Author: Siddesh

Yuvanidhi application-2024: ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ!

Yuvanidhi application-2024: ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ!

November 23, 2024

2024 ನೇ ವರ್ಷದಲ್ಲಿ ವ್ಯಾಸಂಗ ಮುಗಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಯುವನಿಧಿ(Yuva nidhi) ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ. ಯುವನಿಧಿ ಯೋಜನೆಯಡಿ ಅಭ್ಯರ್ಥಿಯು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ 180 ದಿನಗಳು ಕಳೆದರೂ ಉದ್ಯೋಗ...

Scholarship application- ವಿದ್ಯಾಧನ ರೂ 55,000 ಸಾವಿರ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship application- ವಿದ್ಯಾಧನ ರೂ 55,000 ಸಾವಿರ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 22, 2024

ವಿದ್ಯಾಧನ ಸ್ಕಾಲರ್ಶಿಪ್ ಕಾರ್ಯಕ್ರಮದಡಿಯಲ್ಲಿ ರೂ 55,000 ಸಾವಿರದ ವರೆಗೆ ವಿದ್ಯಾರ್ಥಿವೇತನ ಪಡೆಯಲು(Scholarship application) ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರೋಜಿನಿ ದಾಮೋಧರ್ ಪೌಂಡೇಶನ್ ವತಿಯಿಂದ ಅರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅರ್ಥಿಕವಾಗಿ ಧನ ಸಹಾಯ ಮಾಡಲು ವಿದ್ಯಾಧನ ಸ್ಕಾಲರ್ಶಿಪ್ ಕಾರ್ಯಕ್ರಮದಡಿಯಲ್ಲಿ ಧನ ಸಹಾಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ:...

BPL Card guidelines- ರಾಜ್ಯ ಸರಕಾರದಿಂದ ಈ ವರ್ಗಕ್ಕೆ ಸೇರಿದವರ ಬಿಪಿಎಲ್ ಕಾರ್ಡ ರದ್ದುಗೊಳಿಸಲು ಸೂಚನೆ!

BPL Card guidelines- ರಾಜ್ಯ ಸರಕಾರದಿಂದ ಈ ವರ್ಗಕ್ಕೆ ಸೇರಿದವರ ಬಿಪಿಎಲ್ ಕಾರ್ಡ ರದ್ದುಗೊಳಿಸಲು ಸೂಚನೆ!

November 22, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Karnatak food department) ಇಲಾಖೆಯಿಂದ ಮಾರ್ಗಸೂಚಿ ಪ್ರಕಾರ ಅನರ್ಹವಾಗಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದು ಮಾಡುತ್ತಿರುವುದು ಪರ-ವಿರೋದಕ್ಕೆ ಕಾರಣವಾಗಿರುವುದರಿಂದ ಈ ಕುರಿತು ರಾಜ್ಯ ಸರಕಾರದಿಂದ ಆಹಾರ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕ ವಲಯದಲ್ಲಿ ಬಡವರಿಗೆ ನೀಡುತ್ತಿರುವ ಬಿಪಿಎಲ್ ಕಾರ್ಡ ರದ್ದು ಮಾಡಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದು...

Health Department- ಆರೋಗ್ಯ ಇಲಾಖೆಯಿಂದ ಮತ್ತೊಂದು ಜನಸ್ನೇಹಿ ಯೋಜನೆ ಜಾರಿ!

Health Department- ಆರೋಗ್ಯ ಇಲಾಖೆಯಿಂದ ಮತ್ತೊಂದು ಜನಸ್ನೇಹಿ ಯೋಜನೆ ಜಾರಿ!

November 21, 2024

ರಾಜ್ಯ ಸರಕಾರದಿಂದ ಆರೋಗ್ಯ ಇಲಾಖೆಯಿಂದ(Karnataka Health Department) ಸಾರ್ವಜನಿಕರಿಗೆ ಅರೋಗ್ಯ ಸೇವೆಯನ್ನು ಪಡೆಯಲು ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಯಾವುದು ಈ ಯೋಜನೆ? ಯಾರೆಲ್ಲರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಂದು ಕುಟುಂಬದಲ್ಲಿಯು ಮನೆಯಲ್ಲಿ ಯಾರಿಗಾದರೂ ಒಬ್ಬರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿರುತ್ತದೆ ಈ ಸಮಸ್ಯೆಗಳಿಗೆ...

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

November 21, 2024

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ...

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

November 21, 2024

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು...

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...

e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!

e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!

November 19, 2024

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದು ಈ ನಿಯಮದನ್ವ ಎಲ್ಲಾ ಆಸ್ತಿಗಳಿಗೆ ಇ- ಖಾತಾ(eKhata) ಮಾಡಿಸುವುದನ್ನು ಕಡ್ಡಾಯಗೊಳಿಸಲು ಸರಕಾರದಿಂದ ಕ್ರಮ ಕೈಗೊಳಲಾಗುತ್ತಿದೆ. ಏನಿದು ಇ- ಖಾತಾ ? ನಿಮ್ಮ ಆಸ್ತಿಗೆ ಇ- ಖಾತಾ ಮಾಡಿಸಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಇದನ್ನು ಎಲ್ಲಿ ಮಾಡಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು...

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 19, 2024

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು...

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

November 18, 2024

ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬಹು ಮುಖ್ಯ ಬೆಳೆಯಾದ ಅಡಿಕೆ(Arecanut) ಕುರಿತು ವಿಶ್ವ ಆರೋಗ್ಯ ಸಂಸ್ಥೆಯ(WHO) ಅಂಗ ಸಂಸ್ಥೆಯಾದ ಕ್ಯಾನ್ಸರ್ ಸಂಶೋಧನ ಸಂಸ್ಥೆಯು ಅಡಿಕೆಯು ಕ್ಯಾನ್ಸರ್‌ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಬೆಳೆಯನ್ನು ನಿಯಂತ್ರಣ ಮಾಡಲು ಶಿಪಾರಸ್ಸು ಮಾಡಿದೆ. ಈ ವರದಿಯು ಅಡಿಕೆ ಬೆಳೆಯುವ ಪ್ರದೇಶದ ರೈತರಲ್ಲಿ ಅತಂಕ ಮೂಡಿಸಿದೆ ಅಡಿಕೆ ಬೆಳೆಯು...

PM Awas Yojana- ಪಿಎಂ ಆವಾಸ್ ಯೋಜನೆಯಡಿ ವಸತಿ ರಹಿತರಿಗೆ ಮನೆ! ಇಲ್ಲಿದೆ ಅರ್ಜಿ ಸಲ್ಲಿಕೆ ಮಾಹಿತಿ!

PM Awas Yojana- ಪಿಎಂ ಆವಾಸ್ ಯೋಜನೆಯಡಿ ವಸತಿ ರಹಿತರಿಗೆ ಮನೆ! ಇಲ್ಲಿದೆ ಅರ್ಜಿ ಸಲ್ಲಿಕೆ ಮಾಹಿತಿ!

November 18, 2024

ವಸತಿ ರಹಿತರಿಗೆ ಪಿಎಂ ಆವಾಸ್ ಯೋಜನೆಯಡಿ(PM Awas Yojana) ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ (PMAY) 2.0 ಯೋಜನೆಯಡಿಯಲ್ಲಿ ಕೇಂದ್ರ ಸರಕಾರದಿಂದ ವಸತಿ ರಹಿತ ನಾಗರಿಕರಿಗೆ 3 ಕೋಟಿ ಹೆಚ್ಚುವರಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಹ...

Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

November 17, 2024

ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಉಚಿತವಾಗಿ 15 ದಿನದ ಡ್ರೋನ್ ಆಪರೇಟರ್ ತರಬೇತಿ(Drone operator training) ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ನಿರುದ್ಯೋಗಿ ಯುವಕ/ಯುವತಿಯರು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ತರಬೇತಿಯನ್ನು ಪಡೆಯಬಹುದು. ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಡ್ರೋನ್ ಆಪರೇಟರ್ ತರಬೇತಿ ಜೊತೆಗೆ...

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

November 17, 2024

ಆಹಾರ ಇಲಾಖೆಯಿಂದ ಎಪಿಎಲ್ ರೇಷನ್ ಕಾರ್ಡ ರದ್ದತಿ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ(APL card cancellation) ರದ್ದುಗೊಳಿಸಿರುವ ಕುರಿತು ಕೆಲವು ನ್ಯೂಸ್ ಚಾನಲ್ ಗಳು ಪ್ರಕಟಿಸಿರುವ ಮಾಹಿತಿಯ ಕುರಿತು ಸ್ಪಷ್ಟೀಕರಣ ನೀಡಲಾಗಿದೆ. ಆಹಾರ ಇಲಾಖೆಯಿಂದ ರೇಷನ್ ಕಾರ್ಡ(APL Ration card) ಹೊಂದಿರುವ ಗ್ರಾಹಕರು...

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

November 16, 2024

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ...

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

November 16, 2024

ಮಹಿಳೆಯರು ಕೇಂದ್ರ ಸರಕಾರದ ಯೋಜನೆಯಡಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅವಕಾಶವಿದ್ದು ಈ ಯೋಜನೆಯ(free sewing machine scheme) ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬಹುತೇಕ ಗೃಹಿಣಿಯರು ಹೊಲಿಗೆ ತರಬೇತಿಯನ್ನು ಪಡೆದು ತಮ್ಮ ಮನೆಯಲ್ಲೇ ಬಿಡುವಿನ ಸಮಯದಲ್ಲಿ ಟೈಲರಿಂಗ್ ಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಆಸಕ್ತಿ ಹೊಂದಿರುತ್ತಾರೆ ಇಂತಹ ಮಹಿಳೆಯರಿಗೆ ಪ್ರಧಾನ ಮಂತ್ರಿ...

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

November 15, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು...

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

November 15, 2024

ಕಂದಾಯ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ಅತೀ ಕಡು ಬಡವ ವರ್ಗಕ್ಕೆ ಸೇರಿದವರಿಗೆ ಜಮೀನನ್ನು ಮಂಜೂರು ಮಾಡುವ “ಬಗರ್ ಹುಕುಂ”(Bagar hukum) ಕಾಯ್ದೆಯಡಿ ಜಮೀನನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರಿಗೆ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರಿಗೆ ಬಗರ್ ಹುಕುಂ ಕಾಯ್ದೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿ ಒಟ್ಟು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು...

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

November 14, 2024

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ...