೆಲೆಯನ್ನು(Copra MSP) ಹೆಚ್ಚಳ ಮಾಡಿ ನೂತನ ಆದೇಶವನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಅತೀ ಹೆಚ್ಚು ತೆಂಗು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಅತೀ ಹೆಚ್ಚು ರೈತರು ತೆಂಗು ಬೆಳೆಯನ್ನು ಬೆಳೆಯುತ್ತಿದ್ದಾರೆ. ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಕೇಂದ್ರ...

Todya Gold Market-ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ! ದಿನಾಂಕ: 21-12-2024

Todya Gold Market-ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ! ದಿನಾಂಕ: 21-12-2024

December 21, 2024

ಭಾರದ ದೇಶದ ವಿವಿಧ ನಗರಗಳಲ್ಲಿ ಮತ್ತು ಕೆಲವು ಪ್ರಮುಖ ವಿದೇಶದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಚಿನ್ನದ ದರವು ಜಾಕತಿಕ ಬದಲಾವಣೆ ಅಗಿತ್ತಲೇ ಇರುತ್ತದೆ ಹೂಡಿಕೆ ವಾತಾವರಣದ ಅನುಗುಣವಾಗಿ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಿರುತ್ತದೆ ಹೀಗಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಮತ್ತುವಿವಿಧ ಶುಭ ಸಮಾರಂಭಗಳಿಗಾಗಿ ಚಿನ್ನವನ್ನು ಖರೀದಿ ಮಾಡಲು...

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

December 20, 2024

ಕೇಂದ್ರ ಸರಕಾರದಿಂದ ಬೆಂಬಲ ಬೆಲೆಯಲ್ಲಿ ಪ್ರತಿ ವರ್ಷ ಕೃಷಿ ಉತ್ಪನ್ನಗಳನ್ನು ರೈತರಿಂದ ಖರೀದಿ ಮಾಡಿದಂತೆ ಈ ವರ್ಷವು ಸಹ ರೈತರಿಂದ ನೇರವಾಗಿ ವಿವಿಧ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಮಾರಾಟ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ...