Author: Siddesh

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

January 22, 2025

ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari Kharidi) ಮಾಡಲು ಹಾಗೂ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್ ಗೆ ₹450 ರೂ ಅನ್ನು ಪಾವತಿ ಮಾಡಲು ರಾಜ್ಯ ಸರಕಾರದಿಂದ ₹140 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಬೆಂಬಲ ಬೆಲೆಯಲ್ಲಿ ತೊಗರಿಯನ್ನು(Togari Bembala bele) ಮಾರಾಟ ಮಾಡಲು ರೈತರು ಅನುಸರಿಸಬೇಕಾದ ಕ್ರಮಗಳಾವುವು? ತೊಗರಿಗೆ...

Best Savings Scheme-ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಗಿಪ್ಟ್! ಎರಡು ವರ್ಷದಲ್ಲಿ ₹30 ಸಾವಿರ ಪಡೆಯಲು ಅವಕಾಶ!

Best Savings Scheme-ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಗಿಪ್ಟ್! ಎರಡು ವರ್ಷದಲ್ಲಿ ₹30 ಸಾವಿರ ಪಡೆಯಲು ಅವಕಾಶ!

January 22, 2025

ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಅಧಿಕ ಆದಾಯ ಕೊಡುವಂತ ಉಳಿತಾಯ ಯೋಜನೆಯನ್ನು(Best Savings Scheme) ಜಾರಿಗೆ ತರಲಾಗಿದ್ದು, “ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ” ಎನ್ನುವ ಹೆಸರನಲ್ಲಿ ಈ ಸೌಲಭ್ಯವನ್ನು ಮಹಿಳೆಯರಿಗೆ ಇಲಾಖೆಯು ನೀಡಲು ಮುಂದಾಗಿದೆ. ಏನಿದು “ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ”?(Mahila samman savings certificate) ಈ ಯೋಜನೆಯಡಿ ಯಾವೆಲ್ಲ ಬಗ್ಗೆಯ ಪ್ರಯೋಜನವನ್ನು ಪಡೆಯಬಹುದು?...

APAAR ID Card-ವಿದ್ಯಾರ್ಥಿಗಳಿಗೆ APAAR ID ಕಾರ್ಡ್‌! ಎಲ್ಲಿ ಪಡೆಯಬೇಕು? ಇಲ್ಲಿದೆ ಸಂಪೂರ್ಣ ವಿವರ!

APAAR ID Card-ವಿದ್ಯಾರ್ಥಿಗಳಿಗೆ APAAR ID ಕಾರ್ಡ್‌! ಎಲ್ಲಿ ಪಡೆಯಬೇಕು? ಇಲ್ಲಿದೆ ಸಂಪೂರ್ಣ ವಿವರ!

January 21, 2025

ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯವು ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ ಮಾದರಿಯಲ್ಲಿ APAAR ಕಾರ್ಡ ಅನ್ನು ವಿತರಣೆ ಮಾಡಲು ನೂತನ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಈ ಯೋಜನೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ವಿವರಿಸಲಾಗಿದೆ. ಅನೇಕ ಪೋಷಕರಿಗೆ ಏನಿದು APAAR ಕಾರ್ಡ? ಇದನ್ನು ಪಡೆಯುವುದರ ಪ್ರಯೋಜನಗಳೇನು? ಇತ್ಯಾದಿ ಮಾಹಿತಿಯ ಕುರಿತು ಅನೇಕ ಗೊಂದಲಗಳಿದ್ದು ಇವುಗಳಿಗೆ ತೆರೆ ಎಳೆಯಲು ಈ...

Bima Sakhi-LIC ಯಿಂದ ಬಿಮಾ ಸಖಿ ಹೊಸ ಯೋಜನೆ! ಮಾಸಿಕ ₹7,000 ಸ್ಟೈಪೆಂಡ್!

Bima Sakhi-LIC ಯಿಂದ ಬಿಮಾ ಸಖಿ ಹೊಸ ಯೋಜನೆ! ಮಾಸಿಕ ₹7,000 ಸ್ಟೈಪೆಂಡ್!

