Author: Siddesh

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

October 9, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೇಂದ್ರದಿಂದ 10 ದಿನದ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್(phenyl making training) ತಯಾರಿಕಾ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ತರಬೇತಿ ಪಡೆಯುವುದರಿಂದ ಆಗುವ ಪ್ರಯೋಜನಗಳೇನು? ತರಬೇತಿಯನ್ನು(self employment training) ಪಡೆಯಲು ಅರ್ಹರು ಯಾರು? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ....

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

October 9, 2024

ರಾಜ್ಯ ಸರಕಾರದಿಂದ ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಪ್ಟ್ ನೀಡಿದ್ದು, ಅರ್ಹ ಫಲಾನುಭವಿ ಮಹಿಳೆಯರಿಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು(Gruhalakshmi hana) ಜಮಾ ಮಾಡಲಾಗಿದೆ. ಕಳೆದ 2-3 ತಿಂಗಳಿನಿಂದ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಅಗಿರುವುದಿಲ್ಲ ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀರ್ವ ಅಸಮಾದನವಿದ್ದು, ಈಗ ದಸರಾ ಹಬ್ಬದ ಸಮಯದಲ್ಲಿ...

Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 8, 2024

ಕಾಶಿ ಯಾತ್ರೆಗೆ ಸೇರಿದಂತೆ ಇತರೆ ಎರಡು ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು(Kashi yatre subsidy scheme-2024) ರಾಜ್ಯ ಸರಕಾರದಿಂದ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು, ಯಾರೆಲ್ಲ ಅರ್ಜಿ ಸಲ್ಲಿಸಲು...

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

October 8, 2024

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯನ್ನು(Krishi bhagya scheme details) ಮರು ಜಾರಿಗೆ ತರಲಾಗಿದ್ದು ಅರ್ಹ ರೈತರು ಅರ್ಜಿ ಸಲ್ಲಿಸಿ ಕೃಷಿ ಹೊಂಡ ಸೇರಿದಂತೆ ಒಟ್ಟು 6 ಘಟಕಗಳಿಗೆ ಸಹಾಯಧನವನ್ನು ಪಡೆಯಬಹುದು. ರಾಜ್ಯದಲ್ಲಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸಲು “ಕೃಷಿಭಾಗ್ಯ”(Krishi honda) ಯೋಜನೆ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು. 2024-25ನೇ...

Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

October 7, 2024

ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಎರಡು ವರ್ಷದ ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ(Horticulture diploma admission) ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ತೋಟಗಾರಿಕೆ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಡಿಪ್ಲೋಮಾ ಕೋರ್ಸ್ ಮಾಹಿತಿ ಇತರೆ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ತೋಟಗಾರಿಕೆ ವಿಶ್ವವಿದ್ಯಾಲಯ ಅಧಿಕೃತ ಪ್ರಕಟಣೆ...

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

October 7, 2024

ಕೇಂದ್ರ ಸರಕಾರದಿಂದ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ “ಪಿಎಂ ಇಂಟರ್ನ್‌ ಶಿಪ್”(PM Internship Yojana-2024) ಯೋಜನೆಯನ್ನು ಜಾರಿಗೆ ತರಲು ಅಧಿಕೃತವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಏನಿದು ಪಿಎಂ ಇಂಟರ್ನ್‌ ಶಿಪ್(PM Internship) ಯೋಜನೆ? ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರು? ನೋಂದಣಿ ಮಾಡಿಕೊಳ್ಳುವ ವಿಧಾನ ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ....

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

October 6, 2024

2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್...

Bele Darshak app- ನಿಮ್ಮ ಜಮೀನಿನ ಬೆಳೆ ವಿವರ ಸರಿಯಾಗಿ ದಾಖಲಿಸಲಾಗಿದಿಯೇ? ಎಂದು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Bele Darshak app- ನಿಮ್ಮ ಜಮೀನಿನ ಬೆಳೆ ವಿವರ ಸರಿಯಾಗಿ ದಾಖಲಿಸಲಾಗಿದಿಯೇ? ಎಂದು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

October 6, 2024

ಎಲ್ಲಾ ಕೃಷಿಕ ಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ, ಕೃಷಿ ಇಲಾಖೆಯಿಂದ ಮುಂಗಾರು ಬೆಳೆ ಸಮೀಕ್ಷೆ(Bele Darshak app) ಕಾರ್ಯ ಮುಕ್ತಾಯ ಹಂತಕ್ಕೆ ಬಂದಿದ್ದು ಸರ್ವ ನಂಬರ್ ವಾರು ದಾಖಲಿಸಲಾದ ಬೆಳೆ ವಿವರದ(crop survey crop information) ಮಾಹಿತಿಯನ್ನು ರೈತರು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ರೈತರು Bele Darshak app...

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ...

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(Pradhan Mantri Kisan Samman Nidhi) ಪ್ರತಿ ನಾಲ್ಕು ತಿಂಗಳಿಗೊಮ್ಮೆ ವರ್ಗಾವಣೆ ಮಾಡುವ ರೂ 2,000 ಹಣವನ್ನು ದೇಶದ ಎಲ್ಲಾ ರೈತರಿಗೆ ಇಂದು(05-10-2024) ಜಮಾ ಅಗಲಿದ್ದು, ರೈತರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲೇ ಕುಳಿತು ಹಣ ಜಮಾ ವಿವರವನ್ನು ಹೇಗೆ ತಿಳಿಯುವುದು ಎಂದು ಇಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ(Kisan...

Best insurance plan-2024: ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷ ಅಪಘಾತ ವಿಮೆ ಪರಿಹಾರಕ್ಕೆ ಅರ್ಜಿ!

Best insurance plan-2024: ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷ ಅಪಘಾತ ವಿಮೆ ಪರಿಹಾರಕ್ಕೆ ಅರ್ಜಿ!

October 4, 2024

ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷದವರೆಗೆ ಅಪಘಾತ ವಿಮೆ(Accidental insurance) ಪ್ರಯೋಜನ ಪಡೆಯಲು ನೂತನ ಯೋಜನೆಯನ್ನು ರಾಜ್ಯ ಸರಕಾರದಿಂದ ಜಾರಿಗೆ(insurance plan) ತರಲಾಗಿದ್ದು, ಈ ಯೋಜನೆಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ‘ಅಂಬೇಡ್ಕರ್ ಕಾರ್ಮಿಕರ ಸಹಾಯ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

October 3, 2024

10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. Anganawadi Recruitment 2024 – ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಂಗಳೂರು ಜಿಲ್ಲೆ ಸೇರಿ ಒಟ್ಟು 552 ಹುದ್ದೆಗಳು ಖಾಲಿ ಇರುತ್ತವೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?...

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

October 3, 2024

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ...

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

October 2, 2024

ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ತೋಟಗಾರಿಕೆ ಬೆಳೆಗಳನ್ನು(Horticulture Department) ಬೆಳೆಯುವುದರಲ್ಲಿ ಮುಂಚೂಣಿ ಸ್ಥಾನದಲ್ಲಿದ್ದು, ಈ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಉತೇಜನ ನೀಡಲು ಇಲಾಖೆಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ ಇದರಲ್ಲಿ ಇಂದು ಈ ಲೇಖನದಲ್ಲಿ ಎರಡು ಯೋಜನೆಗಳ ಕುರಿತು ಇಲ್ಲಿ ವಿವರಿಸಲಾಗಿದೆ. ಯಾವೆಲ್ಲ ಯೋಜನೆಯಡಿ ರೈತರು ನರ್ಸರಿ, ತರಕಾರಿ...

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

October 2, 2024

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು(ITBP Constable Recruitment) ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ITBP Constable Recruitment 2024 – ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ...

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

October 1, 2024

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ....

Marriage registration-2024: ವಿವಾಹ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ!

Marriage registration-2024: ವಿವಾಹ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ!

October 1, 2024

ಸಾರ್ವಜನಿಕರು ತಮ್ಮ ವಿವಾಹವನ್ನು ಸರಕಾರಿ ದಾಖಲೆ ಪಡೆಯುವುದರ ಮೂಲಕ ಅಧಿಕೃತ ಮಾಡಿಕೊಳ್ಳಲು ವಿವಾಹ ಪ್ರಮಾಣ ಪತ್ರವನ್ನು(Marriage registration) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿವಾಹ ನೋಂದಣಿಯನ್ನು ಎಲ್ಲಿ ಮಾಡಿಸಬೇಕು?(Marriage registration online application) ನೋಂದಣಿ ಮಾಡಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ಮಾಹಿತಿ...