Author: Siddesh

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

July 31, 2025

2026-27 ನೇ ಸಾಲಿನಲ್ಲಿ ನವೋದಯ ಶಾಲೆಯಲ್ಲಿ 6ನೇ ತರಗತಿ ಪ್ರವೇಶ(Navodaya school admission 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ನವೋದಯ ಶಾಲೆಯಲ್ಲಿ(Navodaya) ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಪ್ರಮುಖ...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

July 28, 2025

ಶಾಲಾ ಶಿಕ್ಷಣ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು, SSLC ಪರೀಕ್ಷೆಯ ಫಲಿತಾಂಶ ತಡವಾಗಿ ಬಂದಿರುವ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ಪ್ರಥಮ ಪಿಯುಸಿ(Karnataka PUC admission) ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸದವರಿಗೆ ಇಲಾಖೆಯು ನೂತನ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಥಮ ವರ್ಷ ಪ್ರೀ-ಯುನಿವರ್ಸಿಟಿ ಕೋರ್ಸ್ (PUC) ತರಗತಿಗಳ...

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

July 28, 2025

ಇತ್ತೀಚಿಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಅಭಾವ ಉಂಟಾಗಿದ್ದು ಇಂದಿನ ಈ ಅಂಕಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು(Urea Fertilizer)ಬಳಕೆ ಮಾಡುವ ಮುನ್ನ ತಪ್ಪದೇ ತಿಳಿದಿರಲೇ ಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವ್ಯವಸಾಯ ರಂಗವು ಭಾರತದ ಆರ್ಥಿಕತೆಯ ಮೂಲಸ್ತಂಭವಾಗಿದ್ದು, ಯೂರಿಯಾ (Urea) ಇಂದು ರೈತರಿಗೆ ಅತ್ಯಂತ ಜನಪ್ರಿಯ ರಸಗೊಬ್ಬರವಾಗಿ ಗುರುತಿಸಿಕೊಂಡಿದೆ. ಇದು ಬೆಳೆಗಳಿಗೆ ಸಾರಜನಕ (Nitrogen)...

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 27, 2025

ಪ್ರಸ್ತುತ ಡಿಜಿಟಲ್ ಯುಗದಲ್ಲಿ ಯಾರ ಕೈಯಲ್ಲಿ ನೋಡಿದರು ಸ್ಮಾರ್ಟ್ ಪೋನ್ ಅನ್ನು(Free Smartphone Repair Training) ನಾವು ಕಾಣಬಹುದು ಈ ನಿಟ್ಟಿನಲ್ಲಿ ಮೊಬೈಲ್ ಪೋನ್ ರಿಪೇರಿ ಕ್ಷೇತ್ರವು ದಿನದಿಂದ ದಿನಕ್ಕೆ ಏರುಗತ್ತಿಯಲ್ಲಿ ಸಾಗುತ್ತಿದ್ದು ಇದಕೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank...

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

July 27, 2025

ಪ್ರಸ್ತುತ ದಿನಗಳಲ್ಲಿ ಉದ್ಯೋಗವನ್ನು ಪಡೆಯಲು ಶಿಕ್ಷಣದ ಜೊತೆಗೆ ಕೌಶಲ್ಯವನ್ನು ಕಲಿತುಕೊಂಡರೆ ಮಾತ್ರ ಉದ್ಯೋಗವನ್ನು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಉದ್ಯೋಗವನ್ನು ಪಡೆಯಲು ಉಚಿತವಾಗಿ ಜನರಲ್ ಡ್ಯೂಟಿ ಅಸಿಸ್ಟೆಂಟ್ (GDA) ತರಬೇತಿಗೆ ಪ್ರವೇಶ ಪಡೆಯಲು ಬೆಂಗಳೂರು ಅಪೋಲೊ ಮೆಡ್ ಸ್ಕಿಲ್ಸ್(Apollo Medskills)ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಏನಿದು ಜನರಲ್...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 26, 2025

ರಾಜ್ಯ ಸರಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ರೇಷನ್ ಕಾರ್ಡ್(Ration Card Tiddupadi arji) ಅನ್ನು ಹೊಂದಿರುವ ನಾಗರಿಕರು ತಮ್ಮ ಕಾರ್ಡ್ ನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯಲ್ಲಿನ ವಿವರಗಳು...

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

July 25, 2025

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನವನ್ನು(Sainik Welfare Scholarship)ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ವಿದ್ಯಾರ್ಥಿಗಳು(Student Scholarship)ತಮ್ಮ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದಲು ಸಹ ಶಿಷ್ಯವೇತನವನ್ನು...

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

July 25, 2025

ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ಕುಶಾಲನಗರದ ಕೆಲವು ಕಡೆ ಕಾಣಿಸಿಕೊಂಡ ಬೆಂಕಿ ರೋಗ, ಈ ವರ್ಷ ಹಾಸನ(Hassan), ಮೈಸೂರು(Mysuru) ಮತ್ತು ಚಿಕ್ಕಮಗಳೂರು ಜಿಲ್ಲೆಯ(Chikkamagaluru) ಅನೇಕ ಕಡೆ ವ್ಯಾಪಕವಾಗಿ ಕಾಣಿಸಿಕೊಂಡು ಶುಂಠಿ ಬೆಳೆಯನ್ನು ಹಲವೆಡೆ ಬಾಧಿಸಿದೆ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ ಎರಡು-ಮೂರು ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ. ಈ ವರ್ಷ ಮಳೆಯು ಕಳೆದ ವರ್ಷದ...

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ...

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

July 24, 2025

ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ “ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme” ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ...

UPI Payment-ಆಗಸ್ಟ್ 1, 2025 ರಿಂದ UPI ಪಾವತಿಗೆ ಹೊಸ ನಿಯಮಗಳು: ಏನೆಲ್ಲ ಬದಲಾವಣೆ?

UPI Payment-ಆಗಸ್ಟ್ 1, 2025 ರಿಂದ UPI ಪಾವತಿಗೆ ಹೊಸ ನಿಯಮಗಳು: ಏನೆಲ್ಲ ಬದಲಾವಣೆ?

July 24, 2025

ಯುಪಿಐ ಪಾವತಿ ಮೊಬೈಲ್ ಅಪ್ಲಿಕೇಶನ್ ಗಳಲ್ಲಿ(UPI Payment Apps) ಆಗಸ್ಟ್ 1, 2025 ರಿಂದ ಮಹತ್ವದ ಬದಲಾವಣೆಯನ್ನು ತರಲು ಸಕಲ ಸಿದ್ದತೆಯನ್ನು ಸಂಬಂಧಪಟ್ಟ ಸಂಸ್ಥೆಗಳು ಈಗಾಗಲೇ ತಯಾರಿಯನ್ನು(UPI New Rules) ನಡೆಸಿದ್ದು ಇದರಿಂದ ಬಳಕೆದಾರರಿಗೆ ಯಾವೆಲ್ಲ ಪ್ರಯೋಜನಗಳು ಅಗಲಿವೆ? ಏನೆಲ್ಲ ಬದಲಾವಣೆ? ಜಾರಿಗೆ ಬರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದಲ್ಲಿ ಡಿಜಿಟಲ್...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...