Author: Siddesh

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

August 10, 2025

PM Surya Ghar Yojana: ಸ್ನೇಹಿತರೆ ನಿಮ್ಮ ಮನೆಗೆ ಕರೆಂಟ್ ಬಿಲ್ ಬಹಳ ಬರುತ್ತಿದೆಯೇ? ವಿದ್ಯುತ್ ಬಿಲ್ ಏರಿಕೆಯಾದಲ್ಲಿ ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಹಳ ಸಮಸ್ಯೆ ಆಗುತ್ತಿದೆಯಾ ? ಚಿಂತಿಸಬೇಡಿ ಸ್ನೇಹಿತರೆ ನಿಮಗಾಗಿ ಕೇಂದ್ರ ಸರ್ಕಾರದಿಂದ ಪಿಎಂ ಸೂರ್ಯಘರ್ (PM Surya Ghar Scheme) ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ಅರ್ಜಿ...

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

August 9, 2025

ಸಮಾಜ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರೋತ್ಸಾಹಧನವನ್ನು(Prize Money Scholariship) ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಇಲಾಖೆಯಿಂದ ಪ್ರೋತ್ಸಾಹಧನವನ್ನು(Prize Money Scholariship Application) ಪಡೆಯಲು ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಮಾನದಂಡಗಳೇನು? ಆನ್ಲೈನ್ ಮೂಲಕ...

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 9, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿವಿಧ ಯೋಜನೆಯಡಿ ರಾಜ್ಯದಲ್ಲಿರುವ ಅಭಿವೃದ್ಧಿ ನಿಗಮಗಳಿಂದ ಸಬ್ಸಿಡಿಯನ್ನು(Ganga Kalyana Susbidy) ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ(Ganga Kalyana Scheme), ಭೂ ಒಡೆತನ ಯೋಜನೆ(Bhu Odetana), ಕುರಿ ಸಾಕಾಣಿಕೆ ಯೋಜನೆ(Sheep Farming Subsidy), ಸ್ವಾವಲಂಬಿ ಸಾರಥಿ(Swavalambi Sarati), ಫಾಸ್ಟ್ ಫುಡ್...

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

August 8, 2025

ಕರ್ನಾಟಕ ರಾಜ್ಯ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು(Karnataka Cabinet Meeting Highlights) ತೆಗೆದುಕೊಳ್ಳಲಾಗಿದ್ದು ಜಿಲ್ಲಾವಾರು ಹಂಚಿಕೆಯಾದ ಅನುದಾನದ ಕುರಿತು ವಾರ್ತಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಅಂಕಣದಲ್ಲಿ ನಿನ್ನೆ ನಡೆದ ಅಂದರೆ 07 ಆಗಸ್ಟ್ 2025 ರಂದು ರಾಜ್ಯ ಸರಕಾರದ ಸಚಿವ ಸಂಪುಟ...

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

August 8, 2025

ಸ್ನೇಹಿತರೆ ನೀವು ವೃದ್ಧರಾದ ಮೇಲೆ ಯಾವುದಾದರೂ ಪೆನ್ಷನ್ ಯೋಜನೆಗೆ(Atal pension scheme) ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ ಹಾಗಾದರೆ ಇಲ್ಲಿ ನೋಡಿ (Atal pension scheme) ಕೇಂದ್ರ ಸರ್ಕಾರ ನಿಮಗೆ ಅಂತಾನೆ ಜಾರಿ ತಂದಿದ್ದಾರೆ “ಅಟಲ್ ಪೆನ್ಷನ್ ಯೋಜನೆ” ನೀವು ಈ ಸ್ಕೀಮ್ ಗೆ ಈಗಲಿಂದಲೇ ಹಣವನ್ನು ಹೂಡಿಕೆ ಮಾಡಿದರೆ ನಿಮಗೆ 60 ವರ್ಷ ದಾಟಿದ ವೇಳೆಗೆ...

Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!

Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!

August 7, 2025

ಬೆಂಗಳೂರಿನಲ್ಲಿ ನಾಳೆಯಿಂದ ಅಂದರೆ 07 ಆಗಸ್ಟ್‌ 2025 ರಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ನಡೆಯಲಿದ್ದು ಫಲಪುಷ್ಪದಲ್ಲಿ ಭಾಗವಹಿಸಲು ಸಾರ್ವಜನಿಕರು ಮುಂಚಿತವಾಗಿ ಟಿಕೆಟ್ ಬುಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ(Lalbagh...

Sukanya Samriddhi Yojana-ಹೆಣ್ಣು ಮಕ್ಕಳ ಭವಿಷ್ಯಕ್ಕೆ 5.3 ಲಕ್ಷ ಭದ್ರತೆ! ಇಲ್ಲಿದೆ ಸಂಪೂರ್ಣ ವಿವರ!

Sukanya Samriddhi Yojana-ಹೆಣ್ಣು ಮಕ್ಕಳ ಭವಿಷ್ಯಕ್ಕೆ 5.3 ಲಕ್ಷ ಭದ್ರತೆ! ಇಲ್ಲಿದೆ ಸಂಪೂರ್ಣ ವಿವರ!

