Author: Siddesh

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

November 14, 2024

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala)...

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

November 13, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇ-ಕೆವೈಸಿ ಮಾಡಿಕೊಳ್ಳದ ರೈತರ ಪಟ್ಟಿಯನ್ನು(PM Kisan E-kyc pending list) ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಅರ್ಥಿಕ ನೆರವನ್ನು ಪಡೆಯಲು ಇ-ಕೆವೈಸಿಯನ್ನು ಮಾಡಿಕೊಳ್ಳುವುದನ್ನು ಕೃಷಿ ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದ್ದು ಪ್ರತಿ...

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

November 13, 2024

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ...

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

November 12, 2024

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು...

Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

November 12, 2024

ರೈತರು ತಮ್ಮ ಕೃಷಿ ಜಮೀನಿನ ಪಹಣಿಯಲ್ಲಿ ಮಾಲೀಕರ ವಿವರವನ್ನು(Land owner details) ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಈ ಕೆಳಗೆ ತಿಳಿಸಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಸೃಷ್ಟಿಯಾದ ನಂತರ ಕೃಷಿ ಜಮೀನಿನನ್ನು ಹೊಂದಿರುವ ನಾಗರಿಕರು ತಮ್ಮ ಜಮೀನು ಯಾರ ಹೆಸರಿಗೆ(Land owner )ಇದೆ ಎಂದು ಮೊಬೈಲ್ ನಲ್ಲೇ ಕಾಲಕಾಲಕ್ಕೆ ಹೇಗೆ ಚೆಕ್ ಮಾಡಿಕೊಳ್ಳುವುದು...

Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

November 11, 2024

ಬೆಂಬಲ ಬೆಲೆ ಯೋಜನೆಯಡಿ ಪ್ರತಿ ವರ್ಷ ರಾಗಿ ಖರೀದಿಸುವಂತೆ ಈ ವರ್ಷವು ಬೆಂಬಲ ಬೆಲೆ ಯೋಜನೆಯಡಿ ಅರ್ಹ ರೈತರಿಂದ ರಾಗಿಯನ್ನು ಖರೀದಿ(Raagi Msp price) ಮಾಡಲು ಖರೀದಿ ಕೇಂದ್ರಗಳನ್ನು ತೆರೆಯಲು ಸಿದ್ದತೆಯನ್ನು ನಡೆಸಿದ್ದು ರಾಗಿ ಬೆಳೆದಿರುವ ರೈತರು ತಮ್ಮ ಉತ್ಪನ್ನವನ್ನು ಉತ್ತಮ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ. ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ ಗೆ ರೂ ₹4,290...

Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

November 11, 2024

ತಮ್ಮ ಪೂರ್ವಜರಿಂದ ಬಂದಿರುವ ಕೃಷಿ ಭೂಮಿಯನ್ನು ಮತ್ತೊಬ್ಬರಿಗೆ ಮಾರಾಟ(Agriculture land for sale) ಮಾಡುವುದರ ಕುರಿತು ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಕೃಷಿ ಭೂಮಿಯನ್ನು ಮಾರಾಟ ಮಾಡುವಾಗ ಯಾವೆಲ್ಲ ಅಂಶಗಳನ್ನು ಅನುಸರಿಸಬೇಕು ಎನ್ನುವ ಪ್ರಮುಖ ಉಪಯುಕ್ತ ಸಾರ್ವಜನಿಕ ಸ್ನೇಹಿ ಆದೇಶವನ್ನು ಹೊರಡಿಸಲಾಗಿದೆ. ಹಿಂದೂ ವಾರಸುದಾರರು ತಮ್ಮ ಕುಟುಂಬದ ಪೂರ್ವಜನರ ಹೆಸರಿನಲ್ಲಿರುವ ಕೃಷಿ ಭೂಮಿಯನ್ನೆನಾದರು ಮಾರಾಟ...

PAN Card News: ನಿಮ್ಮ ಬಳಿ ಪಾನ್ ಕಾರ್ಡ್ ಇದ್ಯಾ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

PAN Card News: ನಿಮ್ಮ ಬಳಿ ಪಾನ್ ಕಾರ್ಡ್ ಇದ್ಯಾ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

November 10, 2024

ನಮ್ಮ ದೇಶದಲ್ಲಿ ಆಧಾರ್ ಕಾರ್ಡ, ರ‍ೇಶನ್ ಕಾರ್ಡ, ವೋಟಿಂಗ್ ಕಾರ್ಡ ರೀತಿ ಪಾನ್ ಕಾರ್ಡ(adhar pan card link) ಸಹ ಒಂದು ಅತೀ ಮುಖ್ಯ ದಾಖಲೆಯಾಗಿದ್ದು, ಈ ದಾಖಲೆಯನ್ನು ಸರಿಯಾಗಿ ಇಟ್ಟುಕೊಳ್ಳುವುದು ಅತೀ ಮುಖ್ಯವಾಗಿದೆ. ಕೇಂದ್ರ ಸರಕಾರದಿಂದ ಪಾನ್ ಕಾರ್ಡ್‌ (PAN Card) ಕುರಿತು ನೂತನ ನಿಯಮವನ್ನು ಜಾರಿಗೊಳಿಸಿದ್ದು, ಈ ಕುರಿತು ನೀವು ಗಮನಿಸದೇ ಹೋದರೆ...

Janana pramana patra-2024: ಜನನ ಪ್ರಮಾಣ ಪತ್ರ ಪಡೆಯುವುದು ಬಾರೀ ಸುಲಭ! ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

Janana pramana patra-2024: ಜನನ ಪ್ರಮಾಣ ಪತ್ರ ಪಡೆಯುವುದು ಬಾರೀ ಸುಲಭ! ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

November 10, 2024

ಹುಟ್ಟಿದ ಪ್ರತಿಯೊಬ್ಬ ಮಗುವಿಗೆ ಜನನ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದ್ದು ಈ ಪ್ರಮಾಣ ಪತ್ರವನ್ನು(Birth Certificate) ಪಡೆಯಲು ಆನ್ಲೈನ್ ಮೂಲಕ ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಜನನ ಪ್ರಮಾಣ ಪತ್ರವು ಅಗತ್ಯ ದಾಖಲೆಗಳಲ್ಲಿ ಒಂದಾಗಿದ್ದು ಈ ದಾಖಲೆಯನ್ನು ಎಲ್ಲಾ ನಾಗರಿಕರು ತಮ್ಮ ತಮ್ಮ ಮಕ್ಕಳಿಗೆ ಪಡೆದುಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವುದು ಅನಿರ್ವಾಯವಾಗಿದೆ. ಜನನ...

PMMVY Yojana- ಗರ್ಭಿಣಿ ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ರೂ 11,000 ಸಾವಿರ ಅರ್ಥಿಕ ನೆರವು!

PMMVY Yojana- ಗರ್ಭಿಣಿ ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ರೂ 11,000 ಸಾವಿರ ಅರ್ಥಿಕ ನೆರವು!

November 9, 2024

ಗರ್ಭಿಣಿ ಮಹಿಳೆಯರಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ(PMMVY) Yojana ಅರ್ಥಿಕ ನೆರವು ನೀಡಲಾಗುತ್ತದೆ. ಒಂದನೇ ಮತ್ತು ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ಯೋಜನೆಯಡಿ(Pradhan Mantri Matru Vandana Yojana) ಒಟ್ಟು 11,000 ಅರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಪಡೆಯುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ? ಅಗತ್ಯ ದಾಖಲೆಗಳು ಇತ್ಯಾದಿ ಸಂಪೂರ್ಣ ವಿವರವನ್ನು...

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

November 9, 2024

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ...

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

November 8, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student...

Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ!

Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ!

November 8, 2024

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹಧನವನ್ನು(Student Incentives) ನೀಡಲಾಗುತ್ತದೆ ಇದರಂತೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ದುಪ್ಪಟ್ಟು ಮಾಡಿ ಹೊಸ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಅರ್ಥಿಕವಾಗಿ ನೆರವು ನೀಡುವ ವಿವಿಧ ಯೋಜನೆಗಳನ್ನು...

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

November 7, 2024

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು...

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

November 7, 2024

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು...

New ration card- ಎಲ್ಲಾ ಜಿಲ್ಲೆಗಳಲ್ಲೂ ಹೊಸ ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ಎಲ್ಲಾ ಜಿಲ್ಲೆಗಳಲ್ಲೂ ಹೊಸ ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 6, 2024

ಆಹಾರ ಇಲಾಖೆಯಿಂದ ಹೊಸ ಎಪಿಎಲ್ ಕಾರ್ಡ ಮತ್ತು ಬಿಪಿಎಲ್ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ(New ration card application) ಸಲ್ಲಿಸಲು ಅವಕಾಶ ನೀಡಲಾಗಿದೆ ಅರ್ಹ ಅರ್ಜಿದಾರರು ಅವಕಾಶವನ್ನು ಬಳಕೆ ಮಾಡಿಕೊಂಡು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನಮ್ಮ ರಾಜ್ಯದಲ್ಲಿ ಆಧಾರ್ ಕಾರ್ಡ, ವೋಟಿಂಗ್ ಕಾರ್ಡ, ಪಾನ್ ಕಾರ್ಡ ಅಗತ್ಯ ದಾಖಲೆಗಳಂತೆ...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Anganawadi Jobs-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಅಂಗನವಾಡಿಯಲ್ಲಿ 577 ಖಾಲಿ ಹುದ್ದೆಗೆ ಅರ್ಜಿ!

Anganawadi Jobs-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಅಂಗನವಾಡಿಯಲ್ಲಿ 577 ಖಾಲಿ ಹುದ್ದೆಗೆ ಅರ್ಜಿ!

November 5, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganawadi Jobs)ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ...