Author: Siddesh

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

February 10, 2025

ಕೇಂದ್ರ ಸರಕಾರದಿಂದ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Kisan samman) ಯೋಜನೆಯ 19ನೇ ಕಂತಿನ ಹಣವನ್ನು(PM-Kisan 19th installment) ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಬಿಡುಗಡೆ ಮಾಡುವ ದಿನಾಂಕವನ್ನು ಕೇಂದ್ರ ಕೃಷಿ ಸಚಿವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ಒಂದು ವರ್ಷಕ್ಕೆ ಒಬ್ಬ ರೈತರ ಖಾತೆಗೆ ಪ್ರತಿ...

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

February 9, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(KSOU) ದಿಂದ 2024-25 ನೇ ಸಾಲಿನ ಜನವರಿ ಆವೃತ್ತಿಯಲ್ಲಿನ ವಿವಿದ ಪದವಿಗಳಿಗೆ ಅರ್ಹ(Karnataka open University) ಅಭ್ಯಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಬಹುತೇಕ ಎಲ್ಲಾ ವರ್ಗದ ಜನರು ಹೆಚ್ಚು ಗಮನವನ್ನು ಕೊಡುತ್ತಾರೆ(Open University) ಈ ನಿಟ್ಟಿನಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ದಿನನಿತ್ಯ ಶಾಲೆಗ ಹೋಗಿ ಕಲಿಯಲು ಸಾಧ್ಯವಾಗದೇ ಇರುವವರು...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

Money Tips by Bill Gates-ಹಣ ಗಳಿಸಲು ಬಿಲ್ ಗೇಟ್ಸ್ ಸೂತ್ರಗಳು!

Money Tips by Bill Gates-ಹಣ ಗಳಿಸಲು ಬಿಲ್ ಗೇಟ್ಸ್ ಸೂತ್ರಗಳು!

February 8, 2025

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಂದಾಗಿರುವಂತಹ ಬಿಲ್ ಗೇಟ್ಸ್ ಅವರು ಜೀವನದಲ್ಲಿ(Money Tips) ಸಾಧನೆ ಮಾಡಲು ಬೇಕಾಗಿರುವಂತಹ ಕೆಲವು ಟಿಪ್ಸ್ ಗಳನ್ನು ನೀಡಿದ್ದು ಇದರಿಂದ ನೀವು ಕೂಡ ಜೀವನದಲ್ಲಿ ಏನಾದರು ಸಾಧನೆ ಮಾಡಲು ಸಹಾಯವಾಗಬಹುದು. ಬಿಲ್ ಗೇಟ್ಸ್ ಅವರು ಕೇವಲ ತಮ್ಮ ಆರ್ಥಿಕ ಸಂಪತ್ತಿಗೆ ಮಾತ್ರವಲ್ಲದೆ(Finance tips and tricks) ತಮ್ಮ ಸರಳ ಜೀವನ ಶೈಲಿಗೆ...

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

February 7, 2025

ರಾಜ್ಯ ಸರಕಾರದಡಿ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಈ ವರ್ಷದಿಂದ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ(Photography Contest) ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

February 6, 2025

ಆಹಾರ ಇಲಾಖೆವತಿಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಪ್ರಕಟವಾಗಿದ್ದು ಸಾಮಾನ್ಯವಾಗಿ ರೇಶನ್ ಕಾರ್ಡ(Ration Card) ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಂಗಳ ಮೊದಲ ಮತ್ತು ಎರಡನೇ ವಾರದಲ್ಲಿ ಅವಕಾಶ ನೀಡಲಾಗಿತ್ತಿತ್ತು ಅದರೆ ಈ ಅವದಿಯನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ರೇಶನ್ ಕಾರ್ಡ...

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

February 5, 2025

ಆಧಾರ್ ಕಾರ್ಡನಲ್ಲಿ ಜನ್ಮ ದಿನಾಂಕ ಬದಲಾವಣೆ, ಹೆಸರು ಬದಲಾವಣೆ, ವಿಳಾಸ ಬದಲಾವಣೆ, ಮೊಬೈಲ್ ನಂಬರ್ ತಿದ್ದುಪಡಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವವರಿಗೆ(Aadhar card correction) ಅಂಚೆ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ಪ್ರಕಟವಾಗಿದೆ. ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೇಸೆಯಲ್ಲಿ ಆಧಾರ್ ಕಾರ್ಡ ತಿದ್ದುಪಡಿ(Aadhar card) ಮತ್ತು ನೋಂದಣಿಗೆ ಸಂಬಂಧಪಟ್ಟಂತೆ ಅಂಚೆ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Lineman Job- ಏಪ್ರಿಲ್ ಅಂತ್ಯಕ್ಕೆ 3 ಸಾವಿರ ಲೈನ್‌ಮೆನ್‌ ನೇಮಕ: ಕೆ ಜೆ ಜಾರ್ಜ್

Lineman Job- ಏಪ್ರಿಲ್ ಅಂತ್ಯಕ್ಕೆ 3 ಸಾವಿರ ಲೈನ್‌ಮೆನ್‌ ನೇಮಕ: ಕೆ ಜೆ ಜಾರ್ಜ್

February 4, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಎಸ್ಕಾಂ ಗಳಲ್ಲಿ ಖಾಲಿಯಿರುವ ಲೈನ್‌ಮೆನ್‌ ಭರ್ತಿಗೆ(Lineman Job) ಈಗಾಗಲೇ ನೇಮಕಾತಿ ಮಂಡಳಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಈ ಕುರಿತು ಇಂದನ ಸಚಿವಕೆ ಜೆ ಜಾರ್ಜ್ ಅವರು ಹಂಚಿಕೊಂಡಿರುವ ಪತ್ರಿಕಾ ಪ್ರಕಟಣೆ ವಿವರವನ್ನು ಇಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಮನೆ-ಮನೆಗೆ ವಿದ್ಯುತ್ ಸಂಪರ್ಕವನ್ನು ಸಮರ್ಪಕವಾಗಿ...

Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

February 4, 2025

ರಾಜ್ಯ ಸರಕಾರದಿಂದ ಯಶಸ್ವಿನಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿಯನ್ನು ಮಾಡಿಕೊಳ್ಳಲು ನಿಗದಿಪಡಿಸಿದ ಕೊನೆಯ(Yashashwini Card Application Last Date) ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದೆ. ಈಗಾಗಲೇ ಕಳೆದ 2 ತಿಂಗಳಿನಿಂದ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಹಕಾರ ಇಲಾಖೆಯಿಂದ ಯಶಸ್ವಿನಿ ಯೋಜನೆಯ(Yashashwini Yojana) ಸೌಲಭ್ಯವನ್ನು ಪಡೆಯಲು ಅರ್ಹ ಅರ್ಜಿದಾರರು ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು...

Police Department-ಸಂಪುಟ ಸಭೆಯಲ್ಲಿ ಪೋಲಿಸ್ ಇಲಾಖೆಯ ನೇರ ನೇಮಕಾತಿ ಕುರಿತು ಮಹತ್ವದ ನಿರ್ಣಯ!

Police Department-ಸಂಪುಟ ಸಭೆಯಲ್ಲಿ ಪೋಲಿಸ್ ಇಲಾಖೆಯ ನೇರ ನೇಮಕಾತಿ ಕುರಿತು ಮಹತ್ವದ ನಿರ್ಣಯ!

February 3, 2025

ರಾಜ್ಯ ಸರಕಾರದಿಂದ ಪೋಲಿಸ್ ಇಲಾಖೆಯ ನೇರ ನೇಮಕಾತಿಯಲ್ಲಿನ ಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ(Police Department Recruitment) ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪೊಲೀಸ್ ಇಲಾಖೆಯ ನೇರ ನೇಮಕಾತಿಯ(Karnataka Police Department) ಕಾನ್‌ಸ್ಟೇಬಲ್‌ನಿಂದ ಹಿಡಿದು ಡಿವೈಎಸ್‌ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ...

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

February 3, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಣೆ ಮಾಡುವ 5 ಕೆಜಿ ಅಕ್ಕಿ ಬದಲಿಗೆ ನೇರ ನಗದು ವರ್ಗಾವಣೆ(Annabhagya DBT Status) ಮೂಲಕ ಅನ್ನಭಾಗ್ಯ ಯೋಜನೆಯಡಿ ನೀಡುವ ಅರ್ಥಿಕ ನೆರವನ್ನು ಜಮಾ ಮಾಡಲಾಗಿದೆ. ಜನವರಿ-2025 ತಿಂಗಳ ಅನ್ನಭಾಗ್ಯ(Annabhagya) ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಈ...

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

February 2, 2025

ಕರ್ನಾಟಕ ಹಾಲು ಒಕ್ಕೂಟದಿಂದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಡೈರಿಗಳಿಗೆ ಪೂರೈಕೆ ಮಾಡುವ ಹಾಲಿಗೆ ದರವನ್ನು(KMF Milk) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸಾಮಾನ್ಯವಾಗಿ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ಬೇಸಿಗೆ ಸಮಯದಲ್ಲಿ ಹಾಲಿನ ಇಳುವರಿಯು ಕಡಿಮೆಯಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಒಕ್ಕೂಟದಿಂದ ಸಭೆಯನ್ನು ನಡೆಸಿ ಪ್ರತಿ ಲೀಟರ್...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...