January 21, 2025

ಭಾರತೀಯ ಜೀವ ವಿಮಾ ನಿಗಮದಿಂದ(LIC) ನೂತನ ಯೋಜನೆಯನ್ನು ಅರ್ಥಿಕವಾಗಿ ಮಹಿಳೆಯರ ಬೆಳವಣಿಗೆಗೆ ನೆರವು ನೀಡಲು “ಬಿಮಾ ಸಖಿ”(Bima Sakhi Yojana) ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಿದ್ದು ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಮನೆಯಲ್ಲೇ ಇದ್ದುಕೊಂಡು ಬಿಡುವಿನ ಸಮಯದಲ್ಲಿ ಏನಾದರು ಒಂದು(Lic Bima Sakhi) ಕೆಲಸ ಮಾಡಿ ಆದಾಯ ಗಳಿಕೆ ಮಾಡಿಕೊಳ್ಳಬೇಕು...

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

January 20, 2025

ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಎರಡನೇ ವ್ಯಕ್ತಿಗೆ ಮಾರಾಟ ಮಾಡಿದ ಬಳಿಕ ಆ ವಾಹನದ ಮಾಲೀಕತ್ವ(Vehicle ownership transfer) ವನ್ನು ಇಂತಿಷ್ಟು ದಿನದ ಒಳಗಾಗಿ ಖರೀದಿ ಮಾಡಿದ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಮೋಟಾರು ವಾಹನಗಳ ಇಲಾಖೆಯು ಈ ಕುರಿತು ನೂತನ ನಿಯಮವನ್ನು ಜಾರಿಗೆ ತರಲು ಸಿದ್ದತೆಯನ್ನು ನಡೆಸಿದೆ. ಈಗಾಗಲೇ ಬಹುತೇಕ ಜನರಿಗೆ...

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

January 20, 2025

ಕೇಂದ್ರ ಸರಕಾರದಿಂದ ತೆಂಗಿನ ಮರ ಏರುವವರಿಗೆ ವಿಮೆ ಸೌಲಭ್ಯ ಒದಗಿಸಲು “ಕೇರಾ ಸುರಕ್ಷಾ”(Kera suraksha insurance) ವಿಮಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲದೇ ಇರುವ ಕಾರಣ ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಕೇಂದ್ರದ ತೆಂಗು ಅಭಿವೃದ್ದಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ...

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

January 19, 2025

ಇತ್ತೀಚಿನ ದಿನಗಳಲ್ಲಿ ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವವರ(Property rights) ಸಂಖ್ಯೆ ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿದ್ದು ಇದಕ್ಕೆ ಕೊಂಚ ಕಡಿವಾಣ ಹಾಕಲು ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ. ಆಧುನಿಕ ಜೀವನದಲ್ಲಿ ಸಂಬಂಧಗಳ ಬೆಲೆ ಮತ್ತು ಒಬ್ಬರ ಮೇಲೆ ಒಬ್ಬರ ವಾತ್ಸಲ್ಯ, ಪ್ರೀತಿ, ಕಾಳಜಿ ಕುಗ್ಗುತ್ತಿದ್ದು ಇದರ ಪರಿಣಾಮವಾಗಿ ವಯಸ್ಸಾದ ತಂದೆ-ತಾಯಿಗಳ ಪೋಷಣೆ ವಿಚಾರಕ್ಕೆ ಅನೇಕ...

Yashaswini Card-ಯಶಸ್ವಿನಿ ಕಾರ್ಡ ಬಳಸಿ ಯಾವೆಲ್ಲ ಚಿಕಿತ್ಸೆಗಳನ್ನು ಉಚಿತವಾಗಿ ಪಡೆಯಬಹುದು?

Yashaswini Card-ಯಶಸ್ವಿನಿ ಕಾರ್ಡ ಬಳಸಿ ಯಾವೆಲ್ಲ ಚಿಕಿತ್ಸೆಗಳನ್ನು ಉಚಿತವಾಗಿ ಪಡೆಯಬಹುದು?

January 19, 2025

ಸಹಕಾರಿ ಸಂಘಗಳ ಮೂಲಕ ಅರ್ಹ ಸದಸ್ಯರಿಗೆ ವಿತರಣೆ ಮಾಡುವ ಯಶಸ್ವಿನಿ ಕಾರ್ಡ(Yashaswini Card Benefits) ಅನ್ನು ಬಳಕೆ ಮಾಡಿಕೊಂಡು ಯಾವೆಲ್ಲ ಚಿಕಿತ್ಸೆಗಳನ್ನು ಉಚಿತವಾಗಿ ಪಡೆಯಬಹುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಮನೆಯಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಬಂತು ಎಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹಣ ವ್ಯಯಿಸುವುದು ಅರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಮಧ್ಯಮ ವರ್ಗದವರಿಗೂ...

Bus Pass-ವಿಕಲಚೇತನರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Bus Pass-ವಿಕಲಚೇತನರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 18, 2025

ವಿಕಲಚೇತನರು ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಬರುವ ಬಸ್ ಗಳಲ್ಲಿ ಸಂಚಾರ ಮಾಡಲು ಬಸ್ ಪಾಸ್(Bus Pass Application) ಅನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಕಲಚೇತನರಿಗೆ ಒಂದು ಸ್ಥಳ ದಿಂದ ಮತ್ತೊಂದು ಸ್ಥಳಕ್ಕೆ ಸಂಚಾರ ಮಾಡಲು ಬಸ್ ಟಿಕೆಟ್ ಪಡೆಯಲು ರಿಯಾಯಿತಿಯನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಗುರುತಿಸಿ ಬಸ್ ಪಾಸ್(Bus Pass)...

Cancelled ration card list-ಆಹಾರ ಇಲಾಖೆಯಿಂದ ರದ್ದಾದ ರೇಶನ್ ಕಾರ್ಡ ಪಟ್ಟಿ ಪ್ರಕಟ!

Cancelled ration card list-ಆಹಾರ ಇಲಾಖೆಯಿಂದ ರದ್ದಾದ ರೇಶನ್ ಕಾರ್ಡ ಪಟ್ಟಿ ಪ್ರಕಟ!

January 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಗಸೂಚಿ ಪ್ರಕಾರ ಪಡಿತರ ಚೀಟಿ(Cancelled ration card) ಪಡೆಯಲು ಅನರ್ಹರಿರುವ ರದ್ದಾದ ರೇಶನ್ ಕಾರ್ಡ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆಹಾರ ಇಲಾಖೆಯಿಂದ(Ahara ilake) ಪ್ರತಿ ತಿಂಗಳು ತನ್ನ ಅಧಿಕೃತ ಜಾಲತಾಣದಲ್ಲಿ ತಾಲ್ಲೂಕುವಾರು ಇಲಾಖೆಯ ಮಾರ್ಗಸೂಚಿ ಪ್ರಕಾರ ರೇಶನ್ ಕಾರ್ಡ(Ration card) ಪಡೆಯಲು...

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

January 17, 2025

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಬಿಪಿಎಲ್ ಕಾರ್ಡ ಹೊಂದಿರುವ ಸಾರ್ವಜನಿಕರಿಗೆ ಇನ್ನು ಮುಂದೆ ಎಂಆರ್​ಐ ಸ್ಕ್ಯಾನ್(MRI Scan) ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು(BPL Card) ಹೊಂದಿರುವ ಕುಟುಂಬಗಳು ಎಲ್ಲಾ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ...

Gas Safety-ಮನೆಯಲ್ಲಿ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಕುರಿತು ಈ ಮಾಹಿತಿ ತಪ್ಪದೇ ತಿಳಿಯಿರಿ!

Gas Safety-ಮನೆಯಲ್ಲಿ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಕುರಿತು ಈ ಮಾಹಿತಿ ತಪ್ಪದೇ ತಿಳಿಯಿರಿ!

January 17, 2025

ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಸಹ ಗ್ಯಾಸ್ ಸಿಲಿಂಡರ್ ಅನ್ನು ಅಡುಗೆ ತಯಾರಿಕೆಗೆ ಬಳಕೆ(Gas Safety Tips) ಮಾಡುತ್ತಾರ‍ೆ ಅದ್ದರಿಂದ ಇಂದು ಈ ಅಂಕಣದಲ್ಲಿ ಗ್ಯಾಸ್ ಸಿಲಿಂಡರ್ ಸುರಕ್ಷತೆಯಾಗಿ ಬಳಕೆ ಮಾಡುವುದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಸಿಲಿಂಡರ್ ಬಳಕೆ ಮಾಡುವುದರ ಕುರಿತು ಎಷ್ಟು ಮುನ್ನೆಚ್ಚರಿಕೆ ಕ್ರಮ ಅನುಸರಿಸಿದರು ಕಡಿಮೆಯೇ ಅಡುಗೆ ತಯಾರಿ(How to...

Kisan ID Card-ಪಿಎಂ ಕಿಸಾನ್ ಹಣ ಪಡೆಯಲು ನೂತನ ಐಡಿ ಕಾರ್ಡ! ಇಲ್ಲಿದೆ ಸಂಪೂರ್ಣ ವಿವರ!

Kisan ID Card-ಪಿಎಂ ಕಿಸಾನ್ ಹಣ ಪಡೆಯಲು ನೂತನ ಐಡಿ ಕಾರ್ಡ! ಇಲ್ಲಿದೆ ಸಂಪೂರ್ಣ ವಿವರ!

January 16, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಹಾಗೂ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರಕಾರವು ಹೊಸ ಕಿಸಾನ್ ಪೆಹಚಾನ್ ಕಾರ್ಡ(Kisan ID Card) ಅನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಕಿಸಾನ್ ಪೆಹಚಾನ್ ಕಾರ್ಡ(Kisan ID Card) ಎಂದು ಹೆಸರನ್ನು ಸೂಚಿಸಲಾಗಿದ್ದು ಪ್ರಯೋಗಿಕವಾಗಿ ಕೆಲವು ರಾಜ್ಯಗಳಲ್ಲಿ ಮಾತ್ರ ಪ್ರಸ್ತುತ ಜಾರಿಗೆ ತರಲಾಗಿದೆ, ಇನ್ನು...

Uchitha Holige Yantra-ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ!

Uchitha Holige Yantra-ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ!

January 16, 2025

ಮಹಿಳೆಯರಿಗೆ ಸ್ವಾವಲಂಬನೆ ಜೀವನವನ್ನು ಕಟ್ಟಿಕೊಳ್ಳಲು ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ(Uchitha Holige Yantra Yojane) ವಿತರಣಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತದೆ. ಅರ್ಥಿಕವಾಗಿ ಮಹಿಳೆಯರು ಸಬಲರಾಗುವುದನ್ನು ಉತ್ತೇಜನ ನೀಡಲು ಸ್ವ-ಉದ್ಯೋಗವನ್ನು ಮಾಡಿ ನೆರವು ನೀಡಲು ಪ್ರತಿ ವರ್ಷ ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಟೈಲರಿಂಗ್ ಮಶಿನ್(Free Sewing Machine) ಗಳನ್ನು...

Solar Subsidy-ಮನೆ ಮೇಲೆ ಸೋಲಾರ್ ಅಳವಡಿಕೆಗೆ ₹78,000 ರೂ ಸಬ್ಸಿಡಿ ಪಡೆಯಲು ಅರ್ಜಿ!

Solar Subsidy-ಮನೆ ಮೇಲೆ ಸೋಲಾರ್ ಅಳವಡಿಕೆಗೆ ₹78,000 ರೂ ಸಬ್ಸಿಡಿ ಪಡೆಯಲು ಅರ್ಜಿ!

January 15, 2025

ಸಾರ್ವಜನಿಕರು ಸೂರ್ಯಘರ್ ಯೋಜನೆಯಡಿ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಸಬ್ಸಿಡಿಯಲ್ಲಿ(Solar Subsidy) ಸೌರವಿದ್ಯುತ್ ಘಟಕವನ್ನು ಸ್ಥಾಪಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಸೂರ್ಯ ಮುಪ್ತ್ ಬಿಜ್ಲಿ ಯೋಜನೆಯಡಿ(Solar Subsidy Yojana) ಮನೆ ಬಳಕೆಯ ವಿದ್ಯುತ್ ಅನ್ನು ಉಳಿತಾಯ ಮಾಡಲು ಸಾರ್ವಜನಿಕರಿಗೆ ನೆರವು ನೀಡಲು ಸಹಾಯಧನವನ್ನು ಒದಗಿಸಲಾಗಿದ್ದು ರಾಜ್ಯದ ಎಲ್ಲಾ ಎಸ್ಕಾಂ ಗಳ ಮೂಲಕ...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...