Author: Siddesh

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

October 26, 2024

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು...

Gruha arogya- ಗೃಹ ಆರೋಗ್ಯ ಮನೆ ಬಾಗಿಲಿಗೆ ಬರಲಿದೆ ಆರೋಗ್ಯ ತಪಾಸಣೆ! ಏನಿದು ನೂತನ ಯೋಜನೆ!

Gruha arogya- ಗೃಹ ಆರೋಗ್ಯ ಮನೆ ಬಾಗಿಲಿಗೆ ಬರಲಿದೆ ಆರೋಗ್ಯ ತಪಾಸಣೆ! ಏನಿದು ನೂತನ ಯೋಜನೆ!

October 26, 2024

ರಾಜ್ಯ ಸರಕಾರದಿಂದ ಮತ್ತೊಂದು ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆರೋಗ್ಯ ಇಲಾಖೆಯಡಿ ಗೃಹ ಆರೋಗ್ಯ(Gruha arogya) ಯೋಜನೆಗೆ ಅಧಿಕೃತ ಅನುಮೋದನೆಯನ್ನು ನೀಡಿ ಜಾರಿಗೆ ತರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಈ ಯೋಜನೆಗೆ ಅಧಿಕೃತವಾಗಿ ಕೋಲಾರ ಜಿಲ್ಲೆಯಲ್ಲಿ ಚಾಲನೆಯನ್ನು ನೀಡಲಿದ್ದು ಜನವರಿ ತಿಂಗಳಿಂದ ರಾಜ್ಯಾದ್ಯಂತ ಈ ಯೋಜನೆ(Gruha arogya scheme) ಗ್ರಾಮೀಣ ಭಾಗದಲ್ಲಿ ಅನುಷ್ಥಾನಕ್ಕೆ ಬರಲಿದೆ....

Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

October 25, 2024

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ. ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ...

Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

October 25, 2024

ಒಂದು ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ಅಪಘಾತ ವಿಮೆ ಪಡೆಯುವ ಯೋಜನೆಯ(PMJJBY Yojana) ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇಂದಿನ ಜೀವನ ಶೈಲಿಯಲ್ಲಿ ಯಾರಿಗೆ ಯಾವಾಗ ಏನು ಅಗುತ್ತದೆ ಅರಿಯುವುದು ಬಹಳ ಕಷ್ಟ ನಿನ್ನೆ ಚೆನ್ನಾಗಿರುವವರು ಇಂದು ಒಂದೇ ಬಾರಿಗೆ ಆರೋಗ್ಯದಲ್ಲಿ ಏರುಪೇರಾಗಿ ಬಿಡುತ್ತದೆ ಇಂತಹ ಸನ್ನಿವೇಶಗಳಲ್ಲಿ ಅರ್ಥಿಕವಾಗಿ...

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

October 24, 2024

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21...

Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

October 24, 2024

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮುಖ್ಯ ದಾಖಲೆಯಲ್ಲಿ ಒಂದಾದ ಪಹಣಿ/ಊತಾರ್/RTC(Online RTC) ಅನ್ನು ಒಂದೆರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ನೈಜ ಸ್ಥಿತಿಯನ್ನು ಉಚಿತವಾಗಿ ನೋಡಬಹುದು. ಉಚಿತವಾಗಿ ಪಹಣಿಯನ್ನು ಹೇಗೆ ಮೊಬೈಲ್ ನಲ್ಲಿ ನೋಡುವುದು ಎಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು ರೈತರು ಈ ಕೆಳಗಿನ ಹಂತಗಳನ್ನು ಅನುಸರಿಸಿ ಕ್ಷಣಾರ್ದಲ್ಲಿ ನಿಮ್ಮ ಮೊಬೈಲ್ ನಲ್ಲಿ...

Motor repair- ಉಚಿತ 30 ದಿನದ ಮೋಟಾರ್ ರಿಪೇರಿ ಮತ್ತು ರೀವೈಂಡಿಗ್ ಟ್ರೈನಿಂಗ್ ಪಡೆಯಲು ಅರ್ಜಿ ಆಹ್ವಾನ!

Motor repair- ಉಚಿತ 30 ದಿನದ ಮೋಟಾರ್ ರಿಪೇರಿ ಮತ್ತು ರೀವೈಂಡಿಗ್ ಟ್ರೈನಿಂಗ್ ಪಡೆಯಲು ಅರ್ಜಿ ಆಹ್ವಾನ!

October 23, 2024

ಉಚಿತವಾಗಿ 30 ದಿನ ವಸತಿ ಮತ್ತು ಊಟ ಸಹಿತ ಮೋಟಾರ್ ರಿಪೇರಿ ಮತ್ತು ರೀವೈಂಡಿಗ್ ಟ್ರೈನಿಂಗ್(Motor repair) ಪಡೆಯಲು ಅರ್ಜಿ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಉಚಿತ ತರಬೇತಿಯನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ತರಬೇತಿಯನ್ನು ಎಲ್ಲಿ ನಡೆಸಲಾಗುತ್ತದೆ? ತರಬೇತಿ ಪಡೆಯುವುದರ ಪ್ರಯೋಜನೆಗಳೇನು? ತರಬೇತಿ ಪಡೆದ ಬಳಿಕ ಯಾವೆಲ್ಲ ಯೋಜನೆಯಡಿ ಸಾಲವನ್ನು ಪಡೆದು ಸ್ವ-ಉದ್ಯೋಗವನ್ನು...

ATM Cash-ಎಟಿಎಂನಲ್ಲಿ ಹರಿದ ನೋಟ್ ಬಂದರೆ ಏನು ಮಾಡಬೇಕು?

ATM Cash-ಎಟಿಎಂನಲ್ಲಿ ಹರಿದ ನೋಟ್ ಬಂದರೆ ಏನು ಮಾಡಬೇಕು?

October 23, 2024

ನಮ್ಮ ದೇಶದಲ್ಲಿ ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ತೆಗೆದುಕೊಳ್ಳಲು ಎಟಿಎಂ(ATM Card) ನೆರವನ್ನು ಪಡೆದುಕೊಳ್ಳಲಾಗುತ್ತದೆ ಒಮ್ಮೊಮ್ಮೆ ಈ ಎಟಿಎಂಗಳಿಂದ ಹಣವನ್ನು ಡ್ರಾ ಮಾಡುವಾಗ ಹರಿದ ನೋಟ್ ಬಂದರೆ ಏನು ಮಾಡಬೇಕು? ಈ ನೋಟ್ ಗಳನ್ನು ಬದಲಾಯಿಸುವುದು ಹೇಗೆ ಎನ್ನುವ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸರ್ವೆ ಸಾಮಾನ್ಯವಾಗಿ ಬಹುತೇಕ ಜನರ ಬಳಿ ಎಟಿಎಂ...

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 22, 2024

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 21, 2024

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ...

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

October 21, 2024

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲೆ ಮಾಹಿತಿ ಸೇರಿದಂತೆ ಇತರೆ ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ರೈತರು ತಮ್ಮ ಬೆಳೆಗಳಿಗೆ ಬೆಳೆ...

Rabi MSP Price-ಕಡಲೆ,ಗೋಧಿ ಸೇರಿದಂತೆ ಒಟ್ಟು 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರಕಾರ!

Rabi MSP Price-ಕಡಲೆ,ಗೋಧಿ ಸೇರಿದಂತೆ ಒಟ್ಟು 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರಕಾರ!

October 20, 2024

ಪ್ರಧಾನ ಮಂತ್ರಿ ಶೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 16 ಅಕ್ಟೋಬರ್ 2024 ರಂದು ನವದೆಹಲಿಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(CCEA) ಸಭೆಯಲ್ಲಿ ಒಟ್ಟು 6 ಹಿಂಗಾರು ಬೆಳೆಗಳ ಬೆಂಬಲ ಬೆಲೆಯನ್ನು(MSP) ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೃಷಿಕರು ತಮ್ಮ ಬೆಳೆಗಳನ್ನು ಲಾಭದಾಯಕ ಬೆಲೆಯಲ್ಲಿ(MSP price) ಮಾರಾಟ ಮಾಡಲು ಉತ್ತಮ ಮಾರುಕಟ್ಟೆ ವ್ಯವಸ್ಥೆಯನ್ನು...

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

October 20, 2024

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ,...

Bussiness Loan- ಸ್ವಂತ ಉದ್ಯಮ ಪ್ರಾರಂಭಿಸುವವರಿಗೆ 1.5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Bussiness Loan- ಸ್ವಂತ ಉದ್ಯಮ ಪ್ರಾರಂಭಿಸುವವರಿಗೆ 1.5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

October 19, 2024

ನಿಮಗೇನಾದರು ಸ್ವಂತ ಉದ್ಯಮ/ಉದ್ಯೋಗವನ್ನು ಆರಂಭಿಸುವ ಆಲೋಚನೆ ಇದ್ದಲ್ಲಿ ತಪ್ಪದೇ ಇಲ್ಲಿ ತಿಳಿಸಿರುವ ಮಾಹಿತಿಯನ್ನು ಪೂರ್ತಿ ಓದಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ(Bussiness Loan) ಯೋಜನೆಯಡಿ ಅರ್ಜಿ ಸಲ್ಲಿಸಿ 1.5 ಲಕ್ಷ ದವರೆಗೆ ಸಹಾಯಧನ ಪಡೆಯಬಹುದು. 2024-25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ ಈ ಎರಡು ಯೋಜನೆಯಡಿ...

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 19, 2024

ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ವಿದ್ಯಾರ್ಥಿ ವೇತನ(Scholarship application) ಪಡೆಯಲು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರತ್ಯೇಕ ಜಾಲತಾಣವನ್ನು ರಚನೆ ಮಾಡಿದ್ದು ವಿದ್ಯಾರ್ಥಿಗಳು ಈ ವೆಬ್ಸೈಟ್ ಭೇಟಿ ಮಾಡಿ...

Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

October 18, 2024

ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿ ಮಾಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಅರ್ಥಿಕವಾಗಿ(Car loan Subsidy application) ನೆರವಾಗಲು ಸ್ವಾವಲಂಭಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ಲಿಕೇಶನ್ ಅನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಯಾವುದು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಕೆ ವಿಧಾನ? ಯಾರೆಲ್ಲ ಅರ್ಜಿ ಸಲ್ಲಿಸಲು...

Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

October 18, 2024

Google Pay, Phone pe ನಲ್ಲಿ ಆಜಾಗೃಕತೆಯಿಂದ ತಪ್ಪಾದ ಮೊಬೈಲ್ ಸಂಖ್ಯೆ ಹಾಕಿ ತಪ್ಪಾದ ವ್ಯಕ್ತಿಗೆ ಅಥವಾ ಬೇರೆಯವರಿಗೆ ಹಣ ಪಾವತಿ ಮಾಡಿದ ಬಳಿಕ ಆ ಹಣವನ್ನು ಮರಳಿ ಹೇಗೆ ವಾಪಸ್ ಪಡೆಯುವುದು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಶುಭ ದಿನ. Krushikamitra.com ಓದುಗ...