Author: Siddesh

ಹಾವು ಕಚ್ಚಿದಾಗ ಪ್ರಥಮ ಚಿಕಿತ್ಸೆ ಮತ್ತು ಹಾವು ಕಡಿತಗಳಿಂದ ತಪ್ಪಿಸಿಕೊಳ್ಳುವುದೇಗೆ?

ಹಾವು ಕಚ್ಚಿದಾಗ ಪ್ರಥಮ ಚಿಕಿತ್ಸೆ ಮತ್ತು ಹಾವು ಕಡಿತಗಳಿಂದ ತಪ್ಪಿಸಿಕೊಳ್ಳುವುದೇಗೆ?

June 5, 2023

ಭಾರತದಲ್ಲಿ ಪ್ರತಿ ವರ್ಷ ಸುಮಾರು 60,000 ಜನರು ವಿಷಪೂರಿತ ಹಾವಿನ ಕಡಿತದಿಂದ ಸಾಯುತ್ತಾರೆ ಮತ್ತು ಸುಮಾರು ಮೂರು ಪಟ್ಟು ಹೆಚ್ಚಿನ ಸಂಖ್ಯೆಯ ಜನರು ಶಾಶ್ವತವಾದ ಅನಾರೋಗ್ಯ ಅಥವಾ ಜೀವ ಕಾರ್ಯವನ್ನು ಕಳೆದುಕೊಳ್ಳುತ್ತಾರೆ. ಈ ಸಂಘರ್ಷದ ಪ್ರಮಾಣವು ಜಗತ್ತಿನಲ್ಲಿ ಎಲ್ಲಿಯೂ ಸಾಟಿಯಿಲ್ಲ. ಭಾರತದಲ್ಲಿ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳೆಂದರೆ, ಹಾವು ಕಡಿತದ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ...

Nano DAP: ನ್ಯಾನೋ ಡಿಎಪಿ ರಸಗೊಬ್ಬರ ಎಲ್ಲಿ ಖರೀದಿಸಬೇಕು? ಇದರ ಬಳಕೆಯ ಲಾಭಗಳೇನು? ಯಾವೆಲ್ಲ ಬೆಳೆಗೆ ಸಿಂಪರಣೆ ಮಾಡಬವುದು.

Nano DAP: ನ್ಯಾನೋ ಡಿಎಪಿ ರಸಗೊಬ್ಬರ ಎಲ್ಲಿ ಖರೀದಿಸಬೇಕು? ಇದರ ಬಳಕೆಯ ಲಾಭಗಳೇನು? ಯಾವೆಲ್ಲ ಬೆಳೆಗೆ ಸಿಂಪರಣೆ ಮಾಡಬವುದು.

June 4, 2023

ಪಲಿಸರ ಸ್ನೇಹಿ, ಕಡಿಮೆ ವೆಚ್ಚ, ಸುಲಭ ನಿರ್ವಹಣೆಗಾಗಿ ದ್ರವರೂಪದ ರಸಗೊಬ್ಬರ ‘ನ್ಯಾನೋ ಡಿಎಪಿ’ ರೈತ ಸಮುದಾಯದ ಪರಿಶ್ರಮ ಮತ್ತು ಖರ್ಚನ್ನು ಮಿತಗೊಳಿಸುವ ನಿಟ್ಟಿನಲ್ಲಿ ಇಸ್ರೋ ಸಂಸ್ಥೆಯು ಪರಿಸರ-ಸ್ನೇಹಿ ದ್ರವರೂಪದ ನ್ಯಾನೋ ಡಿಎಪಿ ರಸಗೊಬ್ಬರವನ್ನು ಬಿಡುಗಡೆ ಮಾಡಿದೆ. ನ್ಯಾನೋ ಡಿಎಪಿ ಬಳಕೆ ಪ್ರಯೋಜನೆಗಳು : 1. ಮೊಳಕೆಯೊಡೆಯುವಿಕೆಯ ಪ್ರಮಾಣ ಹೆಚ್ಚಳ. 2. ಬೇರುಗಳ ಬೆಳವಣಿಗೆಗೆ ಸಹಾಯಕ. 3....

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಯಾರೆಲ್ಲ ಅರ್ಹರು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಯಾರೆಲ್ಲ ಅರ್ಹರು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

June 3, 2023

ಬೆಂಗಳೂರು: ನಿನ್ನೆ ನಡದೆ ನೂತನ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ. ನೂತನ ರಾಜ್ಯ ಸರಕಾರವು ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಹೆಸರಿನ 5 ನೂತನ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗೃಹಜ್ಯೋತಿ ಯೋಜನೆಯಡಿ  200 ಯುನಿಟ್‌ವರೆಗೆ ಉಚಿತ...

ನೀವು ಬೆಳೆದ ಬೆಳೆಗೆ ಮಾರುಕಟ್ಟೆ ಸಮಸ್ಯೆಯೇ? ಇಲ್ಲಿದೆ ಕೃಷಿ ಉತ್ಪನ್ನ ರಫ್ತುದಾರರು ವಿವರ.

ನೀವು ಬೆಳೆದ ಬೆಳೆಗೆ ಮಾರುಕಟ್ಟೆ ಸಮಸ್ಯೆಯೇ? ಇಲ್ಲಿದೆ ಕೃಷಿ ಉತ್ಪನ್ನ ರಫ್ತುದಾರರು ವಿವರ.

June 2, 2023

ರೈತಾಪಿ ವರ್ಗದಲ್ಲಿ ತಾವು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ಧಾರಣೆ ಸಿಗದೇ ಅನೇಕ ಭಾರಿ ನಷ್ಟಕ್ಕೆ ಒಳಗಾಗುತ್ತಾರೆ, ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನ/ ವಾತಾವರಣ ವೈಪರಿತ್ಯ ಇಂಹತ ಕಠಿಣ ಪರಿಸ್ಥಿತಿಯಲ್ಲಿಯ ನಡುವೆಯು ರೈತರು ಕಷ್ಟಪಟ್ಟು ಬೆಳೆ ಬೆಳೆದರೆ ಉತ್ತಮ ಮಾರುಕಟ್ಟೆ ಸಿಗದೆ ಬೇಸರ ವ್ಯಕ್ತಪಡಿಸುತ್ತಾರೆ. ಇಂದು ಈ ಅಂಕಣದಲ್ಲಿ ಒಂದಿಷ್ಟು ಕೃಷಿ ಉತ್ಪನ್ನಗಳ ರಫ್ತುದಾರರ ಮತ್ತು...

MRP of fertilizers: ಈ ವರ್ಷದ ರಸಗೊಬ್ಬರ ದರ ಪಟ್ಟಿ ಬಿಡುಗಡೆ! ಪ್ರಸ್ತುತ ಯೂರಿಯಾ, ಡಿಎಪಿ ಬೆಲೆ ಎಷ್ಟು?

MRP of fertilizers: ಈ ವರ್ಷದ ರಸಗೊಬ್ಬರ ದರ ಪಟ್ಟಿ ಬಿಡುಗಡೆ! ಪ್ರಸ್ತುತ ಯೂರಿಯಾ, ಡಿಎಪಿ ಬೆಲೆ ಎಷ್ಟು?

June 2, 2023

ರಾಜ್ಯದಲ್ಲಿ ಇನ್ನೆನು ಕೆಲವೆ ದಿನಗಳಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಪ್ರಾರಂಭವಾಗಳಿದ್ದು, ರೈತರು ಮಾರುಕಟ್ಟೆಗೆ ಹೋಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿ ಚಟುವಟಿಗಳು ಆರಂಭವಾಗಲಿವೆ. ಇದಕ್ಕೆ ಪೂರಕವಾಗಿ ಮಾರುಕಟ್ಟೆಯಲ್ಲಿ ಈ ವರ್ಷ ಪ್ರಸ್ತುತ ರಸಗೊಬ್ಬರಗಳ ದರ ಎಷ್ಟು ಇದೆ ಎಂದು ರೈತರು ತಿಳಿದುಕೊಳ್ಳುವುದು ಅತ್ಯಗತ್ಯ, ಸರಕಾರದಿಂದ ಈ ವರ್ಷದ ರಸಗೊಬ್ಬರ ದರ ಪಟ್ಟಿ ಬಿಡುಗಡೆ...

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

June 1, 2023

ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು,  ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು...

ಜಯದೇವ ಆಸ್ಪತ್ರೆ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಗಾರ‍, 8 ಜೂನ್ ನೊಂದಣಿಗೆ ಕಡೆಯ ದಿನ!

ಜಯದೇವ ಆಸ್ಪತ್ರೆ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಗಾರ‍, 8 ಜೂನ್ ನೊಂದಣಿಗೆ ಕಡೆಯ ದಿನ!

May 23, 2023

ರಾಜ್ಯದ ಪ್ರಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಶಸ್ತ್ರಚಿಕಿತ್ಸೆ ನೀಡುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಟ್ರಾನಿಕ್ಸ್, ಅಮೇರಿಕಾ ಹಾಗೂ ಡಾ. ಗೋವಿಂದರಾಜು ಸಬ್ರಮಣಿ ಹಾರ್ಟ ಫೌಂಡೇಷನ್,...

ತೋಟಗಾರಿಕೆ ಮತ್ತು ಅರಣ್ಯ ಜಾತಿಯ ಸಸಿ ಪಡೆಯಲು ಅರ್ಜಿ ಅಹ್ವಾನ! 

ತೋಟಗಾರಿಕೆ ಮತ್ತು ಅರಣ್ಯ ಜಾತಿಯ ಸಸಿ ಪಡೆಯಲು ಅರ್ಜಿ ಅಹ್ವಾನ! 

May 23, 2023

ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತ ಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ “ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ” ಸೋಮವಾರಪೇಟೆ- ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50...

ನಿಮ್ಮ ಹತ್ತಿರದಲ್ಲಿ ಅರಣ್ಯ ಇಲಾಖೆ ನರ್ಸರಿ ಎಲ್ಲಿದೆ? ಅಲ್ಲಿ ಲಭ್ಯವಿರುವ ಸಸಿಗಳು ಯಾವುವು? ಎಂದು ಹೇಗೆ ತಿಳಿಯುವುದು?

ನಿಮ್ಮ ಹತ್ತಿರದಲ್ಲಿ ಅರಣ್ಯ ಇಲಾಖೆ ನರ್ಸರಿ ಎಲ್ಲಿದೆ? ಅಲ್ಲಿ ಲಭ್ಯವಿರುವ ಸಸಿಗಳು ಯಾವುವು? ಎಂದು ಹೇಗೆ ತಿಳಿಯುವುದು?

May 22, 2023

ಕರ್ನಾಟಕದಲ್ಲಿ ಅರಣ್ಯ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿಯು ನರ್ಸರಿಯನ್ನು ಹೊಂದಿದ್ದು ಇಲ್ಲಿ ಅನೇಕ ಬಗ್ಗೆಯ ತೋಟಗಾರಿಕೆ ಮತ್ತು ಅರಣ್ಯ ಬೆಳೆಗಳ ಸಸಿಗಳನ್ನು ತಯಾರಿಸಿ ಪ್ರತಿ ವರ್ಷ ಮಳೆಗಾಲದಲ್ಲಿ ರೈತರಿಗೆ ಅತಿ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ರೈತರು ಪ್ರತಿ ವರ್ಷ ಮೇ ತಿಂಗಳಿನಲ್ಲಿ ನಿಮ್ಮ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆ ಕಚೇರಿ ಭೇಟಿ ಮಾಡಿ ತಮಗೆ ಬೇಕಾಗಿರುವ ಸಸಿಗಳ...

ಭಾರತದಲ್ಲಿ ಹೆಚ್ಚು ಬಳಕೆ ಮಾಡುವ 4WD ಟಾಪ್ 10 ಟ್ರ್ಯಾಕ್ಟರಗಳು!

ಭಾರತದಲ್ಲಿ ಹೆಚ್ಚು ಬಳಕೆ ಮಾಡುವ 4WD ಟಾಪ್ 10 ಟ್ರ್ಯಾಕ್ಟರಗಳು!

May 12, 2023

4WD ಟ್ರಾಕ್ಟರ್ ಎಂದರೆ ಇಂಜಿನ್ ನಿಂದ ಟ್ರ್ಯಾಕ್ಟರ್ ನ ನಾಲ್ಕು ಚಕ್ರಗಳಿಗೆ ಪವರ್ ಸಪ್ಲೈ ಮಾಡುವುದರ ಮೂಲಕ ಟ್ರ್ಯಾಕ್ಟರ್ ಚಲಿಸುವ ತಂತ್ರಜ್ಞಾನಕ್ಕೆ 4WD ಎಂದು ಕರೆಯಲಾಗುತ್ತದೆ. ಈ ಕಾರ್ಯ ವಿಧಾನದಿಂದ ಇದು ಕೆಲಸ ಮಾಡುವಾಗ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಜಾರುವಿಕೆಯನ್ನು ಹೊಂದಿರುತ್ತದೆ. 4WD ಟ್ರಾಕ್ಟರುಗಳ ಮುಂಭಾಗದ ಚಕ್ರಗಳು ಟ್ರಾಕ್ಟರ್ ಅನ್ನು ಮುಂದಕ್ಕೆ ಎಳೆಯಲು ಹಿಂದಿನ...

ಸಮಾಜ ಕಲ್ಯಾಣ ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಪಡೆಯಬವುದು?

ಸಮಾಜ ಕಲ್ಯಾಣ ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಪಡೆಯಬವುದು?

May 3, 2023

ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳು: ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳು: ಇದನ್ನೂ ಓದಿ: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ! ಪರಿಶಿಷ್ಠ ಜಾತಿ ಉಪಯೋಜನೆ: ಪರಿಶಿಷ್ಠ ಜಾತಿ/ಪಂಗಡದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್/ಡಿಸಿಸಿ ಬ್ಯಾಂಕ್/ ಅಪೆಕ್ಸ್ ಬ್ಯಾಂಕ್ ಗಳಿಂದ ಪಡೆದ ಸಾಲಕ್ಕೆ ಬಡ್ಡಿ ಸಹಾಯಧನ ಕಾರ್ಯಕ್ರಮ. ಎಸ್.ಸಿ.ಎಸ್.ಟಿ /ಐ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳು ಪರಿಶಿಷ್ಠ...

Varuna mitra: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ!

Varuna mitra: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ!

May 1, 2023

ಹೌದು ರೈತ ಬಾಂಧವರೇ ನಿಮ್ಮ ಗ್ರಾಮದಲ್ಲಿ ಮಳೆ ಯಾವಾಗ ಬರುತ್ತದೆ ಎಂದು ಅತೀ ಸುಲಭವಾಗಿ ಕ್ಷಣಾರ್ದದಲ್ಲಿ ತಿಳಿಯಲು ಒಂದು ಕರೆ ಮಾಡಿದರೆ ಸಾಕು ಮಳೆ ಮುನ್ಸೂಚನೆಯನ್ನು ನೀಡಲು ಅನೇಕ ಮೊಬೈಲ್ ಅಪ್ಲಿಕೇಶನ್ ಇವೆ. ಆದರೆ ರೈತರಿಗೆ ಸುಲಭವಾಗಿ ಮಳೆ ಮುನ್ಸೂಚನೆಯನ್ನು ನೀಡಲು “ವರುಣ ಮಿತ್ರ” ಸಹಾಯವಾಣಿ ಅನ್ನು 2011ರಿಂದ ಪ್ರಾರಂಭಿಸಿದ್ದು ಈ ಸಹಾಯವಾಣಿಯನ್ನು ಹೇಗೆ ಬಳಸಬೇಕು...

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ.

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ.