August 7, 2025

ಸ್ನೇಹಿತರೆ ನಿಮ್ಮ ಕುಟುಂಬದಲ್ಲಿ ಹೆಣ್ಣು ಮಗುವಿದೆಯಾ? ಹಾಗಾದರೆ ಈ ಕೂಡಲೇ ಸುಖನ್ಯ ಸಮೃದ್ಧಿ ಯೋಜನೆ(Sukanya Samriddhi Yojana) ಅಡಿಯಲ್ಲಿ ಖಾತೆ ತೆರೆಯಿರಿ. ನಿಮ್ಮ ಹೆಣ್ಣು ಮಗುವಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ನಿಮ್ಮ ಮಕ್ಕಳ ಮದುವೆ ವೆಚ್ಚವನ್ನು ಕಡಿಮೆ ಮಾಡಲು ಈ ಸುಕನ್ಯಾ ಸಮೃದ್ಧಿ ಯೋಜನೆ ಉಪಯುಕ್ತವಾಗಿದೆ. ನೀವು ಕೇವಲ ಸಾವಿರ ರೂಪಾಯಿ ಉಳಿಸಿದರೆ ಸಾಕು ನಿಮ್ಮ...

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

August 6, 2025

ಕೇಂದ್ರ ಸರಕಾರವು ಇತ್ತೀಚೆಗೆ ಪರಿಷ್ಕೃತ ರಸಗೊಬ್ಬರ ದರ ಪಟ್ಟಿಯನ್ನು(Updated Fertilizer Price List) ಬಿಡುಗಡೆ ಮಾಡಿದ್ದು ಇಂದಿನ ಅಂಕಣದಲ್ಲಿ ಕಂಪನಿ ಮತ್ತು ಗೊಬ್ಬರವಾರು ನಿಗದಿಪಡಿಸಿರುವ MRP ದರ ವಿವರದ ಪಟ್ಟಿ ಮತ್ತು ರಸಗೊಬ್ಬರವನ್ನು ಬಳಕೆ ಮಾಡುವಾಗ ರೈತರು ಅವಶ್ಯವಾಗಿ ತಿಳಿದುಕೊಂಡಿರಬೇಕಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಂಗಾರು ಹಂಗಾಮಿನ ಪೂರ್ವದಲ್ಲಿ ಪ್ರತಿ ವರ್ಷ ಅಧಿಕೃತವಾಗಿ ರಸಗೊಬ್ಬರದ MRP...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

August 5, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karnataka Labour Department) SSLC ಮತ್ತು PUC ಅಲ್ಲಿ(Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಪ್ರತಿಭಾ ಪುರಸ್ಕಾರಕ್ಕೆ(Pratibha Puraskara) ಅರ್ಜಿಯನ್ನು...

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 5, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ(Post Matric Scholarship) ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು(Post Matric Scholarship Application)ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Registered...

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

August 4, 2025

ಭಾರತೀಯ ಅಂಚೆ ಇಲಾಖೆಯ(India Post Office) ಒಂದು ಐತಿಹಾಸಿಕ ಸೇವೆಯಾದ ರಿಜಿಸ್ಟರ್ಡ್ ಪೋಸ್ಟ್ ಸೇವೆಯು(Registered Post) ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ. ಜುಲೈ 2, 2025ರಂದು ಭಾರತೀಯ ಅಂಚೆ ಇಲಾಖೆಯು ಹೊರಡಿಸಿದ ಆಂತರಿಕ ಸುತ್ತೋಲೆಯ ಪ್ರಕಾರ, ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ಸೆಪ್ಟೆಂಬರ್ 1, 2025ರಿಂದ ಸ್ಪೀಡ್ ಪೋಸ್ಟ್ ಸೇವೆಯೊಂದಿಗೆ ವಿಲೀನಗೊಂಡು ರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ಶಾಶ್ವತ...

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

August 3, 2025

ಕೇಂದ್ರ ಸರಕಾರದಿಂದ ನಿನ್ನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಆಯೋಜನೆಯ ಮಾಡಿದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದಿನ ಈ ಅಂಕಣದಲ್ಲಿ ಕಿಸಾನ್ ಸಮ್ಮಾನ್...

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 3, 2025

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ವತಿಯಿಂದ ಮುಸ್ಕಾನ್ ವಿದ್ಯಾರ್ಥಿವೇತನ(9th&12th Scholarship Application) ಕಾರ್ಯಕ್ರಮ ಅಡಿಯಲ್ಲಿ ಅರ್ಜ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದ ಮಕ್ಕಳಿಗೆ...

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

August 2, 2025

ಕರ್ನಾಟಕ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಾರಿಗೆ ಇಲಾಖೆಯು(Karnataka Transport Department) ವಾಹನ ಸವಾರರಿಗೆ ಅಧಿಕೃತವಾಗಿ ವಿತರಣೆ ಮಾಡುವ DL ಮತ್ತು RC ಕಾರ್ಡ ಪಡೆಯುವ ವಿಧಾನದಲ್ಲಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಡಿಎಲ್ ಮತ್ತು ಆರ್ ಸಿ ಡೆಲಿವರಿ ಈಗ ಮತ್ತಷ್ಟು ವೇಗವಾಗಿ,...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 1, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನವನ್ನು(Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Karnataka Labour Welfare Board Scholarship) ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗೆ ಸಹಾಯವಾಗಲೆಂದು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು...