Author: Siddesh

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

December 18, 2024

ಪಡಿತರ ಚೀಟಿ/ರೇಷನ್ ಕಾರ್ಡ ನಲ್ಲಿ ತಪ್ಪಾಗಿ ದಾಖಲಾಗಿರುವ ಮಾಹಿತಿಯನ್ನು ಅಥವಾ ವಿಳಾಸ ಮತ್ತು ಸದಸ್ಯರ ವಿವರವನ್ನು ತಿದ್ದುಪಡಿ(Ration card tiddupadi)/ಬದಲಾವಣೆ ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಸರಿಯಾಗಿ ಉಚಿತವಾಗಿ ಆಹಾರ ಧಾನ್ಯಗಳಾದ ಅಕ್ಕಿ, ರಾಗಿ ಇತರರೆ ಉತ್ಪನ್ನಗಳನ್ನು ನ್ಯಾಯಬೆಲೆ ಅಂಗಡಿಗಳಿಂದ(Ration card correction) ಪಡೆಯಲು...

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

December 18, 2024

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಉಚಿತ ಸ್ಕೂಟಿ ಯೋಜನೆಯಡಿ ಸಬ್ಸಿಡಿಯಲ್ಲಿ ಹೆಣ್ಣು ಮಕ್ಕಳಿಗೆ ಸ್ಕೂಟಿಯನ್ನು(Free Scooty Yojana Fact Check) ವಿತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು ಈ ಕುರಿತು ಕೇಂದ್ರದ ವಾರ್ತಾ ಇಲಾಖೆಯಿಂದ ಅಧಿಕೃತವಾಗಿ ಬಿಡುಗಡೆ ಮಾಡಿರುವ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಅಸಲಿ ಸುದ್ದಿಗಿಂತಲು...

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

December 17, 2024

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ ಶೇ 90% ಸಬ್ಸಿಡಿ ಸ್ಪಿಂಕ್ಲರ್ ಸೆಟ್ ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು(Karnataka Agriculture News) ಆಹ್ವಾನಿಸಲಾಗಿದೆ. ಅರ್ಹ ರೈತರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕದಡಿಯಲ್ಲಿ ಜೆಟ್ ಪೈಪು...

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

December 17, 2024

ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ರೇಶನ್ ಕಾರ್ಡಗೆ(Ration Card) ಹೊಸ ಸದಸ್ಯರನ್ನು ಅಂದರೆ ಹೆಂಡತಿ ಮತ್ತು ಮಕ್ಕಳ ಹೆಸರನ್ನು ಅಥವಾ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಈ ಅಂಕಣದಲ್ಲಿ ತಿಳಿಸಿರುವ ದಾಖಲೆಗಳನ್ನು ಸಲ್ಲಿಸುವುದನ್ನು ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರಕಾರದಿಂದ ದೇಶದಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ(Ahara elake) ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸಹ...

Gold Rate India-ಇಲ್ಲಿದೆ ಇಂದಿನ ಚಿನ್ನದ ದರ! ಇಂದು ವಿವಿಧ ನಗರಗಳಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ದರ ಎಷ್ಟಿದೆ?

Gold Rate India-ಇಲ್ಲಿದೆ ಇಂದಿನ ಚಿನ್ನದ ದರ! ಇಂದು ವಿವಿಧ ನಗರಗಳಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ದರ ಎಷ್ಟಿದೆ?

December 16, 2024

ಭಾರತೀಯರು ಅತೀ ಹೆಚ್ಚು ಬಳಕೆ ಮಾಡುವ ಮತ್ತು ಖರೀದಿ ಮಾಡುವ ವಸ್ತುವಿನಲ್ಲಿ ಒಂದಾದ ಚಿನ್ನದ ಪ್ರತಿ ದಿನದ ದರ(Gold Rate) ಕುರಿತು ಪ್ರತಿ ಒಬ್ಬರಿಗೂ ತಿಳಿದುಕೊಳ್ಳುವ ಆಸಕ್ತಿ ಇದ್ದೇ ಇರುತ್ತದೆ ಇಂತಹ ಆಸಕ್ತರಿಗೆ ಇಂದಿನ ಈ ಅಂಕಣದಲ್ಲಿ ಇಂದು ನಮ್ಮ ದೇಶದ ವಿವಿಧ ನಗರಗಳಲ್ಲಿ ಮತ್ತು ಕೆಲವು ವಿದೇಶಗಳಲ್ಲಿ ಚಿನ್ನದ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

December 15, 2024

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ(RBI) ರೈತರಿಗೆ ಕೃಷಿ ಸಾಲ ವಿತರಣೆಗೆ ಸಂಬಂಧಿಸಿದಂತೆ ಸಿಹಿ ಸುದ್ದಿ(Agriculture Loan RBI News) ನೀಡಿದ್ದು ಈ ಹಿಂದೆ ಇದ್ದ ಕೃಷಿ ಸಾಲದ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಿದೆ. ಕೃಷಿ ಭೂಮಿಯಲ್ಲಿ ಹೊಸ ಬೆಳೆಯನ್ನು ಬೆಳೆಯಲು ಹಾಗೂ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಷ್ಟ್ರ‍ಿಕೃತ...

Gruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

Gruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

December 15, 2024

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Amount) ಅರ್ಜಿ ಸಲ್ಲಿಕೆ ಮತ್ತು ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆಯುವುದರ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ...

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ(Labour department scholarship) ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಕಾರ್ಮಿಕ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karmika mandali) 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ...

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯೋಗ(Self Employment Subsidy Loan Yojana) ಮಾಡಲು ಅರ್ಥಿಕವಾಗಿ ನೆರವು ನೀಡಲು ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ(Kuri sakanike yojane) ಆರಂಭಿಸಲು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ...

Food cart vehicle subsidy- 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ ಖರೀದಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Food cart vehicle subsidy- 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ ಖರೀದಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

December 13, 2024

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ(Dr. BR Ambedkar Development Corporation) 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ(Food cart vehicle subsidy) ಖರೀದಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ್ ಉದ್ದೇಶಕ್ಕಾಗಿ ವಾಹನವನ್ನು ಖರೀದಿ ಮಾಡಲು...

PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

December 13, 2024

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ದಿದರದಲ್ಲಿ ಸಬ್ಸಿಡಿಯಲ್ಲಿ ಸಾಲ(Subsidy bank loan) ವಿತರಣೆ ಹಾಗೂ ಸ್ವ-ಉದ್ಯೋಗ ಕೈಗೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರದಿಂದ ₹1,751 ಕೋಟಿ ಅನುದಾನ ಭರಿಸಲಾಗಿದೆ ಎಂದು ಕೇಂದ್ರ ಸರಕಾರವು ರಾಜ್ಯ ಸಭೆಗೆ ಮಾಹಿತಿ ತಿಳಿಸಿದೆ. ಏನಿದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM-vishwakarma)? ಈ ಯೋಜನೆಯಡಿ ಪ್ರಯೋಜನ ಪಡೆಯಲು ಅರ್ಹರು...

Today Gold Rate 12-12-2024: ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

Today Gold Rate 12-12-2024: ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

December 12, 2024

ಪ್ರತಿ ದಿನ ಮಾರುಕಟ್ಟೆಯಲ್ಲಿ ಚಿನ್ನದ ದರ(Today Gold Rate) ಎಷ್ಟಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮತ್ತು ಆಸಕ್ತಿ ಬಹುತೇಕ ಜನರಿಗೆ ಇದ್ದೇ ಇರುತ್ತದೆ ಇದಕ್ಕೆ ಪೂರಕವಾಗಿ ಇಂದಿನ ಚಿನ್ನದ ದರ ವಿವಿಧ ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೆಲವು ಪ್ರಮುಖ ದೇಶಗಳಲ್ಲಿ ಚಿನ್ನದ ದರ ಎಷ್ಟಿದೆ? ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ...

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

December 12, 2024

ಪಡಿತರ ಚೀಟಿ ಹೊಂದಿರುವವರು ತಮ್ಮ ರೇಶನ್ ಕಾರ್ಡಿನ ಡಿಜಿಟಲ್ ಪ್ರತಿಯನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಕೇಂದ್ರ ಸರಕಾರವು ಮೇರಾ ರೇಷನ್ 2.0(ration card) ಎನ್ನುವ ಹೆಸರಿನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಇಂದು ಈ ಅಂಕಣದಲ್ಲಿ ಡಿಜಿಟಲ್ ರೇಶನ್ ಕಾರ್ಡ(Digital ration card) ಪ್ರಯೋಜನಗಳೇನು? ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ? ಈ...

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

December 11, 2024

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ 2,000 ಹಣವನ್ನು(Gruhalakshmi 15th Installment) ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಯಾದ ಬಳಿಕ ಇಲ್ಲಿಯವರೆಗೆ ಪ್ರತಿ ತಿಂಗಳಿಗೆ ರೂ 2,000 ದಂತೆ ಒಟ್ಟೂ 14 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಇದರಂತೆ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

December 10, 2024

ಭಾರತೀಯ ಜೀವ ವಿಮಾ ನಿಗಮದಿಂದ(LIC SCHOLARSHIP SCHEME) ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಹಣದ ಕೊರತೆಯಿಂದ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯುವುದರಿಂದ ವಂಚಿತರಾಗುವುದನ್ನು ತಪ್ಪಿಸಲು ಸರಕಾರ...

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...