April 27, 2023

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ, ಹಂದಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ ಪಡೆಯಬವುದು. 57,000 ಸಾವಿರದಿಂದ 87,000 ಸಾವಿರದ ವರೆಗೆ ಈ ಯೋಜನೆಯಡಿ ಸಹಾಯಧನ ನೀಡಲಾಗುತ್ತದೆ. ಉದ್ಯೋಗ ಖಾತ್ರಿಯಡಿ ಶೆಡ್ ನಿರ್ಮಿಸಲು ಸಹಾಯಧನ ವಿವರ ಹೀಗಿದೆ: ದನದ ಶೆಡ್ ನಿರ್ಮಾಣ ರೂ.57,000/-ಕುರಿ/ಮೇಕೆ ಶೆಡ್ ನಿರ್ಮಾಣ ರೂ.70,000/-ಕೋಳಿ ಶೆಡ್‌ ನಿರ್ಮಾಣ ರೂ. 60000/-ಹಂದಿ...

ನಿಮ್ಮ ಮನೆಯ ಕರೆಂಟ್ ಬಿಲ್ ಕಡಿಮೆ ಬರಬೇಕೆ ಈ ಕ್ರಮಗಳನ್ನು ಅನುಸರಿಸಿ!

ನಿಮ್ಮ ಮನೆಯ ಕರೆಂಟ್ ಬಿಲ್ ಕಡಿಮೆ ಬರಬೇಕೆ ಈ ಕ್ರಮಗಳನ್ನು ಅನುಸರಿಸಿ!

April 26, 2023

ದಿನೆ ದಿನೇ ಹೆಚ್ಚುತ್ತಿರುವ ಮನೆಯ ಪ್ರತಿ ತಿಂಗಳ ವಿದ್ಯುತ್ ಬಿಲ್ ನಿಯಂತ್ರಣ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬವುದು ಎಂದು ಈ ಅಂಕಣದಲ್ಲಿ ಸಂಕ್ಷಿತವಾಗಿ ವಿವರಿಸಲಾಗಿದೆ. ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ನಿಮ್ಮ ಅಪ್ತರಿಗೂ ಶೇರ್ ಮಾಡಿ, ಈ ಕ್ರಮ ಕೈಗೊಳ್ಳುವುದರಿಂದ ವಿದ್ಯುತ್ ಉಳಿತಾಯ ಮಾಡಿ ಮನೆಯ ತಿಂಗಳ ವೆಚ್ಚ ಕಡಿತಗೊಳಿಸಲು ಸಹಕಾರಿಯಾಗುತ್ತದೆ. ವಿದ್ಯುತ್ ಬಳಕೆಯಲ್ಲಿ...

ತಂದೆ, ತಾತ, ಮುತ್ತಾತನ ಹೆಸರಿನಲ್ಲಿರುವ ಜಮೀನಿನ ವರ್ಗಾವಣೆ ಕುರಿತು ರೈತರಿಗೊಂದು ಸಿಹಿ ಸುದ್ದಿ!

ತಂದೆ, ತಾತ, ಮುತ್ತಾತನ ಹೆಸರಿನಲ್ಲಿರುವ ಜಮೀನಿನ ವರ್ಗಾವಣೆ ಕುರಿತು ರೈತರಿಗೊಂದು ಸಿಹಿ ಸುದ್ದಿ!

January 4, 2023

ಜಮೀನಿನ ಪಹಣಿ ತಂದೆ, ತಾತ, ಮುತ್ತಾತನ ಹೆಸರಿನಲ್ಲಿ ಇದ್ದರೆ ನಿಮ್ಮ ಹೆಸರಿಗೆ ಮಾಡಿಕೊಳ್ಳುವ ವಿಧಾನವನ್ನು ತುಂಬ ಸರಳೀಕರಣ ಮಾಡಲಾಗಿದ್ದು ರೈತರ ಜಮೀನಿನ ಪಹಣಿಯು ತಂದೆಯ ಹೆಸರಿನಲ್ಲಿ ಅಥವಾ ತಾತನ ಹೆಸರಿನಲ್ಲಿ ಅಥವಾ ಮುತ್ತಾತನ ಹೆಸರಿನಲ್ಲಿ ಇದ್ದು, ಅವರು ಮರಣ ಹೊಂದಿದ್ದರೆ ಅಂಥವರ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯಲ್ಲಿ ಪ್ರಸ್ತುತ ಉಳುಮೆ ಮಾಡುತ್ತಿರುವ ಮಕ್ಕಳು  ಅವಕಾಶವನ್ನು ನೀಡಲಾಗಿದೆ....